ಶಿವಮೊಗ್ಗ, ತಾಳಗುಪ್ಪ ಟ್ರೈನ್ ಸೇರಿದಂತೆ ರೈಲುಗಳ ಟೈಮಿಂಗ್ಸ್​ನಲ್ಲಿ ತಾತ್ಕಾಲಿಕ ವ್ಯತ್ಯಾಸ

Travel Alert 03 Train Delays Train Schedule ChangesMysore Shivamogga train train information today news 

Travel Alert 03 Train Delays  ಪ್ರಯಾಣಿಕರ ಗಮನಕ್ಕೆ – ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ Travel Alert 03 Train Delays  ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಪ್ರಮುಖ ಹಳಿ ನವೀಕರಣ ಕಾರ್ಯವನ್ನು ನೈಋತ್ಯ ರೈಲ್ವೆ ವಿಭಾಗ ಹಮ್ಮಿಕೊಂಡಿರದೆ. ಈ ಕಾರಣದಿಂದಾಗಿ ಇಂದಿನಿಂದ ಅಂದರೆ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಕೆಲವು ರೈಲು ಸೇವೆಗಳ ಸಂಚಾರವನ್ನು ನಿಯಂತ್ರಿಸಲಾಗುತ್ತಿದೆ. ಈ ಸಂಬಂದ ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು … Read more

ಸಿಗಂದೂರು ಸೇತುವೆ / ಆಲ್​ ರೈಟ್​, ಮುಂದಕ್ಕೆ ಈ ಮುಖ್ಯ ಕನಸು, ಕೆಲಸಗಳೆಲ್ಲವೂ ಆಗಲಿ!

Connecting Sigandur Kollur Shivamogga Tourism Icon

Shivamogga Tourism Icon Sharavathi Bridge 13 Malnad news today  Shivamogga Tourism Icon Sharavathi Bridge 13 ಮಲೆನಾಡಿನ ದಶಕಗಳ ಕನಸಾಗಿದ್ದ, ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆ ಈಗ ಲೋಕಾರ್ಪಣೆಗೊಳ್ಳುವ ಹಂತದಲ್ಲಿದೆ. ಇಂತಹ ಕ್ಲಿಷ್ಟಕರ ಯೋಜನೆ ಪೂರ್ಣಗೊಳ್ಳಲು ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು. ಸೇತುವೆಗೆ ಹೆಸರಿಡುವ, ಯೋಜನೆಯ ಯಶಸ್ಸಿನ ಲಾಭ ಪಡೆದುಕೊಳ್ಳುವ ವಿವಾದಗಳನ್ನೆಲ್ಲ ಬದಿಗಿಟ್ಟು ಅಬ್ರಹಾಂ ಲಿಂಕನ್ನನ ಸರ್ವಕಾಲಿಕ ವ್ಯಾಖ್ಯಾನವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ: “ಪ್ರಜಾಪ್ರಭುತ್ವ ಎಂದರೆ ಜನರ ಸರ್ಕಾರ, ಜನರಿಂದ, ಜನರಿಗಾಗಿ”. … Read more

Major Train Diversions / 153 ದಿನ ಈ ಟ್ರೈನ್​ಗಳ ಮಾರ್ಗ ಬದಲಾವಣೆ!

Shimoga Talaguppa Train Cancelled Shivamogga Train Timings Special Train South Western Railway train changes, Baiyyappanahalli yard work, train cancellations September 2025, train diversions SWR, train regulation Bangalore, SWR press release, train status check, SWR ticket booking, train schedule SWR, ಬೆಂಗಳೂರು ರೈಲು, ಬೈಯಪ್ಪನಹಳ್ಳಿ ಯಾರ್ಡ್, ರೈಲು ಮಾರ್ಗ ಬದಲಾವಣೆ, ರೈಲು ವೇಳಾಪಟ್ಟಿ Talaguppa-Yeshvantpur train

Major Train Diversions / ಬೆಂಗಳೂರಿನ ರೈಲು ಸಂಚಾರದಲ್ಲಿ ವ್ಯತ್ಯಯ: 153 ದಿನಗಳ ಕಾಲ ಹಲವು ರೈಲುಗಳ ಮಾರ್ಗ ಬದಲಾವಣೆ! ಬೆಂಗಳೂರು, ಜುಲೈ 11, 2025: ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಬೆಂಗಳೂರು) ರೈಲು ನಿಲ್ದಾಣದಲ್ಲಿ ಮೂಲಭೂತ ಸೌಕರ್ಯ ಕಾಮಗಾರಿಗಳು ನಡೆಯುತ್ತಿರುವುದರಿಂದ ಮುಂದಿನ 153 ದಿನಗಳ ಕಾಲ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ರೈಲ್ವೆ ಇಲಾಖೆ ಪ್ರಕಟಣೆಯನ್ನು ನೀಡಿದೆ. 2025ರ ಆಗಸ್ಟ್ 15 ರಿಂದ 2026ರ ಜನವರಿ 15ರವರೆಗೆ ಈ ಕೆಳಗಿನ ರೈಲುಗಳು … Read more

Game Changer Shivamogga/ ಶಿವಮೊಗ್ಗ ತಿರುಪತಿ ಜಸ್ಟ್​ 8 ಗಂಟೆ ಜರ್ನಿ! ವಂದೇ ಭಾರತ್ ಟ್ರೈನ್​ ವೇಳಾಪಟ್ಟಿ ಅಚ್ಚರಿ ಮೂಡಿಸುತ್ತೆ!

Game Changer Shivamogga Vande Bharat Train Shivamogga

Game Changer Shivamogga Vande Bharat timings 11 ಶಿವಮೊಗ್ಗಕ್ಕೆ ಬಂಪರ್ ಕೊಡುಗೆ: ಎರಡು ವಂದೇ ಭಾರತ್ ರೈಲುಗಳ ಬಗ್ಗೆ ಸಂಸದರಿಂದ ಅಧಿಕೃತ ಮಾಹಿತಿ  ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಜನರಿಗೆ ಕೇಂದ್ರ ಸರ್ಕಾರದಿಂದ ವಂದೇ ಭಾರತ್​  ಕೊಡುಗೆ ದೊರೆತಿದೆ. ಸಂಸದ ಬಿ. ವೈ. ರಾಘವೇಂದ್ರ ಅವರು ಮಾಹಿತಿ ನೀಡಿರುವಂತೆ, ಆರಂಭದಲ್ಲಿ ಶಿವಮೊಗ್ಗದಿಂದ ಎರಡು ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.  ಶಿವಮೊಗ್ಗದ ಪ್ರಥಮ ವಂದೇ ಭಾರತ್ ಮಾರ್ಗ  Game Changer Shivamogga ಸಂಸದ ರಾಘವೇಂದ್ರ ಅವರ ಪ್ರಕಾರ, … Read more

South Western Railway ಬೀರೂರು, ತಾಳಗುಪ್ಪ ಸ್ಟೇಷನ್​ ನಡುವೆ window trailing ನಡೆಸಿದ GM / ಏನಿದು ವಿಶೇಷ!?

South Western Railway General Manager  Shivamogga news / ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಅವರು ಇಂದು ಶಿವಮೊಗ್ಗ ಮತ್ತು ತಾಳಗುಪ್ಪ ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಈ ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಈ ನಿಟ್ಟಿನಲ್ಲಿ ಬೀರೂರು ತಾಳಗುಪ್ಪದ ನಡುವೆ ವಿಂಡೋ ಟ್ರೇಲಿಂಗ್ ಮೂಲಕ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ … Read more

 Train Schedule Changes / ಪ್ರಯಾಣಿಕರ ಗಮನಕ್ಕೆ / ರೈಲು ಸಂಚಾರದಲ್ಲಿ ಬದಲಾವಣೆ / ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು

Travel Alert 03 Train Delays Train Schedule ChangesMysore Shivamogga train train information today news 

 Train Schedule Changes ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಕಾಲುವೆ ಕಾಮಗಾರಿ: ರೈಲು ಸಂಚಾರದಲ್ಲಿ ಬದಲಾವಣೆ ಬೆಂಗಳೂರು: ವಿಶ್ವೇಶ್ವರಯ್ಯ ಜಲ ನಿಗಮದ (Visvesvaraya Jala Nigama Niyamitha) ಕಾಲುವೆ ಕಾಮಗಾರಿಯು ಹೊನ್ನವಳ್ಳಿ ರೋಡ್ ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ನಡೆಯುತ್ತಿರುವುದರಿಂದ, ಹಲವು ರೈಲುಗಳ ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಮರುನಿಗದಿ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದೆ. ಪ್ರಯಾಣಿಕರು ಈ ಕೆಳಗಿನ ವಿವರಗಳನ್ನು ಗಮನಿಸುವಂತೆ ಸೂಚಿಸಲಾಗಿದೆ. ರೈಲುಗಳ ಮಾರ್ಗ ಬದಲಾವಣೆ: Train Schedule Changes ರೈಲು … Read more

car accident : ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸಾವು,

car accident

car accident : ಭೀಕರ ಅಪಘಾತ: ಕಾರು ಮರಕ್ಕೆ ಡಿಕ್ಕಿ ಹೊಡೆದು ಗರ್ಭಿಣಿ ಸಾವು, car accident : ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಅರ್ಚನಾ (25) ಎಂದು ಗುರುತಿಸಲಾಗಿದೆ. ಅವರ ಪತಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದಾಗ ಕಾರು ವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿದ ಕಾರು ರಸ್ತೆ … Read more

Shivamogga Railway Station security 02 / ರೈಲು ನಿಲ್ದಾಣದಲ್ಲಿ ಬಿಗಿ ಭದ್ರತಾ ತಪಾಸಣೆ! ವಿಚಾರ ಏನು ಗೊತ್ತಾ?

Shivamogga Railway Station security

Shivamogga Railway Station security July 2 2025 ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಬಿಗಿ ಭದ್ರತಾ ತಪಾಸಣೆ! ವಿಚಾರ ಇಲ್ಲಿದೆ! Shivamogga news / ಶಿವಮೊಗ್ಗ, ಜುಲೈ 02, 2025: ಪ್ರಯಾಣಿಕರ ಸುರಕ್ಷತೆಯ ನಿಟ್ಟಿನಲ್ಲಿ  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಇಂದು ಬಿಗಿ ಭದ್ರತಾ ತಪಾಸಣೆ ನಡೆಸಲಾಗಿದೆ. ಈ ಸಂಬಂಧ ರೈಲ್ವೆ ಇಲಾಖೆ ಎಕ್ಸ್​ ಅಕೌಂಟ್​ನಲ್ಲಿ ಅಪ್​ಡೇಟ್ ನೀಡಿದೆ.  ಇನ್ನು ತಪಾಸಣೆಯ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಶ್ವಾನ ದಳ (DOG SQUAD) ಮತ್ತು ಭದ್ರತಾ … Read more

Mysore Shivamogga train / ಪ್ರಯಾಣಿಕರ ಗಮನಕ್ಕೆ / 3 ದಿನ ರೈಲು ಸಂಚಾರ ತಡ ಆಗಲಿದೆ!?

Agniveer Shivamogga Trade License Mela 3 Day Mysore Shivamogga train july 01Shivamogga PSI Transfers IGP Ravikanthe Gowda shivamogga bhadravathi news how to weight loss without exercise infromaiton news today student bus pass karnataka

Mysore Shivamogga train  ಮೈಸೂರು-ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ ವಿಳಂಬ: ಪ್ರಯಾಣಿಕರಿಗೆ ಮಹತ್ವದ ಮಾಹಿತಿ! Delay in Mysore-Shivamogga Express train service: Important information for passengers! ಮೈಸೂರು/ಶಿವಮೊಗ್ಗ, ಜುಲೈ 01, 2025: ಮೈಸೂರು ಮತ್ತು ಶಿವಮೊಗ್ಗ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 16225) ಮುಂದಿನ ಮೂರು ದಿನಗಳ ಕಾಲ ವಿಳಂಬವಾಗಿ ಸಂಚರಿಸಲಿದೆ. ಯಾರ್ಡ್‌ಗಳಲ್ಲಿ ನಡೆಯುತ್ತಿರುವ ಸುರಕ್ಷತಾ ನಿರ್ವಹಣಾ ಕಾರ್ಯಗಳಿಂದಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಮಾಹಿತಿ ನೀಡಿದೆ. … Read more

Telugu News Anchor Swetcha Votarkar 28 / ನೇಣು ಬಿಗಿದ ಸ್ಥಿತಿಯಲ್ಲಿ ನ್ಯೂಸ್ ಆಂಕರ್​ ಸ್ವೆಚ್ಚಾ ವೋಟಾರ್ಕರ್ ಶವ ಪತ್ತೆ

Telugu News Anchor Swetcha Votarkar Swetcha Votarkar Death, Telugu News Anchor, Hyderabad Crime, Chikkadpally Incident, T News, Journalist Demise, Suspicious Death, Instagram Last Post, Mental Health, Investigation, Telangana News

Telugu News Anchor Swetcha Votarkar  ತೆಲುಗು ಸುದ್ದಿ ನಿರೂಪಕಿ ಸ್ವೆಚ್ಚಾ ವೋಟಾರ್ಕರ್ (40) ಅನುಮಾನಾಸ್ಪದ ಸಾವು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಕೊನೆಯ ಇನ್‌ಸ್ಟಾ ಪೋಸ್ಟ್‌ ಕುತೂಹಲ ಮೂಡಿಸಿದೆ ಹೈದರಾಬಾದ್, ಜೂನ್ 28, 2025: ತೆಲುಗು ಮಾಧ್ಯಮಗಳ ಖ್ಯಾತ ಸುದ್ದಿ ನಿರೂಪಕಿ ಸ್ವೆಚ್ಚಾ ವೋಟಾರ್ಕರ್ (40) ಅವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಹೈದರಾಬಾದ್‌ನ ಚಿಕ್ಕಡಪಲ್ಲಿಯ ಆರ್‌ಟಿ ಕ್ರಾಸ್ ರಸ್ತೆಯ ಜವಾಹರ್‌ನಗರದಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.  18 … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು