ಕುವೆಂಪು ವಿವಿ ಘಟಿಕೋತ್ಸವದಲ್ಲಿ ಕಪ್ಪು ಭಾವುಟ ಪ್ರದರ್ಶನ! ರಾಜ್ಯಪಾಲರ ಭಾಷಣಕ್ಕೆ ಅಡ್ಡಿ! ಕಾರಣವೇನು?

NSUI students' union holds protest at Convocation of Kuvempu Universityಕುವೆಂಪು ವಿವಿ ಘಟಿಕೋತ್ಸವದಲ್ಲಿ ಎನ್​ಎಸ್​ಯುಐ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿದೆ

ಕುವೆಂಪು ವಿವಿ ಘಟಿಕೋತ್ಸವದಲ್ಲಿ  ಕಪ್ಪು ಭಾವುಟ ಪ್ರದರ್ಶನ! ರಾಜ್ಯಪಾಲರ ಭಾಷಣಕ್ಕೆ ಅಡ್ಡಿ! ಕಾರಣವೇನು?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS 

ಶಿವಮೊಗ್ಗ ಜಿಲ್ಲೆ ಕುವೆಂಪು ವಿಶ್ವವಿದ್ಯಾಲಯದ 33 ನೇ ಘಟಿಕೋತ್ಸವ ಸಮಾರಂಭ ನಡೆಯುತ್ತಿದೆ. ಈ ವೇಳೆ ಎನ್​ಎಸ್​ಯುಐ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಘಟಿಕೋತ್ಸವದ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಭಾಷಣ ಆರಂಭಿಸುತ್ತಲೇ ಎನ್​ಎಸ್​​ಯುಐ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದರು.

ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಇನ್ನು ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಹೊರಕ್ಕೆ ಕರೆದುಕೊಂಡು ಹೋದರು. ಇನ್ನೂ ಈ ಬಗ್ಗೆ ಪ್ರಸ್ತಾಪಿಸಿದ ರಾಜ್ಯಪಾಲರು, ಪ್ರತಿಭಟನಾಕಾರರ ಸಮಸ್ಯೆಯನ್ನು ಆಲಿಸುವುದಾಗಿ ತಿಳಿಸಿದರು.  

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!