Tuesday, 22 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SAGARASHIVAMOGGA NEWS TODAYUncategorized

Old woman assaulted : ಗೌತಮಪುರ ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಸಿಎಂ ಕಚೇರಿ ಮಧ್ಯ ಪ್ರವೇಶ 

prathapa thirthahalli
Last updated: July 18, 2025 3:36 pm
Prathapa thirthahalli - content producer
Share
SHARE

Old woman assaulted : ಶಿವಮೊಗ್ಗ, :ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. 

Old woman assaulted  ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ದ್ದರು. ಈ ಸೂಚನೆಯ ಬೆನ್ನಲ್ಲೇ, ಪ್ರಕರಣದ ತನಿಖೆ ಕೈಗೊಂಡು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಿಎಂ ಕಚೇರಿಗೆ ವರದಿ ಸಲ್ಲಿಸಿದ್ದಾರೆ. ಈ ಸಂಬಂದ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆಯನ್ನು ಎಕ್ಸ್ ಅಕೌಂಟ್​ನಲ್ಲಿ ನೀಡಲಾಗಿದೆ.  ಇಂತಹ ಘಟನೆಗಳು ಬೆಳಕಿಗೆ ಬಂದಾಗ, ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು @osd_cmkarnataka ಎಕ್ಸ್ ಖಾತೆಯ ಮೂಲಕ ಸಾರ್ವಜನಿಕರಿಂದ ನೇರವಾಗಿ ಸಮಸ್ಯೆ ಗಳನ್ನು ಸ್ವೀಕರಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಅದರಂತೆ ಆನಂದಪುರದಲ್ಲಿನ ಪ್ರಕರಣದಲ್ಲಿಯು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾ ರಿಗಳಿಗೆ ಸೂಚಿಸಿದ್ದರು. ಈ ಸೂಚನೆ ಬೆನ್ನಲ್ಲೆ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣಕ್ಕೆ ಅನ್ವಯಿಸಿ ಕೈಗೊಂಡ ಕಾನೂನು ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಕಚೇರಿಗೆ ವಿವರ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್​ ಅಕೌಂಟ್​ನಲ್ಲಿ ಫೋಸ್ಟ್​ ಹಾಕಲಾಗಿದ್ದು, ನಾಗರಿಕರು ತಾವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಈ ‘ಎಕ್ಸ್’ ಖಾತೆಗೆ ಟ್ಯಾಗ್ ಮಾಡುವ ಮೂಲಕ ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ತರಬಹುದು. ಈ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಲಾಗಿದೆ. 

car decor

Old woman assaulted : ಆನಂದಪುರದಲ್ಲಿ ನಡೆದ ಘಟನೆಯ ವಿವರ

ಜೂನ್ 30ರಂದು ವರದಿಯಾದಂತೆ, ಸಾಗರ ತಾಲೂಕಿನ ಗೌತಮಪುರದ ನಿವಾಸಿ ಹುಚ್ಚಮ್ಮ ಎಂಬ ವೃದ್ಧೆಯ ಮನೆ ಕಡೆ ಪಕ್ಕದ ಮನೆಯ ಮಹಿಳೆಯೊಬ್ಬರು ಕಸ ತಂದು ಹಾಕಿದ್ದಾರೆ ಎನ್ನಲಾಗಿದೆ. ಇದನ್ನು ಹುಚ್ಚಮ್ಮ ಅವರು ಪ್ರಶ್ನಿಸಿದಾಗ, ಆ ಮಹಿಳೆ ಕೋಪಗೊಂಡು, ವೃದ್ಧೆ ಹುಚ್ಚಮ್ಮ ಅವರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಅಮಾನವೀಯ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಘಟನೆ ನಡೆದ ನಂತರ, ಹುಚ್ಚಮ್ಮ ಅವರ ಮಗ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ತಂದೆ-ತಾಯಿಗೆ ರಕ್ಷಣೆ ನೀಡಿ, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು. ದೂರಿನ ಆಧಾರದ ಮೇಲೆ, ಹಲ್ಲೆ ನಡೆಸಿದ ಮಹಿಳೆ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದರು.

Old woman assaulted 
Old woman assaulted
malenadutoday add
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article SIT investigation cm siddaramaih SIT investigation : ಧರ್ಮಸ್ಥಳ ಪ್ರಕರಣ: ಎಸ್‌.ಐ.ಟಿ ತನಿಖೆ ಕೂಗಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
Next Article Chief Minister's Medal ಸಲೀಂ Chief Minister’s Medal : ಶಿವಮೊಗ್ಗದ ಎಂ. ಸಲೀಂಗೆ ಮುಖ್ಯಮಂತ್ರಿ ಪದಕ !
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಹಾವಿನೊಂದಿಗೆ ಸೆಣೆಸಾಡಿ ಪ್ರಾಣ ಬಿಟ್ಟ ಪಿಟ್‌ಬುಲ್‌ ನಾಯಿ | ವಿಡಿಯೋ ವೈರಲ್‌

By 131
tunga river
SHIVAMOGGA NEWS TODAY

tunga river 16-06-25: ಮುಳುಗಿದ ಕೊರ್ಪಾಲಯ್ಯನ ಮಂಟಪ | ತುಂಗಾ ನದಿಯಲ್ಲಿ ಎಷ್ಟು ಕ್ಯೂಸೆಕ್​ ನೀರು ಹರಿತಿದೆ ಗೊತ್ತಾ

By Prathapa thirthahalli

ಶಿವಮೊಗ್ಗದಲ್ಲಿ ಬಾಡಿಗೆಗೆ ಬಂದ ಮೈಸೂರಿನ ಪ್ರಯಾಣಿಕ ಆಟೋದೊಂದಿಗೆ ಎಸ್ಕೇಪ್‌ | ಚಿತ್ರದುರ್ಗದಲ್ಲಿ ಅರೆಸ್ಟ್‌

By 13

ಬಾಂಗ್ಲಾದಲ್ಲಿ ಹಿಂದೂ ವಿರೋಧಿ ನಡೆ | ಶಿವಮೊಗ್ಗದಲ್ಲಿ ಪ್ರತಿಭಟನೆ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up