ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​ಗೆ ಗುದ್ದಿದ ಒಮಿನಿ / ಓರ್ವ ಸಾವು!

Omni loses control of the driver and hits the compound Death on the spot!

ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​ಗೆ ಗುದ್ದಿದ ಒಮಿನಿ / ಓರ್ವ  ಸಾವು!
ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​ಗೆ ಗುದ್ದಿದ ಒಮಿನಿ / ಓರ್ವ ಸಾವು!

KARNATAKA NEWS/ ONLINE / Malenadu today/ Apr 27, 2023 GOOGLE NEWS


ಸಾಗರ/ಶಿವಮೊಗ್ಗ/  ಇಲ್ಲಿನ ಗೌತಮಪುರದ ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದ್ದು ಘಟನೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. 

ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 

ಘಟನೆ ನಡೆದಿದ್ದೇಗೆ?

ಆನಂದಪುರ ಸಮೀಪದ ಗೌತಮಪುರದ ಬಳಿ ಒಮಿನಿಯೊಂದು ಕಾಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಮೃತನನ್ನ ಪ್ರಜ್ವಲ್​ ಎಂದು ಗುರುತಿಸಲಾಗಿದೆ. 

ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 

ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಒಮಿನಿ ಅಲ್ಲಿಯೇ ಬದಿಯಲ್ಲಿದ್ದ ಕಾಂಪೌಂಡ್​ಗೆ ಗುದ್ದಿದೆ. ಪರಿಣಾಮ ಒಮಿನಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ಕಾರಿನ್ಲಲಿದ್ದವರಿಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನೂ ಆನಂದಪುರ ಪೊಲೀಸ್ ಸ್ಟೇಷನ್​ನಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.  



ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ 

ಓದಿ / ಶಿವಮೊಗ್ಗದ ರಸ್ತೆಗಳಲ್ಲಿ ಯುವಕನ ಬೈಕ್​ ಸ್ಟಂಟ್/  ಸೈಲೆಂಟ್ ಆಗಿ  ಪುಂಡರಿಗೆ ವಾರ್ನಿಂಗ್​ ಕೊಟ್ಟ ಪೊಲೀಸ್ 

Malenadutoday.com Social media