ಅಪಹರಿಸಿ ಬೆತ್ತಲೆಗೊಳಿಸಿ ಹಲ್ಲೆ? | ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ| ಕ್ರಮ ಕೈಗೊಳ್ಳುತ್ತಿಲ್ಲವಾ ಪೊಲೀಸ್ ಇಲಾಖೆ!?

The organizations have protested that the accused have not been arrested in the case of assault on Dalit youthದಲಿತ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಿಲ್ಲ ಎಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ

ಅಪಹರಿಸಿ ಬೆತ್ತಲೆಗೊಳಿಸಿ ಹಲ್ಲೆ? |  ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ|  ಕ್ರಮ ಕೈಗೊಳ್ಳುತ್ತಿಲ್ಲವಾ ಪೊಲೀಸ್ ಇಲಾಖೆ!?



KARNATAKA NEWS/ ONLINE / Malenadu today/ Oct 12, 2023 SHIVAMOGGA NEWS

ಶಿವಮೊಗ್ಗ ನಗರದಲ್ಲಿ ಕಳೆದ ಕೆಲದಿನಗಳ ಹಿಂದೆ ರೌಡಿಯೊಬ್ಬನನ್ನ ಬೆತ್ತಲೆಗೊಳಸಿ ಹಲ್ಲೆ ಮಾಡಿದ ಘಟನೆ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಅದರ ಬೆನ್ನಲ್ಲೆ ಇಂತಹ ವಿಕೃತ ಸಂಸ್ಕೃತಿ ಹೆಚ್ಚಾಗುತ್ತಿದೆ ಎಂಬ ಆತಂಕ ಮೂಡಿದ್ದು, ಸಿಟಿಯಲ್ಲಿ ಇನ್ನೊಂದು ಇದೇ ರೀತಿಯ ಪ್ರಕರಣ ನಡೆದರೂ ಶಿವಮೊಗ್ಗ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. 

ಈ ಸಂಬಂಧ  ದಲಿತ ಸಂಘಟನೆಗಳು ಪ್ರತಿಭಟನೆಯನ್ನ ಸಹ ನಡೆಸಿದ್ದು, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ  ಕ್ರಮಕ್ಕೆ ಆಗ್ರಹಿಸಿವೆ  ಬಸವನಗಂಗೂರಿನ ಪರಿಶಿಷ್ಟಜನಾಂಗದ ಕೋಟಿ ಎಂಬವರ ಮೇಲೆ ಅದೇ ಗ್ರಾಮದ ಕೆಲವರು ದೌರ್ಜನ್ಯ ಎಸಗಿದ ಬಗ್ಗೆ ದೂರು ದಾಖಲಾಗಿದೆ.

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ಮಾಡಿ ಮದ್ಯ ಸುರಿದ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ  ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲವೆಂದು ದಲಿತ ಸಂಘಟನೆ ಪ್ರತಿಭಟನೆ ನಡೆಸಿದೆ. 

ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದ್ದರೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದ್ದಾರೆ.  


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?