ಮಹಾ ಸ್ಫೋಟಕ್ಕೆ ಕಾರಣ ಯಾರು ? ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ

Ruins of a collapsed structure

Hunsodu incident Shivamogga / ಮಲೆನಾಡಿನಲ್ಲಿ ಮಹಾ ದುರಂತವೊಂದು ನಡೆದು ಹೋಗಿದೆ. ಘಟನೆಯಲ್ಲಿ ಐದು ಮಂದಿ ನಿಧನರಾಗಿರುವುದು ಖಚಿತಪಟ್ಟಿದೆ. ದುರಂತ ಸಂಭವಿಸಿದ ಪ್ರದೇಶದಲ್ಲಿ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಸಾವು ನೋವುಗಳ ಸಂಖ್ಯೆ ನಿಕರವಾಗಿ ತಿಳಿದು ಬಂದಿಲ್ಲ. ಬೆಂಗಳೂರು ಹಾಗೂ ಮಂಗಳೂರಿನಿಂದ ಬಾಂಬ್ ಪರೀಕ್ಷೆ ಮತ್ತು ನಿಷ್ರಿಯ ದಳ ಬ್ಯಾಲೆಸ್ಟಿಕ್ ತಜ್ಞರು, ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಬಂದ ಬಳಿಕ ನಿಖರ ಮಾಹಿತಿ ದೊರೆಯುವ ನಿರೀಕ್ಷೆ ಇದೆ. ಸುರಕ್ಷತಾ ಕ್ರಮ ಅನುಸರಿಸದೆ ಉಳ್ಳವರ ಹಣದಾಸೆಗೆ ಬಡ ಕೂಲಿಕಾರ್ಮಿಕರು ಬಲಿಯಾಗಿದ್ದು, … Read more

ಶಿವಮೊಗ್ಗದಲ್ಲಿ ಸ್ಫೋಟ.. ಏನಾಯ್ತು..? ಹೇಗಾಯ್ತು..? ಕಂಪ್ಲೀಟ್ ಡಿಟೇಲ್ಸ್.

Rural road with vehicles and fog

ಸಮಯ ರಾತ್ರಿ 10.30.. ನಿಗೂಢವಾದ ಶಬ್ದ ಕಿವಿಗೆ ಅಪ್ಪಳಿಸಿತು. ಮುಚ್ಚಿದ ಕಿಡಕಿ ಬಾಗಿಲುಗಳು ಸಹ ಸದ್ದು ಮಾಡಿದವು.. ನೋಡ ನೋಡುತ್ತಿದ್ದಂತೆ ಇಡೀ ಏರಿಯಾದ ಜನ್ರು ರೋಡಿಗೆ ಬಂದು ನಿಂತಿದ್ರು. ಏನಾಯ್ತು.. ಭೂಕಂಪನ ಏನಾದ್ರೂ ಆಗುತ್ತಾ..? ಅನ್ನೋ ಭಯದಲ್ಲಿ ಲಕ್ಷಾಂತರ ಜನರು ಮನೆಯಿಂದ ಓಡಿ ಬಂದಿದ್ರು. ಭಯದಲ್ಲಿಯೇ ಗಂಟೆಗಳನ್ನು ಕಳೆದರು.. ಕೆಲ ಸಮಯದ ನಂತರ ಅಸಲಿ ವಿಷ್ಯ ಬಯಲಿಗೆ ಬಂತು. ಅದೇನಪ್ಪ ಅಂದ್ರೆ ಕಲ್ಲು ಕ್ವಾರಿಯಲ್ಲಿನ ಸ್ಫೋಟ. ಹೌದು, ಸ್ಫೋಟದಿಂದ ಅನಾಹುತವೊಂದು ಸಂಭವಿಸಿದೆ. ಡೈನಮೈಟ್ ಮತ್ತು ಜೆಲಟಿನ್ ಕಡ್ಡಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು