Story of malenadu/ ಘಟ್ಟದ ಮೇಲಿನ ದೈವಗಳ ಬಗ್ಗೆ ನಿಮಗೆ ಗೊತ್ತಾ? ಇಲ್ಲಿದೆ ಓದಿ ಅರುಣ್​ ಪ್ರಸಾದ್​​ರವರ ಬರಹ

Arun Prasad Hombuja Residency

Malenadu today news report  | Story of malenadu/  Arun Prasad Hombuja Residency ಕರಾವಳಿಯ ದೈವಾರಾದನೆಯತದ್ದೇ ಮಲೆನಾಡಿನ ಗ್ರಾಮ ರಕ್ಷಕ ಬೂತಗಳಿಗೆ ದೀಪಾವಳಿಯಲ್ಲಿ ಸಾಮೂಹಿಕ ಪೂಜೆ ಬಲಿ ನೀಡುವ ನೋನಿ ಎಂಬ ಹಬ್ಬವಿದೆ. ಇದಕ್ಕೆ ಜಾತಿ ಬೇದವಿಲ್ಲ ಆದರೆ ಹುಟ್ಟು- ಸಾವು – ಮುಟ್ಟಿನ ಸೂತಕವಿದೆ, ಸೂತಕದಿಂದ ಪಾರಾಗುವ ಸುಲಭ ಮಾರ್ಗವೂ ಇದೆ ಸಾಗಿ ಬಂದಿದ್ದು ಅಜ್ಜಿಯ ಮತ್ತು ತಾಯಿ ಕಡೆಯಿಂದ ಕರಾವಳಿ ದೈವಗಳು ಹಾಗೂ ಘಟ್ಟದ ಮೇಲೆ ನೆಲೆಸಿದ್ದರಿಂದ ಗ್ರಾಮಗಳ ಕಾಪಾಡುವ ಬೂತಗಳೂ … Read more

BSY ಸಿಎಂ ಆಗಿದ್ದಾಗ ಅವರ ಕುಟುಂಬದ ಸಂಸ್ಥೆಯ ಹೆಸರಲ್ಲಿ ಆಗಿತ್ತು ಚೆಕ್​ ಕ್ಲೋನಿಂಗ್ /ಏಂತಹ ಮೋಸ ಗೊತ್ತಾ ಇದು /JP Flash back

image_750x500_63876d82952c9

BSY ಸಿಎಂ ಆಗಿದ್ದಾಗ ಅವರ ಕುಟುಂಬದ ಸಂಸ್ಥೆಯ ಹೆಸರಲ್ಲಿ ಆಗಿತ್ತು ಚೆಕ್​ ಕ್ಲೋನಿಂಗ್ /ಏಂತಹ ಮೋಸ ಗೊತ್ತಾ ಇದು?/ ಲಾಕ್​ಡೌನ್​ನಲ್ಲಿ ಮುಂಬೈನ ದಾರಾವಿಗೆ ಹೋಗಿ ಆರೋಪಿನ ಬಂದಿಸಿ ತಂದ ಪೊಲೀಸರನ್ನ 8 ತಿಂಗಳು ಕಾಡಿತ್ತು ಕೊರೊನಾ?/ ಇತ್ತೀಚೆಗೆ ಹೊರಬಂದ ₹16 ಲಕ್ಷದ ಹಿಂದಿನ ಕಥೆ ಇನ್ನೆಲ್ಲೂ ಸಿಗಲ್ಲ/JP Flash back 2020 ಮೊದಲ ಕೊರೊನಾ ಕಾಲ ಅದು 2020 ಕೊರೊನಾ ಮೊದಲ ಅಲೆ ಪೀಕ್ ಇರೋ ಸಂದರ್ಭ, ಅದರಲ್ಲೂ ಮಹಾರಾಷ್ಟದ ಸ್ಲಂ ಸಿಟಿ ಧಾರಾವಿಯಲ್ಲಿ ಕೊರೊನಾ ಅಲೆ … Read more

ಬೆಂಗಳೂರು ಸೆಂಟ್ರಲ್​ ಜೈಲಿನಿಂದ ಹೆಬ್ಬೆಟ್ಟು ಮಂಜನಿಂದ ಕರೆ ಕೇವಲ ಸ್ಯಾಂಪಲ್​ ಅಷ್ಟೆ! ಇದು ಎಚ್ಚರಿಕೆಯ ಸಂದೇಶ!

hebbet manja rowdy sheeter ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಬೆಂಗಳೂರು ಸೆಂಟ್ರಲ್​ ಜೈಲಿನಿಂದ ಕರೆಮಾಡಿ ಬೆದರಿಕೆ ಹಾಕಿದ್ದಾರೆ ಎನ್ನುವ ದೂರಿನ ಆಧಾರದಲ್ಲಿ ಸೈಬರ್​ ಕ್ರೈಂ ವಿಭಾಗದಲ್ಲಿ ದೂರೊಂದು ದಾಖಲಾಗಿದೆ. ಹೆಬ್ಬೆಟ್​ ಮಂಜನ ಹೆಸರಲ್ಲಿ ನಾಗ ಎಂಬಾತ ಕರೆ ಮಾಡಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಒಂದೆರಡು ಸಲ ಹಣ ಕೊಟ್ಟಿರುವ ಉದ್ಯಮಿ ಬಳಿಕ ಕಾಟ ತಡೆಯಲಾಗದೇ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕೇಸ್​ ತನಿಖೆ … Read more

Today ಸತ್ಯ| ಹಾವು ಹಿಡಿಯಲು ಹೋಗಿದ್ದ ವೇಳೆ ಸ್ನೇಕ್​ ಕಿರಣ್​ಗೆ ಎದುರಾಯ್ತು ಭಯಾನಕ ದೃಶ್ಯ! ಕೋಟೆ ಮಾರಿಕಾಂಬೆಯ ವನದ ಬಳಿಯಲ್ಲಿ ನಡೆದಿದ್ದು ಏನು?

kote Marikambe

Today ಸತ್ಯ| ಸರ್ಪ ಹಿಡಿಯಲು ಹೋದರೇ ದೇವರೇ ಮೇಲೆ ಮೈಮೇಲೆ ಬಂದಿತು! ಹಾವು ಹಿಡಿಯಲು ಹೋಗಿದ್ದ ವೇಳೆ ಸ್ನೇಕ್​ ಕಿರಣ್​ಗೆ ಎದುರಾಯ್ತು ಭಯಾನಕ ದೃಶ್ಯ! ಹಾವನ್ನು ಹಿಡಿಯಲು ಬಿಡದ, ಆವೇಶ ತಣ್ಣಗಾಗಿದ್ದು ಹೇಗೆ? ಕೋಟೆ ಮಾರಿಕಾಂಬೆಯ ವನದ ಬಳಿಯಲ್ಲಿ ನಡೆದಿದ್ದು ಏನು? ವಿಡಿಯೋ ನೋಡಿ ಇವತ್ತು ಸ್ನೇಕ್​ ಕಿರಣ್​ ಸರ್ಪವೊಂದನ್ನ ಹಿಡಿಯಲು ಹೋಗಿದ್ದರು, ಈ ವೇಳೆ ನಡೆದ ಘಟನೆ ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ. ನಡೆದಿದ್ದು ಎನು? ಶಿವಮೊಗ್ಗದ ಹೊನ್ನಾಳಿ ರಸ್ತೆಯ ಬಳಿ ಬರುವ ನರ್ಸರಿವೊಂದರಲ್ಲಿ ಮರಿನಾಗರ ಕಾಣಿಸಿಕೊಂಡಿತ್ತು … Read more

Today ಸತ್ಯ| ಹಾವು ಹಿಡಿಯಲು ಹೋಗಿದ್ದ ವೇಳೆ ಸ್ನೇಕ್​ ಕಿರಣ್​ಗೆ ಎದುರಾಯ್ತು ಭಯಾನಕ ದೃಶ್ಯ! ಕೋಟೆ ಮಾರಿಕಾಂಬೆಯ ವನದ ಬಳಿಯಲ್ಲಿ ನಡೆದಿದ್ದು ಏನು?

kote Marikambe

Today ಸತ್ಯ| ಸರ್ಪ ಹಿಡಿಯಲು ಹೋದರೇ ದೇವರೇ ಮೇಲೆ ಮೈಮೇಲೆ ಬಂದಿತು! ಹಾವು ಹಿಡಿಯಲು ಹೋಗಿದ್ದ ವೇಳೆ ಸ್ನೇಕ್​ ಕಿರಣ್​ಗೆ ಎದುರಾಯ್ತು ಭಯಾನಕ ದೃಶ್ಯ! ಹಾವನ್ನು ಹಿಡಿಯಲು ಬಿಡದ, ಆವೇಶ ತಣ್ಣಗಾಗಿದ್ದು ಹೇಗೆ? ಕೋಟೆ ಮಾರಿಕಾಂಬೆಯ ವನದ ಬಳಿಯಲ್ಲಿ ನಡೆದಿದ್ದು ಏನು? ವಿಡಿಯೋ ನೋಡಿ ಇವತ್ತು ಸ್ನೇಕ್​ ಕಿರಣ್​ ಸರ್ಪವೊಂದನ್ನ ಹಿಡಿಯಲು ಹೋಗಿದ್ದರು, ಈ ವೇಳೆ ನಡೆದ ಘಟನೆ ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ. ನಡೆದಿದ್ದು ಎನು? ಶಿವಮೊಗ್ಗದ ಹೊನ್ನಾಳಿ ರಸ್ತೆಯ ಬಳಿ ಬರುವ ನರ್ಸರಿವೊಂದರಲ್ಲಿ ಮರಿನಾಗರ ಕಾಣಿಸಿಕೊಂಡಿತ್ತು … Read more

Pacche Linga History ಶಿವಲಿಂಗವನ್ನು ಬಿಡದ ಬ್ಯಾಂಕ್​ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! JP Flashback

Sagara| ಶಿವಲಿಂಗವನ್ನು ಬಿಡದ ಬ್ಯಾಂಕ್​ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! ಆ ನವರಾತ್ರಿಯೆಂದೆ ಸಿಕ್ಕಿತ್ತು, ಶಿವನ ದರ್ಶನ! ಬಂದಗದ್ದೆ ಮಠದಲ್ಲಿ , ಕೋಟಿ ಲೆಕ್ಕಕ್ಕೂ ಸಿಗದ ಆ ಮೂರ್ತಿಗೆ ಅವತ್ತು ಮುಕ್ತಿ ಸಿಕ್ಕಿದ್ದೇಗೆ ಗೊತ್ತಾ? JP Flashback ಈ ಚಿತ್ರಗಳ ಪೂರ್ತಿ ದೃಶ್ಯವನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿhttps://in.pinterest.com/pin/943152346941464486 ಈ ಪಚ್ಚೆ ಶಿವಲಿಂಗನ ದರ್ಶನಕ್ಕಾಗಿ ಭಕ್ತರು ಕಾದಿದ್ದು ಬರೋಬ್ಬರಿ ಇಪ್ಪತ್ತೆರಡು ವರ್ಷ. ಇಷ್ಟು ವರ್ಷಗಳ ಕಾಲ ಶಿವನನ್ನು ಬಂಧಿಯಾಗಿಸಿದ್ದು ಅದ್ಯಾವ ದುಷ್ಟಶಕ್ತಿ. … Read more

Pacche Linga History ಶಿವಲಿಂಗವನ್ನು ಬಿಡದ ಬ್ಯಾಂಕ್​ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! JP Flashback

Sagara| ಶಿವಲಿಂಗವನ್ನು ಬಿಡದ ಬ್ಯಾಂಕ್​ ಸಾಲ! 22 ವರ್ಷ ಬಂದಿಯಾಗಿತ್ತು ಪುರಾಣ ಕಾಲದ ಪಚ್ಚೆ ಲಿಂಗ! ಆ ನವರಾತ್ರಿಯೆಂದೆ ಸಿಕ್ಕಿತ್ತು, ಶಿವನ ದರ್ಶನ! ಬಂದಗದ್ದೆ ಮಠದಲ್ಲಿ , ಕೋಟಿ ಲೆಕ್ಕಕ್ಕೂ ಸಿಗದ ಆ ಮೂರ್ತಿಗೆ ಅವತ್ತು ಮುಕ್ತಿ ಸಿಕ್ಕಿದ್ದೇಗೆ ಗೊತ್ತಾ? JP Flashback ಈ ಚಿತ್ರಗಳ ಪೂರ್ತಿ ದೃಶ್ಯವನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿhttps://in.pinterest.com/pin/943152346941464486 ಈ ಪಚ್ಚೆ ಶಿವಲಿಂಗನ ದರ್ಶನಕ್ಕಾಗಿ ಭಕ್ತರು ಕಾದಿದ್ದು ಬರೋಬ್ಬರಿ ಇಪ್ಪತ್ತೆರಡು ವರ್ಷ. ಇಷ್ಟು ವರ್ಷಗಳ ಕಾಲ ಶಿವನನ್ನು ಬಂಧಿಯಾಗಿಸಿದ್ದು ಅದ್ಯಾವ ದುಷ್ಟಶಕ್ತಿ. … Read more

Shimoga district | ಮುಂಬೈ ಸ್ಪೋಟಿಸಿತ್ತು ಮಲೆನಾಡಿನ ಸ್ಪೋಟಕ ರಹಸ್ಯ! JP Story PART 2

Shimoga district | ಮುಂಬೈ ಸ್ಪೋಟಿಸಿತ್ತು ಮಲೆನಾಡಿನ ಸ್ಪೋಟಕ! ಮಲೆನಾಡಿನಿಂದ ಮುಂಬೈಗೆ ಉಗ್ರರು ಸ್ಪೋಟಕಗಳನ್ನು ಕೊಂಡೊಯ್ದಿದ್ದು ಹೇಗೆ?ಮಲೆನಾಡಿನ ಸ್ಫೋಟಕದ ರಹಸ್ಯ! JP Story PART 2 ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಲ್ಲು ಕ್ವಾರಿಗಳು ಎಗ್ಗಿಲ್ಲದೆ ನಾಯಿಕೊಡೆಗಳಂತೆ ಹಬ್ಬಿಕೊಂಡಿದೆ. ಇವುಗಳಲ್ಲಿ ಬಳಸುವ ಸ್ಫೋಟಕಗಳು ಎಂದಿದ್ದರೂ ಅಪಾಯಕಾರಿ ಅನ್ನೋದನ್ನ ಮಾದ್ಯಮಗಳು ಸುದ್ದಿ ಮಾಡುತ್ತಲೇ ಬಂದಿದೆ ಆದಾಗ್ಯು ದುಡ್ಡಿನ ಹಿಂದೆ ಬಿದ್ದವರು ಅಕ್ರಮವಾಗಿ ಸ್ಫೋಟಕಗಳನ್ನ ಈ ಕ್ಷಣಕ್ಕೂ ಸಂಗ್ರಹಿಸುತ್ತಿದ್ದಾರೆ ಮತ್ತು ಬ್ಲಾಸ್ಟ್ ಮಾಡುತ್ತಿದ್ದಾರೆ. ಅಕ್ರಮ ಕ್ವಾರಿಗಳಲ್ಲಿ ಢಂ..ಢಂ ಹೊಸನಗರ, ತೀರ್ಥಹಳ್ಳಿ ಅಷ್ಟೆಯಾಕೆ … Read more

Shimoga district | ಮುಂಬೈನ ಎ.ಟಿ.ಎಸ್, ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಚ್ ಶೀಟ್ ನಲ್ಲಿ ಮಲೆನಾಡು ಭಾಗ-01 JP Story

Shimoga district | 2011 ರಲ್ಲಿ ಮುಂಬೈ ಸ್ಪೋಟಿಸಿತ್ತು ಮಲೆನಾಡಿನ ಸ್ಪೋಟಕ! ಮುಂಬೈನ ಎ.ಟಿ.ಎಸ್, ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಚ್ ಶೀಟ್ ನಲ್ಲಿ ಮಲೆನಾಡು ಥಳಕು ಹಾಕಿಕೊಂಡಿದ್ದು ಹೇಗೆ ಗೊತ್ತಾ? ಭಾಗ-01 JP Story ಶಿವಮೊಗ್ಗ (shimoga) : ಇವತ್ತು ಇಬ್ಬರು ಶಂಕಿತರನ್ನು ಬಂಧಿಸಿರುವ ಕಾರಣಕ್ಕೆ ಶಿವಮೊಗ್ಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅಲ್ಲದೆ ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಇದೇ ರೀತಿಯಲ್ಲಿ ಶಿವಮೊಗ್ಗ ಪೊಲೀಸರು 2011 ರಲ್ಲಿಯು ರೋಚಕ ಕಾರ್ಯಾಚರಣೆ ನಡೆಸಿದ್ರು ಎಂಬುದು ನಿಮಗೆ ಗೊತ್ತಾ.. ಅದನ್ನೆ ಈಗ … Read more

Shimoga district | ಮುಂಬೈನ ಎ.ಟಿ.ಎಸ್, ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಚ್ ಶೀಟ್ ನಲ್ಲಿ ಮಲೆನಾಡು ಭಾಗ-01 JP Story

Shimoga district | 2011 ರಲ್ಲಿ ಮುಂಬೈ ಸ್ಪೋಟಿಸಿತ್ತು ಮಲೆನಾಡಿನ ಸ್ಪೋಟಕ! ಮುಂಬೈನ ಎ.ಟಿ.ಎಸ್, ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಚ್ ಶೀಟ್ ನಲ್ಲಿ ಮಲೆನಾಡು ಥಳಕು ಹಾಕಿಕೊಂಡಿದ್ದು ಹೇಗೆ ಗೊತ್ತಾ? ಭಾಗ-01 JP Story ಶಿವಮೊಗ್ಗ (shimoga) : ಇವತ್ತು ಇಬ್ಬರು ಶಂಕಿತರನ್ನು ಬಂಧಿಸಿರುವ ಕಾರಣಕ್ಕೆ ಶಿವಮೊಗ್ಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅಲ್ಲದೆ ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಇದೇ ರೀತಿಯಲ್ಲಿ ಶಿವಮೊಗ್ಗ ಪೊಲೀಸರು 2011 ರಲ್ಲಿಯು ರೋಚಕ ಕಾರ್ಯಾಚರಣೆ ನಡೆಸಿದ್ರು ಎಂಬುದು ನಿಮಗೆ ಗೊತ್ತಾ.. ಅದನ್ನೆ ಈಗ … Read more