ದೇಗುಲದ ಆ ಘಂಟೆಯ ಸದ್ದಿನಿಂದ ಮೊಳಗುತ್ತಿತ್ತು ಸ್ವಾತಂತ್ರ್ಯ ಕಹಳೆ!! ಇವತ್ತಿಗೂ ಅದಕ್ಕಾಗಿ ಹಾತೊರೆಯುತ್ತಿದ್ದಾರೆ ಜನ
temple of Isur ದೇಗುಲದ ಆ ಘಂಟೆಯ ಸದ್ದಿನಿಂದ ಮೊಳಗುತ್ತಿತ್ತು ಸ್ವಾತಂತ್ರ್ಯ ಕಹಳೆ!! ಇವತ್ತಿಗೂ ಅದಕ್ಕಾಗಿ ಹಾತೊರೆಯುತ್ತಿದ್ದಾರೆ ಜನ! ಸ್ವಾತಂತ್ರ್ಯಕ್ಕೂ ಮೊದಲೇ ಸ್ವತಂತ್ರವಾದ ಊರಿನ ವೀರ ಕಥೆಯಿದು! ಬ್ರಿಟೀಷರ ವಿರುದ್ಧ ಸೆಟೆದು ನಿಂತ ಇಲ್ಲಿನ ಗ್ರಾಮಸ್ಥರು ದೇಶದಲ್ಲಿಯೇ ಪ್ರಥಮ ಬಾರಿ ತಮ್ಮ ಗ್ರಾಮವನ್ನು ಸ್ವತಂತ್ರ ಗ್ರಾಮವೆಂದು ಘೋಷಿಸಿಕೊಂಡ್ರು.ಸ್ವತಂತ್ರ ಸರ್ಕಾರವನ್ನು ರಚಿಸಿದರು,ಬ್ರಿಟೀಷ್ ಸರ್ಕಾರಕ್ಕೆ ಕರವನ್ನು ನೀಡಲು ನಿರಾಕರಿಸಿದರು. ನಂತರ ನಡೆದಿದ್ದೆಲ್ಲಾ ಹೋರಾಟ ತ್ಯಾಗ ಬಲಿದಾನವೇ.ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಒಂದೇ ಗ್ರಾಮದ ಐದು ಮಂದಿ ಯುವಕರು ಕೊನೆಗೆ ನೇಣುಗಂಬವೇರಿದರು. ಈಸೂರು … Read more