ಮೂರು ಮಕ್ಕಳ ತಾಯಿ, ಹುಟ್ಟಿದ ಕೂಸನ್ನ ಕಾಲಿಂದ ಒದ್ದಳು! 3ನೇ ಮಗುವನ್ನು ಬದುಕಿಸಲು ಹರಸಾಹಸ!

Stories of Sakrebail Elephant Camp

Stories of Sakrebail Elephant Camp ಆಕೆಗೆ ತಾಯ್ತನದ ಹಂಬಲವಿದ್ದರೂ,ಮಗುವನ್ನು ಸಾಕಿ ಸಲುಹುವ ಉತ್ಸಾಹವಿಲ್ಲ. ಎರಡು ಮಕ್ಕಳನ್ನು ಪೊರೆದರೂ, ಅವು ಬದುಕುಳಿಯಲಿಲ್ಲ. ಮೂರನೇ ಮಗು ಹುಟ್ಟಿದಾಗಲೂ ಆಕೆ, ಸಂತೋಷಗೊಳ್ಳಲಿಲ್ಲ. ಹುಟ್ಟಿದ ಕಂದಮ್ಮಳನ್ನು ಕ್ಷಣಾರ್ದದಲ್ಲಿಯೇ ಕಾಲಿನಿಂದ ಒದ್ದು ದೂರವಾದಳು. ಈಗ ಮೂರನೇ ಮಗುವೂ ಕೂಡ ಹೊಸಜೀವನಕ್ಕಾಗಿ ಹಂಬಲಿಸುತ್ತಿದೆ.ಹುಟ್ಟಿದ ಮಕ್ಕಳನ್ನೇ ತಿರಸ್ಕರಿಸುವ ಆ ತಾಯಿ ಯಾರು ಅಂತಿರಾ ಈ ಸ್ಟೋರಿ ನೋಡಿ. ಸಕ್ರೆಬೈಲು ಆನೆ ಬಿಡಾರ ದಲ್ಲಿ ಅತ್ಯಂತ ಶಾಂತ ಸೌಮ್ಯದ ಹೆಣ್ಣಾನೆ ಇದ್ದರೆ ಅದು ಭಾನುಮತಿ ಎಂದು ಮಾವುತ ಕಾವಾಡಿಗಳು … Read more

ಬಂಧಿ ಮಿತ್ರರ ‘ಬಂಧು’ ಡಾ.ಪಿ.ರಂಗನಾಥ್! ಕೇಂದ್ರ ಕಾರಾಗೃಹದ ಆಪ್ತಮಿತ್ರ ಅಧಿಕಾರಿಗಾಗಿ ಕಣ್ಣೀರಿಟ್ಟ ಕೈದಿಗಳು!

Story about Dr. P. Ranganath

Malenadu today story / SHIVAMOGGA  ಈ ಹಿನ್ನೆಲೆಯಲ್ಲಿ ರಂಗನಾಥ್​ರವರಿಗೆ ಇಂದು ಜೈಲು ಸಿಬ್ಬಂದಿ ಹಾಗು ಸಜಾಬಂಧಿಗಳಿಂದ ಅದ್ಧೂರಿ ಹಾಗೂ ಭಾವನಾತ್ಮಕವಾಗಿ ಬಿಳ್ಕೊಡುಗೆ ನೀಡಿದರು. ಮೊದಲು ಜೈಲಿನ ಆವರಣದಲ್ಲಿಯೇ ನಡೆದ ಬಿಳ್ಕೊಡುಗೆ ಕಾರ್ಯಕ್ರಮದಲ್ಲಿ ಬಂಧಿ ಮಿತ್ರರು (ಸಜಾಬಂಧಿಗಳು) ರಂಗನಾಥ್​ರವರ ಬಗ್ಗೆ ಮಾತನಾಡುತ್ತಾ ಭಾವುಕರಾದರು.  ಜೈಲಿನಲ್ಲಿ ಡಾ.ಪಿ.ರಂಗನಾಥ್  ಕೈಗೊಂಡಿದ್ದ ಕ್ರಮಗಳಿಂದಾದ ವಿಶೇಷ ಬದಲಾವಣೆ ಹಾಗೂ ಕೈದಿಗಳಲ್ಲಿ ಆದ ವೈಯಕ್ತಿಕ ಬದಲಾವಣೆಗಳನ್ನು ಮೆಲುಕುಹಾಕಿದ ಕೆಲವು ಸಜಾಬಂಧಿಗಳು ಮಾತನಾಡುತ್ತಾ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು. ಇನ್ನೂ ರಂಗನಾಥ್ ರವರು ಕಾರಾಗೃಹದಿಂದ ತೆರಳುತ್ತಿರುವುದಕ್ಕೆ ದುಃಖವಾಗ್ತಿದೆಯೆಂದ … Read more

ನಾಳೆಯಿಂದ 14 ದಿನ ಲಾಕ್​ಡೌನ್​! ರಾಜ್ಯದೆಲ್ಲೆಡೆ ನಾಳೆ ಸಂಜೆಯಿಂದಲೇ ನಿಯಮ ಜಾರಿ! ಎಲ್ಲರಿಗೂ ಕೋವಿಡ್​ ಲಸಿಕೆ ಉಚಿತ..ಉಚಿತ: ಸಿಎಂ ಬಿಎಸ್​ ಯಡಿಯೂರಪ್ಪ ಘೋಷಣೆ!

Malnad Today Story on Covid

Malenadu today story / SHIVAMOGGA ಲಾಕ್​ಡೌನ್​ ಇಲ್ಲ ಅಂತಿದ್ದ ರಾಜ್ಯ ಸರ್ಕಾರ ಇವತ್ತು ಜನರ ಮನಸ್ಸಲ್ಲಿದ್ದ ಅನುಮಾನದಂತೆಯೇ ನಾಳೆಯಿಂದ 14 ದಿನ ಲಾಕ್​ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಆದರೆ ಇಲ್ಲೊಂದು ಗಮನಿಸಬೇಕಾದ ಸಂಗತಿ ಅಂದರೆ, ಸಿಎಂ ಯಡಿಯೂರಪ್ಪ ಎಲ್ಲಿಯೂ ಲಾಕ್​ಡೌನ್​ ಎನ್ನುವ ಪದವನ್ನು ಬಳಸಿಲ್ಲ. ಕೊರೊನಾ ಬಿಗಿಕ್ರಮ ಎಂದು ಹೇಳಿದ್ದಾರೆ ಹೊರತು, ಎಲ್ಲಿಯೂ ಲಾಕ್​ಡೌನ್​ ಎನ್ನುವ ಪದವನ್ನೆ ಬಳಸದೆ ಇರುವುದು, ನಿಜಕ್ಕೂ ಕುತೂಹಲ ಮೂಡಿಸಿದೆ. ನಾಳೆ ರಾತ್ರಿಯಿಂದ 14 ದಿನಗಳ ಕಾಲ ರಾಜ್ಯದಲ್ಲೆಡೆ ಬಿಗಿಯಾದ … Read more

ಸಕ್ರೈಬೈಲ್​ ಬಿಡಾರದಲ್ಲಿ ಡಾಕ್ಟರ್​ ಮೇಲೆ ಆನೆಯ ದಾಳಿ, ಡಾ.ವಿನಯ್​ ರನ್ನ ನೆಲಕ್ಕುರಳಿಸಿದ ನೀಲಾಂಬರಿ

BREAKING NEWS | Elephant attacks doctor at Sakraibail camp, Neelambari knocks dr Vinay down with trunk

ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ದೊಡ್ಡ ಅನಾಹುತವೊಂದು ತಪ್ಪಿದೆ.ಮರಿ ಹಾಕಿದ ತಾಯಿ ಆನಮೆ ಮತ್ತು ಮರಿಯಾನೆಗೆ ಔಷದೋಪಚಾರ ಮಾಡಲು ಬಂದ ವೈದ್ಯ ಡಾಕ್ಟರ್ ವಿನಯ್ ಕುಮಾರ್ ಮೇಲೆ ಪಕ್ಕದಲ್ಲಿದ್ದ ನಿಲಾಂಬರಿ ಆನೆ ದಾಳಿ ನಡೆಸಿದೆ. ಸೊಂಡಿಲಿನಿಂದ ಡಾಕ್ಟರ್ ವಿನಯ್ ಗೆ ನಿಲಾಂಬರಿ ಆನೆ ತಿವಿದ ಪರಿಣಾಮ ಅವರು ನೆಲಕ್ಕುರುಳಿದ್ದಾರೆ.ತಕ್ಷಣ ಆನೆ ಸೊಂಡಿಲಿನಿಂದ ವಿನಯ್ ರವರ ಬಲಗಾಲನ್ನು ಎತ್ತಿ ಕಾಲಿನಿಂದ ತಿವಿಯಲು ಮುಂದಾಗಿದೆ. ಆಗ ವಿನಯ್ ಅರಚಿಕೊಂಡರೂ ಸಾಕಾನೆ ಮಾತ್ರ ಮಾತು ಕೇಳಲಿಲ್ಲ. ಮಾವುತ ಕಾವಾಡಿಗಳು ಸನಿಹದಲ್ಲಿ ಬಾನುಮತಿ … Read more

ಸಕ್ರೈಬೈಲ್​ ಬಿಡಾರದಲ್ಲಿ ಡಾಕ್ಟರ್​ ಮೇಲೆ ಆನೆಯ ದಾಳಿ, ಡಾ.ವಿನಯ್​ ರನ್ನ ನೆಲಕ್ಕುರಳಿಸಿದ ನೀಲಾಂಬರಿ

BREAKING NEWS | Elephant attacks doctor at Sakraibail camp, Neelambari knocks dr Vinay down with trunk

ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ದೊಡ್ಡ ಅನಾಹುತವೊಂದು ತಪ್ಪಿದೆ.ಮರಿ ಹಾಕಿದ ತಾಯಿ ಆನಮೆ ಮತ್ತು ಮರಿಯಾನೆಗೆ ಔಷದೋಪಚಾರ ಮಾಡಲು ಬಂದ ವೈದ್ಯ ಡಾಕ್ಟರ್ ವಿನಯ್ ಕುಮಾರ್ ಮೇಲೆ ಪಕ್ಕದಲ್ಲಿದ್ದ ನಿಲಾಂಬರಿ ಆನೆ ದಾಳಿ ನಡೆಸಿದೆ. ಸೊಂಡಿಲಿನಿಂದ ಡಾಕ್ಟರ್ ವಿನಯ್ ಗೆ ನಿಲಾಂಬರಿ ಆನೆ ತಿವಿದ ಪರಿಣಾಮ ಅವರು ನೆಲಕ್ಕುರುಳಿದ್ದಾರೆ.ತಕ್ಷಣ ಆನೆ ಸೊಂಡಿಲಿನಿಂದ ವಿನಯ್ ರವರ ಬಲಗಾಲನ್ನು ಎತ್ತಿ ಕಾಲಿನಿಂದ ತಿವಿಯಲು ಮುಂದಾಗಿದೆ. ಆಗ ವಿನಯ್ ಅರಚಿಕೊಂಡರೂ ಸಾಕಾನೆ ಮಾತ್ರ ಮಾತು ಕೇಳಲಿಲ್ಲ. ಮಾವುತ ಕಾವಾಡಿಗಳು ಸನಿಹದಲ್ಲಿ ಬಾನುಮತಿ … Read more

ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಅಗಸ್ತ್ಯ ಪರ್ವತ ಎಲ್ಲಿದೆ ಗೊತ್ತಾ? ಆಂಜನೇಯ ಸ್ವಾಮಿಯ ಕೈ ಬೆರಳಿನಿಂದ ತೀರ್ಥೋದ್ಭವವಾದ ಕಥೆ ಗೊತ್ತಾ?

ಶಿವಮೊಗ್ಗ ಅಗಾಧ ನಿಗೂಢ ಸಂಗತಿಗಳ ಒಡಲು, ಇಲ್ಲಿಲ್ಲ ಎಂಬ ಸಂಗತಿಗಳೇ ಅಪರೂಪ.  ಮಳೆಯ ವೀಡು, ಕಾಳಿಂಗದ ತವರಾಗಿರುವ ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಒಂದು ವಿಶೇಷ ಸ್ಥಳವಿದೆ. ಅದನ್ನು ಅಗಸ್ತ್ಯ ಪರ್ವತ ಎಂದು ಕರೆಯಲಾಗುತ್ತಿತ್ತು. ಆ ಪರ್ವತದ ಪವಿತ್ರ ಸ್ಥಳದದ ಬಗ್ಗೆಒಂದಷ್ಟು ಮಾಹಿತಿ ನಿಮ್ಮ ಮುಂದಿಡುತ್ತಿದ್ದೇವೆ. ಶಿವಮೊಗ್ಗ ಸಿಟಿಯಿಂದ 61 ಕಿಲೋಮೀಟರ್​ ದೂರದಲ್ಲಿ ಹುಂಚ ಎಂಬ ಐತಿಹಾಸಿಕ ಊರಿನ ಸಮೀಪ ಬಿಲ್ಲೇಶ್ವರ ಎಂಬ ಬೆಟ್ಟ ಸಿಗುತ್ತದೆ. ಈ ಬಿಲ್ಲೇಶ್ವರ ಬೆಟ್ಟದ ಸಮೀಪ ಬಿಲ್ಲೇಶ್ವರ ಎಂಬ ದೇವಾಲಯವಿದೆ. ಸಾಕ್ಷಾತ್ … Read more

ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಅಗಸ್ತ್ಯ ಪರ್ವತ ಎಲ್ಲಿದೆ ಗೊತ್ತಾ? ಆಂಜನೇಯ ಸ್ವಾಮಿಯ ಕೈ ಬೆರಳಿನಿಂದ ತೀರ್ಥೋದ್ಭವವಾದ ಕಥೆ ಗೊತ್ತಾ?

ಶಿವಮೊಗ್ಗ ಅಗಾಧ ನಿಗೂಢ ಸಂಗತಿಗಳ ಒಡಲು, ಇಲ್ಲಿಲ್ಲ ಎಂಬ ಸಂಗತಿಗಳೇ ಅಪರೂಪ.  ಮಳೆಯ ವೀಡು, ಕಾಳಿಂಗದ ತವರಾಗಿರುವ ಶಿವಮೊಗ್ಗದಲ್ಲಿ ಐದು ನದಿಗಳು ಹುಟ್ಟುವ ಒಂದು ವಿಶೇಷ ಸ್ಥಳವಿದೆ. ಅದನ್ನು ಅಗಸ್ತ್ಯ ಪರ್ವತ ಎಂದು ಕರೆಯಲಾಗುತ್ತಿತ್ತು. ಆ ಪರ್ವತದ ಪವಿತ್ರ ಸ್ಥಳದದ ಬಗ್ಗೆಒಂದಷ್ಟು ಮಾಹಿತಿ ನಿಮ್ಮ ಮುಂದಿಡುತ್ತಿದ್ದೇವೆ. ಶಿವಮೊಗ್ಗ ಸಿಟಿಯಿಂದ 61 ಕಿಲೋಮೀಟರ್​ ದೂರದಲ್ಲಿ ಹುಂಚ ಎಂಬ ಐತಿಹಾಸಿಕ ಊರಿನ ಸಮೀಪ ಬಿಲ್ಲೇಶ್ವರ ಎಂಬ ಬೆಟ್ಟ ಸಿಗುತ್ತದೆ. ಈ ಬಿಲ್ಲೇಶ್ವರ ಬೆಟ್ಟದ ಸಮೀಪ ಬಿಲ್ಲೇಶ್ವರ ಎಂಬ ದೇವಾಲಯವಿದೆ. ಸಾಕ್ಷಾತ್ … Read more

ಶಿವಮೊಗ್ಗ ಎಸ್​ಪಿ ಶಾಂತರಾಜ್​ ವರ್ಗಾವಣೆ! ಮುಂದಿನ ಎಸ್​ಪಿ ಯಾರು? Malenadutoday Exclusive breaking!

Police officer seated at desk

ಶಿವಮೊಗ್ಗ: ಕಳೆದ ಕೆಲದಿನಗಳಿಂದ ಶಿವಮೊಗ್ಗ ಪೊಲೀಸ್​ ಠಾಣೆಗಳಲ್ಲಿ ಮಹತ್ತರ ಬದಲಾವಣೆಗಳು ನಡೆಯುತ್ತಿವೆ. ಶಿವಮೊಗ್ಗ ನಗರದಲ್ಲಿ ವಿನೋಬನಗರ ಠಾಣೆ ಸರ್ಕಲ್​ ಹೊರತುಪಡಿಸಿ ಉಳಿದೆಲ್ಲಾ ಠಾಣೆಗಳನ್ನು ಪಿಐ ಠಾಣೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಅಲ್ಲದೆ ಹಲವು ಸರ್ಕಲ್​ ಇನ್​ಸ್ಪೆಕ್ಟರ್​ಗಳನ್ನು ವಿವಿಧ ಠಾಣೆಗಳ ಪಿಐ ಆಗಿ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆಗಳ ನಡುವೆ ಇದೀಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ಶಿವಮೊಗ್ಗದ ಎಸ್​ಪಿ ಶಾಂತರಾಜ್​ರನ್ನ ಬೆಂಗಳೂರು ಪೂರ್ವ ಸಂಚಾರಿ ವಿಭಾಗದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕಳೆದ ವರ್ಷ ಎಸ್​ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಶಾಂತರಾಜ್​, ಇಲ್ಲಿಯವರೆಗೂ ಜಿಲ್ಲೆಯಲ್ಲಿ … Read more

ಶಿವಮೊಗ್ಗ ಎಸ್​ಪಿ ಶಾಂತರಾಜ್​ ವರ್ಗಾವಣೆ! ಮುಂದಿನ ಎಸ್​ಪಿ ಯಾರು? Malenadutoday Exclusive breaking!

Police officer seated at desk

ಶಿವಮೊಗ್ಗ: ಕಳೆದ ಕೆಲದಿನಗಳಿಂದ ಶಿವಮೊಗ್ಗ ಪೊಲೀಸ್​ ಠಾಣೆಗಳಲ್ಲಿ ಮಹತ್ತರ ಬದಲಾವಣೆಗಳು ನಡೆಯುತ್ತಿವೆ. ಶಿವಮೊಗ್ಗ ನಗರದಲ್ಲಿ ವಿನೋಬನಗರ ಠಾಣೆ ಸರ್ಕಲ್​ ಹೊರತುಪಡಿಸಿ ಉಳಿದೆಲ್ಲಾ ಠಾಣೆಗಳನ್ನು ಪಿಐ ಠಾಣೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಅಲ್ಲದೆ ಹಲವು ಸರ್ಕಲ್​ ಇನ್​ಸ್ಪೆಕ್ಟರ್​ಗಳನ್ನು ವಿವಿಧ ಠಾಣೆಗಳ ಪಿಐ ಆಗಿ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆಗಳ ನಡುವೆ ಇದೀಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ಶಿವಮೊಗ್ಗದ ಎಸ್​ಪಿ ಶಾಂತರಾಜ್​ರನ್ನ ಬೆಂಗಳೂರು ಪೂರ್ವ ಸಂಚಾರಿ ವಿಭಾಗದ ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕಳೆದ ವರ್ಷ ಎಸ್​ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ಶಾಂತರಾಜ್​, ಇಲ್ಲಿಯವರೆಗೂ ಜಿಲ್ಲೆಯಲ್ಲಿ … Read more

100 ಕಿಲೋಮೀಟರ್ ಗಡಿ ದಾಟಿ ಅಪ್ಪಳಿಸಿದ ಸ್ಪೋಟದ ಸದ್ದು,ಡ್ಯಾಂ ಗಳಿಗೆ ಹಾನಿಯನ್ನುಂಟು ಮಾಡಲಿಲ್ಲ ಏಕೆ ಗೊತ್ತಾ?

Debris and wreckage in foggy environment

malenadutoday.com 23-01-2021 /Hunsodu Shivamogga incident timeline21-01-2021 ರ ರಾತ್ರಿ 1020 ರ ವೇಳೆ ಶಿವಮೊಗ್ಗ ಹೊರವಲಯದ ಹುಣಸೋಡು ಎಸ್,ಎಸ್ ಕ್ರಷರ್ ನಲ್ಲಿ ಸಂಭವಿಸಿದ ಸ್ಟೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.ಸುಮಾರು 130 ಕಿಲೋಮೀಟರ್ ರೇಡಿಯಸ್ ವ್ಯಾಪ್ತಿ ಪ್ರದೇಶದಲ್ಲಿ ಬಡಿದಪ್ಪಳಿಸಿದ ಶಬ್ದದಿಂದಾಗಿ ಅಂದು ರಾತ್ರಿ ಜನರ ಜೀವಭಯದಿಂದ ಮನೆಯಿಂದ ಹೊರಬಂದರು.ಸ್ಪೋಟದ ಆರಂಭಟಕ್ಕೆ ಮನೆಯ ಗೋಡೆ,ಕಿಟಕಿ ಗಾಜುಗಳು ಪುಡಿಯಾಗಿ ಹೋದವು.ಕ್ಷಣಾರ್ದದಲ್ಲಿ ನಡೆದ ಈ ಘಟನೆಯಿಂದಾಗಿ ಎಲ್ಲರೂ ಭಯಭೀತರಾದರು ಸುತ್ತಮುತ್ತಲ ಐದು ಜಿಲ್ಲೆಗಳಲ್ಲಿ ಸ್ಪೋಟದ ಸದ್ದು ಮಾರ್ದನಿಸಿದೆ.ಹೀಗಾಗಿ ಈ ಸಪ್ಪಳವನ್ನು ಎಲ್ಲರೂ … Read more