ಡಿ.12 ಶ್ರೀ ಕಾಲಭೈರವ ಜನ್ಮಾಷ್ಟಮಿ: ಶಿವಮೊಗ್ಗ ಆದಿಚುಂಚನಗಿರಿ ಮಠದಲ್ಲಿ ಸಂಭ್ರಮ Dec 12 Sri Kalabhairava Janmashtami: Celebration at Shivamogga Adichunchanagiri Math

ಡಿ.12ಕ್ಕೆ ಕಾಲಭೈರವ ಜನ್ಮಾಷ್ಟಮಿ! ಅಭಿಷೇಕದಿಂದ ಹೋಮದವರೆಗೆ, ಆದಿಚುಂಚನಗಿರಿ ಮಠದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ವಿವರ

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಇದೇ ಡಿಸೆಂಬರ್ 12ರ ಶುಕ್ರವಾರದಂದು ಕಾಲಭೈರವ ಜನ್ಮಾಷ್ಟಮಿ  (Kalabhairava Janmashtami )ಪ್ರಯುಕ್ತ ವಿಜೃಂಭಣೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. …

ಪೂರ್ತಿ ಓದಿ

Global Education and Job Fair in Shivamogga

ಶಿವಮೊಗ್ಗದಲ್ಲಿ ಜಾಗತಿಕ ಶಿಕ್ಷಣ ಮತ್ತು ಉದ್ಯೋಗ ಮೇಳ, ಎಲ್ಲಿ, ಯಾವಾಗ

ಶಿವಮೊಗ್ಗ, ಡಿಸೆಂಬರ್ 9, 2025 ಮಲೆನಾಡುಟುಡೆ ನ್ಯೂಸ್ :  ಶಿವಮೊಗ್ಗ ನಗರದಲ್ಲಿ ಇದೇ ಮೊದಲ ಬಾರಿಗೆ ಜಾಗತಿಕ ಉನ್ನತ ಶಿಕ್ಷಣ, ಇಂಟರ್ನ್‌ಶಿಪ್ ಮತ್ತು ಉದ್ಯೋಗ ಮೇಳ- 2025 …

ಪೂರ್ತಿ ಓದಿ

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಭದ್ರಾ ಚಾನಲ್‌ನಲ್ಲಿ 40 ವರ್ಷದ ಮಹಿಳೆಯ ಶವ ಪತ್ತೆ!ಕೈಯಲ್ಲಿತ್ತು ಹಸಿರು ಬಳೆ

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಇಲ್ಲಿನ ಭದ್ರಾ ಕಾಲುವೆಯಲ್ಲಿ ಸುಮಾರು ನಲವತ್ತು ವರ್ಷ ಇರಬಹುದಾದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ …

ಪೂರ್ತಿ ಓದಿ

Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ರೈತರೇ ಗಮನಿಸಿ: ದಾರಿ ಸಮಸ್ಯೆ ದೂರು ಎಲ್ಲಿ ನೀಡಬೇಕು? ಸರ್ಕಾರಿ ಸುತ್ತೋಲೆ ಏನು ಹೇಳುತ್ತದೆ, ಇಲ್ಲಿದೆ ಮಾಹಿತಿ!

Do you know ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:   ರೈತರು ತಮ್ಮ ಹೊಲಕ್ಕೆ ಹೋಗುವುದೇ ಮಲೆನಾಡಲ್ಲಿ ಒಂದು ದೊಡ್ಡ ಸಮಸ್ಯೆ! ಏಕೆಂದರೆ, ಜಾಗದ ವಿಚಾರದಲ್ಲಿ ಸೃಷ್ಟಿಯಾಗುವ …

ಪೂರ್ತಿ ಓದಿ

Malenadu today e paper paper today e paper Malenadu malnad today news paper

ಬೆಳಗಾವಿ ಅಧಿವೇಶನದಲ್ಲಿ ಶಿವಮೊಗ್ಗದ ಧ್ವನಿ, ಗಂಭೀರ್​ಗೆ ಅಗ್ನಿಪರೀಕ್ಷೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu today e paper 08-12-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ …

ಪೂರ್ತಿ ಓದಿ

Shivamogga Water Supplydrinking water variability

ಶಿವಮೊಗ್ಗದಲ್ಲಿ 2 ದಿನ ಕುಡಿಯುವ ನೀರಿನ ವ್ಯತ್ಯಯ

ಶಿವಮೊಗ್ಗ :   ಶಿವಮೊಗ್ಗ ನಗರದ ಮಂಡ್ಲಿ ಪ್ರದೇಶದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ, ಡಿಸೆಂಬರ್ 11 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು …

ಪೂರ್ತಿ ಓದಿ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ನಗರದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿಈ ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 11 ರಂದು ಬೆಳಗ್ಗೆ 9.00 …

ಪೂರ್ತಿ ಓದಿ

sagara Marikamba Jatre 2026 Dates Announced sagara marikamba jatre ಕಾಪಾಡು ತಾಯಿ! : ಸಾಗರ ಮಾರಿಕಾಂಬೆ ಜಾತ್ರೆಗೆ ವಿದ್ಯುಕ್ತ ಚಾಲನೆ! ದೃಷ್ಟಿಬೊಟ್ಟು ಇಟ್ಟು ಮಾಂಗಲ್ಯ ಧಾರಣೆ!

ಸಾಗರ ಮಾರಿಕಾಂಬಾ ಜಾತ್ರೆಗೆ ಭರದ ಸಿದ್ದತೆ : ಮರ ಕಡಿಯುವ ಶಾಸ್ತ್ರ ಯಾವಾಗ ಗೊತ್ತಾ..?

ಸಾಗರ : ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ದಿನಾಂಕ ನಿಗದಿಯಾಗಿದ್ದು, ಫೆಬ್ರವರಿ 3 ರಿಂದ ಫೆಬ್ರವರಿ 11, 2026 ರವರೆಗೆ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ …

ಪೂರ್ತಿ ಓದಿ

BCCI Vijay Merchant Trophy (U16) in Shivamogga

ಶಿವಮೊಗ್ಗದಲ್ಲಿ ವಿಜಯ್ ಮರ್ಚೆಂಟ್ ಟ್ರೋಫಿ: 36 ತಂಡಗಳ ನಡುವೆ ಕ್ರಿಕೆಟ್ ಸಮರಕ್ಕೆ ವೇದಿಕೆ ಸಿದ್ಧ

ಶಿವಮೊಗ್ಗ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯೋಜಿಸಿರುವ ಪ್ರತಿಷ್ಠಿತ ವಿಜಯ್ ಮರ್ಚೆಂಟ್ ಟ್ರೋಫಿ (16 ವರ್ಷದೊಳಗಿನವರ) ದೇಶೀಯ ಕ್ರಿಕೆಟ್ ಪಂದ್ಯಾವಳಿಯು ಡಿಸೆಂಬರ್ 7 ರಂದು ಶಿವಮೊಗ್ಗದಲ್ಲಿ …

ಪೂರ್ತಿ ಓದಿ

Life Convict Dies at Shivamogga Central Jail

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  ಕೈದಿ ಸಾವು

ಶಿವಮೊಗ್ಗ : ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿಯೊಬ್ಬರು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೃತರನ್ನು ಹೊಸನಗರ ತಾಲೂಕಿನ …

ಪೂರ್ತಿ ಓದಿ