Malenadu Today ePaper ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಇಂಡಿಗೋ ವಿಮಾನ ವಿಚಾರ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಸಾಗರದಲ್ಲಿ: ಬೀಗ ಹಾಕಿದ್ದ ಮನೆಯಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಲೂಟಿ

ಸಾಗರ | ಸಾಗರ ನಗರದ ಗಾಂಧಿನಗರ ಬಡಾವಣೆಯಲ್ಲಿ ಕಳ್ಳರು ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ನಗನಾಣ್ಯಗಳನ್ನು ದೋಚಿದ್ದಾರೆ. ಈ ಘಟನೆಯು ಗುರುವಾರ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ …

ಪೂರ್ತಿ ಓದಿ

Protest FIR Registered Against 40 NSUI Activists

ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ, 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಶಂಕರಘಟ್ಟ |  ಕುವೆಂಪು ವಿಶ್ವವಿದ್ಯಾಲಯದ ಫಲಿತಾಂಶ ಪ್ರಕಟಣೆ ಹಾಗೂ ಅಂಕಪಟ್ಟಿ ವಿತರಣೆಯಲ್ಲಿನ ವಿಳಂಬ ನೀತಿಯನ್ನು ವಿರೋಧಿಸಿ ಎನ್‌ಎಸ್‌ಯುಐ (NSUI) ಹಮ್ಮಿಕೊಂಡಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ (Escalated quickly). …

ಪೂರ್ತಿ ಓದಿ

Shivamogga Malenadu Today

ನಾಳೆಯಿಂದ (ಮೇ 01) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಾರಾಟ ಸ್ಥಗಿತ: ಸಂಸದ ಬಿ.ವೈ. ರಾಘವೇಂದ್ರ ಮಾಹಿತಿ

ನಾಳೆ ಅಂದರೆ ಮೇ 01 ರಿಂದ ಇಂಡಿಗೋ ವಿಮಾನ ಶಿವಮೊಗ್ಗ ಏರ್ಪೋರ್ಟ್‌ನಲ್ಲಿ ಹಾರಾಟವನ್ನು ನಿಲ್ಲಿಸುತ್ತಿದೆ. ಈ ಕುರಿತು ಶಿವಮೊಗ್ಗದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ: “ನಮ್ಮ ಶಿವಮೊಗ್ಗ …

ಪೂರ್ತಿ ಓದಿ

Airport Crisis IndiGo Suspends Bengaluru Flights

ಮೇ 1 ರಿಂದ ಬೆಂಗಳೂರು-ಶಿವಮೊಗ್ಗ ಇಂಡಿಗೋ ಸೇವೆ ಸ್ಥಗಿತ, ಖಾಸಗಿ ನಿರ್ವಹಣೆ ಬಗ್ಗೆ ಚರ್ಚೆ, ಬಿವೈಆರ್ ಹೇಳಿದ್ಧೇನು

ಶಿವಮೊಗ್ಗ | ಮಲೆನಾಡಿನ ಜನರ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣವು ಈಗ ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿದೆ. ಕಳೆದ 2023ರ ಆಗಸ್ಟ್ 31ರಂದು ಅದ್ಧೂರಿಯಾಗಿ ಆರಂಭಗೊಂಡಿದ್ದ …

ಪೂರ್ತಿ ಓದಿ

Shivamogga Malenadu Today

ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಜೀವನಕ್ಕೆ 50 ವರ್ಷ: ಮೇ 9ಕ್ಕೆ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ದ ಸಂಭ್ರಮ!

ರೈತ ನಾಯಕ ಬಿ.ಎಸ್. ಯಡಿಯೂರಪ್ಪನವರ ರಾಜಕೀಯ ಜೀವನಕ್ಕೆ 50 ವರ್ಷ: ಮೇ 9ಕ್ಕೆ ಚಿತ್ರದುರ್ಗದಲ್ಲಿ ‘ಅಭಿಮಾನೋತ್ಸವ’ದ ಸಂಭ್ರಮ! 🚩 ಮಾಜಿ ಸಿ ಎಂ ರೈತ ನಾಯಕ ಬಿ.ಎಸ್. …

ಪೂರ್ತಿ ಓದಿ

Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಸೆಲ್​ ಫೋನ್​ ರಿಪೇರಿ ಕಲಿಯಲು ಆಸಕ್ತಿ ಇದೆಯೇ, ಹಾಗಾದ್ರೆ ಈ ಸುದ್ದಿ ನೋಡಿ

Free Mobile Repair ಶಿವಮೊಗ್ಗ, : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ ಮೊಬೈಲ್ ಫೋನ್ ರಿಪೇರಿ ಮತ್ತು …

ಪೂರ್ತಿ ಓದಿ

vilaksha movie release on aug 14

ಆಗಸ್ಟ್​ 14 ಕ್ಕೆ ವಿಲಕ್ಷ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ

ಶಿವಮೊಗ್ಗ: ತುಳುನಾಡಿನ ಐತಿಹಾಸಿಕ ಹಿನ್ನೆಲೆ ಹಾಗೂ ಮಂದಾರ್ತಿ ಪುಣ್ಯಕ್ಷೇತ್ರದ ಭಕ್ತನೊಬ್ಬನ ಜೀವನದ ದೈವೀ ಪವಾಡಗಳ ಕಥಾಹಂದರ ಹೊಂದಿರುವ ವಿಲಕ್ಷ ಪ್ರಿಕ್ವೆಲ್​ ಚಲನಚಿತ್ರ ಆಗಸ್ಟ್ 14 ರಂದು ವಿಶ್ವಾದ್ಯಂತ …

ಪೂರ್ತಿ ಓದಿ

Power Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

ಶಿವಮೊಗ್ಗದ 50ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಎರಡು ದಿನ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 01 ಮತ್ತು ಮೇ 02 ರಂದು ನಗರದ ಹಲವು ಭಾಗಗಳಲ್ಲಿ ವಿದ್ಯುತ್ …

ಪೂರ್ತಿ ಓದಿ

ಇಸ್ಪೀಟ್

ಒಂದೆಡೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು, ಮತ್ತೊಂದೆಡೆ ಹಳೆಯ ಆಕ್ಸಿಡೆಂಟ್​ ಕೇಸ್​ನಲ್ಲಿ ತಮಿಳುನಾಡಿನ ಆರೋಪಿ ಜೈಲಿಗೆ! ಶಿವಮೊಗ್ಗ ಸುದ್ದಿ!

ಶಿವಮೊಗ್ಗದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಹೊಸನಗರದ ಮುಡುಬಾ ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ 7 …

ಪೂರ್ತಿ ಓದಿ