Malenadu today e paper paper today e paper Malenadu malnad today news paper

ಶಿವಮೊಗ್ಗದಲ್ಲಿ RJ ಮತ್ತು ಎಸ್​ ಕೆ ಮರಿಯಪ್ಪರ ಸುದ್ದಿ ಇ-ಪೇಪರ್​ ಓದಿ

Malenadu today e paper 13-11-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ …

ಪೂರ್ತಿ ಓದಿ

Two Youngsters Missing

ಈ  ಇಬ್ಬರ ಬಗ್ಗೆ ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

Two Youngsters Missing : ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಬ್ಬರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಇಬ್ಬರೂ ಅಕ್ಟೋಬರ್ …

ಪೂರ್ತಿ ಓದಿ

KSRTC Staff & Police Argue 

ನಗರದೊಳಗೆ ಬಂದ ಕೆಎಸ್​ಆರ್​ಟಿಸಿ ಬಸ್ಸನ್ನು ತಡೆದ ಪೊಲೀಸರು : ಕಾರಣವೇನು 

KSRTC Staff & Police Argue ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದ್ದರೂ, ಪರ್ಯಾಯ ಮಾರ್ಗವನ್ನು …

ಪೂರ್ತಿ ಓದಿ

Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಕೊಟ್ಟಿಗೆಗೆ ಬೆಂಕಿ, ಎರಡು ಹಸುಗಳು ಸಜೀವ ದಹನ

ಶಿವಮೊಗ್ಗ : ಶಿವಮೊಗ್ಗ ಹೊರವಲಯದಲ್ಲಿರುವ ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪ ಗ್ರಾಮದಲ್ಲಿ ಬೆಳಗಿನ ಜಾವ  ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಎರಡು ಹಸುಗಳು ಸಜೀವ ದಹನವಾಗಿವೆ. …

ಪೂರ್ತಿ ಓದಿ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ನ. 14 ರಂದು ನಗರದ ಈ ಪ್ರದೇಶಗಳಲ್ಲಿ  ವಿದ್ಯುತ್ ವ್ಯತ್ಯಯ

Scheduled Power Cut ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿ ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ನವೆಂಬರ್ 14 …

ಪೂರ್ತಿ ಓದಿ

Shivamogga Water Supply Cut Drinking Water Supply shimoga water supply

2 ದಿನ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ವ್ಯತ್ಯಯ

ಶಿವಮೊಗ್ಗ : ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನವೆಂಬರ್ 14 ರಂದು ವಿದ್ಯುತ್ ನಿಲುಗಡೆ …

ಪೂರ್ತಿ ಓದಿ

Vijayendra Slams Congress 

ದೆಹಲಿ ಸ್ಪೋಟ ಪ್ರಕರಣ : ಕಾಂಗ್ರೆಸ್​ ನಾಯಕರು ದೇಶದ ಪರವಾಗಿ ನಿಲ್ಲಬೇಕಿತ್ತು…? ಬಿವೈ ವಿಜಯೇಂದ್ರ 

Vijayendra Slams Congress ಶಿವಮೊಗ್ಗ: ದೆಹಲಿ ಬ್ಲಾಸ್ಟ್​  ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ತೋರಿಸಿ ದೇಶದ ಪರವಾಗಿ ನಿಲ್ಲಬೇಕಿತ್ತು ಆದರೆ ಕಾಂಗ್ರೆಸ್​ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ …

ಪೂರ್ತಿ ಓದಿ

BS Yediyurappa

ದೆಹಲಿ ಸ್ಫೋಟ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪ ಏನಂದ್ರು..? 

BS Yediyurappa ದೆಹಲಿ ಬಾಂಬ್​ ಬ್ಲಾಸ್ಟ್​ನ್ನು ವ್ಯವಸ್ಥಿತವಾಗಿ ರೂಪಿಸಲಾಗಿತ್ತು ಆದರೆ ಅದನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಯುಶಸ್ವಿಯಾಗಿದೆ. ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಪುರುಷರು, ಮಹಿಳೆಯರು ವೈದ್ಯರು ಎಂಬುದು ಆತಂಕಕಾರಿ …

ಪೂರ್ತಿ ಓದಿ

darshan devil movie 3rd song update

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ನಿಂದ ಹೊಸ ಅಪ್‌ಡೇಟ್ : ಮೂರೇ ದಿನ ಬಾಕಿ 

Darshan Devil movie ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಅಭಿನಯದ ಬಹುನಿರೀಕ್ಷಿತ ಚಿತ್ರ ಡೆವಿಲ್ ಬಿಡುಗಡೆಗೆ ಕೇವಲ 29 ದಿನಗಳು ಮಾತ್ರ ಬಾಕಿ ಉಳಿದಿದ್ದು, …

ಪೂರ್ತಿ ಓದಿ

Power Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

ನಿಮ್ಮ ಗಮನದಲ್ಲಿ ಇರಲಿ! ಇವತ್ತು ಇಲ್ಲೆಲ್ಲಾ ಕರೆಂಟ್ ಇರಲ್ಲ!

ನವೆಂಬರ್ 13,  2025 : ಮಲೆನಾಡು ಟುಡೆ :  ಭಧ್ರಾವತಿಯ ಸುತ್ತಮುತ್ತ ಇವತ್ತಿಡಿ ದಿನ ಕರೆಂಟ್ ಇರಲ್ಲ. ಮೆಸ್ಕಾಂ ಪ್ರಕಟಣೆ, , ಹಳೇಸಿದ್ದಾಪುರ, ತಾಂಡ್ಯ ಮತ್ತು ಹೊಸೂರು …

ಪೂರ್ತಿ ಓದಿ