ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ

ಇಂದಿನ ಚಿನ್ನ ಮತ್ತು ಬೆಳ್ಳಿ ದರ: ಕೆಜಿಗೆ 3.64 ಲಕ್ಷ ರೂ. ತಲುಪಿದ ಬೆಳ್ಳಿ Gold and Silver Prices Hike in shivamogga Silver Reaches 3.64 Lakh per Kg

Shivamogga  | shivamogga Silver Reaches 3.64 Lakh per Kg | ಮಾರುಕಟ್ಟೆಯಲ್ಲಿ ವಾರದ ಆರಂಭದಲ್ಲಿ ಚಿನ್ನ ಬೆಳ್ಳಿ ಮತ್ತೆ ಬೆಲೆ ಏರಿಸಿಕೊಂಡಿದೆ. ನಿನ್ನೆ ದಿನ ಅಂದರೆ ಸೋಮವಾರದ ವಹಿವಾಟಿನಲ್ಲಿ ಹಳದಿ ಲೋಹ ಮತ್ತು ಬೆಳ್ಳಿಯ ಧಾರಣೆಯಲ್ಲಿ ಏರಿಕೆಯಾಗಿದೆ.  ಶುದ್ಧ 24 ಕ್ಯಾರೆಟ್ ಚಿನ್ನದ ರೇಟು ಪ್ರತಿ 10 ಗ್ರಾಂಗೆ 1,67,590 ರೂಪಾಯಿಗಳಿಗೆ ತಲುಪಿದೆ. ಇತ್ತ ಬೆಳ್ಳಿ ದರ ಪ್ರತಿ ಕೆಜಿಗೆ 3,64,105 ರೂಪಾಯಿಗಳ ಗಡಿ ಮುಟ್ಟಿದೆ.  ಶಿವಮೊಗ್ಗದಲ್ಲಿ ತಂಬಾಕು ಉತ್ಪನ್ನಗಳ ಕಾಳಸಂತೆ, ಶಿಕ್ಷಕರು ಮತ್ತು … Read more

ಶಿವಮೊಗ್ಗದ ರೌಡಿಗಳಿಗೆ ಗೊತ್ತಿದೆ ಕಾನೂನು, ಕೋರ್ಟು, ಲಾಯರ್, ಜೈಲು ವ್ಯವಸ್ಥೆ, ಸಾಕ್ಷಿ ನಾಶ…ಹೇಗಿದೆ ಪಾತಕ ಜಗತ್ತು..ಜೆಪಿ ಬರೆಯುತ್ತಾರೆ. Part-01

SP Abhinav Khares ಅಂದಿನ ಎಸ್ಪಿ ಅಭಿನವ್ ಖರೆ ಮತ್ತು ಪ್ರಾಸಿಕ್ಯೂಷನ್ ನ ಪಿಪಿ ವಿ.ಜಿ ಯಳಗೆರೆ

Shivamogga Underworld ಟ್ರೈಯಲ್ ಮಾನಿಟರಿಂಗ್ ನ ಮೂಲ ಕಲ್ಪನೆಗೆ ಜೀವ ತುಂಬಿದ್ದ ಎಸ್ಪಿ ಅಭಿನವ್ ಖರೆ. ಈಗ ಈ ಸೆಲ್ ನ ಸಬ್ ಇನ್ಸ್ ಪೆಕ್ಟರ್ ಶಕುಂತಲಗೆ ರಾಷ್ಟ್ರಪತಿ ಪದಕ. ಟ್ರೈಯಲ್ ಮಾನಟರಿಂಗ್ ಸೆಲ್ ನ ಕಲ್ಪನೆಗೆ 2017 ರಲ್ಲಿ ಜೀವ ತುಂಬಿದ್ದು ಎಸ್ಪಿ ಅಭಿನವ್ ಖರೆ ಹಾಗು ಅಂದಿನ ಸರ್ಕಾರಿ ಅಭಿಯೋಜಕ ವಿ.ಜಿ ಯಳಗೆರಿ. ನಂತರ ಬಂದ ಎಸ್ಪಿ ಲಕ್ಷ್ಮಿ ಪ್ರಸಾದ್ ಈ ಪರಿಕಲ್ಪನೆಯನ್ನು ಸೆಲ್ ಆಗಿ ಪರಿವರ್ತಿಸಿದರು. ಈ ಸೆಲ್ ಖಡಕ್ ಆಗಿ ಕರ್ತವ್ಯ … Read more

ಗರ್ತಿಕೆರೆಯಲ್ಲಿ ಮಧ್ಯರಾತ್ರಿ ಲಾಂಗ್ ಹಿಡಿದು ಯುವಕನ ಹುಚ್ಚಾಟ: ಹುತ್ತಳ್ಳಿ ಯುವಕನ ಮೇಲೆ ದಾಳಿ

ರೋಪಿ ಪ್ರಶಾಂತ್‌ನನ್ನು ವಶಕ್ಕೆ ಪಡೆದಿದೆ.  Ripponpete news Gartikere long machete attack

ಶಿವಮೊಗ್ಗ :  ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ಪಟ್ಟಣದಲ್ಲಿ ಭಾನುವಾರ ರಾತ್ರಿ ಭಯಾನಕ ಘಟನೆಯೊಂದು ಸಂಭವಿಸಿದೆ. ಪ್ರಶಾಂತ್ ಎಂಬ ಯುವಕ ಮಚ್ಚು (ಲಾಂಗ್) ಹಿಡಿದು ರಸ್ತೆಯಲ್ಲಿ ಅಟ್ಟಹಾಸ ಮೆರೆದಿದ್ದಾನೆ ಎನ್ನಲಾಗಿದ್ದು, ಈ ಘಟನೆಯಲ್ಲಿ ಹುತ್ತಳ್ಳಿ ಮೂಲದ ಯುವಕನೊಬ್ಬ ಗಾಯಗೊಂಡಿದ್ದಾನೆ. ನಡೆದಿದ್ದೇನು? ಭಾನುವಾರ ರಾತ್ರಿ ಪ್ರಶಾಂತ್ ಎಂಬಾತ ಏಕಾಏಕಿ ಲಾಂಗ್ ಹಿಡಿದು ಸಾರ್ವಜನಿಕರನ್ನು ಬೆದರಿಸಲು ಶುರು ಮಾಡಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ಹೋಗುವವರ ಮೇಲೆ ದಾಳಿ ಮಾಡಲು ಯತ್ನಿಸುತ್ತಿದ್ದ ಈತನ ಅಟ್ಟಹಾಸ ಕಂಡು ಗರ್ತಿಕೆರೆ ಜನತೆ ಆತಂಕಕ್ಕೀಡಾಗಿದ್ದರು. … Read more

ಶಿವಮೊಗ್ಗದಲ್ಲಿ ಪ್ರಿಪೇಯ್ಡ್ ಆಟೋ ಕೌಂಟರ್ ಆರಂಭ; ಒಂದೇ ಆಟೋದಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಓ 

Prepaid Auto Counter Launched in Shivamogga

ಶಿವಮೊಗ್ಗ | ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರಿಪೇಯ್ಡ್ ಕೌಂಟರ್’ಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.  ಈ ಉದ್ಘಾಟನಾ ಕಾರ್ಯಕ್ರಮದ  ನಂತರ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್​ ಬಿ ಮತ್ತು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ಒಂದೇ ಆಟೋದಲ್ಲಿ ಕುಳಿತು ಪ್ರಯಾಣಿಸಿದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯ ಜಂಟಿ ಸಹಯೋಗದಲ್ಲಿ ಈ ಮಹತ್ವದ … Read more

ಭದ್ರಾವತಿ | ಪಂಚಾಯಿತಿಯಲ್ಲಿ ನಡೀತು ಜಗಳ, ಮಹಿಳೆ ಸೇರಿ ಮೂವರು ಆರೋಪಿಗಳಿಗೆ ಕೋರ್ಟ್​​ ಕೊಟ್ಟ ಶಿಕ್ಷೆಯೇನು ಗೊತ್ತಾ,,? 

Shivamogga Round up

ಭದ್ರಾವತಿ : ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಲು ಸೇರಿದ್ದ ಪಂಚಾಯಿತಿಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ಪಂಚಿನಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸಿ ತೀರ್ಪು ನೀಡಿದೆ. ಮೇಲೆದ್ದ ರಾಶಿ! ಶಿವಮೊಗ್ಗ, ಸಾಗರ, ದಾವಣಗೆರೆ, ಶಿರಸಿ, ಕೊಪ್ಪ, ಮಂಗಳೂರು ಪುತ್ತೂರು ಅಡಿಕೆ ರೇಟು Bhadravathi 2021ರ ಮೇ 1ರಂದು ವೆಂಕಟೇಶ ಗೌಡ ಎಂಬುವವರ ಮಗಳ ಕೌಟುಂಬಿಕ ವಿಚಾರವಾಗಿ ಪಂಚಾಯಿತಿ … Read more

ಸೆಂಟ್ರಲ್ ಬ್ಯಾಂಕ್‌ನಲ್ಲಿ 350 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಲ್ಲಿ ತಪ್ಪು ಉತ್ತರ ಬರೆದರೂ ಅಂಕ ಕಡಿತವಿಲ್ಲ!

CBI Recruitment 2026 Apply for 350 Officer Posts

ಬೆಂಗಳೂರು | ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಪದವೀಧರರಿಗೆ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (CBI) ಭರ್ಜರಿ ಅವಕಾಶ ನೀಡಿದೆ. ಮಾರ್ಕೆಟಿಂಗ್ ಮತ್ತು ಫಾರಿನ್ ಎಕ್ಸ್‌ಚೇಂಜ್ ವಿಭಾಗದಲ್ಲಿ ಒಟ್ಟು 350 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ. ಶಿವಮೊಗ್ಗ ಪಾಲಿಕೆ ಎದುರು ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ! ಕರ್ನಾಟಕ ಬಚಾವೋ ಘೋಷಣೆ ಈ ನೇಮಕಾತಿ ಪ್ರಕ್ರಿಯೆಯಲ್ಲಿ 300 ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1) ಮತ್ತು 50 ಫಾರಿನ್ ಎಕ್ಸ್‌ಚೇಂಜ್ ಆಫೀಸರ್ (ಸ್ಕೇಲ್-3) ಹುದ್ದೆಗಳಿವೆ. ಮಾರ್ಕೆಟಿಂಗ್ ಹುದ್ದೆಗೆ … Read more

ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ,ತಪ್ಪಿದ ಭಾರಿ ಅನಾಹುತ

Private Bus Catches Fire

ಸಾಗರ |  ಸಿಗಂದೂರು ಚೌಡೇಶ್ವರಿ ಸನ್ನಿಧಿಯಿಂದ ಸಾಗರ ಪಟ್ಟಣದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಭಾನುವಾರ ಸಂಜೆ ಹುಲಿದೇವರಬನ ಸಮೀಪ ನಡೆದಿದೆ.  ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು! ಎಸ್‌ಬಿಕೆ (SBK) ಸಂಸ್ಥೆಗೆ ಸೇರಿದ ಈ ಬಸ್ ಸಂಚರಿಸುತ್ತಿದ್ದ ವೇಳೆ ಬಲಭಾಗದ ಹಿಂಬದಿಯ ಟಯರ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು … Read more

ರೈಲ್ವೆ ನೇಮಕಾತಿ, 22,000 ಗ್ರೂಪ್ ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

RRB Group D RecruitmentRRB Group D RecruitmentAlvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್​ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution

ಬೆಂಗಳೂರು : ಭಾರತೀಯ ರೈಲ್ವೆ ಇಲಾಖೆಯು ದೇಶದಾದ್ಯಂತ ಇರುವ ನಿರುದ್ಯೋಗಿ ಯುವಜನತೆಗೆ ಈ ಹೊಸ ವರ್ಷದಲ್ಲಿ ಬೃಹತ್ ಉದ್ಯೋಗಾವಕಾಶವೊಂದನ್ನು ಕಲ್ಪಿಸಿದೆ.  ರೈಲ್ವೆ ನೇಮಕಾತಿ ಮಂಡಳಿಯು ಗ್ರೂಪ್ ‘ಡಿ’ ವಿಭಾಗದಲ್ಲಿ ಒಟ್ಟು 22,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಇದರಲ್ಲಿ ಅತಿ ಹೆಚ್ಚು ಅಂದರೆ 11,000 ಟ್ರ್ಯಾಕ್ ಮೇಂಟೇನರ್ ಹಾಗೂ 5,000 ಪಾಯಿಂಟ್ಸ್‌ಮನ್ ಹುದ್ದೆಗಳು ಲಭ್ಯವಿವೆ.  ಇವುಗಳ ಜೊತೆಗೆ ಸಹಾಯಕ ಸಿ ಆಂಡ್ ಡಬ್ಲ್ಯೂ ಮತ್ತು ಎಸ್ ಆಂಡ್ ಟಿ ಸೇರಿದಂತೆ ವಿವಿಧ ತಾಂತ್ರಿಕೇತರ ವಿಭಾಗಗಳಲ್ಲಿಯೂ … Read more

ಭೀಷ್ಮಾಷ್ಟಮಿಯ ಈ ದಿನ ಅಮೃತ ಘಳಿಗೆ! ವಾಹನ ಖರೀದಿ, ಆಸ್ತಿ ಖರೀದಿ! ಧನಲಾಭದ ಯೋಗ!?

shivamogga Daily Horoscope

Daily Horoscope Jan 26 2026 details ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ, ಶಿಶಿರ ಋತು, ಮಾಘ ಮಾಸದ, ಇಂದು ಶುಕ್ಲ ಪಕ್ಷದ ಅಷ್ಟಮಿ ತಿಥಿ ರಾತ್ರಿ 7:09 ರವರೆಗೆ ಇದ್ದು, ತದನಂತರ ನವಮಿ ತಿಥಿ ಆರಂಭವಾಗಲಿದೆ. ಬೆಳಿಗ್ಗೆ 10:58 ರವರೆಗೆ ಅಶ್ವಿನಿ ನಕ್ಷತ್ರವಿದ್ದು, ನಂತರ ಭರಣಿ ನಕ್ಷತ್ರ ಬರಲಿದೆ. ಭೀಷ್ಮಾಷ್ಟಮಿಯ ಈ ದಿನ ಅಮೃತ ಘಳಿಗೆ ಬೆಳಗಿನ ಜಾವ 4:57 ರಿಂದ 6:27 ರವರೆಗೆ ಇರಲಿದೆ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಮತ್ತು … Read more

ಶಿವಮೊಗ್ಗದಲ್ಲಿ ತಂಬಾಕು ಉತ್ಪನ್ನಗಳ ಕಾಳಸಂತೆ, ಶಿಕ್ಷಕರು ಮತ್ತು ಪೋಷಕರೇ ಗಮನಿಸಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೆ ಪತ್ರಿಕೆಯ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ … Read more