Bhadravathi Couple Suicide

ಭದ್ರಾ ನಾಲೆಗೆ ಹಾರಿ ದಂಪತಿ  ಆತ್ಮಹತ್ಯೆ: ಪತ್ನಿಯ ಮೃತದೇಹ ಪತ್ತೆ, ಪತಿಗಾಗಿ ಶೋಧ

Bhadravathi Couple Suicide :ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗೌಳಿಗಾರ ಕ್ಯಾಂಪ್‌ನ ವಿಠ್ಠಲ್ ರಾವ್ (48) ಮತ್ತು ಗಂಗಮ್ಮ (40) ಎಂಬ ದಂಪತಿಗಳು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ …

ಪೂರ್ತಿ ಓದಿ

Malandooru Fire Accident 

ಮಲಂದೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ, 

ಆನಂದಪುರ : ಮಲಂದೂರು ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕಳೆದ …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ  ಶಿವಮೊಗ್ಗ ವ್ಯಕ್ತಿಗೆ 2.66 ಲಕ್ಷ ವಂಚನೆ

ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶದ ಆಮಿಷವೊಡ್ಡಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 2,66,069 ಹಣವನ್ನು ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ  …

ಪೂರ್ತಿ ಓದಿ

Sagar MLA Pleads with Home Minister for Crucial New Traffic and Sigandur Police Stations.

ಸಿಗಂದೂರು, ಸಾಗರಕ್ಕೆ 2 ಪೊಲೀಸ್ ಸ್ಟೇಷನ್​ ಕೇಳಿದ ಶಾಸಕ ಬೇಳೂರು ಗೋಪಾಲಕೃಷ್ಣ

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಶಿವಮೊಗ್ಗದಲ್ಲಿ ಸಂಚಾರ ಪೊಲೀಸ್ ಠಾಣೆ ಇದೆ, ಇತ್ತೀಚೆಗೆ ಭದ್ರಾವತಿಯಲ್ಲಿ ಸಂಚಾರ ಪೊಲೀಸ್ ಠಾಣೆ ಆಗಿದೆ. ಆದರೆ ಸಾಗರ ಉಪವಿಭಾಗದಲ್ಲಿ …

ಪೂರ್ತಿ ಓದಿ

ಬೆಂಗಳೂರು: ಕಪಾಳಕ್ಕೆ ಹೊಡೆದ ಸಂಚಾರಿ ಪೊಲೀಸ್! ಸಿಲ್ಕ್​ಬೋರ್ಡ್ ಘಟನೆ ಸರಿನಾ?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಬೈಕ್​ ಸವಾರನೊಬ್ಬನಿಗೆ ಕಪಾಲಕ್ಕೆ ಹೊಡೆದ ಸಂಚಾರಿ ಪೊಲೀಸ್​ ಸಿಬ್ಬಂದಿಯ ವಿರುದ್ಧ ಇವತ್ತು ಸೋಶಿಯಲ್ ಮೀಡಿಯಾ ಗರಂ ಆಗಿದೆ. ಇದ್ಯಾವ …

ಪೂರ್ತಿ ಓದಿ

shimoga chikkamagaluru malnad crime news Annanagar Wife Conspires to Murder Husband in Shivamogga

ನ್ಯಾಮತಿಯಲ್ಲಿ ದಾವಣಗೆರೆ ಪೊಲೀಸರ ಕಾರ್ಯಾಚರಣೆ! ಶಿಕಾರಿಪುರದ ಇಬ್ಬರ ಬಂಧನ! ಏನಿದು!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ದಾವಣಗೆರೆ ಜಿಲ್ಲೆ : ಇಲ್ಲಿನ ಪೊಲೀಸರು, ಶಿಕಾರಿಪುರದ ಇಬ್ಬರನ್ನ ಗಾಂಜ ಸಾಗಿಸ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಇಲ್ಲಿನ ನ್ಯಾಮತಿ ತಾಲ್ಲೂಕು …

ಪೂರ್ತಿ ಓದಿ

ಅಡಿಕೆಗೆ ಬಂಗಾರದಷ್ಟೆ ಬೆಲೆ ₹99,999 : ಎಲ್ಲೆಲ್ಲಿ ಎಷ್ಟಿದೆ ನೋಡಿ ಅಡಿಕೆ ದರ!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಅಡಿಕೆ ಮಾರುಕಟ್ಟೆಯಲ್ಲಿ ವಿವಿಧ ವೈರೈಟಿ ಅಡಿಕೆಯ ದರ:  ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಸ್ಥಿರವಾಗಿ ಮುಂದುವರೆದಿವೆ. ಕ್ವಾಲಿಟಿ …

ಪೂರ್ತಿ ಓದಿ

Fortune on September Dina panchanga August 21 2025  Good News Predictions, Mesha Rashi, Horoscope for July 25, 2025   Complete Kannada Panchanga for July 17 Sankashta Chaturthi Special  Astrological Predictions for All Zodiac Signs July 14 2025Todays Panchang Auspicious Timings Todays Panchanga & Auspicious Timings 11 Your Guide to Success What the Stars Say July 11Guru Purnima SpecialToday  Calendar  Your Daily Guide / july 02 / ಹೇಗಿದೆ ದಿನ ಸಮಾಚಾರ! ಶುಭ ಸಮಯ ಯಾವುದು? Today  Calendar  Your Daily Guide Today  Calendar  Your Daily Guide today special july 01 2025June 28 2025 Calendar Today Panchanga June 27 2025 June 26 2025 Kannada Panchanga June 25 2025 Astrology Forecast today rashi nakshatra in kannada today Horoscope June 24today panchanga june 23 today panchanga june 23 today panchangam in kannada June 23 2025 today calendar june 21 june 20/2025 ontikoppal panchanga nitya panchanga june dina vishesha today

ರಾಯರಿದ್ದಾರೆ! ಇವತ್ತಿನ ದಿನಭವಿಷ್ಯ! ಅಕ್ಟೋಬರ್​ 16 ರ ಜ್ಯೋತಿಷ್ಯ ರಹಸ್ಯ!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025:  ಇಂದಿನ ಜಾತಕ, ವೃತ್ತಿ ಕ್ಷೇತ್ರದಲ್ಲಿ ಪ್ರಗತಿ, ಇಲ್ಲಿದೆ ಸಂಪೂರ್ಣ ದಿನಭವಿಷ್ಯ :  ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ …

ಪೂರ್ತಿ ಓದಿ

Allama Prabhu Janmasthala B.Y. Raghavendra Launches Allama Prabhu Janmasthala Shiralakoppa Development ProjectMLA Vijayendra Pledges ₹1 Cr; Shivamogga News Today

ಆಂಜನೇಯ ಸ್ವಾಮಿಗೆ ಕೈ ಮುಗಿದು, ಅಲ್ಲಮ ಪ್ರಭು ಜನ್ಮಸ್ಥಳದಲ್ಲಿ ₹1 ಕೋಟಿ ಕಾಮಗಾರಿ ಆರಂಭಿಸಿದ ಬಿವೈ ಬ್ರದರ್ಸ್​!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿರಾಳಕೊಪ್ಪ ಅನುಭವ ಮಂಟಪದ ಅಲ್ಲಮಪ್ರಭು ದೇವರ ಜನ್ಮಸ್ಥಳ ಮತ್ತು ಅವರ ಗದ್ದುಗೆಯ ಕ್ಷೇತ್ರದ ಅಭಿವೃದ್ಧಿ  ಸುಮಾರು ₹1 ಕೋಟಿ …

ಪೂರ್ತಿ ಓದಿ

paper town police station

ಮನೆಯವರೆಲ್ಲಾ ಹಾಸನಕ್ಕೆ ಹೋಗಿದ್ದಾಗ, ಪೇಪರ್ ಟೌನ್​ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೀತು ಈ ಘಟನೆ

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಭದ್ರಾವತಿ ಪಟ್ಟಣದಲ್ಲಿ ಬೀಗ ಹಾಕಿದ್ದ ಮನೆಯನ್ನ ಗುರಿಯಾಗಿಸಿಕೊಂಡ ಕಳ್ಳರು ಸುಮಾರು 92 ಗ್ರಾಂ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು …

ಪೂರ್ತಿ ಓದಿ