ಮುಂದಿನ 3 ತಿಂಗಳಲ್ಲಿ ಬಿಜೆಪಿಯಲ್ಲಿ ಕ್ರಾಂತಿ ಖಚಿತ : ಶಾಸಕ ಬೇಳೂರು ಗೋಪಾಲಕೃಷ್ಣ

ಅಕ್ಟೋಬರ್ 16, 2025

Belur Gopalakrishna Statement  MLA Belur Gopalakrishna
Belur Gopalakrishna Statement ಬಿಜೆಪಿ ರಾಜ್ಯ ಘಟಕದಲ್ಲಿ ಆರ್. ಅಶೋಕ್ ಅವರಿಂದ ಹಿಡಿದು ಇನ್ನೂ ಬಹಳಷ್ಟು ನಾಯಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಪಕ್ಷದ...
ಕ್ಲಿಕ್ ಮಾಡಿ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ತಮಿಳುನಾಡು, ಆಂಧ್ರದವರಿಗೆ ಅನುಕೂಲವಾಗಿದೆ ಅಷ್ಟೇ, ಶಾಸಕ ಬೇಳೂರು ಗೋಪಾಲಕೃಷ್ಣ 

ಅಕ್ಟೋಬರ್ 16, 2025

Shimoga Airport
Shimoga Airport  : ಶಿವಮೊಗ್ಗ  ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಕೇವಲ ಒಂದು ವಿಮಾನ ಮಾತ್ರ ಸಂಚರಿಸುತ್ತಿದ್ದು, ಅದು ಕೂಡ ಆಗಾಗ್ಗೆ ರದ್ದುಗೊಳ್ಳುವುದರಿಂದ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಪ್ರಸ್ತುತ ಈ...
ಕ್ಲಿಕ್ ಮಾಡಿ

ಭದ್ರಾ ನಾಲೆಗೆ ಹಾರಿ ದಂಪತಿ  ಆತ್ಮಹತ್ಯೆ: ಪತ್ನಿಯ ಮೃತದೇಹ ಪತ್ತೆ, ಪತಿಗಾಗಿ ಶೋಧ

ಅಕ್ಟೋಬರ್ 16, 2025

Bhadravathi Couple Suicide
Bhadravathi Couple Suicide :ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗೌಳಿಗಾರ ಕ್ಯಾಂಪ್‌ನ ವಿಠ್ಠಲ್ ರಾವ್ (48) ಮತ್ತು ಗಂಗಮ್ಮ (40) ಎಂಬ ದಂಪತಿಗಳು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ...
ಕ್ಲಿಕ್ ಮಾಡಿ

ಮಲಂದೂರು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ, 

ಅಕ್ಟೋಬರ್ 16, 2025

Malandooru Fire Accident 
ಆನಂದಪುರ : ಮಲಂದೂರು ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಕಳೆದ...
ಕ್ಲಿಕ್ ಮಾಡಿ

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ  ಶಿವಮೊಗ್ಗ ವ್ಯಕ್ತಿಗೆ 2.66 ಲಕ್ಷ ವಂಚನೆ

ಅಕ್ಟೋಬರ್ 16, 2025

Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed
ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶದ ಆಮಿಷವೊಡ್ಡಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 2,66,069 ಹಣವನ್ನು ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ...
ಕ್ಲಿಕ್ ಮಾಡಿ

ಸಿಗಂದೂರು, ಸಾಗರಕ್ಕೆ 2 ಪೊಲೀಸ್ ಸ್ಟೇಷನ್​ ಕೇಳಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಕ್ಟೋಬರ್ 16, 2025

Sagar MLA Pleads with Home Minister for Crucial New Traffic and Sigandur Police Stations.
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಶಿವಮೊಗ್ಗದಲ್ಲಿ ಸಂಚಾರ ಪೊಲೀಸ್ ಠಾಣೆ ಇದೆ, ಇತ್ತೀಚೆಗೆ ಭದ್ರಾವತಿಯಲ್ಲಿ ಸಂಚಾರ ಪೊಲೀಸ್ ಠಾಣೆ ಆಗಿದೆ. ಆದರೆ ಸಾಗರ ಉಪವಿಭಾಗದಲ್ಲಿ...
ಕ್ಲಿಕ್ ಮಾಡಿ

ಬೆಂಗಳೂರು: ಕಪಾಳಕ್ಕೆ ಹೊಡೆದ ಸಂಚಾರಿ ಪೊಲೀಸ್! ಸಿಲ್ಕ್​ಬೋರ್ಡ್ ಘಟನೆ ಸರಿನಾ?

ಅಕ್ಟೋಬರ್ 16, 2025

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಬೈಕ್​ ಸವಾರನೊಬ್ಬನಿಗೆ ಕಪಾಲಕ್ಕೆ ಹೊಡೆದ ಸಂಚಾರಿ ಪೊಲೀಸ್​ ಸಿಬ್ಬಂದಿಯ ವಿರುದ್ಧ ಇವತ್ತು ಸೋಶಿಯಲ್ ಮೀಡಿಯಾ ಗರಂ ಆಗಿದೆ. ಇದ್ಯಾವ...
ಕ್ಲಿಕ್ ಮಾಡಿ

ನ್ಯಾಮತಿಯಲ್ಲಿ ದಾವಣಗೆರೆ ಪೊಲೀಸರ ಕಾರ್ಯಾಚರಣೆ! ಶಿಕಾರಿಪುರದ ಇಬ್ಬರ ಬಂಧನ! ಏನಿದು!

ಅಕ್ಟೋಬರ್ 16, 2025

shimoga chikkamagaluru malnad crime news Annanagar Wife Conspires to Murder Husband in Shivamogga
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ದಾವಣಗೆರೆ ಜಿಲ್ಲೆ : ಇಲ್ಲಿನ ಪೊಲೀಸರು, ಶಿಕಾರಿಪುರದ ಇಬ್ಬರನ್ನ ಗಾಂಜ ಸಾಗಿಸ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಇಲ್ಲಿನ ನ್ಯಾಮತಿ ತಾಲ್ಲೂಕು...
ಕ್ಲಿಕ್ ಮಾಡಿ

ಅಡಿಕೆಗೆ ಬಂಗಾರದಷ್ಟೆ ಬೆಲೆ ₹99,999 : ಎಲ್ಲೆಲ್ಲಿ ಎಷ್ಟಿದೆ ನೋಡಿ ಅಡಿಕೆ ದರ!

ಅಕ್ಟೋಬರ್ 16, 2025

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025: ಅಡಿಕೆ ಮಾರುಕಟ್ಟೆಯಲ್ಲಿ ವಿವಿಧ ವೈರೈಟಿ ಅಡಿಕೆಯ ದರ:  ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ದರ ಸ್ಥಿರವಾಗಿ ಮುಂದುವರೆದಿವೆ. ಕ್ವಾಲಿಟಿ...
ಕ್ಲಿಕ್ ಮಾಡಿ

ರಾಯರಿದ್ದಾರೆ! ಇವತ್ತಿನ ದಿನಭವಿಷ್ಯ! ಅಕ್ಟೋಬರ್​ 16 ರ ಜ್ಯೋತಿಷ್ಯ ರಹಸ್ಯ!

ಅಕ್ಟೋಬರ್ 16, 2025

Fortune on September Dina panchanga August 21 2025  Good News Predictions, Mesha Rashi, Horoscope for July 25, 2025   Complete Kannada Panchanga for July 17 Sankashta Chaturthi Special  Astrological Predictions for All Zodiac Signs July 14 2025Todays Panchang Auspicious Timings Todays Panchanga & Auspicious Timings 11 Your Guide to Success What the Stars Say July 11Guru Purnima SpecialToday  Calendar  Your Daily Guide / july 02 / ಹೇಗಿದೆ ದಿನ ಸಮಾಚಾರ! ಶುಭ ಸಮಯ ಯಾವುದು? Today  Calendar  Your Daily Guide Today  Calendar  Your Daily Guide today special july 01 2025June 28 2025 Calendar Today Panchanga June 27 2025 June 26 2025 Kannada Panchanga June 25 2025 Astrology Forecast today rashi nakshatra in kannada today Horoscope June 24today panchanga june 23 today panchanga june 23 today panchangam in kannada June 23 2025 today calendar june 21 june 20/2025 ontikoppal panchanga nitya panchanga june dina vishesha today
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025:  ಇಂದಿನ ಜಾತಕ, ವೃತ್ತಿ ಕ್ಷೇತ್ರದಲ್ಲಿ ಪ್ರಗತಿ, ಇಲ್ಲಿದೆ ಸಂಪೂರ್ಣ ದಿನಭವಿಷ್ಯ :  ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ...
ಕ್ಲಿಕ್ ಮಾಡಿ