ಮಳೆ ನಿಂತ ಮೇಲೆ ಮಲೆನಾಡು ಕೇವಲ ಒಂದು ಪ್ರದೇಶವಲ್ಲ, ಅದೊಂದು ಮರೆಯಲಾಗದ ಅನುಭವ!

Shivamogga Malenadu Today

ಹಸಿರು ಹೊದ್ದ ಗದ್ದೆಗಳು, ಮಣ್ಣಿನ ಸುವಾಸನೆ, ಮತ್ತು ಮೋಡಗಳ ಮರೆಯಲ್ಲಿ ಇಣುಕುವ ಸೂರ್ಯನ ನಸುಬೆಳಕು – ಪ್ರಕೃತಿಯ ಈ ಅದ್ಭುತ ಲೋಕದಲ್ಲಿ ಕಾಲವೊಂದು ಕ್ಷಣ ನಿಂತುಬಿಡಲಿ ಅನಿಸುತ್ತದೆ. ಮಲೆನಾಡಿನ ಈ ಶಾಂತ ಮತ್ತು ಸುಂದರ ಪಯಣವನ್ನು ನೀವೂ ಅನುಭವಿಸಿ. 🌳✨ #Malnad #WesternGhats #MonsoonMagic #IncredibleKarnataka #NaturePhotography #Greenery #RainyDay #PeacefulVibes #TravelKarnataka #NatureLovers #InstagramReels #KarnatakaTourism #MalnadBeauty

ಮೇ 9 ಹಾಗೂ 10ರಂದು ನಗರದಲ್ಲಿ ಶಿವಮೊಗ್ಗ ಸಾಹಿತ್ಯ ಹಬ್ಬ, ಏನೆಲ್ಲಾ ಕಾರ್ಯಕ್ರಮ ಇರಲಿದೆ

Shivamogga Sahitya Habba on May 9 and 10

Shivamogga Sahitya Habba ಶಿವಮೊಗ್ಗ : ನಗರದ ಅಭಿವ್ಯಕ್ತಿ ಟ್ರಸ್ಟ್ ವತಿಯಿಂದ ಮೇ 9 ಮತ್ತು 10ರಂದು ಎರಡು ದಿನಗಳ ಕಾಲ ಕರ್ನಾಟಕ ಸಂಘದ ಆವರಣದಲ್ಲಿ ಅಕ್ಷರಗಳ ಸಂಭ್ರಮ- ಶಿವಮೊಗ್ಗ ಸಾಹಿತ್ಯ ಹಬ್ಬ ಎಂಬ ವಿಶಿಷ್ಟವಾದ ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿವ್ಯಕ್ತಿ ಟ್ರಸ್ಟ್‌ನ ಮುಖ್ಯಸ್ಥರಾದ ಡಾ. ಪಿ.ಆರ್. ಸುಧೀಂದ್ರ  ಹೇಳಿದರು. ಶಿವಮೊಗ್ಗ:  ಎರಡು ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​​ ಇರಲ್ಲ. ಎಲ್ಲಿ, ಯಾವಾಗ ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ಕುರಿತು … Read more

ಶಿವಮೊಗ್ಗ :  ಸರ್ಜಿ ಆಸ್ಪತ್ರೆ ಸೇರಿದಂತೆ ವಿವಿದೆಡೆ 2 ದಿನ ವಿದ್ಯುತ್​ ವ್ಯತ್ಯಯ

Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ನಗರದ ವಿವಿದೆಡೆ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ಹವಾಮಾನ ಮುನ್ಸೂಚನೆ: ಬಿರುಗಾಳಿ ಸಹಿತ ಮಳೆ ಸಾಧ್ಯತೆ ಎಲ್ಲೆಲ್ಲಿ ಕರೆಂಟ್​​ ಇರಲ್ಲ ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ … Read more

ಪಿಯುಸಿ ಪಾಸಾದವರಿಗೆ ಇಲ್ಲಿದೆ ನೋಡಿ ಉದ್ಯೋಗ ಮಾಹಿತಿ 

Direct Job Interview Axis Bank Recruitment Job Fair in Shivamogga Karnataka Prison Department Shivamogga Health Dept Recruitment 2026

ಶಿವಮೊಗ್ಗ:ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.11 ಬೆಳಗ್ಗೆ 10ಕ್ಕೆ ಪ್ರತಾಪ್ ಆರ್ಕಿಡ್, 2ನೇ ಮಹಡಿ, ದುರ್ಗಿಗುಡಿ ಜೈಲ್ ಸರ್ಕಲ್, ಡಿಸಿಬಿ ಬ್ಯಾಂಕ್ ಹತ್ತಿರ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ ಈ ನೇರ ಸಂದರ್ಶನದಲ್ಲಿ ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಕಂಪನಿ ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18 … Read more

ಶಿವಮೊಗ್ಗ: ಜಿಮ್​​ ಟ್ರೈನರ್​​ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ, ಮಾಸ್ಕ್​ ಮ್ಯಾನ್​ ಪರಾರಿ

Gym Trainer AttackedVinobanagar Police JNNCE Hostel Student Arrested i Construction House Robbery Missing Passenger Auto Case Filed After One Year Delay Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ: ನಗರದ ವಿನಾಯಕ ನಗರದ ಜಿಮ್ ಟ್ರೈನರ್ ಒಬ್ಬರ ಮೇಲೆ ಅನಾಮಧೇಯ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿನೋಬಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ: ಕಲ್ಯಾಣ ಮಂಟಪದಲ್ಲಿ ಚಿನ್ನ ಕಳ್ಳತನ ಮಾಡಿದ್ದ ಖದೀಮರು ಕೇವಲ 6 ಗಂಟೆಯಲ್ಲಿ ಅರೆಸ್ಟ್!  Gym Trainer Attacked ಘಟನೆ ವಿವರ  ಟ್ರೈನರ್ ರಾತ್ರಿ 9.10ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ತೆರಳಲು ಜಿಮ್‌ನಿಂದ ಹೊರಬಂದಿದ್ದರು. ಫುಟ್‌ಪಾತ್‌ನಲ್ಲಿ ನಿಲ್ಲಿಸಿದ್ದ ತಮ್ಮ ಬೈಕ್ ಹತ್ತಲು ರೆಡಿಯಾದಾಗ , … Read more

ಬೆಂಗಳೂರು-ಶಿವಮೊಗ್ಗ ರೈಲು ಪ್ರಯಾಣಿಕರ ಗಮನಕ್ಕೆ: ಈ ದಿನ ಹಲವು ರೈಲುಗಳ ಸಂಚಾರ ವ್ಯತ್ಯಯ

Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.

ಶಿವಮೊಗ್ಗ: ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯಾಪ್ತಿಗೆ ಬರುವ ಹಿರೇಹಳ್ಳಿ ಯಾರ್ಡ್‌ನಲ್ಲಿ ತುರ್ತು ಸುರಕ್ಷತಾ ಕಾರ್ಯ ಹಾಗೂ ಸಿಗ್ನಲಿಂಗ್ ಆಧುನೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 20ರಂದು ಬೆಂಗಳೂರು, ಶಿವಮೊಗ್ಗ ಹಾಗೂ ಮೈಸೂರು ಮಾರ್ಗವಾಗಿ ಸಂಚರಿಸುವ ಹಲವು ರೈಲುಗಳ ಸೇವೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಿಸಿದೆ. ಏರ್‌ಪೋರ್ಟ್ ನೈಟ್ ಲ್ಯಾಂಡಿಂಗ್ , ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸೇರಿ, ಸಮಗ್ರ ಸುದ್ದಿಗಳಿಗಾಗಿ ಇ-ಪೇಪರ್ ಓದಿ ರೈಲುಗಳ ಮಾರ್ಗ ಬದಲಾವಣೆ  ಮುಖ್ಯವಾಗಿ ಮೇ 20 ರಂದು … Read more

ಒಟಿಪಿ ಬಂದಿಲ್ಲ, Apk ಕ್ಲಿಕ್ ಮಾಡಿಲ್ಲ! ವಕೀಲರ ಖಾತೆಯಿಂದ 1 ಲಕ್ಷ ಮಾಯ! ಹೇಗಾಯ್ತು ಘಟನೆ

shimoga chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ /ಚಿಕ್ಕಮಗಳೂರು  ಸುದ್ದಿ /  ಓಟಿಪಿ ಕೊಟ್ಟು ಕೆಡಬೇಡರಿ ಎಂಬುದು ಸೈಬರ್​ ಯುಗದ ಹೊಸ ಗಾದೆ. ಆದರೆ ಇಲ್ಲೊಂದು ಪ್ರಕರಣದಲಲ್ಲಿ ಒಟಿಪಿ ಇಲ್ಲದೆ ವ್ಯಕೀಲರೊಬ್ಬರ ಅಕೌಂಟ್​ನಿಂದ ಹಣ ಕಂಡವರ ಅಕೌಂಟ್​ಗೆ ಹೋಗಿದೆ. ಹೌದು, ಚಿಕ್ಕಮಗಳೂರು ನಗರದ ಖಾಸಗಿ ಬ್ಯಾಂಕ್‌ನಲ್ಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟು ಸಾಲ ಪಡೆದಿದ್ದ ವಕೀಲರೊಬ್ಬರ ಬ್ಯಾಂಕ್ ಖಾತೆಯಿಂದ ಯಾವುದೇ ಒಟಿಪಿ ಅಥವಾ ಲಿಂಕ್‌ಗಳಿಲ್ಲದೆ ಲಕ್ಷಾಂತರ ರೂಪಾಯಿ ಹಣವನ್ನು ಸೈಬರ್ ವಂಚಕರು ದೋಚಿದ್ದಾರೆ. ಚಿಕ್ಕಮಗಳೂರು ಸುದ್ದಿ /ವಕೀಲರ ಖಾತೆಯಿಂದ 1 ಲಕ್ಷ ಮಾಯ! ಇಲ್ಲಿನ … Read more

ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್

ಬಸ್​ ನಿಲ್ದಾಣದಲ್ಲಿ ಮಹಿಳೆಯ ಕಿರಿಕ್! ಶಿವಮೊಗ್ಗ ಅಕ್ಕ ಪಡೆ ಎಂಟ್ರಿ! ಬದಲಾಯ್ತು ಸೀನ್ Shivamogga Akka Pade Rescues Mentally Ill Woman at Bus Stand

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಅಕ್ಕ ಪಡೆ ಮತ್ತೆ ಸುದ್ದಿಯಾಗಿದೆ. ಈ ಸಲ ಮತ್ತೊಮ್ಮೆ ಅಕ್ಕಪಡೆಯ ಸಿಬ್ಬಂದಿ ಮಾನವೀಯತೆ ಮೆರೆದಿದ್ದಾರೆ. ಅವರ ಕೆಲಸದ ಬಗ್ಗೆ ಸ್ವತಃ ಎಸ್​ಪಿ ನಿಖಿಲ್ ಬಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಿಜ, ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರನ್ನು ರಕ್ಷಿಸಿ, ಆಕೆಗೆ ಸೂಕ್ತ ಆಶ್ರಯ ಕಲ್ಪಿಸಿದೆ ಶಿವಮೊಗ್ಗ ಅಕ್ಕಪಡೆ ಶಿವಮೊಗ್ಗ ಅಕ್ಕ ಪಡೆಗಿದೆ ಮಾನವೀಯ ಮುಖ  ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಸ್​ ಪಿ ನಿಖಿಲ್ ಬಿ ಹೈ ಲೆವಲ್​ ಮೀಟಿಂಗ್! ಟೈಟ್ ಸೆಕ್ಯುರಿಟಿ! ಕಾರಣವೇನು?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಎಸ್​ ಪಿ ನಿಖಿಲ್ ಬಿ ಹೈ ಲೆವಲ್​ ಮೀಟಿಂಗ್! ಟೈಟ್ ಸೆಕ್ಯುರಿಟಿ! ಕಾರಣವೇನು? Yediyurappa Abhimanotsava Shivamogga SP Inspects Airport Security

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೇ 09ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಬಿಜೆಪಿಯ ವರಿಷ್ಟ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಆಗಮನಿಸಿದ್ದಾರೆ. ಹಲವರು ವಿಶೇಷ ವಿಮಾನಗಳ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಚಿತ್ರದುರ್ಗಕ್ಕೆ ತೆರಳಲಿದ್ದಾರೆ.  ಹೀಗಾಗಿ ಈ ಕಾರ್ಯಕ್ರಮದಲ್ಲಿ  ಭಾಗವಹಿಸಲು ಆಗಮಿಸುತ್ತಿರುವ ಗಣ್ಯ ವ್ಯಕ್ತಿಗಳ ಭದ್ರತೆಯ ಹಿತದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ. ಹೈ … Read more

ಆಪರೇಷನ್ ಸಿಂದೂರ್​ ಗೆ ಒಂದು ವರ್ಷ! ಸಂಸದ ಬಿ.ವೈ. ರಾಘವೇಂದ್ರ ಸುದ್ದಿಗೋಷ್ಟಿ! ಮಹತ್ವದ ಮಾತು!

ಆಪರೇಷನ್ ಸಿಂದೂರ್​ ಗೆ ಒಂದು ವರ್ಷ! ಸಂಸದ ಬಿ.ವೈ. ರಾಘವೇಂದ್ರ ಮಹತ್ವದ ಮಾತು! B.Y. Raghavendra statement Operation Sindoor

ಶಿವಮೊಗ್ಗ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯು ಕೇವಲ ಸೇನಾ ಕ್ರಮವಲ್ಲ, ಅದು ಭಾರತದ ಬಲಿಷ್ಟ ಸಂಕಲ್ಪದ ಸಂಕೇತವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯ ಪಟ್ಟಿದ್ದಾರೆ. ಆಪರೇಷನ್ ಸಿಂದೂರ್​ ಗೆ ಒಂದು ವರ್ಷ ಹಿನ್ನೆಲೆಯಲ್ಲಿ ಸಂಸದರ ಪ್ರತಿಕ್ರಿಯೆ ನಿನ್ನೆ ದಿನ ಶಿವಮೊಗ್ಗದ ಪ್ರೆಸ್ಟ್​ ಟ್ರಸ್ಟ್​ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್​ನಲ್ಲಿ ಅಮಾಯಕ ಭಾರತೀಯರ ಹತ್ಯೆ ಮಾಡಿದ ಉಗ್ರರಿಗೆ ಭಾರತ ನೀಡಿದ ದಿಟ್ಟ ಪ್ರತ್ಯುತ್ತರವೇ ಆಪರೇಷನ್ ಸಿಂದೂರ. ಈ ಬೃಹತ್ ಸೇನಾ ಕಾರ್ಯಾಚರಣೆ ನಡೆದು ಒಂದು … Read more