Shimoga Police 90th Blood Donation Camp

ಶಿವಮೊಗ್ಗ: ಖುದ್ದು ರಕ್ತದಾನ ಮಾಡಿ ಮಾದರಿಯಾದ ಎಸ್ಪಿ ನಿಖಿಲ್​ ಬಿ

ಶಿವಮೊಗ್ಗ :  ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಇಂದು  90ನೇ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶಿವಮೊಗ್ಗ: ನಗರದಲ್ಲಿ 2 ದಿನ ವಿದ್ಯುತ್ …

ಪೂರ್ತಿ ಓದಿ

Madhu Bangarappa Extra Grants for Schools

ಕನ್ನಡ ಶಾಲೆಗಳ ಉಳಿವೇ ನನ್ನ ಆದ್ಯತೆ: ಹೆಚ್ಚುವರಿ ಬಜೆಟ್‌ನಲ್ಲಿ ಅನುದಾನದ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ: ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಇಲಾಖೆಯ ಮುಂದಿರುವ ಏಕೈಕ ಮತ್ತು ಪ್ರಮುಖ ಗುರಿಯಾಗಿದ್ದು, ಬಜೆಟ್‌ನಲ್ಲಿ ಕೈಬಿಟ್ಟಿರುವ ಅನುದಾನವನ್ನು ಹೆಚ್ಚುವರಿ ಅನುದಾನದ …

ಪೂರ್ತಿ ಓದಿ

Power Cut Update Power Cut Update Power Cut in Shimoga Shivamogga Power Cut Power Cut Alert Power Cut ಶಿವಮೊಗ್ಗ: ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಏಪ್ರಿಲ್ 30 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ Shimoga Power Cut Power Cut Shimoga Power Cut Power Outage in Shivamogga

ಶಿವಮೊಗ್ಗ: ನಗರದಲ್ಲಿ 2 ದಿನ ವಿದ್ಯುತ್ ವ್ಯತ್ಯಯ

ಶಿವಮೊಗ್ಗ | ಶಿವಮೊಗ್ಗ ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 14 ಮತ್ತು 15 ರಂದು …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ: ಮಾ. 24ಕ್ಕೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಅಹೋರಾತ್ರಿ ಬೃಹತ್ ಧರಣಿ

ಶಿವಮೊಗ್ಗ |  ಶರಾವತಿ ಕಣಿವೆಯ ಸೂಕ್ಷ್ಮ ಪರಿಸರಕ್ಕೆ ಮಾರಕವಾಗಲಿರುವ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಪರಿಸರಕ್ಕಾಗಿ ನಾವು ಸಂಘಟನೆ ಮತ್ತು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ …

ಪೂರ್ತಿ ಓದಿ

Indigo Flights Suspended from Shivamogga to Bengaluru Shimoga IndiGo Flight Services to Stop from May 1

ಶಿವಮೊಗ್ಗ : ಮೇ 1ರಿಂದ ಇಂಡಿಗೋ ವಿಮಾನ ಸೇವೆ ಸ್ಥಗಿತ ಆಗುತ್ತಾ ?

ಶಿವಮೊಗ್ಗ:ಶಿವಮೊಗ್ಗದಿಂದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ. …

ಪೂರ್ತಿ ಓದಿ

Mobile Phone Jail Security Check

ಶಿವಮೊಗ್ಗ ಕೇಂದ್ರ ಕಾರಾಗೃಹದ ಇಬ್ಬರು ಜೀವಾವಧಿ ಕೈದಿ ಸೇರಿ ರಾಜ್ಯದೆಲ್ಲೆಡೆ 30 ಕೈದಿಗಳ ರಿಲೀಸ್!

ಮಲೆನಾಡು ಟುಡೆ ಸುದ್ದಿ / ರಾಜ್ಯದ ವಿವಿಧ ಕಾರಾಗೃಹಗಳಿಂದ 30 ಜೀವಾವಧಿ ಶಿಕ್ಷೆ ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಪ್ರತಿಯು ಮಲೆನಾಡು ಟುಡೆಗೆ ಲಭ್ಯವಾಗಿದ್ದು, …

ಪೂರ್ತಿ ಓದಿ

Unidentified Man Dies Farmers Alert New Income Tax Rules Financial Changes From April 1 Karnataka Police Shimoga Kote Marikamba Jatre 2026Shivamogga Health Dept Shimoga-Thirthahalli Road Traffic Diversion Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

ರೈತರ ಮಕ್ಕಳಿಂದ ಅರ್ಜಿ ಆಹ್ವಾನ! ಇದು ಉಪಯೋಗಕ್ಕೆ ಬರುತ್ತೆ!

ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ /  2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಅಧೀನದಲ್ಲಿರುವ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಹತ್ತು ತಿಂಗಳ ಕಾಲ ಉಚಿತ ತೋಟಗಾರಿಕೆ ತರಬೇತಿ …

ಪೂರ್ತಿ ಓದಿ

Did former DCM KS Eshwarappa inaugurate actress Karunya Gowda's Avira Ugadi Saree Habba which runs till March 15 at Royal Orchid in Shivamogga

ರಾಯಲ್​ ಆರ್ಕಿಡ್​ನಲ್ಲಿ ಕಾವ್ಯಗೌಡರ ಅವಿರ ಯುಗಾದಿ ಸೀರೆ ಹಬ್ಬ! ಏನಿದೆ ಸ್ಪೆಷಾಲಿಟಿ!

ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ / ನಗರದ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಚಲನಚಿತ್ರ ನಟಿ ಕಾರುಣ್ಯ ಗೌಡ ಅವರ ಒಡೆತನದ ‘ಅವಿರ’ ಉಡುಪು ಸಂಸ್ಥೆಯ ವತಿಯಿಂದ …

ಪೂರ್ತಿ ಓದಿ

Did the food consumed at the Chowdeshwari Jatra cause the severe outbreak of vomiting and diarrhea in Kargal instead of contaminated water

ಕಾರ್ಗಲ್​ನಲ್ಲಿ ವಾಂತಿ, ಭೇದಿಗೆ ಕಾರಣವಾಯಿತಾ! ಜಾತ್ರೆ ಐಟಎಮ್ಸ್? ಆಲೂ ರೋಲ್​,ಐಸ್​ಕ್ರೀಂ ಟೆಸ್ಟ್​, ಕಾಲರಾ ಶಂಕೆಗೆ ಬಗ್ಗೆ ಡಿಸಿ ಸ್ಪಷ್ಟನೆ!

vomiting and diarrhea in Kargal ಕಾರ್ಗಲ್​ನಲ್ಲಿ ಇತ್ತೀಚೆಗೆ ನಡೆದ ಚೌಡೇಶ್ವರಿ ಜಾತ್ರೆಯಲ್ಲಿ ಸೇವಿಸಿದ ಐಸ್‌ಕ್ರೀಂ ಹಾಗೂ ಆಲೂಗಡ್ಡೆಯ ತಿನಿಸುಗಳಿಂದ ಈ ಸಮಸ್ಯೆ ಉಂಟಾಗಿರುವ ಶಂಕೆ ಇದೆ. …

ಪೂರ್ತಿ ಓದಿ

Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.

ತಾಳಗುಪ್ಪ-ಕೆಎಸ್‌ಆರ್, ಶಿವಮೊಗ್ಗ ತುಮಕೂರು ಟ್ರೈನ್ ಸೇರಿದಂತೆ 2 ದಿನ 20 ಕ್ಕೂ ಹೆಚ್ಚು ರೈಲು ಸಂಚಾರದಲ್ಲಿ ಬದಲಾವಣೆ

train plans affected by the cancellations /ತುಮಕೂರು-ಊರುಕೆರೆ ಮಾರ್ಗದಲ್ಲಿ ರೈಲ್ವೆ ಕಾಮಗಾರಿ: ಶಿವಮೊಗ್ಗ, ಯಶವಂತಪುರ ಸೇರಿದಂತೆ ಹಲವು ರೈಲುಗಳ ಸಂಚಾರ ರದ್ದಾಗಲಿದೆ ಅಂತಾರ ರೈಲ್ವೆ ಪ್ರಕಟಣೆಯಲ್ಲಿ …

ಪೂರ್ತಿ ಓದಿ