Malenadu Today ePaper ಶಿವಮೊಗ್ಗದ ಸಮಗ್ರ ಆಗುಹೋಗುಗಳನ್ನು ತಿಳಿಯಲು ಮಲೆನಾಡು ಟುಡೆ ಇ-ಪೇಪರ್ ಓದಲು ಮರೆಯದಿರಿRead and Download Malenadu Today e-Paper Online

ಶಿವಮೊಗ್ಗದಲ್ಲಿ ನಡೆದ ಎಲ್ಲಾ ಟಾಪ್​​ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಿಮ್ಮ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮದ ಇವತ್ತಿನ ಮಲೆನಾಡು ಟುಡೆ ಜನ ಮನದ ಜೀವ ನದಿ ಈ ಪತ್ರಿಕೆಯನ್ನು …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಸಾಗರ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್​​ ವಶಕ್ಕೆ

ಸಾಗರ : ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗ್ತಾ ಇದೆ. ಈ ಹಿನ್ನೆಲೆ ಪೊಲೀಸರು ಗಾಂಜಾ ಸೇವನೆ ಮಾಡುತ್ತಿರುವವರ ವಿರುದ್ದ ಅನೇಕ ಸ್ವಯಂ ಪ್ರೇರಿತ …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿವಮೊಗ್ಗ:  ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ, ಕಾರಣವೇನು ಗೊತ್ತಾ,,?  

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾವಾಸ ಶಿಕ್ಷೆ ಹಾಗೂ ದಂಡ ವಿಧಿಸಿ …

ಪೂರ್ತಿ ಓದಿ

Death Penalty for Rapists Women Protest smg 

ಶಿವಮೊಗ್ಗ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ, ಮಹಿಳೆಯರ ಬೃಹತ್ ಪ್ರತಿಭಟನೆ

Death Penalty for Rapists ಶಿವಮೊಗ್ಗ : ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಅತ್ಯಾಚಾರಿಗಳಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ಗಲ್ಲು …

ಪೂರ್ತಿ ಓದಿ

New Passport Rules Birth Certificate Mandatory

ಪಾಸ್‌ಪೋರ್ಟ್ ನಿಯಮದಲ್ಲಿ ಬದಲಾವಣೆ, ಇನ್ಮುಂದೆ ಈ ಒಂದು ದಾಖಲೆ ಕಡ್ಡಾಯ!

New Passport Rules ಸರ್ಕಾರವು 1980ರ ಪಾಸ್‌ಪೋರ್ಟ್ ನಿಯಮಗಳಿಗೆ ಮಹತ್ವದ ತಿದ್ದುಪಡಿ ತಂದಿದ್ದು, ಜನ್ಮ ದಿನಾಂಕದ ಪುರಾವೆಗಾಗಿ ಹೊಸ ಮಾನದಂಡಗಳನ್ನು ಘೋಷಿಸಿದೆ. ಪಾಸ್‌ಪೋರ್ಟ್ (ತಿದ್ದುಪಡಿ) ನಿಯಮಗಳು 2025 …

ಪೂರ್ತಿ ಓದಿ

Bengaluru High Court Sharavathi Pumped Storage Project Legal Issue

ಮಕ್ಕಳ ಅಶ್ಲೀಲ ವಿಡಿಯೋ ಫೋನ್‌ನಲ್ಲಿದ್ದರೆ ಜೈಲು ಶಿಕ್ಷೆ ಫಿಕ್ಸ್​ : ಹೈಕೋರ್ಟ್ ಮಹತ್ವದ ತೀರ್ಪು

High Court ಬೆಂಗಳೂರು : ಮಕ್ಕಳ ಅಶ್ಲೀಲ ಚಿತ್ರ ಅಥವಾ ವಿಡಿಯೋಗಳನ್ನು ಮೊಬೈಲ್‌ನಲ್ಲಿ ಸಂಗ್ರಹಿಸಿಡುವುದು ಕೇವಲ ವೈಯಕ್ತಿಕ ವಿಚಾರವಲ್ಲ, ಅದು ಪೋಕ್ಸೋ ಮತ್ತು ಐಟಿ ಕಾಯ್ದೆಯಡಿ ಗಂಭೀರ …

ಪೂರ್ತಿ ಓದಿ

Bhadravathi Theft Case Delivery Boy Arrested

ಭದ್ರಾವತಿ ಪ್ರಕರಣ, ಬೆಂಗಳೂರು ಮೂಲದ ವ್ಯಕ್ತಿ ಅರೆಸ್ಟ್​, ಏನಿದು ಸುದ್ದಿ 

ಭದ್ರಾವತಿ : ಭದ್ರಾವತಿ ನಗರದ ಜನ್ನಾಪುರದಲ್ಲಿರುವ ಮನೆಯೊಂದಕ್ಕೆ ನುಗ್ಗಿ ಚಿನ್ನದ ಸರವನ್ನು ದೋಚಿದ್ದ ಬೆಂಗಳೂರು ಮೂಲದ  ಆರೋಪಿಯನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ಬೆಂಗಳೂರಿನ …

ಪೂರ್ತಿ ಓದಿ

Paddy Harvesting Machine Topples Near Thirthahalli

ತೀರ್ಥಹಳ್ಳಿ : ರಸ್ತೆ ಮಧ್ಯೆ ಪಲ್ಟಿಯಾದ ಭತ್ತದ ಕೊಯ್ಲು ಯಂತ್ರ 

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಇಂದು ಮುಂಜಾನೆ ಟ್ರಾಕ್ಟರ್‌ನಲ್ಲಿ ಸಾಗಿಸುತ್ತಿದ್ದ ಭತ್ತ ಕಟಾವು ಮಾಡುವ ಯಂತ್ರವೊಂದು ಆಕಸ್ಮಿಕವಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, …

ಪೂರ್ತಿ ಓದಿ

ಕಾಣೆಯಾದವ ಕೊಳೆತ ಸ್ಥಿತಿಯಲ್ಲಿ ಪತ್ತೆ! ಅಲ್ಲಾಗಿದ್ದೇನು!?

ಮಲೆನಾಡು ಟುಡೆ ಸುದ್ದಿ / ರಿಪ್ಪನ್‌ಪೇಟೆ / ಯುವಕನೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತನ ಗುರುತು ಸಹ ಪತ್ತೆಯಾಗಿದ್ದು 25 ವರ್ಷದ ಧನುಷ್ ಎನ್.ಎಸ್. ಎಂದು …

ಪೂರ್ತಿ ಓದಿ

woman canteen worker attacked and threatened by neighboring shop owners over a business rivalry at the Gopi Circle food court in Shivamogga.

ನಾನ್​ವೆಜ್​ ಪುಡ್​ಕೋರ್ಟ್​ನಲ್ಲಿ ಮಹಿಳಾ ವ್ಯಾಪಾರಿಗೆ ಮೇಲೆ ಹಲ್ಲೆ! ಜೀವ ಬೆದರಿಕೆ!

ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗದ ಸೀನಪ್ಪಶೆಟ್ಟಿ ಸರ್ಕಲ್​ ಬಳಿ ಇರುವ ನಾನ್​ವೆಜ್​ ಪುಡ್​ಕೋರ್ಟ್​ನಲ್ಲಿ ಮಹಿಳಾ ವ್ಯಾಪಾರಿಯೊಬ್ಬರು ಮತ್ತು ಆಕೆಯ ಅಂಗಡಿಯ ಹುಡುಗನ ಮೇಲೆ ಹಲ್ಲೆ …

ಪೂರ್ತಿ ಓದಿ