Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಭದ್ರಾವತಿ: ಅಡಿಕೆ ಮರ ಸಾಗಿಸುತ್ತಿದ್ದ ವೇಳೆ ಎತ್ತಿನ ಗಾಡಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ಭದ್ರಾವತಿ: ಅಡಿಕೆ ಮರವನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಎತ್ತಿನ ಗಾಡಿಯಿಂದ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭದ್ರಾವತಿಯಲ್ಲಿ ಜರುಗಿದೆ. ತಾಲ್ಲೂಕಿನ ಶರವಣ (53) ಎಂಬುವವರೇ …

ಪೂರ್ತಿ ಓದಿ

Sri Guddada Malleshwara Swami Jatre and Rathotsava in Mallapura on March 3ಹೊಳೆಹೊನ್ನೂರು ಸಮೀಪದ ಮಲ್ಲಾಪುರದಲ್ಲಿ ಮಾರ್ಚ್ 3 ರಂದು ನಡೆಯಲಿರುವ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವದ ವಿವರ ಇಲ್ಲಿದೆ.

ಹೊಳೆಹೊನ್ನೂರು / ನಾಳೆ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವ

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ/ ಹೊಳೆಹೊನ್ನೂರು: ಪಟ್ಟಣ ಸಮೀಪದ ಮಲ್ಲಾಪುರ ಗ್ರಾಮದ ಶ್ರೀ ಗುಡ್ಡದ ಮಲ್ಲೇಶ್ವರಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಮಾ.3 ರಂದು ನಡೆಯಲಿದೆ.  ನಾಳೆ …

ಪೂರ್ತಿ ಓದಿ

Unidentified Man Dies Farmers Alert New Income Tax Rules Financial Changes From April 1 Karnataka Police Shimoga Kote Marikamba Jatre 2026Shivamogga Health Dept Shimoga-Thirthahalli Road Traffic Diversion Shimoga APMC License Renewal Deadline set for February 28 ವರ್ತಕರೇ ಗಮನಿಸಿ: ಲೈಸೆನ್ಸ್ ನವೀಕರಣಕ್ಕೆ ಫೆಬ್ರವರಿ 28 ರವರೆಗೆ ಮಾತ್ರ ಅವಕಾಶ

ಇರಾನ್​ ಯುದ್ಧ, ಶಿವಮೊಗ್ಗ, ಚಿಕ್ಕಮಗಳೂರಿಗೆ ತುರ್ತು ಸಹಾಯವಾಣಿ ನಂಬರ್! ಇಲ್ಲಿದೆ ಮಾಹಿತಿ

Iran War Helpline Numbers Released for Shivamogga and Chikkamagaluru /ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ/ ಚಿಕ್ಕಮಗಳೂರು: ಯುದ್ಧ ಪೀಡಿತ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ …

ಪೂರ್ತಿ ಓದಿ

Malenadu Today ePaper

ಶಿಕ್ಷಣ ಸಚಿವರ ಹುಟ್ಟುಹಬ್ಬ, ಸಿಎಂ ಪರವಾಗಿ ಮಾರಿಕಾಂಬೆಗೆ ಮಡ್ಲಕ್ಕಿ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ

Private Bus Catches Fire in Hulikal Ghat

ಹುಲಿಕಲ್ ಘಾಟ್‌ನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ 

ಕುಂದಾಪುರದಿಂದಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್​ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹುಲಿಕಲ್​​ ಘಾಟಿಯಲ್ಲಿ ನಡೆದಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಆರಂಭ: …

ಪೂರ್ತಿ ಓದಿ

Shimoga Police Rescue 80-Year-Old Woman

ಶಿವಮೊಗ್ಗ: ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ 80 ವರ್ಷದ ವೃದ್ಧೆಯ ರಕ್ಷಣೆ

ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಜನಸಂದಣಿಯಲ್ಲಿ ನಾಪತ್ತೆಯಾಗಿದ್ದ 80 ವರ್ಷದ ವೃದ್ಧೆಯನ್ನು ಶಿವಮೊಗ್ಗ ಪೊಲೀಸರು  ಪತ್ತೆಹಚ್ಚಿ ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ. ಶಿವಮೊಗ್ಗ: …

ಪೂರ್ತಿ ಓದಿ

Araga Jnanendra Visits Sanketh's Family

ನನ್ನ ಮಗಳನ್ನು ಅಪಘಾತದಲ್ಲಿ ಕಳೆದುಕೊಂಡ ನೋವು ನನಗಿದೆ, ಆರಗ ಜ್ಞಾನೇಂದ್ರ

Araga Jnanendra ಶಿವಮೊಗ್ಗ: ನನ್ನ ಮಗಳಿಗೆ ಕೇವಲ 5 ವರ್ಷ ವಯಸ್ಸಾಗಿದ್ದಾಗ ಆಕೆಯನ್ನು ಅಪಘಾತದಲ್ಲಿ ಕಳೆದುಕೊಂಡು ನೋವನ್ನು ಅನುಭವಿಸಿದ್ದೇನೆ. ಮಕ್ಕಳನ್ನು ಕಳೆದುಕೊಂಡಾಗ ಪೋಷಕರಿಗೆ ಆಗುವ ವೇದನೆ ಏನು …

ಪೂರ್ತಿ ಓದಿ

SUDA Chairman HS Sundaresh Term Extended 

ಶಿವಮೊಗ್ಗ: ಸೂಡಾ ಅಧ್ಯಕ್ಷರಾಗಿ ಹೆಚ್.ಎಸ್. ಸುಂದರೇಶ್ ಅವಧಿ ವಿಸ್ತರಣೆ

ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್.ಎಸ್. ಸುಂದರೇಶ್ ಅವರ ಅಧಿಕಾರಾವಧಿಯನ್ನು ರಾಜ್ಯ ಸರ್ಕಾರವು ಮುಂದಿನ ಆದೇಶದವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.  ಸರ್ಕಾರ ಫೆ …

ಪೂರ್ತಿ ಓದಿ

Unidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಶಿಕಾರಿಪುರ: ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಇಬ್ಬರಿಗೆ ಜೈಲು ಶಿಕ್ಷೆ

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ …

ಪೂರ್ತಿ ಓದಿ