Urugaduru case CM Siddaramaiah Announces 15 Lakh

ಊರುಗಡೂರು ಬಾಲಕನ ಹತ್ಯೆ ಪ್ರಕರಣ: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Urugaduru case ಶಿವಮೊಗ್ಗ : ಶಿವಮೊಗ್ಗದ ಊರುಗಡೂರಿನಲ್ಲಿ ನಡೆದ 10ನೇ ತರಗತಿಯ ಅಪ್ರಾಪ್ತ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮೃತನ ಕುಟುಂಬಕ್ಕೆ ಪರಿಹಾರ ಘೋಷಿಸಿದೆ. …

ಪೂರ್ತಿ ಓದಿ

Train Servis ChangedChanged Shivamogga-Talaguppa Train train plans affected by the cancellations Marikamba Jatre Special Train Railway Halt Extended Railway Line Block: Shimoga-Bangalore Janshatabdi and Other Trains Cancelledರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸೇತುವೆ ಕಾಮಗಾರಿ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿದಂತೆ ಹಲವು ರೈಲುಗಳು ರದ್ದಾಗಿವೆ. ಪೂರ್ಣ ವಿವರ ಇಲ್ಲಿದೆ.

ಶಿವಮೊಗ್ಗ ಮಾರಿಕಾಂಬ ಜಾತ್ರೆ, ತಾಳಗುಪ್ಪ ಬೆಂಗಳೂರು ವಿಶೇಷ ಟ್ರೈನ್​

ಶಿವಮೊಗ್ಗ :  ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆ ಈಗಾಗಲೇ ಆರಂಭವಾಗಿದ್ದು, ಭಕ್ತಾದಿಗಳ ಸುಗಮ ಸಂಚಾರಕ್ಕಾಗಿ ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ತಾಳಗುಪ್ಪಕ್ಕೆ ಎರಡು ವಿಶೇಷ ಟ್ರಿಪ್‌ ರೈಲುಗಳನ್ನು …

ಪೂರ್ತಿ ಓದಿ

Mega Job Fair in Shimoga on Feb 27

ಶಿವಮೊಗ್ಗದಲ್ಲಿ ಬೃಹತ್ ಜಿಲ್ಲಾ ಮಟ್ಟದ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ, ಯಾವಾಗ

ಶಿವಮೊಗ್ಗ : ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಫೆಬ್ರವರಿ 27ರಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ …

ಪೂರ್ತಿ ಓದಿ

Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಸೊರಬ: ಚಾಲಕನನ್ನ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ; ಐವರ ವಿರುದ್ಧ ಎಫ್‌ಐಆರ್ ದಾಖಲು

ಸೊರಬ: ಕೆಲಸದ ವಿಚಾರವಾಗಿ ಉಂಟಾದ ಹಳೆಯ ಕಿರಿಕಿರಿ ಹಿನ್ನೆಲೆಯಲ್ಲಿ ಚಾಲಕನೋರ್ವನನ್ನು ಕಂಬಕ್ಕೆ ಕಟ್ಟಿ ಹಾಕಿ ರಾಡ್ ಹಾಗೂ ಕೋಲುಗಳಿಂದ ಹಲ್ಲೆ ನಡೆಸಿದ ಘಟನೆ ಸೊರಬ ಪಟ್ಟಣದ ಮೀನು …

ಪೂರ್ತಿ ಓದಿ

Hasirumakki Bridge Launch in date fix

ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಡೇಟ್​ ಫಿಕ್ಸ್​, ಲೋಕಾರ್ಪಣೆ ಯಾವಾಗ

ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಮೇ ತಿಂಗಳ ಅಂತ್ಯದೊಳಗೆ ಇದನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.  ವಿಶ್ವ ಎಐ …

ಪೂರ್ತಿ ಓದಿ

Mission Prakriti 10 Schools Win Best School Awards

ಮಿಷನ್ ಪ್ರಕೃತಿ: ಪರಿಸರ ಸಂರಕ್ಷಣೆಯಲ್ಲಿ ಸಾಧನೆ ಮಾಡಿದ ರಾಜ್ಯದ 10 ಶಾಲೆಗಳಿಗೆ ಅತ್ಯುತ್ತಮ ಶಾಲೆ ಪ್ರಶಸ್ತಿ ಗೌರವ

ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ (SSK) ಮತ್ತು ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್ (WWF) ಇಂಡಿಯಾ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಿಷನ್ ಪ್ರಕೃತಿ ತರಗತಿಯಿಂದ ಸಂರಕ್ಷಣೆಯತ್ತ …

ಪೂರ್ತಿ ಓದಿ

SSLC Exams Minister Madhu Bangarappa Inspires Students

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು | ಕೆ.ಆರ್. ಪುರಂನ ಎಸ್‌ಇಎ (SEA) ಪ್ರೌಢಶಾಲೆಯಲ್ಲಿ ಇಂದು ನಡೆದ ಎಸ್‌ಎಸ್‌ಎಲ್‌ಸಿ 3ನೇ ಪೂರ್ವ ಸಿದ್ಧತಾ ಪರೀಕ್ಷಾ ಕೇಂದ್ರಕ್ಕೆ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ …

ಪೂರ್ತಿ ಓದಿ

Colorful festival celebration with idol.

ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಆರಂಭ: ಭಕ್ತಸಮೂಹಕ್ಕೆ ಮಾರವ್ವನ ಮೊದಲ ದರ್ಶನ

Shivamogga Kote Marikamba Jatre 2026 ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಮಲೆನಾಡಿನ ಇತಿಹಾಸ ಪ್ರಸಿದ್ಧ ಶಿವಮೊಗ್ಗದ ಕೋಟೆ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವಕ್ಕೆ ಇಂದು …

ಪೂರ್ತಿ ಓದಿ

Shivamogga Malenadu Today

ಶಿವಮೊಗ್ಗ sSlC ವಿದ್ಯಾರ್ಥಿ ಹ#ತ್ಯೆ! ನಡೆದಿದ್ದೇನು? ಎಸ್​ಪಿ ಹೇಳಿದ್ದೇನು? MLA ಆಕ್ರೋಶ ಏಕೆ? ಪೂರ್ತಿ ಮಾಹಿತಿ

ಶಿವಮೊಗ್ಗ ನಗರದ ಹೊರವಲಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬನನ್ನು ಅಪ್ರಾಪ್ತ ಬಾಲಕರ ಗುಂಪೊಂದು ಹತ್ಯೆ ಮಾಡಿದೆ.ಈ ಘಟನೆ ಬೆನ್ನಲ್ಲೆ ನಿನ್ನೆ ರಾತ್ರಿಯೇ ಸಾಕಷ್ಟು ಬೆಳವಣಿಗೆ ನಡೆದಿದ್ದು, ಸ್ಥಳಕ್ಕೆ ಹಾಗೂ ಶವಾಗಾರಕ್ಕೆ …

ಪೂರ್ತಿ ಓದಿ

Malenadu Today ePaper

ಶಿವಮೊಗ್ಗ ಮಾರಿಜಾತ್ರೆ ಹೇಗಿದೆ ವ್ಯವಸ್ಥೆ ಪೂರ್ತಿ ವಿವರ ಇವತ್ತಿನ ಇ-ಪೇಪರ್​ ಓದಿ

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು …

ಪೂರ್ತಿ ಓದಿ