BIG BREAKING NEWS | ಗೋವಿನ ವಸ್ತು ಬಳಸಿ ಸಾಕುಪ್ರಾಣಿಗಳಿಗೆ ಆಹಾರ ತಯಾರಿಕೆ | ಕಾರ್ಖಾನೆ ಮೇಲೆ ರೇಡ್ | ಪ್ರಭಾವಿ ಮುಖಂಡರ ಫ್ಯಾಕ್ಟರಿನಾ ಅದು?

Malenadu Today

KARNATAKA NEWS/ ONLINE / Malenadu today/ Oct 12, 2023 SHIVAMOGGA NEWS

 

ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗದ ಇಂಡಸ್ಟ್ರೀಯಲ್​ ಏರಿಯಾದಲ್ಲಿರುವ ಫ್ಯಾಕ್ಟರಿಯೊಂದರ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ದಾಳಿಯಲ್ಲಿ ಮಹತ್ವದ ವಿಚಾರಗಳು ಹೊರಬೀಳುವ ಸಾಧ್ಯತೆ ಇದ್ದು, ಈ ದಾಳಿ ಕುತೂಹಲ ಮೂಡಿಸಿದೆ. 

ಶಿವಮೊಗ್ಗದ ನಿದಿಗೆ ಇಂಡಸ್ಟ್ರಿಯಲ್  ಏರಿಯಾದಲ್ಲಿ ಸಾಕು ಪ್ರಾಣಿಗಳಿಗೆ ನೀಡುವ ಆಹಾರವನ್ನು ತಯಾರು ಮಾಡುವ ಕಾರ್ಖಾನೆಯೊಂದು ಕಾರ್ಯ ನಿರ್ವಹಿಸುತ್ತಿದೆ. ಈ ಕಾರ್ಖಾನೆಯ ಮೇಲೆ ಇವತ್ತು ಪೊಲೀಸರು ರೇಡ್ ನಡೆಸಿದ್ದಾರೆ.  ಪ್ರಾಥಮಿಕ ಹಂತದಲ್ಲಿ ಸಿಕ್ಕ ಮಾಹಿತಿ ಪ್ರಕಾರ, ಗೋವುಗಳಿಗೆ ಸಂಬಂಧಿಸಿದ  ಬಳಸಿಕೊಂಡು ಸಾಕುಪ್ರಾಣಿಗಳಿಗೆ ಹಾಕುವ ಫೀಡ್​ಗಳನ್ನು ತಯಾರು ಮಾಡುತ್ತಿದ್ದರು ಎನ್ನಲಾಗಿದೆ . 

ಇದೇ ವಿಚಾರವಾಗಿ ಪೊಲೀಸ್ ಇಲಾಖೆ ದಾಳಿ ನಡೆಸಲಾಗಿದ್ದು, ಈ ಫ್ಯಾಕ್ಟರಿ ಶಿವಮೊಗ್ಗದಲ್ಲಿ ಪ್ರಭಾವಿ ವ್ಯಕ್ತಿಯವರದ್ದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಇನ್ನೂ ದೃಢ ಪಡಿಸಿಲ್ಲ. ದಾಳಿ ನಡೆಸಿರುವ ತಂಡ, ಫ್ಯಾಕ್ಟರಿಯ ಮಾಲಿಕತ್ವದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸ್ತಿದೆ. 

 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?


 

Share This Article