ದೆಹಲಿ ಸ್ಪೋಟ ಪ್ರಕರಣ : ಕಾಂಗ್ರೆಸ್​ ನಾಯಕರು ದೇಶದ ಪರವಾಗಿ ನಿಲ್ಲಬೇಕಿತ್ತು…? ಬಿವೈ ವಿಜಯೇಂದ್ರ 

Vijayendra Slams Congress 

Vijayendra Slams Congress ಶಿವಮೊಗ್ಗ: ದೆಹಲಿ ಬ್ಲಾಸ್ಟ್​  ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ತೋರಿಸಿ ದೇಶದ ಪರವಾಗಿ ನಿಲ್ಲಬೇಕಿತ್ತು ಆದರೆ ಕಾಂಗ್ರೆಸ್​ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಶಿವಮೊಗ್ಗ ನಗರದಲ್ಲಿ ಇಂದಿನಿಂದಲೇ ಭಾರೀ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಆದೇಶ : ಕಾರಣವೇನು ಇಂದು ನಗರದಲ್ಲಿ ನಡೆದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೆಹಲಿಯಲ್ಲಿ ನಡೆದ ಸ್ಫೋಟ ಪ್ರಕರಣವನ್ನು ಭಯೋತ್ಪಾದಕ ದಾಳಿ ಎಂದೇ ಹೇಳಬೇಕು. ಘಟನೆ ನಡೆದ ತಕ್ಷಣ ಗೃಹ ಸಚಿವರು ತಕ್ಷಣವೇ … Read more

ಆಂಜನೇಯ ಸ್ವಾಮಿಗೆ ಕೈ ಮುಗಿದು, ಅಲ್ಲಮ ಪ್ರಭು ಜನ್ಮಸ್ಥಳದಲ್ಲಿ ₹1 ಕೋಟಿ ಕಾಮಗಾರಿ ಆರಂಭಿಸಿದ ಬಿವೈ ಬ್ರದರ್ಸ್​!

Allama Prabhu Janmasthala B.Y. Raghavendra Launches Allama Prabhu Janmasthala Shiralakoppa Development ProjectMLA Vijayendra Pledges ₹1 Cr; Shivamogga News Today

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 15 2025:  ಶಿರಾಳಕೊಪ್ಪ ಅನುಭವ ಮಂಟಪದ ಅಲ್ಲಮಪ್ರಭು ದೇವರ ಜನ್ಮಸ್ಥಳ ಮತ್ತು ಅವರ ಗದ್ದುಗೆಯ ಕ್ಷೇತ್ರದ ಅಭಿವೃದ್ಧಿ  ಸುಮಾರು ₹1 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಬಿವೈ ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದ್ದಅಋಎ.   ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಸ್ಥಳೀಯ ಶಾಸಕ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸಂಸದ ರಾಘವೇಂದ್ರ ಅವರು ಕಾಮಗಾರಿಗೆ ಚಾಲನೆ ನೀಡಿದ ಅವರು ಬಳ್ಳಿಗಾವಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ತಾವು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.  ಶಾಸಕ ಬಿ.ವೈ. ವಿಜಯೇಂದ್ರ … Read more

ಬಿಎಸ್‌ವೈ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರ ಬ್ರೇಕ್‌ | ನಡೆದಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 20, 2024 ‌‌  ಬಿಎಸ್‌ವೈ ನಿಷ್ಟ ಬಣ ಆಯೋಜಿಸಲು ಮುಂದಾಗಿದ್ದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಡೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಬೃಹತ್ ಸಮಾವೇಶ ಮೂಲಕ ಆಚರಿಸಲು ಯೋಚಿಸಲಾಗಿತ್ತು. ಈ ಸಂಬಂಧ ನಿನ್ನೆ ಸಹ ಸಭೆ ನಡೆಸಿದ್ದ  ಮಾಜಿ ಸಚಿವರು, ಮಾಜಿ ಶಾಸಕರುಗಳು ಬಳಿಕ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದರು.  ಈ ವೇಳೆ … Read more

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ಗುಡ್‌ ನ್ಯೂಸ್‌ ಕೊಟ್ಟ ಹೈಕೋರ್ಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 18, 2024 ‌‌  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರವರ ವಿರುದ್ಧ ದಾಖಲಾಗಿದ್ದ FIR ಒಂದನ್ನು ಹೈಕೋರ್ಟ್‌ ರದ್ದು ಮಾಡಿದೆ. ಜಾರಿನಿರ್ದೇಶನಾಲಯದಿಂದ ತನಿಖೆ ನಡೆಸುವುದಾಗಿ ಬೆದರಿಕೆವೊಡ್ಡಿ ಖಾಸಗಿ ಕಂಪನಿಗಳಿಂದ ಚುನಾವಣಾ ಬಾಂಡ್ ಹೆಸರಿನಲ್ಲಿ ಕೋಟ್ಯಂತರ ಹಣ ಸುಲಿಗೆ ಮಾಡಿದ ಆರೋಪ ಸಂಬಂಧ ಎಫ್‌ಐಆರ್‌ ದಾಖಲಾಗಿತ್ತು.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಎಫ್‌ಐಆ‌ರ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.  ಪ್ರಕರಣ ಸಂಬಂಧ … Read more

ಬಿಎಸ್‌ವೈ ಬಣದ ಬಿಗ್‌ ಪ್ಲ್ಯಾನ್‌ | 20 ಲಕ್ಷ ಜನರನ್ನ ಸೇರಿಸಿ ಶಕ್ತಿಪ್ರದರ್ಶನಕ್ಕೆ ಸಿದ್ದತೆ | ಏನಿದು ವಿಶೇಷ

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 15, 2024 ‌‌ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿರುವ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರವರ ಬಣ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಹುಟ್ಟುಹಬ್ಬದ ವಿಶೇಷ ಆಚರಣೆಗೆ ಮುಂದಾಗಿದೆ. ಈ ಸಂಬಂಧ ನಿನ್ನೆ ನಡೆದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ 55 ಜನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ವಿಜಯೇಂದ್ರ ಪರವಾಗಿ … Read more

ಅಣ್ಣ ರಾಘವೇಂದ್ರ ಸೆಂಟ್ರಲ್ ಮಿನಿಸ್ಟರ್, ತಮ್ಮ ವಿಜಯೇಂದ್ರ ಮುಖ್ಯಮಂತ್ರಿ!

ಅಣ್ಣ ರಾಘವೇಂದ್ರ ಸೆಂಟ್ರಲ್ ಮಿನಿಸ್ಟರ್, ತಮ್ಮ ವಿಜಯೇಂದ್ರ ಮುಖ್ಯಮಂತ್ರಿ!

Shivamogga Mar 5, 2024 | elder brother Raghavendra , Central Minister,Vijayendra , Chief Minister.  |   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಣಪತಿ ಕೆರೆಯ ಸಮೀಪ ಈಡಿಗ ಸಮಾಜದ ವತಿಯಿಂದ ಶಕ್ತಿ ಸಾಗರ ಸಂಗಮ ಹಾಗೂ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದೆ. ಈ ಸಮಾರಂಭದಲ್ಲಿ ಅವದೂತ ವಿನಯ್ ಗುರೂಜಿ  ಸಂಸದ ಬಿ.ವೈ.ರಾಘವೇಂದ್ರ ಮಾಡಿರುವ ಕೆಲಸದಿಂದ ಅವರು ಪ್ರಮಾಣ ವಚನ ಸ್ವೀಕಾರ ಮಾಡ್ತಾರೆ, ಪ್ರಮಾಣವಾಗಿ ಹೇಳ್ತೇನೆ ಭಗವಂತ ಪ್ರಮಾಣ ವಚನ ಸ್ವೀಕಾರ ಮಾಡುವ … Read more

ನಾ ಮಾಡಿದ ಕೆಲಸಕ್ಕೆ ಕೂಲಿ ಕೊಡಿ ! ಹೀಗ್ಯಾಕೆ ಹೇಳಿದ್ರು ಸಂಸದ ಬಿ.ವೈ.ರಾಘವೇಂದ್ರ!? ಬಿವೈ ವಿಜಯೇಂದ್ರ ಹೇಳಿದ್ದೇನು?

SHIVAMOGGA  Mar 1, 2024    ಶಿಕಾರಿಪುರ ತಾಲೂಕಿಗೆ ನೀರಾವರಿ, ರೈಲ್ವೆ ಯೋಜನೆ ಜಿಲ್ಲಾ ಕೇಂದ್ರದಲ್ಲಿ ವಿಮಾನ ನಿಲ್ದಾಣ, ರೈಲ್ವೆ ಮೇಲ್ ಸೇತುವೆ ಸಹಿತ ಸಾಕಷ್ಟು ಕಾರ್ಯಕ್ರಮಗಳನ್ನು ತಾಲೂಕು ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ್ದೇನೆ. ನಾನು ಈಗ ನಿಮ್ಮ ಮುಂದೆ ಕೈಜೋಡಿಸಿ ಮಾಡಿದ ಕೆಲಸಕ್ಕೆ ಕೂಲಿಯನ್ನು ಕೇಳುತ್ತಿದ್ದೇನೆ ಎಂದು ಸಂಸದ ಬಿವೈ ರಾಘವೇಂದ್ರ ಮನವಿ ಮಾಡಿದ್ದಾರೆ.  ನಿನ್ನೆ ಶಿಕಾರಿಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು,   ಮುಂಬರುವ ಚುನಾವಣೆಯಲ್ಲಿ ನೀವು ನನಗೆ ನಿಮ್ಮ ಆಶೀರ್ವಾದ ಪೂರ್ವಕ ಮತ ನೀಡುವ … Read more

ಮಧು ಬಂಗಾರಪ್ಪ ಮುತ್ಸದ್ದಿ ಎಂದ ಬಿ.ವೈ.ವಿಜಯೇಂದ್ರ ಕುಮಾರ್ ಬಂಗಾರಪ್ಪರವರ ವಿಷಯದಲ್ಲಿ ಈ ಸುಳಿವು ಕೊಟ್ರು!

ಮಧು ಬಂಗಾರಪ್ಪ ಮುತ್ಸದ್ದಿ  ಎಂದ ಬಿ.ವೈ.ವಿಜಯೇಂದ್ರ ಕುಮಾರ್ ಬಂಗಾರಪ್ಪರವರ ವಿಷಯದಲ್ಲಿ ಈ ಸುಳಿವು ಕೊಟ್ರು!

SHIVAMOGGA  |  Jan 26, 2024  |  ಶಿವಮೊಗ್ಗಕ್ಕೆ ಇವತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂದಿದ್ದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪರವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರ. ಮಧು ಬಂಗಾರಪ್ಪರವರು ಮುತ್ಸದ್ದಿ ರಾಜಕಾರಣಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇವೆ ಎಂದಿದ್ದಾರೆ.    ಬಿ.ವೈ. ವಿಜಯೇಂದ್ರ ರಾಜ್ಯದ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿ ಇದ್ದಾರೆ ಎಂದ ಬಿ.ವೈ. ವಿಜಯೇಂದ್ರ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ. ಅಲ್ಲದೆ, … Read more

ಬಿಜೆಪಿ ಜಿಲ್ಲಾಧ್ಯಕ್ಷ ರ ಪಟ್ಟಿ ರಿಲೀಸ್! ಶಿವಮೊಗ್ಗ ಬಿಜೆಪಿಗೆ ಎರಡನೇ ಸಲ ಟಿ.ಡಿ.ಮೇಘರಾಜ್​ ಅಧ್ಯಕ್ಷ! ಪೂರ್ಣ ಲಿಸ್ಟ್​ ಇಲ್ಲಿದೆ

SHIVAMOGGA  |  Jan 15, 2024  |  ರಾಜ್ಯ ಬಿಜೆಪಿ 39 ಬಿಜೆಪಿ ಜಿಲ್ಲಾಧ್ಯಕ್ಷರನ್ನ ನೇಮಿಸಿದೆ.ಈ ಸಂಬಂಧ ಕುತೂಹಲ ಮೂಡಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಟಿ.ಡಿ.ಮೇಘರಾಜ್ ( Shivamogga BJP president TD Meghraj) ಎರಡನೇ ಅವಧಿಗೆ ಮುಂದುವರಿದಿದ್ದಾರೆ.  ಬಿಜೆಪಿ ಜಿಲ್ಲಾಧ್ಯಕ್ಷರು ಗಳ ಪಟ್ಟಿ  ಮೈಸೂರು ನಗರ-ಎಲ್.ನಾಗೇಂದ್ರ, ಮೈಸೂರುಗ್ರಾಮಾಂತರ- ಎಲ್.ರ್ಆ.ಮಹಾದೇವಸ್ವಾಮಿ, ಚಾಮರಾಜನಗರ- ಸಿ.ಎಸ್ .ನಿರಂಜನ್‌ಕುಮಾ‌ರ್, ಮಂಡ್ಯ – ಇಂದ್ರೇಶ್‌ಕುಮಾರ್, ಹಾಸನ- ಸಿದ್ದೇಶ್ ನಾಗೇಂದ್ರ, ಕೊಡಗು- ರವಿ ಕಾಳಪ್ಪ,  ದಕ್ಷಿಣ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು