idgah maidan : ಆಟದ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಡಿ | ಕೆ.ಇ ಕಾಂತೇಶ್

idgah maidan

idgah maidan : ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದ ಜಾಗದಲ್ಲಿ ಇರುವ ಮೈದಾನದಲ್ಲಿ ಮುಸ್ಲಿಮರು ಪ್ರತಿಭಟನೆ ಮಾಡಲು ಅವಕಾಶ ಕೊಡಬಾರದು ಎಂದು ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಕೆ.ಇ ಕಾಂತೇಶ್​ ಆಗ್ರಹಿಸಿದರು. idgah maidan : ಅವಕಾಶ ಕಲ್ಪಿಸಿಕೊಟ್ಟರೆ ಉಗ್ರ ಹೋರಾಟ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಹಿಂದೂಗಳ ಹೋರಾಟದಿಂದ ಜಿಲ್ಲಾಧಿಕಾರಿಗಳ ಮುಂಭಾಗದಲ್ಲಿರುವ ಆಟದ ಮೈದಾದಲ್ಲಿ ಹಾಕಲಾಗಿದ್ದ ಬೇಲಿಯನ್ನು ತೆರವುಗೊಳಿಸಲಾಗಿದೆ.ಆದರೆ ಈಗ ಅಲ್ಲಿ ಮತ್ತೊಂದು ಸಮಸ್ಯೆ ಉಂಟಾಗಿದೆ. ಮುಸ್ಲಿಮ್​ ಸಂಘಟನೆಯೊಂದು ಡಿಸಿ ಕಚೇರಿ ಮುಂಭಾಗದಲ್ಲಿರುವ ಮೈದಾನದಲ್ಲಿ … Read more

cm siddaramaiah : ಸಿಎಂ ಸಿದ್ದರಾಮಯ್ಯರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದೀರ : ಕೆ.ಎಸ್​ ಈಶ್ವರಪ್ಪ ಪ್ರಶ್ನೆ

cm siddaramaiah

cm siddaramaiah : ಸಿಎಂ ಸಿದ್ದರಾಮಯ್ಯರವರು ಹೈಕಮಾಂಡ್​ ನಾಯಕರ ಮಾತನ್ನೇ ಕೇಳದಿದ್ದ ಮೇಲೆ ಅವರನ್ನು ಪಕ್ಷದಲ್ಲಿ ಏಕೆ ಇಟ್ಟುಕೊಂಡಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಪ್ರಶ್ನಿಸಿದರು. ಇಂದು ಶಿವಮೊಗ್ಗದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರು ಕಾಶ್ಮೀರದ ಸಿಎಂರವರನ್ನು, ತಮ್ಮ ಪಕ್ಷಕ್ಕೆ ಮಾರ್ಗದರ್ಶಕರನ್ನಾಗಿ ಕರೆಸಿಕೊಂಡು ಪಕ್ಷದ ಮುಖಂಡರಿಗೆ ಮಾರ್ಗದರ್ಶನ ಒದಗಿಸಬೇಕು ಎಂದು ಸಲಹೆ ನೀಡಿದರು. ಈ ಮೂಲಕ ಕಾಂಗ್ರೆಸ್​ ಮುಖಂಡರು ಆಡುತ್ತಿರುವ ಮಾತುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ … Read more

sn channabasappa : ಅಮಾನತ್ತಾದ ಶಾಸಕರು ಕೆಡಿಪಿ ಸಭೆಗೆ ಬರಬಹುದೇ | ಬಲ್ಕೀಶ್​ ಭಾನು ಪ್ರಶ್ನೆ, ಚನ್ನಬಸಪ್ಪ ಕೆಂಡಾಮಂಡಲ

sn channabasappa

sn channabasappa : ವಿಧಾನಭೆಯಲ್ಲಿ ಅಮಾನತಾದ ಶಾಸಕ ಕೆಡಿಪಿ ಸಭೆಗೆ ಬರಬಹುದೇ  ಎಂದು ವಿಧಾನ ಸಭೆ ಸದಸ್ಯೆ ಬಲ್ಕೀಶ್​​ ಬಾನು ಪ್ರಶ್ನಿಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. sn channabasappa : ಸಭೆಯಲ್ಲಿ ನಡೆದಿದ್ದೇನು ಶಿವಮೊಗ್ಗ ನಗರ ಶಾಸಕ ಎಸ್​ ಎನ್​ ಚೆನ್ನಬಸಪ್ಪ  ವಿಧಾನ ಸಭೆ ಕಲಾಪದ ವೇಳೆ ಅಮಾನತು ಗೊಂಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಆಯೋಜಿಸಲಾಗಿದ್ದ  ಕೆಡಿಪಿ ಸಭೆಗೆ ಆಹ್ವಾನದ ಮೇರೆಗೆ ಚನ್ನಬಸಪ್ಪ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್​ ಸದಸ್ಯೆ ಬಲ್ಕೀಶ್​ ಬಾನು ಎತ್ತಿದ … Read more

mp renukacharya : ಒವೈಸಿಯನ್ನು ಹೊಗಳಿ ಸಿದ್ದರಾಮಯ್ಯರನ್ನು ತೆಗಳಿದ ಎಂಪಿ ರೇಣುಕಾಚಾರ್ಯ

mp renukacharya

mp renukacharya : ಓವೈಸಿ ಅಸಾದುದ್ದೀನ್​ ಧರ್ಮದ ಆಧಾರದ ಮೇಲಿನ ದಾಳಿಯನ್ನ ಖಂಡಿಸಿದ್ದಾರೆ. ಆದರೆ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ ಇದನ್ನು ಖಂಡಿಸುವ ಕೆಲಸವನ್ನು ಮಾಡಲಿಲ್ಲ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದರು. ಕಾಶ್ಮೀರದಲ್ಲಿ ಉಗ್ರರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್​ ರಾವ್ ​ರವರ ಕುಟುಂಬಕ್ಕೆ ಇಂದು ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಸರಿಯಿಲ್ಲ. ಇವರೊಂದಿಗೆ ಗೃಹ ಸಚಿವ ಪರಮೇಶ್ವರ್ ಕೂಡ ಸಾಥ್ … Read more

cm siddaramaiah: ಪ್ರತಿಭಟನಾ ಸಭೆಯಲ್ಲಿ ಎಸ್ಪಿ ವಿರುದ್ದ ಸಿಎಂ ಗರಂ | ಆಗಿದ್ದೇನು

cm siddaramaiah

cm siddaramaiah : ಬೆಳಗಾವಿಯ ಸಿ ಪಿ ಎಡ್​ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಎಸ್ಪಿ ಮೇಲೆ ಗರಂ ಆದ ಘಟನೆ ನಡೆಯಿತು. cm siddaramaiah : ನಡೆದಿದ್ದೇನು ಇಂದು ಬೆಳಗಾವಿಯ ಸಿ ಪಿ ಎಡ್​ ಮೈದಾನದಲ್ಲಿ ಕಾಂಗ್ರೆಸ್​ ಪಕ್ಷದ ವತಿಯಿಂದ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ದ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಬೆಲೆ ಏರಿಕೆ ಕಾಶ್ಮೀರದಲ್ಲಿ ಉಗ್ರರ ದಾಳಿ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತಾಗಿ ಭಾಷಣವನ್ನು ಮಾಡುತ್ತಿದ್ದರು. ಆವೇಳೆ ಬಿಜೆಪಿಯ … Read more

ks eshwarappa : ಪಾಕಿಸ್ತಾನ ವಿಶ್ವದ ಭೂಪಟದಲ್ಲಿ ಇರಲ್ಲ | ಕೆ ಎಸ್​ ಈಶ್ವರಪ್ಪ

ks eshwarappa

ks eshwarappa : ಮುಂದೊಂದು ದಿನ ಪಾಕಿಸ್ತಾನ ವಿಶ್ವದ ಭೂಪಟದಲ್ಲಿ ಇರಲ್ಲ, ಅವರಿಗೆ ಕುಡಿಯೋಕೆ ನೀರು ಸಹ ಸಿಗುವುದಿಲ್ಲ ಎಂದು ಮಾಜಿ ಡಿ ಸಿ ಎಂ ಕೆ ಎಸ್​ ಈಶ್ವರಪ್ಪ ಪಾಕಿಸ್ತಾನದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಉಗ್ರರ ದಾಳಿ ಇಡೀ ಪ್ರಪಂಚದ ಗಮನ ಸೆಳೆದಿದೆ. ಘಟನೆ ಬೆನ್ನಲ್ಲೆ ಇಡೀ ಹಿಂದೂ ಸಮಾಜ ಒಂದಾಗಿದೆ. ಇಂತಹ ಸಂಕಷ್ಟದ ಸಮಯದಲ್ಲೂ ಕೂಡ ಎಲ್ಲಾ ಪಕ್ಷಗಳು ಕೇಂದ್ರ ಸರ್ಕಾರದ ಜೊತೆಯಲ್ಲಿ ಒಗ್ಗೂಡಿದ್ದು ಸಂತೋಷದ … Read more

mla sn channabasappa : ರಾಬರ್ಟ್ ವಾದ್ರಾ ವಿರುದ್ಧ ಶಿವಮೊಗ್ಗ ನಗರ ಶಾಸಕ ಎಸ್​​ಎನ್ ಚನ್ನಬಸಪ್ಪ ಆಕ್ರೋಶ!

political news ಸಿಎಂ ಡಿಸಿಎಂ ಗೆ ಕೃತಜ್ಞತೆ

mla sn channabasappa | ಕಾಂಗ್ರೆಸ್ ನಾಯಕಿ ಪ್ರಿಯಾಂಕಾರವರ ಪತಿ ರಾಬರ್ಟ್ ವಾದ್ರಾರವರ ವಿರುದ್ಧ ಶಿವಮೊಗ್ಗದಲ್ಲಿ ನಗರ ಶಾಸಕ ಎಸ್ಎನ್ ಚೆನ್ನಬಸಪ್ಪ  ಆಕ್ರೋಶ ಹೊರಹಾಕಿದ್ದಾರೆ. ಅವರು ಉಗ್ರರಿಗೆ ಶಕ್ತಿ ತುಂಬುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಬರ್ಟ್​ ವಾದ್ರಾರವರ ಹೇಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ ಎಂದರು. ಅವರು ಒರ್ವ ಸಂಸದೆಯ  ಪತಿಯಾದ  ಮಾತ್ರಕ್ಕೆ ಇಂಥಹ ಹೇಳಿಕೆ ಕೊಡುವುದು ಸರಿಯಲ್ಲ ಎಂದರು. ಪ್ರಸ್ತುತ ಸನ್ನಿವೇಶದಲ್ಲಿ ಇಡೀ … Read more

Madhu bangarappa : ಸಚಿವರಿಗೆ ಎದುರಾಯ್ತು ಆಕಸ್ಮಿಕ ಘಟನೆ | ಕಾರಿನಿಂದ ಇಳಿದವರು ಏನು ಮಾಡಿದ್ರು ಗೊತ್ತಾ?

Madhu bangarappa

Madhu bangarappa : ಜಿಲ್ಲಾಪ್ರವಾಸದಲ್ಲಿರುವ ಸಚಿವ ಮಧು ಬಂಗಾರಪ್ಪರವರು ನಿನ್ನೆ ದಿನ ಸೊರಬದ ಕುಪ್ಪಗಡ್ಡೆ ಸಮೀಪ ತೆರಳುತ್ತಿದ್ದ ಬೈಕ್​​​ ಕಾರು ಡಿಕ್ಕಿಯಾಗಿ ಅಪಘಾತವಾಗಿದ್ದ ಜಾಗದಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು. ತಮ್ಮ ಕಾರಿನಲ್ಲಿಯೇ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಈ ವೇಳೆ ಸಚಿವರು ತೋರಿದ ಕಾಳಜಿ, ಅಲ್ಲಿದ್ದವರ ಮೆಚ್ಚುಗೆ ಪಾತ್ರವಾಯಿತು. Madhu bangarappa : ಮಧು ಬಂಗಾರಪ್ಪ ಕುಪ್ಪಗಡ್ಡೆ ಗ್ರಾಮದಲ್ಲಿ ನಿನ್ನೆ ಸೋಮವಾರ ಕಾರು ಮತ್ತು ಬೈಕ್ ನಡುವೆ ಆಕ್ಸಿಡೆಂಟ್​ ಆಗಿತ್ತು. ಈ ಅಪಘಾತದಲ್ಲಿ ವಾಹನದಲ್ಲಿದ್ದವರು … Read more

ಈದ್ಗಾ ಮೈದಾನದ ವಿಚಾರವಾಗಿ ಲೋಕಾಯುಕ್ತ & ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಬೇಟಿ ಮಾಡುತ್ತೇವೆ | ಕೆ ಎಸ್‌ ಈಶ್ವರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 11, 2025 ಶಿವಮೊಗ್ಗ ಜಿಲ್ಲಾ ಕಚೇರಿ ಮುಂಬಾಗದಲ್ಲಿರುವ ಆಟದ ಮೈದಾನದ ವಿಚಾರವಾಗಿ ಜಿಲ್ಲಾಧಿಕಾರಿಗಳ ನಿರ್ಧಾರ ಸರಿಯಿಲ್ಲ. ಈ ವಿಚಾರದ ಕುರಿತಾಗಿ ಲೋಕಾಯುಕ್ತರು ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳನ್ನ ಭೇಟಿ ಮಾಡಿ ದೂರು ನೀಡಲಿದ್ದೇವೆ ಎಂದು ಮಾಜಿ ಡಿ ಸಿ ಎಂ ಕೆ ಎಸ್‌ ಈಶ್ವರಪ್ಪ ಹೇಳಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಆಟದ ಮೈದಾನದ ಬಗ್ಗೆ … Read more

ಶ್ರಮದಾನ ಎಂದರೆ ಮಧು ಬಂಗಾರಪ್ಪರಿಗೆ ಇಷ್ಟ ಏಕೆ ? ಸರ್ಕಾರಿ ಶಾಲೆ ಜೀರ್ಣೋದ್ಧಾರಕ್ಕೆ ಟೊಂಕಕಟ್ಟಿ ನಿಂತ ಸಚಿವ  

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 7, 2025 ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಇತರೆ ರಾಜಕಾರಣಿಗಳಿಗಿಂತ ಕೊಂಚ ಭಿನ್ನ. ಶೋ ಅಪ್ ರಾಜಕಾರಣಿಯಂತೂ ಖಂಡಿತ ಅಲ್ಲ. ಜಿಲ್ಲೆಯ ಜ್ವಲಂತ ಸಮಸ್ಯೆ ಶರಾವತಿ ಮುಳುಗಡೆ ಸಂತ್ರಸ್ಥರ ಬಹುದಿನದ ಭೂ ಹಕ್ಕಿನ ಬೇಡಿಕೆಯನ್ನ ಈಡೇರಿಸಲು ಟೊಂಕಕಟ್ಟಿ ನಿಂತಿದ್ದಾರೆ. ಶೋಷಿತರ ಪರ ಯಾವುದೇ ಹೋರಾಟ ಪ್ರತಿಭಟನೆ ಎಂದರೆ ಅದರಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುತ್ತಾರೆ. ದಂಡಾವತಿ ವಿರೋಧಿ ಹೋರಾಟದಿಂದ ಹಿಡಿದು ಕೆರೆಹಳ್ಳಿ ಬಗರ್ ಹುಕುಂ ರೈತರ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು