ಜೆಡಿಎಸ್‌ ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ ನಿಧನ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 7, 2025 ಶಿವಮೊಗ್ಗ | ಜಿಲ್ಲಾ ಜೆಡಿಎಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ  (62) ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದು, ತಮ್ಮ ಪುತ್ರ ಪುತ್ರಿ ಪತ್ನಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ ಅನೇಕ ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ ಜಿಲ್ಲಾ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಸಿದ್ದಪ್ಪ ನಿಧನಕ್ಕೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ವಿವಿಧ ಸಂಘ … Read more

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮಧು ಬಂಗಾರಪ್ಪ | ಹೇಳಿದ್ದೇನು

madhu bangarappa today madhu bangarppa in shivamoggamadhu Bangarappa madhu bangarappa

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 5, 2025 ಶಿವಮೊಗ್ಗ | ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಶಾಟ್‌ ಪುಟ್‌ ಎಸೆಯುವ ಮೂಲಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ  ಚಾಲನೆ ನೀಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ  ಶಿವಮೊಗ್ಗ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏಪ್ರಿಲ್‌ 05 ಹಾಗೂ … Read more

ರಕ್ತದ ಕೊನೆ ಹನಿ ಇರುವವರೆಗೂ ಆ ಜಾಗದ ವಿಚಾರವಾಗಿ ಹೋರಾಟ ಮಾಡುತ್ತೇನೆ | ಕೆ ಎಸ್‌ ಈಶ್ವರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 5, 2025 ಶಿವಮೊಗ್ಗ | ರಕ್ತದ ಕೊನೆ ಹನಿ ಇರುವವರೆಗೂ ಆಟದ ಮೈದಾನ ( ಈದ್ಗಾ ಮೈದಾನ) ದ ವಿಚಾರವಾಗಿ ನಾವು ಹೋರಾಟ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ತಿಳಿಸಿದರು.  ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾವಿದಲ್ಲಿರುವ ಈದ್ಗಾ ಮೈದಾನದಲ್ಲಿ ಬ್ಯಾರಿಗೇಡ್‌ ಹಾಕಿರುವುದನ್ನು ವಿರೋದಿಸಿ ಇಂದು ರಾಷ್ಟ್ರ ಭಕ್ತ ಬಳಗದ ವತಿಯಿಂದ ಕೆ ಎಸ್‌ ಈಶ್ವರಪ್ಪನವರ ನೇತೃತ್ವದಲ್ಲಿ ನಮ್ಮ ಆಟದ ಮೈದಾನ ನಮ್ಮ … Read more

ಈದ್ಗಾ ಮೈದಾನ ವಿವಾದ, ಜಿಲ್ಲಾಡಳಿತಕ್ಕೆ 3 ದಿನದ ಗಡುವು | ಎಸ್ ಎನ್ ಚನ್ನಬಸಪ್ಪ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 5, 2025 ಶಿವಮೊಗ್ಗ | ಈದ್ಗಾ ಮೈದನದಲ್ಲಿ ಹಾಕಿರುವ ಬ್ಯಾರಿಗೇಡ್ ಗಳನ್ನು ಜಿಲ್ಲಾಡಳಿತ ಏಪ್ರಿಲ್ 8ರ ಒಳಗಾಗಿ ತೆರವುಗೊಳಿಸದೇ ಇದ್ದರೆ ಬಿಜೆಪಿ ವತಿಯಿಂದ ಬೃಹತ್ ಹೋರಾಟ ಕೈಗೊಳ್ಳುತ್ತೇವೆ ಎಂದು ಶಿವಮೊಗ್ಗ ಶಾಸಕರಾದ ಎಸ್‌ ಎನ್ ಚನ್ನಬಸಪ್ಪ ಎಚ್ಚರಿಸಿದರು.  ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ನಗರದಲ್ಲಿ ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲಪಟಾಯಿಸುವ ಕಾರ್ಯ ಸಾಕಷ್ಟು ವರ್ಷಗಳಿಂದ ನಡೆಯುತ್ತಾ ಬರುತ್ತಿದೆ. ಕೆಲವರು … Read more

ಈಶ್ವರಪ್ಪ ತೋರಿಸಿದ ಸಿಡಿಪಿ ಮ್ಯಾಪ್‌ನಲ್ಲಿ ಈದ್ಗಾ ಮೈದಾನಕ್ಕೆ ಯಾವ ಬಣ್ಣವಿದೆ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 3, 2025 ಶಿವಮೊಗ್ಗದ ಈದ್ಗಾ ಮೈದಾನದ ಜಾಗ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ.. ಮೈದಾನಕ್ಕೆ ಬೇಲಿ ಹಾಕಿದ ಬಳಿಕ ಹಿಂದೂ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಬಳಿಕ ಜಿಲ್ಲಾ ರಕ್ಷಣಾಧಿಕಾರಿಗಳು ತಾವೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು, ಅದಾದ ಬಳಿಕ ಇದೀಗ ಪೊಲೀಸರು ಈದ್ಗಾ ಮೈದಾನದ ಸುತ್ತ ಬ್ಯಾರಿಗೇಡ್‌ಗಳನ್ನು ಅಳವಡಿಸಿದ್ದಾರೆ. ಇಷ್ಟು ದಿನ ಯಾರೂ ಸಹ ಹೆಚ್ಚಾಗಿ ಗಮನ ಕೊಡದ ಆ ಜಾಗ ಈಗ … Read more

ಈದ್ಗಾ ಮೈದಾನ ವಿಚಾರ, ರಾಷ್ಟ್ರ ಭಕ್ತ ಬಳಗದ ವತಿಯಿಂದ ಬೃಹತ್‌ ಪ್ರತಿಭಟನೆ | ಈಶ್ವರಪ್ಪ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 3, 2025 ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿರುವ ಜಾಗ  ಮಹಾನಗರ ಪಾಲಿಕೆಯ ಸ್ವತ್ತಾಗಿದ್ದು ಅದನ್ನು ಉಳಿಸುವ ದೃಷ್ಟಿಯಿಂದ ಏಪ್ರಿಲ್ 05 ರಂದು ಬೆಳಿಗ್ಗೆ 10:30 ಕ್ಕೆ ರಾಷ್ಟ್ರಭಕ್ತ ಬಳಗದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ರಾಷ್ಟ್ರ ಭಕ್ತ ಬಳಗದ ಸಂಚಾಲಕರಾದ ಕೆ ಎಸ್ ಈಶ್ವರಪ್ಪ ತಿಳಿಸಿದರು.  ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ನಗರದಲ್ಲಿ ಡಿಸಿ … Read more

ಬೆಲೆ ಏರಿಕೆ ವಿರುದ್ದ ಬಿಜೆಪಿ ಬೃಹತ್ ಅಹೋರಾತ್ರಿ  ಜನಾಕ್ರೋಶ ಧರಣಿ‌ | ಎಸ್‌ ಎನ್‌ ಚೆನ್ನಬಸಪ್ಪ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 1, 2025 ಶಿವಮೊಗ್ಗ | ಕಾಂಗ್ರೆಸ್‌ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಮಾಡುತ್ತಿರುವ ಬೆಲೆ ಏರಿಕೆಯನ್ನು ವಿರೋದಿಸಿ ಏಪ್ರಿಲ್‌ 2 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಅಹೋರಾತ್ರಿ ಜನಾಕ್ರೋಶ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಶಾಸಕ ಎಸ್‌ ಎನ್‌ ಚೆನ್ನಬಸಪ್ಪ ತಿಳಿಸಿದರು. ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ದುರ್ಬುದ್ಧಿ ಮುಂದುವರೆಸುವ ಪ್ರಯತ್ನ ಮಾಡುತ್ತಿದೆ. … Read more

ಒಳ ಮೀಸಲಾತಿ ಜಾರಿಗೆ ಆತುರದ ನಿರ್ಧಾರ ಸರಿಯಲ್ಲ | ಡಿ.ಆರ್. ಗಿರೀಶ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 29, 2025 ಶಿವಮೊಗ್ಗ |  ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿಗಳ, ಉಪ ಜಾತಿಗಳ ವೈಜ್ಞಾನಿಕ ದತ್ತಾಂಶಗಳನ್ನು ಸಂಗ್ರಹಿಸಿ ನಂತರ ಜಾರಿ ಮಾಡಬೇಕು. ಆತುರದ ನಿರ್ಧಾರ ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ಗಿರೀಶ್ ಹೇಳಿದರು. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೆ … Read more

ಪ್ರಧಾನಿ ಮೋದಿ ಆ  ಹೇಳಿಕೆ ಕೊಟ್ಟರೆ 10 ದಿನದಲ್ಲಿ ಅವರನ್ನು ಕೆಳಗಿಳಿಸುತ್ತಾರೆ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 29, 2025 ಶಿವಮೊಗ್ಗ | ಆರ್‌ ಎಸ್‌ ಎಸ್‌ ನ ಚಿಂತನಾ ಗಂಗ ಪುಸ್ತಕದ ವಿರುದ್ದ ಪ್ರಧಾನಿ ಮೋದಿ ಹೇಳಿಕೆ ಕೊಟ್ಟರೆ ಹತ್ತು ದಿನದಲ್ಲಿ ಪ್ರಧಾನಿ ಸ್ಥಾನದಿಂದ ಅವರನ್ನು ಕೆಳಗಿಳಿಸುತ್ತಾರೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ತಿಳಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಆರ್‌ ಎಸ್‌ ಎಸ್‌ ನ ಮೂಲ … Read more

ಅನಂತ್‌ ಕುಮಾರ್‌ ಹೆಗಡೆ ಸಂವಿಧಾನ ವಿರೋದಿ ಹೇಳಿಕೆಯನ್ನು ಬಿಜೆಪಿ ಏಕೆ ಪ್ರಶ್ನಿಸಿಲ್ಲ | ಕಿಮ್ಮನೆ ರತ್ನಾಕರ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 29, 2025 ಶಿವಮೊಗ್ಗ | ಬಿಜೆಪಿಯ ಅನಂತ್‌ ಕುಮಾರ್‌ ಹೆಗಡೆ ಈ ಹಿಂದೆ ಭಾಷಣ ಮಾಡುವ ವೇಳೆ ನಾವು ಬಂದಿರೋದೆ ಸಂವಿಧಾನ ಬದಲಿಸಲು ಎಂಬ ಹೇಳಿಕೆಯನ್ನು ನೀಡಿದ್ದರು. ಆಗ ಚಕಾರ ಎತ್ತದ ಬಿಜೆಪಿಯವರು ಈಗ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಯನ್ನು ತಿರುಚಿ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ತಿರುಗೇಟು ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು