ಯತ್ನಾಳ್‌ಗೆ ಕುಮಾರ ಬಲ | ಬೆಂಗಳೂರಲ್ಲಿ ರೆಬೆಲ್ಸ್‌ ಸಭೆ | ಮೇಲಿಂದ ಮೇಲೆ ಚರ್ಚೆ!

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ    ರಾಷ್ಟ್ರೀಯ ಬಿಜೆಪಿ  ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇದರ ನಡುವೆಯು ಬಿಜೆಪಿಯಲ್ಲಿ ಬಂಡಾಯ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನಲ್ಲಿ ರೆಬೆಲ್ಸ್‌ ಟೀಂ  ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೇತೃತ್ವದಲ್ಲಿಯೇ ಸಭೆ ನಡೆಸಿದೆ.  ಇದುವರೆಗೂ ಸೊರಬದ ಮಾಜಿ ಶಾಸಕ ಕುಮಾರ್‌ ಬಂಗಾರಪ್ಪನವರ ಮನೆಯಲ್ಲಿ ನಡೆಯುತ್ತಿದ್ದ ಸಭೆ ಇದೀಗ ಬೆಂಗಳೂರಲ್ಲಿ ಮಾಜಿ ಸಂಸದ ಜಿ ಎಂ … Read more

ಸೂಡಾದಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ | ಎಸ್ ಎನ್ ಚನ್ನಬಸಪ್ಪ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 27, 2025 ನಿವಾಸಿಗಳು ತಮ್ಮ ಮನೆ ಸುತ್ತಮುತ್ತ ಉತ್ತಮ ಗಿಡಗಳನ್ನು ಹಾಕಿ ಬೆಳೆಸಬೇಕು. ಹಾಗೂ ಬಡಾವಣೆಗಳಲ್ಲಿ ನಿರ್ಮಿಸಿರುವ ಉದ್ಯಾನವನಗಳನ್ನು ಸಂರಕ್ಷಿಸಿಕೊಂಡು ಹೋಗಬೇಕು ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಿಳಿಸಿದರು. ಗುರುವಾರ ಕುವೆಂಪುನಗರದ ಎನ್‌ಇಎಸ್ ಬಡಾವಣೆಯ ಉದ್ಯಾನವನ ಅಭಿವೃದ್ದಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಎನ್‌ಇಎಸ್ ಬಡಾವಣೆಯ ಉದ್ಯಾನವನಕ್ಕೆ ಯಾವೆಲ್ಲ ರೀತಿಯ ಗಿಡ ಮರಗಳನ್ನು ಹಾಕಬೇಕು, ಎಲ್ಲಿ ಜಿಮ್ ಅಳವಡಿಸಬೇಕು, ಮಕ್ಕಳ ಆಟಿಕೆಗಳ ಅಳವಡಿಕೆ ಹೀಗೆ … Read more

ಬಿಜೆಪಿಯಿಂದ ಬಸವನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ | ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿ ಬಿವೈ ವಿಜಯೇಂದ್ರ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 27, 2025 ವಿಜಯಪುರದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ರವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷದ ಶಿಸ್ತು ಉಲ್ಲಂಘನೆಯ ಕಾರಣಕ್ಕೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟರ್‌ನಲ್ಲಿ ಸುಧೀರ್ಘ ಪೋಸ್ಟ್‌ ಒಂದನ್ನು ಶೇರ್‌ ಮಾಡಿದ್ದಾರೆ. ಆತ್ಮೀಯ ಕಾರ್ಯಕರ್ತ ಬಂಧುಗಳೇ, ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಸಮರ್ಪಣಾ ಕಾರ್ಯಕರ್ತರನ್ನು ದೇಶ ಕಟ್ಟುವ … Read more

ದೆಹಲಿಯಲ್ಲಿ ಮದುವೆ ಓಡಾಟದ ಗಡಿಬಿಡಿಯಲ್ಲಿ ಅಣ್ಣ ತಮ್ಮ | ಮೋದಿ, ಅಮಿತ್‌ ಶಾ, ಹೆಚ್‌ಡಿ ಕುಮಾರಸ್ವಾಮಿಗೆ ಆಮಂತ್ರಣ

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 27, 2025 ‌‌ ‌‌ ಪುತ್ರ ಸುಭಾಷ್‌ ರವರ ನಿಶ್ವಿತಾರ್ಥ ಸದ್ದುಗದ್ದಲವಿಲ್ಲದೆ ಮುಗಿಸಿರುವ ಸಂಸದ ಬಿವೈ ರಾಘವೇಂದ್ರರವರವರು ಇದೀಗ ಮಗನ ಮದುವೆ ಆಮಂತ್ರಣದ ಓಡಾಟದಲ್ಲಿ ಬ್ಯುಸಿಯಾಗಿದ್ದಾರೆ. ಪುತ್ರನ ಮದುವೆಗೆ ಗಣ್ಯರನ್ನು ಆಹ್ವಾನಿಸಲು ದೆಹಲಿಗೆ ತೆರಳಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪುತ್ರನ ಮದುವೆಗೆ ಆಹ್ವಾನ ನೀಡಿದರು.  ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು, ಪತ್ನಿ ತೇಜಸ್ವಿನಿ ಹಾಗೂ ಲಿಂಗರಾಜಪ್ಪ ಕುಟುಂಬ ಮತ್ತು ಸಹೋದರ ಬಿವೈ ವಿಜಯೇಂದ್ರರವರ ಜೊತೆಗೆ … Read more

ಕುಡಿಯುವ ನೀರಿನ ಸಮಸ್ಯೆಯ ಸಂಪೂರ್ಣ ವರದಿ ನೀಡಿ | ಮಧು ಬಂಗಾರಪ್ಪ ಹೀಗಂದಿದ್ಯಾಕೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 26, 2025 ಶಿವಮೊಗ್ಗ | ಸೊರಬ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು ಸಮಸ್ಯೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೂಚಿಸಿದರು. ಸೊರಬ ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕುಡಿಯುವ ನೀರಿನ … Read more

ತಾಲ್ಲೂಕು ಆಸ್ಪತ್ರೆಗೆ ಅಗತ್ಯವಾದ ಸೇವೆ ಸೌಲಭ್ಯ ಒದಗಿಸಲಾಗುವುದು | ಮಧು ಬಂಗಾರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 26, 2025 ಸೊರಬ ತಾಲ್ಲೂ‌ಕು‌ ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ‌ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ‌ಭರವಸೆ ನೀಡಿದರು. ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲೂಕು ಆರೋಗ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು … Read more

ಜಿಲ್ಲೆಯ ವಿವಿಧಡೆ ಸಚಿವ ಮಧುಬಂಗಾರಪ್ಪ ಭೇಟಿ | ಸಚಿವರು ನೀಡಿದ ಭರವಸೆಗಳೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 25, 2025 ಶಿವಮೊಗ್ಗ | ಶಾಲಾ ಶಿಕ್ಷಣ ಹಾಗು ಸಾಕ್ಷರತ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪನವರು ಇಂದು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮಕ್ಕೆ ಭೇಟಿ ನೀಡಿ, ಕುಸಿದು ಬಿದ್ದ ಭದ್ರಾ ಕಾಲುವೆಯಜನ ಸಂಪರ್ಕ ಸೇತುವೆಯನ್ನು ವೀಕ್ಷಿಸಿದರು. ನಂತರ ಸ್ಥಳೀಯ ಗ್ರಾಮಸ್ಥರು ತಮ್ಮ ತೋಟ ಹಾಗೂ ಗದ್ದೆಗಳಿಗೆ ಹೋಗಲು ತೊಂದರೆಯಾಗುತ್ತಿರುವುದನ್ನು ತಿಳಿದು ಶೀಘ್ರವಾಗಿ ನೂತನ ಸೇತುವೆ ನಿರ್ಮಾಣ … Read more

ಶಿವಮೊಗ್ಗದಲ್ಲಿ ಡಿಕೆಶಿ ಪ್ರತಿಕೃತಿ ಧಹಿಸಿ ಪ್ರತಿಭಟನೆ | ಕಾರಣವೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 25, 2025 ಶಿವಮೊಗ್ಗ | ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ವಿರೋಧಿಸಿ ಇಂದು ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಶಾಸಕ ಎಸ್ ಎನ್ ಚೆನ್ನಬಸಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಡಿಕೆ ಶಿವಕುಮಾರ್ ರವರ ವಿರುದ್ಧ ಘೋಷಣೆ ಕೂಗಿದರು. ಅಷ್ಟೇ ಅಲ್ಲದೆ ಕಾಂಗ್ರೆಸ್ … Read more

15 ದಿನದೊಳಗೆ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಘೋಷಿಸಿ | ಕೆ ಎಸ್‌ ಈಶ್ವರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 25, 2025 ಶಿವಮೊಗ್ಗ | ಮಹಾನಗರ ಪಾಲಿಕೆ ಚುನಾವಣೆಗೆ ಚುನಾವಣ ಆಯೋಗ ಫೈನಲ್‌ ಡೇಟ್‌ ಫಿಕ್ಸ್‌ ಮಾಡುವಂತೆ ಚುನಾವಣಾ ಅಧಿಕಾರಿಗಳಿಗೆ ರಾಷ್ಟ್ರಭಕ್ತ ಬಳಗದ ವತಿಯಿಂದ ಮನವಿ ಮಾಡುತ್ತೇವೆ. ಅದಕ್ಕೆ ಚುನಾವಣಾ ಅಧಿಕಾರಿಗಳು ಒಪ್ಪದಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ತಿಳಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮೊನ್ನೆ ಶಿವಮೊಗ್ಗ ನಗರಕ್ಕೆ ಉಪ … Read more

ಎಪ್ರಿಲ್‌ 13, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾವಣೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 25, 2025 ಶಿವಮೊಗ್ಗ |  ಅಖಿಲ ಕರ್ನಾಟಕ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಎಪ್ರಿಲ್ 13 ರಂದು ಚುನಾವಣೆ ನಡೆಯುತ್ತಿದೆ ಎಂದು ಬ್ರಾಹ್ಮಣ ಮುಖಂಡ ದತ್ತಾತ್ರಿ ತಿಳಿಸಿದರು. ಇಂದು ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ  ಮಾತನಾಡಿದ ಅವರುಏ.13 ರಂದು ನಗರದ ವಾಸವಿ ವಿದ್ಯಾಲಯದಲ್ಲಿ ಬೆಳಗ್ಗೆ 8.00 ರಿಂದ ಸಂಜೆ 4.00 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ನಮ್ಮ ಸಮುದಾಯದಿಂದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು