18 ಶಾಸಕರ ಅಮಾನತ್ತನ್ನು ವಿರೋದಿಸಿ ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 24, 2025 ಶಿವಮೊಗ್ಗ | ಸಭಾಪತಿಗಳು ಸದನದಿಂದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ್ದನ್ನು ಹಾಗು ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ ಇಂದು ಜಿಲ್ಲಾ ಬಿಜೆಪಿ ಬೃಹತ್‌ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿತು. ಈ ಮೆರವಣಿಗೆಯು ಅಮೀರ್ ಅಹಮ್ಮದ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು  ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ  ಶಾಸಕ … Read more

ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ | ಆಯನೂರ್‌ ಮಂಜುನಾಥ್‌ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 24, 2025 ಶಿವಮೊಗ್ಗ | ಬಿಜೆಪಿ ಶಾಸಕರಾದ ಸುನಿಲ್‌ ಕುಮಾರ್‌ರವರು ಶಾಸಕರ ಅಮಾನತು  ಕುರಿತಾಗಿ ವಿಧಾನ ಮಂಡಲಕ್ಕೆ ಅವಮಾನ ಮಾಡುವ ರೀತಿಯಲ್ಲಿ ಸಭಾಪತಿಗಳಿಗೆ ಪತ್ರವನ್ನು ಬರೆದಿದ್ದು, ಅಕ್ಷಮ್ಯ ಅಪರಾಧವಾಗಿದೆ. ಹಾಗಾಗಿ ಅವರ ಮೇಲೆ ಸಭಾಪತಿಗಳು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಆಗ್ರಹಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಜೆಪಿಯವರು ಸದನದಲ್ಲಿ ಬಜೆಟ್‌ ನ್ಯೂನ್ಯತೆಯ ಬಗ್ಗೆ ಚರ್ಚೆಮಾಡುವುದನ್ನು ಬಿಟ್ಟು … Read more

ಶಿವಮೊಗ್ಗದ ಐದು ತಾಲ್ಲೂಕುಗಳಲ್ಲಿನ BSNL ಟವರ್‌ ಪ್ರಾಬ್ಲಮ್‌ ಬಗ್ಗೆ ಸಂಸದರ ಬಿಗ್‌ ಅಪ್‌ಡೇಟ್‌

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 22, 2025 ‌‌ ‌‌ ಶಿವಮೊಗ್ಗ , ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲ್ಲೂಕುಗಳಲ್ಲಿರುವ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈ ಬಗ್ಗೆ ಜನರು ದೂರು ಹೇಳಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ ಸಂಸದ ಬಿ.ವೈ.ರಾಘವೇಂದ್ರ ಜನರ ದೂರಿನ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ನಿನ್ನೆ ದಿನ ಶುಕ್ರವಾರ ಬಿಎಸ್‌ಎನ್‌ಎಲ್  ಕರ್ನಾಟಕ ವೃತ್ತದ ಮುಖ್ಯ ಜನರಲ್ ಮ್ಯಾನೇಜರ್ ಎನ್. ಸುಜಾತಾ ಹಾಗೂ ಜನರಲ್ ಮ್ಯಾನೇಜರ್ ಬಿ.ಕೆ.ಸಿಕ್ಕಾ … Read more

ಡಿ ಕೆ ಶಿವಕುಮಾರ್‌ರವರೆ ನೀವು ಮೊದಲು ಸಂವಿಧಾನವನ್ನು ಓದಿ | ಕೆ ಎಸ್‌ ಈಶ್ವರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 17, 2025 ಶಿವಮೊಗ್ಗ  | ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರರವರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ನಾಡಗೀತೆಯನ್ನು ಸರಿಯಾಗಿ ಅರ್ಥೈಸಿಕೊಳ್ಳಲು ಹೇಳಿದ್ದಾರೆ.ಆದರೆ  ಡಿಕೆ ಶಿವಕುಮಾರ್‌ರವರೆ ಮೊದಲು ನೀವು ಸಂವಿಧಾನವನ್ನು ಅರ್ಥಮಾಡಿಕೊಳ್ಳಬೇಕು ಎಂದು ಮಾಜಿ ಡಿಸಿಎಂ ಈಶ್ವರಪ್ಪ ಡಿಕೆ ಶಿವಕುಮಾರ್‌ ವಿರುದ್ದ ವಾಗ್ದಾಳಿ ನಡೆಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದಿಗೋಷ್ಠಿ ನಡೆಸಿ ಮಾತನಾಡಿದ ಅವರು. ನಿಮ್ಮ ಸರ್ಕಾರ ನಮ್ಮ ರಾಜ್ಯದ ಮಸ್ಲಿಮರಿಗೆ ಶೇಕಡಾ 4 ರಷ್ಟು … Read more

ಮುಖ್ಯಮಂತ್ರಿಗಳೆ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಹೀಗಾಗಿದ್ರೆ ನಿವೇನ್‌ ಮಾಡ್ತಿದ್ರಿ | ಕೆ ಎಸ್‌ ಈಶ್ವರಪ್ಪ ಹೀಗಂದಿದ್ಯಾಕೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 17, 2025 ಶಿವಮೊಗ್ಗ | ಹಾವೇರಿ ಜಿಲ್ಲೆಯಲ್ಲಿ ಸ್ವಾತಿ ಎಂಬ ಯುವತಿಯನ್ನು ಲವ್‌ ಜಿಹಾದ್‌ ಮುಖಾಂತರ ಕೊಲೆ ಮಾಡಲಾಗಿದೆ, ಇಂತಹ ಸಂದರ್ಭಲ್ಲಿಯೂ  ರಾಜ್ಯದ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಮನೆಯ ಹೆಣ್ಣುಮಕ್ಕಳಿಗೆ ಹೀಗಾಗಿದ್ದರೆ ನಿವೇನು ಮಾಡ್ತಿದ್ರಿ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನಿಸಿದರು. ಇಂದು ನಗರದ ಪತ್ರಿಕಾ ಭನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇತ್ತೀಚೆಗೆ ರಾಜ್ಯದಲ್ಲಿ ಲವ್‌ … Read more

ಪೋಕ್ಸೋ ಕೇಸ್‌ | ಮತ್ತೊಮ್ಮೆ ಹೈಕೋರ್ಟ್‌ ಮೊರೆ ಹೋದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 13, 2025 ‌‌ ‌ ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಎರಡನೇ ಸುತ್ತಿನ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಈ ಸರ್ತಿ ತಮ್ಮ ವಿರುದ್ಧದ ದೂರು, ಎಫ್‌ಐಆ‌ರ್, ಸಿಐಡಿ ಪೊಲೀಸರು ದಾಖಲಿಸಿರುವ ಆರೋಪ ಪಟ್ಟಿ ಮತ್ತು 2025ರ ಫೆಬ್ರವರಿ 28ರಂದು ಪೋಕ್ಸ್ ವಿಶೇಷ ನ್ಯಾಯಾಲಯ ಸಂಜ್ಞೆ … Read more

ಸಿಎಂ ಎಲ್ಲರಿಗೂ ಸಮಾನತೆಯ ಅವಕಾಶ ನೀಡಲು ಶ್ರಮಿಸಿದ್ದಾರೆ | ಮಧು ಬಂಗಾರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 8, 2025 ಸಿ ಎಂ ಸಿದ್ದರಾಮಯ್ಯನವರು ಅನುಭವಯುತ ರಾಜ್ಯ ಬಜೆಟ್‌ನ್ನು ಮಂಡಿಸಿದ್ದು, ಎಲ್ಲರಿಗೂ ಸಮಾನತೆಯ ಅವಕಾಶ ನೀಡಲು ಶ್ರಮಿಸಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಶಿಕ್ಷಣ ಇಲಾಖೆ ಹೆಚ್ಚು ಒತ್ತು ನೀಡಿರುವುದು ಎದ್ದು ಕಾಣುತ್ತಿದೆ. ಅವರ ಬಳಿ ನಾವು ಮನವಿ ಮಾಡಿದ ಎಲ್ಲಾ ಬೇಡಿಕೆಗಳಿಗೂ ಅನುದಾನ ನೀಡಿದ್ದಾರೆ.  … Read more

ಇತಿಹಾಸದಲ್ಲಿ ಶಿವಮೊಗ್ಗಕ್ಕೆ ಅನ್ಯಾಯ ಮಾಡಿದ ಮೊದಲ ಬಜೆಟ್‌ ಇದಾಗಿದೆ | ಬಿವೈಆರ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 8, 2025 ಶಿವಮೊಗ್ಗ | ರಾಜ್ಯದ ಇತಿಹಾಸದಲ್ಲಿ ಬಜೆಟ್‌ ವಿಚಾರವಾಗಿ  ಶಿವಮೊಗ್ಗಕ್ಕೆ ಅನ್ಯಾಯ ಮಾಡಿದ ಮೊದಲ ಬಜೆಟ್‌ ಇದಾಗಿದೆ ಎಂದು ರಾಜ್ಯ ಸರ್ಕಾರದ ಬಜೆಟ್‌ ವಿರುದ್ದ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಆರೋಪಿಸಿದರು. ಇಂದು ನಗದ ಡಿಸಿ ಕಚೇರಿಯ ಮುಂಬಾಗದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ಬಜೆಟ್‌ ಜನ ವಿರೋಧಿ ಬಜೆಟ್‌ ಎಂದು ಆರೋಪಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲಿ ಸಂಸದ ಬಿವೈ … Read more

ಸೂಡ ವತಿಯಿಂದ ಕನಿಷ್ಠ 5000 ವಸತಿ ನಿವೇಶನ ಒದಗಿಸಲು ಕ್ರಮ |  ಹೆಚ್.ಎಸ್.ಸುಂದರೇಶ್ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 7, 2025 ಶಿವಮೊಗ್ಗ| ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ  ವಸತಿ ರಹಿತರಿಗೆ ಕನಿಷ್ಟ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಿದ್ದೇವೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ಅವರು ಹೇಳಿದರು. ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು. ನಗರದ ಹೊರವಲಯದಲ್ಲಿರುವ ಗೋಪಿಶೆಟ್ಟಿಕೊಪ್ಪದಲ್ಲಿ ಈಗಾಗಲೇ 104ಎಕರೆ ಭೂಪ್ರದೇಶವನ್ನು ಗುರುತಿಸಲಾಗಿದೆ. ಆ ಪೈಕಿ ಈಗಾಗಲೇ 30ಎಕರೆ ಭೂಮಿಯ ಮಾಲೀಕರು 50:50 … Read more

Siddaramaiah budget | ಮಲೆನಾಡು, ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯರ ಬಜೆಟ್‌ನಲ್ಲಿ ಏನೇನು ಸಿಕ್ಕಿತು |‌ ಅಡಿಕೆ ಬೆಳೆಗಾರರಿಗೆ ಗುಡ್‌ ನ್ಯೂಸ್

Malenadu Today

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 7, 2025 ‌‌ ‌ ಸಿಎಂ ಸಿದ್ದರಾಮಯ್ಯ ತಮ್ಮ 16 ನೇ ಬಜೆಟ್‌ ಮಂಡಿಸಿದ್ದಾರೆ. 4,09,549 ಕೋಟಿ ರೂಪಾಯಿಯ ಆಯವ್ಯಯ​ ಬಜೆಟ್​ನಲ್ಲಿ ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಿಗೆ ಕೆಲವೊಂದು ಘೋಷಣೆಗಳನ್ನು ಮಾಡಿದ್ದಾರೆ.  ಮುಖ್ಯವಾಗಿ ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಸಮಸ್ಯೆಯಾದ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತ ಅಧಿಕ ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ.ಈ ನಿಟ್ಟಿನಲ್ಲಿ ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂಪಾಯಿಗಳನ್ನು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು