ಪತ್ರಿಕಾ ಭವನದ ಅಧ್ಯಕ್ಷರ ಬಗ್ಗೆ ಅಪಪ್ರಚಾರ | ಎನ್‌ ಮಂಜುನಾಥ್‌ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 3, 2025 ಶಿವಮೊಗ್ಗ ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆ ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ನಿರ್ಹಹಣೆಯಲ್ಲಿ ನಡೆಯುತ್ತಿರುವ ಪತ್ರಿಕಾ ಭವವನದ ಅಧ್ಯಕ್ಷರ ಬಗ್ಗೆ ಇತ್ತೀಚೆಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪತ್ರಿಕೆಗಳಲ್ಲಿ ಅಪಪ್ರಾಚಾರ ಮಾಡುತ್ತಿದ್ದಾರೆ. ಆ ಎಲ್ಲಾ ಪತ್ರಿಕಾ ಪ್ರಕಟಣೆಗಳು ಸತ್ಯಕ್ಕೆ ದೂರವಾದದ್ದು ಎಂದು ಟ್ರಸ್ಟ್‌ ನ ಅಧ್ಯಕ್ಷರಾದ ಎನ್‌ ಮಂಜುನಾಥ್‌ ಸ್ಪಸ್ಟನೆ ನೀಡಿದರು. ಈ ಕುರಿತು ಇಂದು  ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಈ ಹಿಂದೆ … Read more

ಶಿವಮೊಗ್ಗ ಬೆಂಗಳೂರು ಫ್ಲೈಟ್‌ನಲ್ಲಿ ಸಚಿವರ ಜೊತೆ S ಬಂಗಾರಪ್ಪನವರ ಒಡನಾಡಿಗಳ ಪ್ರಯಾಣ! ಹೇಗಿತ್ತು ಟೂರ್!?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Mar 3, 2025 ‌‌   ಸಚಿವ ಮಧು ಬಂಗಾರಪ್ಪನವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ದಿನ ಅವರ ತಂದೆ ಎಸ್‌ ಬಂಗಾರಪ್ಪನವರ ಜೊತೆಗಿದ್ದ ಒಡನಾಡಿಗಳನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆದೊಯ್ಯಲಾಗಿತ್ತು.  ಈ ಮೊದಲೇ ಹೇಳಿದಂತೆ ಸಚಿವ ಮಧು ಬಂಗಾರಪ್ಪ ಎಸ್. ಬಂಗಾರಪ್ಪ ಅವರ 38 ಒಡನಾಡಿಗಳೊಂದಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದರು. ಆ ಮೂಲಕ ಅವರ ಕನಸು ನನಸಾಗಿಸಿದರು. ತಮ್ಮ ತಂದೆಯವರ ಒಡಗನಾಡಿಗಳಲ್ಲಿ ವಿಶೇಷ ಅನುಭವ ಒದಗಿಸುವ ನಿಟ್ಟಿನಲ್ಲಿ … Read more

ಸಮಸ್ತ ಹಿಂದೂಗಳ ಪರವಾಗಿ ಉತ್ತರ ಪ್ರದೇಶದ ಸರ್ಕಾರಕ್ಕೆ ಧನ್ಯವಾದಗಳು | ಎಸ್‌ ಎನ್‌ ಚೆನ್ನಬಸಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 1, 2025 ಶಿವಮೊಗ್ಗ | ಉತ್ತರ ಪ್ರದೇಶದ ಸರ್ಕಾರ 45 ದಿನಗಳ ಕಾಲ ಬಹಳಾ ವ್ಯವಸ್ಥಿತವಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ಕುಂಭಮೇಳವನ್ನು ನಡೆಸಿದೆ. ಅದರ ಪರಿಣಾಮ ಇಡೀ ದೇಶ ಸಂಭ್ರಮದಿಂದ ಪ್ರಯಾಗದ ಕುಂಭಮೇಳವನ್ನು ವೀಕ್ಷಿಸಿದ್ದಾರೆ. ಹಾಗಾಗಿ  ಉತ್ತರ ಪ್ರದೇಶದ ಸರ್ಕಾರಕ್ಕೆ ಸಮಸ್ತ ಹಿಂದೂಗಳ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದು ಶಿವಮೊಗ್ಗ ನಗರ ಶಾಸಕ ಎಸ್‌ ಎನ್ ಚೆನ್ನಬಸಪ್ಪ ತಿಳಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ … Read more

ಬೆಂಕಿ ಹಚ್ಚೋಕೆ ಬಂದಿದ್ದರೆ ನಾವೇ ಬಿಡ್ತಿರಲಿಲ್ಲ | ಎಸ್‌ ಎನ್‌ ಚೆನ್ನಬಸಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 1, 2025 ಶಿವಮೊಗ್ಗ | ಲವ್‌ ಜಿಹಾದ್‌ ಪುಸ್ತಕವನ್ನು ಬಿಡುಗಡೆ ಮಾಡಲು ಶಿವಮೊಗ್ಗಕ್ಕೆ ಬಂದ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್‌ ಮುತಾಲಿಕ್‌ರನ್ನು ತಡೆದಿದ್ದು, ರಾಜ್ಯ ಸರ್ಕಾರ ಹಿಂದೂ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್‌ ಎನ್‌ ಚೆನ್ನಬಸಪ್ಪ ಆರೋಪಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಹಿಂದೂ ನಾಯಕರನ್ನು ಜಿಲ್ಲೆಯ ಒಳಗಡೆ ಬಿಡದೆ ನಿರ್ಭಂದ ಹೇರುವ … Read more

ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಅಪ್ಡೇಟ್‌ ಕೊಟ್ಟ ಬಿವೈಆರ್‌ | ಆಯ್ಕೆ ಯಾವಾಗ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 28, 2025 ಶಿವಮೊಗ್ಗ |  ಹೈಕಮಾಂಡ್‌ ತೀರ್ಮಾನದಂತೆ ಕೇಂದ್ರ ಕೃಷಿ ಹಾಗೂ ಗಾಮೀಣಾಭಿವೃದ್ದಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಆದಷ್ಟು ಬೇಗಾ ರಾಜ್ಯಕ್ಕೆ ಬಂದು ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.  ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅವರು  ರಾಜ್ಯಾಧ್ಯಕ್ಷರನ್ನ ಯಾವಾಗ, ಯಾರು ಮಾಡಿದ್ರೆ ಒಳ್ಳೆಯದು ಎಂಬುದನ್ನ ನಮ್ಮ ಶಕ್ತಿ ಇರುವ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ, ಯಾವುದೇ ಗೊಂದಲಗಳಿಲ್ಲ, ಆದಷ್ಟು … Read more

ಮಧು ಬಂಗಾರಪ್ಪ ಹುಟ್ಟುಹಬ್ಬ, ಬಂಗಾರಪ್ಪ ಒಡನಾಡಿಗಳಿಗೆ ವಿಮಾನಯಾನ ಭಾಗ್ಯ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 28, 2025 ಶಿವಮೊಗ್ಗ | ಮಾ. 2 ರಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಶಿವಮೊಗ್ಗದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ. ಹಾಲಪ್ಪ ಹೇಳಿದರು.  ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ … Read more

ಜಮೀರ್‌ ಅಹಮದ್‌ ಶಿವಮೊಗ್ಗಕ್ಕೆ ಬಂದಿದ್ದು ಯಾವುದೇ ಪ್ರಯೋಜನ ಆಗಲಿಲ್ಲ | ಕೆಎಸ್‌ ಈಶ್ವರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 27, 2025 ಶಿವಮೊಗ್ಗ | ವಸತಿ ಸಚಿವ ಜಮೀರ್‌ ಅಹಮದ್‌ರವರು ಶಿವಮೊಗ್ಗಕ್ಕೆ ಬಂದಿದ್ದು ಗೋವಿಂದ ಪುರದ ಆಶ್ರಯ ಯೋಜನೆಯ ಫಲಾನುಭವಿಗಳಿಗೆ  ಯಾವುದೇ ಪ್ರಯೋಜನ ಆಗಲಿಲ್ಲ ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಆರೋಪಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ವಸತಿ ಸಚಿವ ಜಮೀರ್ ಅವರು ಶಿವಮೊಗ್ಗಕ್ಕೆ ಬಂದು 652 ಮನೆಗಳನ್ನು ಕೊಟ್ಟು ನಮ್ಮ ಸರ್ಕಾರ ಕೊಟ್ಟಿದೆ ಎಂಬ ಹೆಸರಿನೊಂದಿಗೆ ಬರಿಗೈಲಿ ವಾಪಸ್ ಹೋಗಿದ್ದಾರೆ. … Read more

ಮಾರ್ಚ್‌ 03 ನೂತನ ಪಕ್ಷದ ಪ್ರಣಾಳಿಕೆ ಬಿಡುಗಡೆ | ಚರ್ಚೆಯಲ್ಲಿ ಸಾರ್ವಜನಿಕರಿಗೂ ಭಾಗವಹಿಸಲು ಅವಕಾಶ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 27, 2025 ಶಿವಮೊಗ್ಗ | ನವ ಕರ್ನಾಟಕ ನಿರ್ಮಾಣ ಆಂದೋಲನ ಶಿವಮೊಗ್ಗ, ರೈತ ಚಳುವಳಿ, ದಲಿತ ಚಳುವಳಿ, ಕನ್ನಡ ಭಾಷಾ ಚಳುವಳಿ, ಮಹಿಳಾ ಚಳುವಳಿ, ವಿದ್ಯಾರ್ಥಿ – ಯುವಜನರ ಚಳುವಳಿಗಳು ರೂಪಿಸಿರುವ ಪ್ರಾದೇಶಿಕ ರಾಜಕೀಯ ಪಕ್ಷದ ಮುನ್ನೋಟವನ್ನು ಜನರ ನಡುವೆ ಜನತಾ ಪ್ರಣಾಳಿಕೆ ಬಿಡುಗಡೆ ಮತ್ತು ಚರ್ಚೆಯನ್ನು ಮಾ.2 ರಂದು ಬೆಳಗ್ಗೆ 10.30 ಕ್ಕೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ರೈತ ಮತ್ತು … Read more

ಅಪ್ಪನಿಗೆ ಯಾರಾದರು ವಿಶ್‌ ಮಾಡೋಕೆ ಆಗುತ್ತಾ | ಯಡಿಯೂರಪ್ಪ ಬರ್ತ್‌ ಡೇ ಕೆ,ಎಸ್‌,ಈ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 27, 2025 ಶಿವಮೊಗ್ಗ | ಮಾಜಿ ಸಿ ಎಂ ಯಡಿಯೂರಪ್ಪ ನನ್ನ ಗುರು ನಾನು ಇಂದು ಈ ಸ್ಥಾನದಲ್ಲಿರೋದಕ್ಕೆ ಯಡಿಯೂರಪ್ಪ ಹಾಗೂ ಆರ್‌ ಎಸ್‌ ಎಸ್‌ ಕಾರಣ ಎಂದು ಮಾಜಿ ಡಿಸಿಎಂ ಕೆ, ಎಸ್‌ ಈಶ್ವರಪ್ಪ ಹೇಳಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ  ಮಾತನಾಡುವಾಗ ಕೆ ಎಸ್‌ ಈಶ್ವರಪ್ಪ ಪತ್ರಕರ್ತರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು. ನಾನು ನನ್ನ ಗುರುಗಳಿಗಾದರೆ ಹುಟ್ಟು ಹಬ್ಬದ ಪ್ರಯುಕ್ತ ವಿಶ್‌ ಮಾಡಬಹುದು … Read more

ಡಿಕೆ ಶಿವಕುಮಾರ್‌ರನ್ನು ಮೊದಲ ಬಾರಿ ಹೊಗಳಿದ ಕೆ ಎಸ್‌ ಈಶ್ವರಪ್ಪ | ಕಾರಣವೇನು      

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 27, 2025 ಶಿವಮೊಗ್ಗ | ಉಪಮುಖ್ಯಮಂತ್ರಿಯಾದ ಡಿ ಕೆ ಶಿವಕುಮಾರ್‌ರವರು ನಾನು ಹಿಂದೂವಾಗಿಯೇ ಹುಟ್ಟಿದ್ದೇನೆ ಹಿಂದೂವಾಗಿಯೇ ಸಾಯುತ್ತೇನೆ ಎಂಬ ಹೇಳಿಕೆ ನೀಡಿರುವುದು ಬಹಳಾ ಸಂತೋಷ ತಂದಿದೆ ಎಂದು ಮಾಜಿ ಡಿ ಸಿಎಂ ಕೆ ಎಸ್‌ ಈಶ್ವರಪ್ಪ ತಿಳಿಸಿದರು. ಇಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಡಿ. ಕೆ ಶಿವಕುಮಾರ್‌ ರವರು ಸ್ವಾತಂತ್ರ್ಯ ಪೂರ್ವದ ಸಿದ್ದಾಂತದ ಪ್ರಕಾರ ಮಾತನಾಡಿದ್ದಾರೆ. ಈ ಹಿಂದೆ ಗಾಂದೀಜಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು