ಜಿಲ್ಲಾ ಪಂಚಾಯಿತಿ ರಾಜಕಾರಣಕ್ಕೆ ಹಾಲಪ್ಪ ಪುತ್ರ ಎಂಟ್ರಿ ಆಗ್ತಾರಾ !? ಕ್ಷೇತ್ರ ಯಾವುದು ಗೊತ್ತಾ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 22, 2025 ‌‌  ಶಿವಮೊಗ್ಗ ರಾಜಕಾರಣ ಮತ್ತೊಮ್ಮೆ ಎರಡನೇ ತಲೆಮಾರಿನ ಯುವ ರಾಜಕಾರಣಕ್ಕೆ ಸಜ್ಜಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪರವರ ಪುತ್ರ ಸ್ಥಳೀಯ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂಬ ವರದಿಯೊಂದು ಹೊರಬಿದ್ದಿದೆ. ಮಲೆನಾಡು ಟುಡೆಯ ಮಿತ್ರ ಪತ್ರಿಕೆ ಮಲೆನಾಡು ಮಿತ್ರದಲ್ಲಿ ಈ ಬಗ್ಗೆ ವರದಿ ಪ್ರಕಟಿಸಲಾಗಿದೆ. ಈ ವರದಿಯ ಪ್ರಕಾರ, ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರದಲ್ಲೇ … Read more

ಸಂವಿಧಾನಕ್ಕೆ ಗೌರವ ಕೊಟ್ಟರೆ ಹೆತ್ತ ತಂದೆ ತಾಯಿಗೆ ಗೌರವ ಕೊಟ್ಟಂತೆ | ಮಧು ಬಂಗಾರಪ್ಪ ನಾಲ್ಕು ಮಾತು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 22, 2025 ಶಿವಮೊಗ್ಗ | ದೇಶದ ಸಂವಿಧಾನಕ್ಕೆ ಗೌರವ ಕೊಟ್ಟರೆ ನಾವು ನಮ್ಮ ಹೆತ್ತ ತಂದೆ ತಾಯಿಗೆ ಗೌರವ ಕೊಟ್ಟಂತೆ, ಈಗ ನಮ್ಮ ದೇಶದಲ್ಲಿ ನಮ್ಮ ಸಂವಿಧಾನ ಉಳಿಸುವುದಕ್ಕಾಗಿ ಹೋರಾಟ ಮಾಡಬೇಕಿದೆ ಎಂದು ಶಿಕ್ಷಣ ಸಚಿವರಾದ ಎಸ್‌ ಮಧು ಬಂಗಾರಪ್ಪ ತಿಳಿಸಿದರು. ಇಂದು ನಗಗರದ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದಲ್ಲಿರುವ ಸಂವಿಧಾನಕ್ಕೆ ಶ್ರೀಮಂತರು ಬಡವರು ಎಂಬ … Read more

ಆಶ್ರಯ ಮನೆಗಳೊಂದಿಗೆ ಅದಕ್ಕೆ ಬೇಕಾದ  ಮೂಲಭೂತ ಸೌಕರ್ಯಗಳನ್ನು ನೀಡಬೇಕು | ಆರ್‌ ಪ್ರಸನ್ನ ಕುಮಾರ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 22, 2025 ಶಿವಮೊಗ್ಗ | ಬರಿ ಆಶ್ರಯ ಮನೆಗಳನ್ನು ಕೊಡುವುದಷ್ಟೇ ಅಲ್ಲ ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಸರ್ಕಾರದ ಬಳಿ ಕೋರಿದ್ದೇವೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌ ಪ್ರಸನ್ನ ಕುಮಾರ್‌ ತಿಳಿಸಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು  ಫೆ.25 ರ ಮಂಗಳವಾರದಂದು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಶಿವಮೊಗ್ಗ ಆಗಮಿಸುತ್ತಿರುವುದು ನಮಗೆ ಸಂತೋಷ ತಂದಿದೆ. ಈ ಹಿನ್ನಲೆ … Read more

ಫೆ. 25 ರಂದು ಶಿವಮೊಗ್ಗಕ್ಕೆ ಸಚಿವ ಜಮೀರ್‌ ಆಹ್ಮದ್‌ ಆಗಮನ | 625 ಆಶ್ರಯ ಮನೆಗಳ ಹಂಚಿಕೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 22, 2025 ಶಿವಮೊಗ್ಗ | ಫೆಬ್ರವರಿ 25 ರಂದು ವಸತಿ ಸಚಿವ ಜಮೀರ್‌ ಅಹಮದ್‌ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಲಾಟರಿ ಮೂಲಕ ಗೋವಿಂದಾಪುರದ ಆಶ್ರಯ ಮನೆಗಳನ್ನು ಹಂಚಲಿದ್ದಾರೆ ಎಂದು ವಿಧಾನ ಪರಿಷತ್‌ ಶಾಸಕಿ ಭಲ್ಕಿಶ್‌ ಭಾನು ತಿಳಿಸಿದರು. ಇಂದು ಪತ್ರಿಕಾ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಆಶ್ರಯ ಮನೆಗಳನ್ನು ಹಂಚುವ ಕಾರ್ಯಕ್ರಮ ಬೆಳಿಗ್ಗೆ 11:00 ಗಂಟೆಗೆ ಆರಂಭವಾಗುತ್ತದೆ. ವಸತಿ ಸಚಿವರು ಆ … Read more

ಸ್ಪೆಷಲ್‌ FLIGHT ನಲ್ಲಿ ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ | GKB ಬರ್ತ್‌ಡೆಗೆ ಮಿನಿಸ್ಟರ್‌ ಸಾಥ್‌ | 3 ದಿನ ಏನೇನು ಕಾರ್ಯಕ್ರಮ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 22, 2025 ‌‌  ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತಿನಿಂದ ಮೂರು ದಿನಗಳ ಕಾಲ ಅವರು ಶಿವಮೊಗ್ಗದಲ್ಲಿ ಇರಲಿದ್ದಾರೆ.  ಇವತ್ತು ಗಿಣಿಗೇರಾ ವಿಮಾನ ನಿಲ್ದಾಣದಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಮೂರು ಗಂಟೆಗೆ ಶಿವಮೊಗ್ಗಕ್ಕೆ ಬರಲಿದ್ದಾರೆ. ಆನಂತರ ಹೊಸನಗರಕ್ಕೆ ತೆರಳಲಿದ್ದು, ಅಲ್ಲಿ ಸಂಜೆ ನಡೆಯಲಿರುವ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.   ಶನಿವಾರ ಬೆಳಿಗ್ಗೆ 10ಕ್ಕೆ ಅಂಬೇಡ್ಕರ್ … Read more

ಬಿಜೆಪಿ ಪರೀಕ್ಷೆಯಲ್ಲಿ ಕಾಂಗ್ರೆಸ್‌ ಫೇಲ್‌ ? ಮಾರ್ಕ್‌ ಕಾರ್ಡ್‌ ರಿಲೀಸ್‌ ಮಾಡಿದ ಕೇಸರಿ ಪಡೆ! ಏನಿದೆ ಗೊತ್ತಾ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 21, 2025 ಕನ್ನಡಿಗರ ಹಿತ ಕಾಯುವಲ್ಲಿ ಹಾಗೂ ಕರ್ನಾಟಕವನ್ನು ಅಭಿವೃದ್ದಿ ಮಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವ್ಯಂಗ್ಯವಾಗಿ ಬಿಜೆಪಿ  ತನ್ನ ಸೋಶಿಯಲ್‌ ಮೀಡಿಯಾ ಅಕೌಂಟ್‌ ಎಕ್ಸ್‌ನಲ್ಲಿ ಮಾರ್ಕ್‌ ಕಾರ್ಡ್‌ ರೀತಿಯ ಫೋಸ್ಟರ್‌ ಬಿಡುಗಡೆ ಮಾಡಿದೆ. SSLC ಅಂಕಪಟ್ಟಿಯ ಮಾದರಿಯಲ್ಲಿ ಕನ್ನಡಿಗರ ಹಿತರಕ್ಷಣಾ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿರುವ  ಕಾಂಗ್ರೆಸ್‌ ಸರ್ಕಾರ ಎಂಬ ಕ್ಯಾಪ್ಷನ್‌ ಕೊಟ್ಟಿರುವ ಬಿಜೆಪಿ ಕರ್ನಾಟಕ ಎಕ್ಸ್‌ ಅಕೌಂಟ್‌ ಹೋಲ್ಡರ್‌ಗಳು, ಸಿದ್ದರಾಮಯ್ಯರ … Read more

ಬಿಜೆಪಿಯವರ ಎಲೆಯಲ್ಲಿ ಹೊಲಸು ಬಿದ್ದಿದ್ದರೂ ಅವರು ನೋಡುವುದಿಲ್ಲ | ಆರ್‌ ಪ್ರಸನ್ನ ಕುಮಾರ್‌ ಹೀಗಂದಿದ್ಯಾಕೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 21, 2025 ಶಿವಮೊಗ್ಗ | ಮುಡಾ ಹಗರಣದಲ್ಲಿ ಸಿ ಎಂ ಸಿದ್ದರಾಮಯ್ಯರವರಿಗೆ ಕೋರ್ಟ್‌ ಕ್ಲೀನ್‌ ಚಿಟ್‌ ಕೊಟ್ಟ ವಿಚಾರದ ಬಗ್ಗೆ ಬಿಜೆಪಿಯವರು ವಿರೋದ ಮಾಡುತ್ತಿದ್ದಾರೆ. ಆದರೆ ಬಿಜೆಪಿಯವರು ಬೇರೆಯವರ ಎಲೆಯಲ್ಲಿ ನೊಣ ಬಿದ್ದಿದ್ದನ್ನು ಹೇಳುತ್ತಾರೆ. ಅವರ ಎಲೆಯಲ್ಲಿ ಹೊಲಸು ಬಿಡಿದ್ದರೂ ನೋಡುವುದಿಲ್ಲ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ  ಆರ್‌ ಪ್ರಸನ್ನ ಕುಮಾರ್‌ ವ್ಯಂಗ್ಯವಾಡಿದರು. ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಜಿಲ್ಲಾಧ್ಯಕ್ಷರು ಈ … Read more

ಸಂವಿಧಾನ ರಕ್ಷಕ್‌ ಅಭಿಯಾನಕ್ಕೆ ಸಿದ್ಧವಾದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ! ಏನಿದು ವಿಚಾರ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 21, 2025 ಶಿವಮೊಗ್ಗ  | ಸಂವಿಧಾನವನ್ನು ರಕ್ಷಣೆ ಮಾಡುವ ಸಲುವಾಗಿ ಇದೇ ಫೆಬ್ರವರಿ 22 ರಂದು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ವಿಭಾಗಗಳ ವತಿಯಿಂದ ಸಂವಿದಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 11:30 ಕ್ಕೆ  ಹಮ್ಮಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌ ಪ್ರಸನ್ನ ಕುಮಾರ್‌ ತಿಳಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಹಿಂದೆ … Read more

ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗುತ್ತಾ? | ಏನಿದು ಒಂದು ಪರ್ಸೆಂಟ್‌ ಆರೋಪ | MLC ಡಿ.ಎಸ್‌ ಅರುಣ್‌ ಹೇಳಿದ್ದೇನು?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 18, 2025 ಶಿವಮೊಗ್ಗ : ರಾಜ್ಯ ಸರ್ಕಾರ ಹಿಂದುಳಿದ ಜಿಲ್ಲೆಗಳ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿದೆ. ಇದು ಖಂಡನಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು ರಾಜ್ಯದ ನಾಲ್ಕು ಲಕ್ಷ ಕೋಟಿ ಬಜೆಟಿನ ಶೇಕಡಾ ಒಂದರಷ್ಟು ಹಣವನ್ನು ಸಹ ಉನ್ನತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಮೀಸಲಿಡದೆ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ ಎಂದು … Read more

ಸಚಿವರು, ಸಂಸದರು, ಶಾಸಕರ ಮನೆ ಮುಂದೆ ಪ್ರತಿಭಟನೆಗೆ ಮಲೆನಾಡು ರೈತ ಹೋರಾಟ ಸಮಿತಿ | ತೀ ನಾ ಶ್ರೀನಿವಾಸ್‌ ಹೇಳಿದ್ದೇನು?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 18, 2025 ಶಿವಮೊಗ್ಗ : 1978 ರ ಪೂರ್ವದಲ್ಲಿ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಭೂ ಮಂಜೂರಾತಿ ನೀಡದೆ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ದೂರಿದರು. ಇವತ್ತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಿಕಾರಿಪುರ ತಾಲೂಕಿನ ಗಾಂಧಿನಗರ ಮತ್ತು ಉಡುಗಣಿ ಗ್ರಾಮದ 150 ಕ್ಕೂ ಹೆಚ್ಚು ರೈತರು 1980 … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು