ಬಿವೈ ರಾಘವೇಂದ್ರರವರಿಗೆ ವಿಮಾನ ಹಾರಾಟ ಬಿಟ್ರೆ ಏನು ಗೊತ್ತಿಲ್ಲ | ತೀನಾ ಶ್ರೀನಿವಾಸ್‌

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 18, 2025 ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರರವರ ತವರು ಕ್ಷೇತ್ರದಲ್ಲೇ ಅತಿ ಹೆಚ್ಚು ಅರಣ್ಯ ಭೂಮಿ ಸಮಸ್ಯೆ ಇದೆ. ಈ ಬಗ್ಗೆ ಒಂದು ದಿನ ಧ್ವನಿ ಎತ್ತಿಲ್ಲ. ಮಾತೆತ್ತಿದರೆ ನಾನು ರೈಲು ಬಿಟ್ಟೆ, ವಿಮಾನ ಹಾರಾಟ ಮಾಡಿಸಿದ್ದೇನೆ ಎಂದು ಹೇಳುತ್ತಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್‌ ರವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಪತ್ರಿಕಾಭವನದಲ್ಲಿ ಮಾತನಾಡಿರುವ ಅವರು, ರೈತರ ಪಾಲಿಗೆ ಕೇಂದ್ರ ಮತ್ತು … Read more

ಮಲ್ಲಿಕಾರ್ಜುನ್‌ ಖರ್ಗೆಯವರು ದೇಶದ ಜನರಲ್ಲಿ ಕ್ಷಮೆ ಕೇಳಬೇಕು | ಕೆ ಎಸ್‌ ಈಶ್ವರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 18, 2025 ಶಿವಮೊಗ್ಗ  : ಮಹಾಕುಂಭ ಮೇಳದಲ್ಲಿ ಮುಳುಗುವುದರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿಗೆ ಖಂಡನಾರ್ಹ, ಅವರು ಕೂಡಲೆ ಈ ಕುರಿತು ದೇಶದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ  ಆಗ್ರಹಿಸಿದರು.  ಇದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಈ ಹಿಂದೆ ಮಹಾತ್ಮ ಗಾಂಧಿಯವರು ಗೋವುಗಳನ್ನು, ಮಹಿಳೆಯರನ್ನು ಹಾಗೂ ಗಂಗೆಯನ್ನು ನಾವು … Read more

ಒಂದು ತಿಂಗಳು ಮಂತ್ರಿಗಳಿಗೆ ಸಂಬಳ ನಿಲ್ಲಿಸಿ ನೋಡೋಣ ಎಂದ ಕೆ ಎಸ್‌ ಈಶ್ವರಪ್ಪ ! ಕಾರಣ ಏನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 18, 2025 ಶಿವಮೊಗ್ಗ | ಅತಿಥಿ ಉಪನ್ಯಾಸಕರು ನಿಮ್ಮ ಗ್ಯಾರಂಟಿ ಯೋಜನೆಯ ಪುಕ್ಸಟ್ಟೆ ಹಣ ಕೇಳುತ್ತಿಲ್ಲ. ಅವರು ಕೆಲಸ ಮಾಡಿದ್ದಕ್ಕೆ ಪ್ರತಿಯಾಗಿ ಹಣ ಕೇಳುತ್ತಿದ್ದಾರೆ. ಆದಷ್ಟು ಬೇಗ ಶಿಕ್ಷಕರ ಸಂಬಳವನ್ನು ಬಿಡುಗಡೆ ಮಾಡಿ ಎಂದು ಮಾಜಿ ಡಿಸಿ ಎಂ ಕೆ ಎಸ್ ಈಶ್ವರಪ್ಪ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಇಂದು ಶಿವಮೊಗ್ಗ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಕೆಲವು ಶಾಲಾ … Read more

ಗ್ರಂಥಾಲಯ ನಿರ್ಮಾಣಕ್ಕೆ ₹5 ಲಕ್ಷ ನೀಡಿದ ಮಧು ಬಂಗಾರಪ್ಪ | ಕನ್ನಡದ ಬಗ್ಗೆ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 17, 2025 ಶಿವಮೊಗ್ಗ‌ | ನನಗೆ ಕನ್ನಡ ಮಾತನಾಡುವುದರಲ್ಲಿ ಅನುಭವದ ಕೊರತೆ ಇರಬಹುದು ಆದರೆ ಕನ್ನಡದ ಮೇಲೆ ಅಭಿಮಾನದ ಕೊರತೆ ಇಲ್ಲ ನನ್ನ ಹೃದಯ ಪ್ಯೂರ್ ಕನ್ನಡದ್ದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು ಸಚಿವರು ನಗರದ ಸಾಹಿತ್ಯ ಗ್ರಾಮದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ನ ಸಭಾಂಗಣದಲ್ಲಿ ನಿರ್ಮಾಣವಾಗುತ್ತಿರುವ ಬಂಗಾರಪ್ಪ ಗ್ರಂಥಾಲಯಕ್ಕೆ ವ್ಯಯಕ್ತಿಕವಾಗಿ 5 ಲಕ್ಷ ರೂಪಾಯಿ ದೇಣಿಗೆ ನೀಡಿ ಮಾತನಾಡಿದರು. ಈ … Read more

ಸೊರಬ ತಾಲೂಕಿನಲ್ಲಿ ನೀರಾವರಿ ಬ್ಯಾರೇಜ್‌ಗಳ ನಿರ್ಮಾಣ | ಸಚಿವರ ಮಹತ್ವದ ಮಾತು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ ಶಿವಮೊಗ್ಗ | ವರದಾನದಿಯ ಅಭಿವೃದ್ಧಿಗಾಗಿ ಕೈಗೆತ್ತಿ ಕೊಂಡಿರುವ ಈ ಯೋಜನೆಗಳಿಂದಾಗಿ ತಾಲೂಕಿನ 39 ಗ್ರಾಮಗಳ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಕೆರೆ-ಕಟ್ಟೆ-ಕಾಲುವೆಗಳ ಭರ್ತಿ ಮಾಡಲು ಸಹಕಾರಿಯಾಗಲಿದೆ. ಅಲ್ಲದೆ ಅಂತರ್ಜಲ ಮಟ್ಟ ಹೆಚ್ಚಳವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಸೊರಬ ತಾಲೂಕಿನ ಕಡಸೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕಾಗೋಡು, ತಡಗಳಲೆ, ಶುಂಠಿಕೊಪ್ಪ, ಕಡಸೂರು, ಚಿಕ್ಕಮಾಕೊಪ್ಪ … Read more

ಮೈಕ್ರೋಫೈನಾನ್ಸ್ ಕಿರುಕುಳದಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು? ಇಲ್ಲಿದೆ ಕಾನೂನು ಮಾಹಿತಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 14, 2025 ‌ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 … Read more

ಭದ್ರಾವತಿ ಕೇಸ್‌ ವಿಚಾರ | ಹೋರಾಟದ ಎಚ್ಚರಿಕೆ ನೀಡಿದ ಶ್ರೀಪ್ರಣವಾನಂದ ಸ್ವಾಮೀಜಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 13, 2025 ‌ ಶಿವಮೊಗ್ಗ | ನಮ್ಮ ಸಮಾಜದ ಅಧಿಕಾರಿಯಾದ ಜ್ಯೋತಿಯವರನ್ನು ಅವಮಾನಿಸಿ ಅವಾಚ್ಯ ಶಬ್ದದಿಂದ ನಿಂದಿಸಿದ ಆರೋಪಿಯನ್ನು ಪೊಲೀಸರು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು. ಇಲ್ಲದಿದ್ದರೆ ಮುಂದಿನ ದಿನ ಬೆಳಗಾವಿ ಚಲೋ ಎಂಬ ಹೋರಾಟವನ್ನು ಮಾಡುತ್ತೇವೆ ಎಂದು ಈಡಿಗ ಸಮಾಜದ ಶ್ರೀ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜ್ಯೋತಿಯವರು ಈಡಿಗ ಸಮುದಾಯಕ್ಕೆ ಸೇರಿದ ಮಹಿಳೆ. ಆಕೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ … Read more

ಮಹಿಳಾ ಅಧಿಕಾರಿಯ ಮೇಲೆ ದೌರ್ಜನ್ಯ ಖಂಡಿಸಿ ಫೆಬ್ರವರಿ 14 ಕ್ಕೆ ಪ್ರತಿಭಟನೆ | ನಿಖಿಲ್‌ ಕುಮಾರ್‌ಸ್ವಾಮಿ ಭಾಗಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ ಶಿವಮೊಗ್ಗ|  ಮಹಿಳಾ ಅಧಿಕಾರಿಯ ಮೇಲಿನ ದೌರ್ಜನ್ಯ ಖಂಡಿಸಿ ಫೆಬ್ರವರಿ 14ರಂದು  ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ  ಭದ್ರಾವತಿಯಲ್ಲಿ ಗಾಂಜಾ, ಇಸ್ಪೀಟ್, ಅಕ್ರಮ ಮರಳು ದಂಧೆ, ಮೀಟರ್ ಬಡ್ಡಿ ದಂಧೆ, ಅಕ್ರಮ ನಾಟಾ ಸಾಗಣೆ ಸೇರಿದಂತೆ ಹಲವು ಅಕ್ರಮ ಚಟುವಟಿಕೆ ನಿರಂತರವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು.  ಇದಕ್ಕೆ ಸಾಕ್ಷಿ ಎಂಬಂತೆ ಅಕ್ರಮ … Read more

ಭದ್ರಾವತಿ ವಿಚಾರದಲ್ಲಿ ನೋ ಕಾಂಪ್ರಮೈಸ್ | ಮಧು ಬಂಗಾರಪ್ಪ ಹೇಳಿದ್ದೇನು 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 12, 2025 ‌ ಹೊಸನಗರ | ನಮ್ಮ ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಜವಬ್ದಾರಿ ಅದರಲ್ಲೂ ಮಹಿಳಾ ಅಧಿಕಾರಿಗೆ ಮುಖ್ಯವಾಗಿ ರಕ್ಷಣೆ ಕೊಡಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಭದ್ರಾವತಿಯ ಸೀಗೇ ಬಾಗಿಯಲ್ಲಿ ಅಕ್ರಮ ಗಣಿಗಾರಿಕೆ ಸಂದರ್ಭದಲ್ಲಿ ನಡೆದ ಘಟನೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಚಾರವಾಗಿ ಎಸ್ಪಿ ಅವರಿಗೆ ಫೋನ್ ಮಾಡಿ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ … Read more

ಹಳೆನಗರದಲ್ಲಿ ಕಂಪ್ಲೆಂಟ್‌ ಕೊಟ್ಟ ಜ್ಯೋತಿ | ನಿಂದನೆ ಬೆದರಿಕೆ ಕೇಸ್‌ನಲ್ಲಿ ಎಫ್‌ ಐ ಆರ್‌ ದಾಖಲಾಗಿದ್ದು ಯಾರ ವಿರುದ್ದ ಗೊತ್ತಾ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 11, 2025 ‌ ಶಿವಮೊಗ್ಗ | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಸೀಗೇಬಾಗಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಆರೋಪ ಸಂಬಂಧ ಭದ್ರಾವತಿ ತಾಲ್ಲೂಕು ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಪ್ರಕರಣದ ಸಂಬಂಧ ಅಧಿಕಾರಿ ಜ್ಯೋತಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸರ್ಕಾರಿ ಅಧಿಕಾರಿಯ ಕರ್ತವ್ಯ ನಿರ್ವಹಣೆಯ ಅಡ್ಡಿ, ಬೆದರಿಕೆ ಹಾಗೂ  ವ್ಯಕ್ತಿಯನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿದರೆ, ಮಹಿಳೆಗೆ ಅಶ್ಲೀಲ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು