ನಾಳೆ ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ | ಟೂರ್‌ ಪ್ಲಾನ್‌ ಹೀಗಿದೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 10, 2025 ‌‌  ಶಿವಮೊಗ್ಗ | ನಾಳೆ ಅಂದರೆ ಫೆಬ್ರವರಿ 11 ನೇ ತಾರೀಖು ಮಂಗಳವಾರ ಶಿವಮೊಗ್ಗ ಜಿಲ್ಲೆಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಪ್ರವಾಸ ಕೈಗೊಳ್ಳಲಿದ್ದಾರೆ.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಆದ ಅವರ ಪ್ರವಾಸದ ವಿವರವನ್ನು ಬಿಡುಗಡೆ ಮಾಡಲಾಗಿದೆ.  ಉಸ್ತುವಾರಿ ಸಚಿವ ಮಧು ಬಂಗಾರಪ್ಪ  ನಾಳೆ ಬೆಳಗ್ಗೆ ಏಳು ಗಂಟೆ ಬೆಂಗಳೂರಿನಿಂದ ಹೊರಡುವ ಸಚಿವ … Read more

ಶಿವಮೊಗ್ಗ ಯೂತ್‌ ಕಾಂಗ್ರೆಸ್‌ನಲ್ಲಿ ಮಹಾ ಬದಲಾವಣೆ | ಪ್ರತಿಷ್ಟೆಯ ಎಲೆಕ್ಷನ್‌ನಲ್ಲಿ ಗೆದ್ದೋರು ಯಾರು ಗೊತ್ತಾ?!

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Feb 10, 2025 ‌‌  ಶಿವಮೊಗ್ಗ | ವಿಶೇಷ ಕುತೂಹಲಕ್ಕೆ ಕಾರಣವಾಗಿದ್ದ ಯೂತ್‌ ಕಾಂಗ್ರೆಸ್‌ ಪದಾಧಿಕಾರಿಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಪೈಕಿ ಯೂತ್‌ ಕಾಂಗ್ರೆಸ್‌ ಶಿವಮೊಗ್ಗ ಜಿಲ್ಲೆಯ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಹಿತಿ ಹಂಚಿಕೊಳ್ಳುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳು ಸುದ್ದಿಗೋಷ್ಟಿ ನಡೆಸಿದರು.  ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಹರ್ಷಿತ್‌ ಗೌಡ  ಈ ವೇಳೆ … Read more

ತೀ.ನಾ ಶ್ರೀನಿವಾಸ್‌ ಆರೋಪ ಸತ್ಯಕ್ಕೆ ದೂರವಾಗಿದ್ದು | ಬಿವೈ ರಾಘವೇಂದ್ರ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 8, 2025 ‌ ಶಿವಮೊಗ್ಗ | ಶಿಕಾರಿಪುರ ರೈತರ ಪರವಾಗಿ ತೀ.ನಾ.ಶ್ರೀನಿವಾಸ್‌ರವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ನಮ್ಮ ಬಗ್ಗೆ ತೀನಾ ಶ್ರೀನಿವಾಸ್‌ರವರು ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಸಂಸಂದ ಬಿವೈ ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತೀನಾ ಶ್ರೀನಿವಾಸ್‌ರವರು ಸುದ್ದಿಗೋಷ್ಠಿಯಲ್ಲಿ ನಮ್ಮ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುತ್ತಿದ್ದಾರೆ. ಶಿಕಾರಿಪುರದಲ್ಲಿ ವಿದ್ಯುತ್ ಗ್ರೀಡ್‍ಗೆ ಗೋಪುರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ. ನಾನು ಯಾವುದೇ ಆಣೆ … Read more

27 ವರ್ಷದ ಬಳಿಕ ದೆಹಲಿಯಲ್ಲಿ ಬಿಜೆಪಿ ಪಾರುಪತ್ಯ | ಬಿ ವೈ ರಾಘವೇಂದ್ರ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 8, 2025 ‌ ಶಿವಮೊಗ್ಗ | ದೆಹಲಿಯಲ್ಲಿ ಘಟಾನುಘಟಿ ನಾಯಕರುಗಳನ್ನು ಸೋಲಿಸಿ 27 ವರ್ಷದ ಬಳಿಕ ಬಿಜೆಪಿ ಆಡಳಿತಕ್ಕೆ ಬಂದಿದ್ದು, ಕಾಂಗ್ರೆಸ್‌ ಪಕ್ಷ ಮೂರನೆ ಬಾರಿಗೆ ಸೊನ್ನೆ ಸುತ್ತುವ ಮೂಲಕ ಮೂಲೆ ಸೇರಿದೆ ಎಂದು ಸಂಸದ ಬಿವೈ ರಾಘವೇಂದ್ರ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ನಮ್ಮ ಬಿಜೆಪಿ ಪಕ್ಷ 48 ಸೀಟು ಗೆದ್ದಿರುವುದಕ್ಕೆ ಬಹಳಾ ಸಂತೋಷವಾಗುತ್ತಿದೆ. ಈ ಹಿಂದೆ ಸುಷ್ಮಾ ಸ್ವರಾಜ್‌ರವರ ಅಧಿಕಾರದ … Read more

ಮೈಕ್ರೋ ಫೈನಾನ್ಸ್‌ ಸುಗ್ರೀವಾಜ್ಞೆ ಕಡತವನ್ನು ವಾಪಾಸ್‌ ಕಳುಹಿಸಿದ ರಾಜ್ಯಪಾರು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 7, 2025 ‌ ಬೆಂಗಳೂರು | ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ರಾಜ್ಯದಲ್ಲಿ ಕಡಿವಾಣ ಹಾಕಲು ರಾಜ್ಯಸರ್ಕಾರ ಸುಗ್ರೀವಾಜ್ಙೆ ತರಲು ಮುಂದಾಗಿದ್ದು, ಆ ಸುಗ್ರೀವಾಜ್ಞೆಗೆ  ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ರವರು ಅಂಕಿತವನ್ನು ಹಾಕದೆ ವಾಪಾಸ್ ಕಳುಹಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರಿಂದ ಇದುವರೆಗೆ ಹಲವಾರು ಜನ ಸಾಮಾನ್ಯರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆ ರಾಜ್ಯ ಸರ್ಕಾರ ಮೈಕ್ರೋ ಪೈನಾನ್ಸ್‌ನ್ನು ಮಟ್ಟಹಾಕಲು ಜನವರಿ 30ರಂದು ನಡೆದ ಸಚಿವ ಸಂಪುಟ … Read more

ಪಕ್ಷದ ಸಂಘಟನೆಯನ್ನು ಹುಲಿಗೆ ಹೋಲಿಸಿದ ಕೋಟಾ ಶ್ರೀನಿವಾಸ ಪೂಜಾರಿ | ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 7, 2025 ‌ ಶಿವಮೊಗ್ಗ | ಮಳೆ ಬರುವ ಮೊದಲು ಗುಡುಗು ಸಿಡಿಲು ಬರುವಂತೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿರುವ ಎಲ್ಲ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದ  ಸಂಘಟನೆಯಲ್ಲಿ  ಸ್ವಲ್ಪ ವ್ಯತ್ಯಾಸವಾಗಿದೆ. ಹುಲಿ ಒಂದು ಹೆಜ್ಜೆ ಹಿಂದೆ ಹಾಕಿದೆ ಅಂದ್ರೆ ಅದು ರಭಸವಾಗಿ ಮುಂದೆ ಬರುತ್ತದೆ ಎಂದರ್ಥ … Read more

ಗೃಹಲಕ್ಷ್ಮೀ ಹಣವನ್ನು ಸಾಲದ ಖಾತೆಗೆ ಜಮ ಮಾಡುವಂತಿಲ್ಲ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 7, 2025 ‌ ಶಿಕಾರಿಪುರ | ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಬ್ಯಾಂಕ್‌ ವ್ಯವಸ್ಥಾಪಕರು ಸಾಲದ ಖಾತೆಗೆ ಜಮೆ ಮಾಡಿಕೊಳ್ಳಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ.  ಇತ್ತೀಚೆಗೆ ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡ್ತಾ ಅವರು ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 … Read more

ಕುಂಭ ಮೇಳದಲ್ಲಿ ಗಂಗೆಯಲ್ಲಿ ಮಿಂದೆದ್ದ ಕುಮಾರ್‌ ಬಂಗಾರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 6, 2025 ‌ ನಮ್ಮ ಸಂಸ್ಕೃತಿಯ ಬೆಳಕನ್ನು ಮುಂದಿನ ಪೀಳಿಗೆಯವರಿಗೆ ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಸಚಿವ ಕುಮಾರ್‌ ಬಂಗಾರಪ್ಪ ಕುಂಭ ಮೇಳದಲ್ಲಿ ಭಾಗವಹಿಸಿ ಗಂಗೆಯಲ್ಲಿ ಮಿಂದೆದ್ದಿದ್ದಾರೆ. ಸಚಿವ ಕುಮಾರ್‌ ಬಂಗಾರಪ್ಪ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ರಾಜಕೀಯ ಜಂಜಾಟ  ರಾಜಕೀಯ ನಾಯಕರುಗಳ ನಡುವೆ ಪರಸ್ಪರ ವೈಮನಸ್ಸು ಇವೆಲ್ಲದರ  ನಡುವೆಯೂ ಸಹ ಕುಮಾರ್‌ ಬಂಗಾರಪ್ಪ ಭಕ್ತಿ ಪೂರ್ವಕವಾಗಿ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ಫೇಸ್‌ … Read more

ಯತ್ನಾಳ್‌ಗೆ ಹೋರಾಟದ ಎಚ್ಚರಿಕೆ ಕೊಟ್ಟ ಬಳ್ಳೇಕೆರೆ ಸಂತೋಷ್ | ಏನಿದು ವಿಚಾರ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 6, 2025 ‌ ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷ ವಿಚಾರದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್‌ ಹಾಗೂ ಟೀಂ ಪದೇ ಪದೇ ಹೈಕಮಾಂಡ್ ನಿರ್ಧಾರವನ್ನು ಪ್ರಶ್ನಿಸುತ್ತಿರುವುದು ಸರಿಯಲ್ಲ. ಈ ಹಿನ್ನಲೆ ಗೊಂದಲ ಹಠಾವೋ ಬಿಜೆಪಿ ಬಚಾವೋ ಎಂಬ ಆಂದೋಲನವನ್ನು ಶಿವಮೊಗ್ಗದಿಂದ ಪ್ರಾರಂಭಿಸಿದ್ದೇವೆ ಎಂದು ಬಿಜೆಪಿ ಮಖಂಡ ಬಳ್ಳೇಕೆರೆ ಸಂತೋಷ್ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದ್ದು ಹೈಕಮಾಂಡ್‌, ಆದರೆ ಮುಖಂಡರಾದಯತ್ನಾಳ್ ಮತ್ತೆ … Read more

ಕುತಂತ್ರ ನಡೆಸಿದರು ಸಹ ಷೇರುದಾರರು ಸಹಕಾರ ಭಾರತಿಯ ಕೈ ಬಿಡಲಿಲ್ಲ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 5, 2025 ‌ ಶಿವಮೊಗ್ಗ | ವಿರೋಧಿಗಳ ಕುತಂತ್ರದ ನಡುವೆಯೂ ಸಹ ಮ್ಯಾಮ್‌ಕೋಸ್‌ ಚುನಾವಣೆಯಲ್ಲಿ ನಮ್ಮ ಸಹಕಾರ ಭಾರತಿ ತಂಡ 19 ಕ್ಕೆ 19 ಸ್ಥಾನವನ್ನು ಗೆದ್ದುಕೊಂಡಿದೆ ಎಂದು ಮಹೇಶ್‌ ಹುಲ್ಕಳಿ ಹೇಳಿದರು. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಚುನಾವಣೆ ಸಂದರ್ಭದಲ್ಲಿ ನಮ್ಮ ಪ್ರತಿಸ್ಪರ್ಧಿಗಳಾದ ರಾಷ್ಟ್ರೀಯ ಸಹಕಾರ  ಪ್ರತಿಷ್ಠಾನದ ಅಭ್ಯರ್ಥಿಗಳು ಷೇರುದಾರರ ದಿಕ್ಕು ತಪ್ಪಿಸುವ ಅನೇಕ ಕೆಲಸಗಳನ್ನು ಮಾಡಿದ್ದಾರೆ. ಸಹಕಾರಿ ಭಾರತಿ ಕರಪತ್ರದಲ್ಲಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು