ಸಚಿವರ ಕಾಮನ್ ಸೆನ್ಸ್‌ ಹೇಳಿಕೆ ಸರಿಯಿಲ್ಲ | ಚಂದ್ರಶೇಖರ್

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 3, 2025 ‌ ಶಿವಮೊಗ್ಗ | ಸಚಿವ ಮಧುಬಂಗಾರಪ್ಪನವರು ಸರಿಯಾದ ವಿಷಯವನ್ನು ತಿಳಿದುಕೊಳ್ಳದೆ ವಿಧಾನಪರಿಷತ್‌ ಸದಸ್ಯ ಡಿಎಸ್‌ ಅರುಣ್‌ರವರಿಗೆ ಸಾಮಾನ್ಯ ಜ್ಞಾನ ಇಲ್ವಾ ಎಂಬ ಪದ ಬಳಕೆ ಮಾಡಿದ್ದು ತಪ್ಪು ಎಂದು ಕುವೆಂಪು ವಿವಿಯ ಮಾಜಿ ಸದಸ್ಯ ಚಂದ್ರಶೇಖರ್‌ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಕುವೆಂಪು ವಿಶ್ವವಿದ್ಯಾಲಯದಲ್ಲಿ ಓದಿ ಬಂದವನು. ನನಗೆ ಅಲ್ಲಿ ಒಂದು ಹುದ್ದೆ ಸಿಕ್ಕಿರುವುದು ಬಹಳ ಸಂತೋಷ ತಂದಿದೆ. ಕುವೆಂಪು … Read more

ಆರಗ ಜ್ಞಾನೇಂದ್ರ ಹೇಳಿಕೆಗೆ ರಮೇಶ್ ಹೆಗ್ಡೆ ತಿರುಗೇಟು | ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 3, 2025 ‌ ಶಿವಮೊಗ್ಗ | ಅಡಿಕೆಗೆ ಕ್ಯಾನ್ಸರ್ ಕಾರಕ ಎಂದು ಹಣೆಪಟ್ಟಿ ಕಟ್ಟಿ ಅಡಿಕೆಯ ಮಾನ ತೆಗೆದಿದ್ದು ಬಿಜೆಪಿ ನೇತೃತ್ವ ಕೇಂದ್ರ ಸರ್ಕಾರ ಎಂದು ಜಿಲ್ಲಾ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೆಗಡೆ ಆರೋಪಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,  ಅಡಿಕೆ ಹಾನಿಕಾರಕ ಎಂದು ಅಫಿಡೆವಿಟ್ ಹಾಕಿರೋದು ಯಾರು ಎಂಬುದನ್ನು ಮಧು ಬಂಗಾರಪ್ಪ ಸ್ಪಷ್ಟಪಡಿಸಲಿ ಎಂದು ಮಾಜಿ ಗೃಹ ಸಚಿವ ಆರಗ … Read more

ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೆ ವಾರದಲ್ಲಿ ತೆರೆ ಬೀಳಲಿದೆ | ಬಿವೈ ವಿಜಯೇಂದ್ರ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 3, 2025 ‌ ಪಕ್ಷದಲ್ಲಿರುವ ಎಲ್ಲಾ ಗೊಂದಲ ಹಾಗೂ ಆಂತರಿಕ ಕಲಹಗಳು ಇನ್ನು ಒಂದು ವಾರದಲ್ಲಿ ಸರಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆ. ಇಂತಹ ವ್ಯವಸ್ಥೆ ಯಾವುದೇ ರಾಜಕೀಯ ಪಕ್ಷದಲ್ಲಿ ಇಲ್ಲ. ಬಿಜೆಪಿಯಲ್ಲಿ ಮಂಡಲ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಚುನಾವಣೆ ನಡೆಯುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರು ಕಳೆದ ಒಂದು … Read more

ಈಡಿಗ ಹಾಸ್ಟೆಲ್‌ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮನವಿ | ಸಚಿವರು ಏನಂದ್ರು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 1, 2025 ‌ ಶಿವಮೊಗ್ಗ|  ನಗರದಲ್ಲಿ ಈಡಿಗ ಸಮುದಾಯದ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲು 5 ಕೋಟಿ ಅನುದಾನ ನೀಡಬೇಕೆಂದು ಶಾಲಾ ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರಿಗೆ ಈಡಿಗ ಸಂಘದಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಆರ್.ಶ್ರೀಧರ್‌ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ  ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಪ್ರಸ್ತಕ ವರ್ಷದ … Read more

ಟ್ಯಾಕ್ಸ್‌ ಫ್ರೀ ಬಜೆಟ್‌ ಬಗ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರರ ನಾಲ್ಕುಮಾತು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Feb 1, 2025 ‌ ಕೇಂದ್ರ ಬಜೆಟ್‌ನಲ್ಲಿ ನಾವು 10 ಲಕ್ಷ ರೂಪಾಯಿ ವರೆಗಿನ ಆದಾಯಕ್ಕೆ ತೆರಿಗೆ ಮಿತಿ ಸಿಗಲಿದೆ ಎಂದುಕೊಂಡಿದ್ದೆವು, ಆದರೆ ಅದನ್ನು 12 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ. ಇದರಿಂದ ತೆರಿಗೆದಾರರಿಗೆ ಅನುಕೂಲವಾಗಲಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ನಗರದಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು ಇಡೀ ದೇಶ ಹೆಮ್ಮೆ ಪಡುವಂತಹ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ … Read more

ಮ್ಯಾಮ್‌ಕೋಸ್‌ ಚುನಾವಣೆಗೆ ಕುರಿತಂತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ | ಏನದು?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 31, 2025 ‌ ಶಿವಮೊಗ್ಗ | ಮ್ಯಾಮ್‌ಕೋಸ್‌ ಚುನಾವಣೆಯು ಫೆಬ್ರವರಿ 4 ರಂದು ನಡೆಯುತ್ತಿದ್ದು ನಮ್ಮ ಪಕ್ಷದ 19 ಜನರು ಚುನಾವಣೆಗೆ ಸ್ಫರ್ಧಿಸುತ್ತಿದ್ದಾರೆ ಅವರಿಗೆ ಮತ ನೀಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದಸ್ಯರ ಪರವಾಗಿ ಮತಯಾಚಿಸಿದರು. ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಫೆಬ್ರವರಿ 04 ರಂದು ಮ್ಯಾಮ್ ಕೋಸ್ ಚುನಾವಣೆ 17 ಜಿಲ್ಲೆಯಲ್ಲಿ ನಡೆಯಯುತ್ತಿದೆ. ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ … Read more

ಕುವೆಂಪು ವಿಶ್ವವಿದ್ಯಾಲಯ | ಬಿಜೆಪಿ ಪ್ರಶ್ನೆಗೆ ಕಾಂಗ್ರೆಸ್‌ ಉತ್ತರ | ಜಟಾಪಟಿ ಬಗ್ಗೆ ಉಸ್ತುವಾರಿ ಸಚಿವರ ನಾಲ್ಕು ಮಾತು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 31, 2025 ‌ ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ ನಡೆದು  ಈ ದುಸ್ಥಿತಿಗೆ ಬರಲು ಬಿಜೆಪಿ ಸರ್ಕಾರ ಕಾರಣ, ನಾವು ಆಡಳಿತಕ್ಕೆ ಬಂದ ಮೇಲೆ ವಿವಿ ಯನ್ನು ಹತೋಟಿಗೆ ತರುವ ಕೆಲಸ ಮಾಡಿದ್ದೇವೆ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು. ಕುವೆಂಪು ವಿಶ್ವವಿದ್ಯಾಲಯ ಮುಚ್ಚುವ ಸ್ಥಿತಿಗೆ ಬಂದಿದ್ದು ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ವಿಧಾನ ಪರಿಷತ್‌ ಸದಸ್ಯ … Read more

ಕುವೆಂಪು ವಿವಿ ಮುಚ್ಚುತ್ತಾರಾ? | ಡಿಎಸ್‌ ಅರುಣ್‌ ಹೀಗಂದಿದ್ಯಾಕೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 30, 2025 ‌ ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಹೆಚ್ಚಾಗುತ್ತಿದೆ ಅಲ್ಲಿರುವ ವ್ಯವಸ್ಥೆಯನ್ನ ಉನ್ನತ ಶಿಕ್ಷಣ ಸಚಿವರು ಸರಿ ಪಡಿಸಬೇಕು ಇಲ್ಲದಿದ್ದರೆ  ಕುವೆಂಪು ವಿಶ್ವವಿದ್ಯಾಲಯ ಮುಚ್ಚೋದು ಗ್ಯಾರಂಟಿ. ಇದಕ್ಕೆ ನಿಮ್ಮ ಕಾಂಗ್ರೆಸ್‌ ಸರ್ಕಾರವೇ ಹೊಣೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಕಾಂಗ್ರೆಸ್‌ ಸರ್ಕಾರದ ವಿರುದ್ದ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುವೆಂಪು ಘಟಿಕೋತ್ಸವಕ್ಕೆ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರನ್ನು … Read more

1008 ಸ್ವಾಮಿಗಳ ಪಾದಪೂಜೆ ಮಾಡುವ ಮೂಲಕ ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ | ಕೆ ಎಸ್‌ ಈಶ್ವರರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 30, 2025 ‌ ಶಿವಮೊಗ್ಗ| ಉತ್ತರ ಕರ್ನಾಟಕದ ಬಸವನ ಬಾಗೇವಾಡಿಯಲ್ಲಿ ಫೆಬ್ರವರಿ 4 ರಂದು  ಕ್ರಾಂತಿವೀರ ಬ್ರಿಗೇಡ್ ಅನ್ನು 1008 ಸ್ವಾಮೀಜಿಗಳ ಪಾದ ತೊಳೆಯುವ ಮೂಲಕ  ಉದ್ಘಾಟನೆ ಮಾಡುತ್ತಿದ್ದೇವೆ ಎಂದು ಮಾಜಿ ಡಿಸಿಎಂ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಹಿಂದೂ ಸಮಾಜದಲ್ಲಿ ವಿವಿಧ ಜಾತಿಯ ಮಠಾಧೀಶರು ಸಾವಿರಾರು ಸಂಖ್ಯೆಯಲ್ಲಿ ಇದ್ದಾರೆ. ಅವರೆಲ್ಲರೂ ಸಹ ಒಂದಾಗಬೇಕು ಎನ್ನುವ  ದೃಷ್ಟಿಯಿಂದ  ಈ ಬ್ರಿಗೇಡ್ ಅನ್ನು … Read more

ಮಲ್ಲಿಕಾರ್ಜುನ್‌ ಖರ್ಗೆ ಟೀಕೆ ಬಗ್ಗೆ ಕೆ ಎಸ್‌ ಈಶ್ಚರಪ್ಪ ಹೇಳಿದ್ದೇನು?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 30, 2025 ‌ ಶಿವಮೊಗ್ಗ| ಕಾಂಗ್ರೆಸ್‌ನ ಮಲ್ಲಿಕಾರ್ಜುನ್‌ ಖರ್ಗೆಯವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಈಗಾಲೇ 80 ವರ್ಷ ದಾಟಿದೆ ಆದರೂ ಸಹ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಿರುದ್ದ ಮಾಜಿ ಡಿಸಿಎಂ ಕೆ ಎಸ್‌  ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಗರದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಲ್ಲಿಕಾರ್ಜುನ್‌ ಖರ್ಗೆಯವರು ಕುಂಭಮೇಳದಿಂದ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು