ಇನ್ನೇರಡು ತಿಂಗಳಲ್ಲಿ ಆಶ್ರಯ ಮನೆ ನೀಡದಿದ್ದರೆ ಹೋರಾಟ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 30, 2025 ‌ ಶಿವಮೊಗ್ಗ | ಆಶ್ರಯ  ಯೋಜನೆ ಅಡಿಯಲ್ಲಿ ಅವ್ಯವಹಾರಕ್ಕೆ ಆಸ್ಪದ ನೀಡದೆ ಒಂದು ಟೈಮ್‌ ಬಾಂಡ್‌ ಫಿಕ್ಸ್‌ ಮಾಡಿ ಬಡವರಿಗೆ ಇನ್ನೇರಡು ತಿಂಗಳಲ್ಲಿ ಮನೆ ನೀಡಿ, ಇಲ್ಲದಿದ್ದರೆ ನಾವು ಹೋರಾಟಮಾಡುತ್ತೇವೆ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಶ್ರಯ ಮನೆ ನೀಡುವ ವಿಚಾರದಲ್ಲಿ ರಾಜಕೀಯ ವ್ಯಕ್ತಿಗಳು ಒಬ್ಬರನ್ನೋಬ್ಬರು ಟೀಕೆ ಮಾಡುತ್ತಿರುವುದನ್ನು ನಾನು ಗಮನಿಸುತ್ತಿದ್ದೇನೆ. … Read more

ಶಿವಮೊಗ್ಗ ಜಿಲ್ಲಾ ಬಿಜೆಪಿಗೆ ಹೊಸ ಸಾರಥಿ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 29, 2025 ‌‌  ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ.    ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯು ಸೇವೆ ಸಲ್ಲಿಸಿರುವ ಜಗದೀಶ್‌ರವರು ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು.    ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇದೀಗ ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ … Read more

ಚನ್ನಬಸಪ್ಪನವರು  ನಾಗರೀಕರಾಗುತ್ತಿರುವುದಕ್ಕೆ ಸಂತೋಷವಾಗ್ತಿದೆ | ಆಯನೂರ್ ಮಂಜುನಾಥ್ 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 29, 2025 ‌ ಶಿವಮೊಗ್ಗ | ಇತ್ತಿಚೆಗೆ ಚನ್ನಬಸಪ್ಪನವರು ಸ್ವಲ್ಪ ನಾಗರೀಕರಾಗುತ್ತಿದ್ದಾರೆ ಅದೇ ನಮಗೆ ಸಂತೋಷದ ವಿಚಾರ ಎಂದು ಕೆಪಿಸಿಸಿ ವಕ್ತಾರ ಆಯನೂರ್‌ ಮಂಜುನಾಥ್‌ ಶಾಸಕ ಚನ್ನಬಸಪ್ಪ ವಿರುದ್ದ ವ್ಯಂಗ್ಯವಾಡಿದರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಚನ್ನಬಸಪ್ಪನವರು ಸಾಕಷ್ಟು ಕ್ರೌರ್ಯದ ಮಾತುಗಳನ್ನಾಡಿದ್ದಾರೆ. ಆದರೆ ನಮ್ಮ ಸಚಿವರಾದ ಮಧು ಬಂಗಾರಪ್ಪನವರು ಏನೋ ಬಾಯ್ತಪ್ಪಿ ಹೇಳಿದ ಮಾತಿಗೆ ನಾಲಿಗೆಯ ಮೇಲೆ ಹಿಡಿತವಿರಲಿ ಎಂದು ಹೇಳುತ್ತಿದ್ದಾರೆ. ಈ … Read more

ಸಂಸದರು ಹಾಗೂ ಶಾಸಕರ ಹೇಳಿಕೆಗೆ R ಪ್ರಸನ್ನ ಕುಮಾರ್‌ ತಿರುಗೇಟು | ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 29, 2025 ‌ ಶಿವಮೊಗ್ಗ | ಚೆನ್ನಬಸಪ್ಪನವರೆ ನಮ್ಮ ಸಚಿವರ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಆಡುತ್ತಿದ್ದೀರಿ. ಹೀಗೆ ಮಾತನಾಡುವುದು ಮುಂದುವರೆದರೆ ನಮ್ಮ ಕಾರ್ಯಕರ್ತರು ನಿಮಗೆ ಪಾಠ ಕಲಿಸುತ್ತಾರೆ ಎಂದು ಶಾಸಕ ಚನ್ಪಬಸಪ್ಪರವರ ವಿರುದ್ದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್‌ ವಾಗ್ದಾಳಿ ನಡೆಸಿದರು. ಮಧು ಬಂಗಾರಪ್ಪನವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂಬ ಶಾಸಕರ ಹೇಳಿಕೆಗೆ ಪ್ರಸನ್ನಕುಮಾರ್‌ ಈ ಮೇಲಿನಂತೆ ಉತ್ತರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊವೀಂದಾಪುರದ ಆಶ್ರಯ … Read more

ಗ್ಯಾರಂಟಿಗಳು ಬಡವರ ಬೆಂಬಲಕ್ಕೆ ನಿಂತಿವೆ | ಮಧು ಬಂಗಾರಪ್ಪ ನಾಲ್ಕು ಮಾತು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 28, 2025 ‌ ಶಿವಮೊಗ್ಗ | ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.13.90 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ  ಮಾತನಾಡಿದ ಅವರು  ರಾಜ್ಯ ಸರ್ಕಾರದ … Read more

ನರಕಕ್ಕೆ ಹೋಗೋದು ಗಂಗಾ ಸ್ನಾನ ಮಾಡಿದವರಲ್ಲ ಕಾಂಗ್ರೆಸ್‌ನವರು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 28, 2025 ‌ ಶಿವಮೊಗ್ಗ | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆಯವರೇ ನೀವು ರಾಹುಲ್‌ ಗಾಂಧಿಯವರ ಕೈಗೊಂಬೆಯಾಗಿದ್ದೀರ ನೀವು ಸ್ವರ್ಗಕ್ಕೆ ಹೋಗಬೇಕೆಂಬುದು ನಮ್ಮ‌ ಬಯಕೆ ಆದರೆ ನೀವು ರಾಹುಲ್ ಗಾಂಧಿ ಮಾತು ಕೇಳಿದರೆ ನರಕಕ್ಕೆ ಹೋಗ್ತೀರಾ ಎಂದು ಶಾಸಕ ಎಸ್‌ ಎನ್‌ ಚೆನ್ನಬಸಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆಯವರು ಕುಂಭಮೇಳದಲ್ಲಿ ಗಂಗಾ ಸ್ನಾನಮಾಡುವುದರಿಂದ ದೇಶದ ಬಡತನ ನಿರ್ಮೂಲನೆಯಾಗುವುದಿಲ್ಲ … Read more

ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ | ಶಿವಮೊಗ್ಗ ಶಾಸಕರು ಹೀಗ್ಯಾಕೆ ಹೇಳಿದ್ರು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 28, 2025 ‌ ಶಿವಮೊಗ್ಗ | ಇಂದು ಆಶ್ರಯ ಬಡಾವಣೆಯ ನಿವೇಶನ ಹಂಚಿಕೆ ಮಾಡಬೇಕಿತ್ತು ಆದರೆ ಸಚಿವ ಮಧು ಬಂಗಾರಪ್ಪನವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದ್ದು, ನಿವೇಶನ ಹಂಚಿಕೆಯ ದಿನಾಂಕವನ್ನು ದಿನದಿಂದ ದಿನಕ್ಕೆ ಮುಂದೂಡುತ್ತಿದ್ದಾರೆ  ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪರವರ ವಿರುದ್ದ ವಾಗ್ದಾಳಿ ನಡೆಸಿದರು.  ಇಂದು ನಗರದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಹಿಂದೆ ಆಶ್ರಯ ನಿವೇಶನವನ್ನು ನೀಡುತ್ತಿದ್ರು … Read more

ಶಿವಮೊಗ್ಗ ಪಾಲಿಕೆ ಎಲೆಕ್ಷನ್‌ ಕುರಿತಾದ BIG ಅಪ್‌ಡೇಟ್ಸ್‌ | MLA ಚನ್ನಬಸಪ್ಪರಿಗೆ ಚುನಾವಣಾ ಆಯೋಗ ಪತ್ರ | ಲೆಟರ್‌ನಲ್ಲಿ ಏನಿದೆ ಗೊತ್ತಾ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 28, 2025 ‌‌  ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ಯಾವಾಗ ನಡೆಯಲಿದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಕ್ಷೇತ್ರದ ಮರುವಿಂಗಡಣೆ ಬಳಿಕ ನಡೆಯುತ್ತದೆಯೋ? ಅಥವಾ ಅದಕ್ಕೂ ಮೊದಲೇ ನಡೆಯುತ್ತದೆಯೋ ಎಂಬ ಗೊಂದಲ ಜನರಲ್ಲಿದೆ. ಇದರ ನಡುವೆ ಶಿವಮೊಗ್ಗ ನಗರ ಶಾಸಕ ಎಸ್‌ಎನ್‌ ಚೆನ್ನಬಸಪ್ಪರವರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಶಿವಮೊಗ್ಗ ಪಾಲಿಕೆಗೆ ಚುನಾವಣೆ ನಡೆಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿದ್ದರು.. ಚನ್ನಬಸಪ್ಪರವರು ಬರೆದ ಪತ್ರಕ್ಕೆ ರಾಜ್ಯ ಚುನಾವಣಾ … Read more

ಉಸ್ತುವಾರಿ ಸಚಿವರ ವಿರುದ್ಧ ಸಂಸದ ಬಿವೈ ರಾಘವೇಂದ್ರ ಕೋಪ ತಾಪ | ಏನಂದರು ?

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 27, 2025 ‌‌  ಶಿವಮೊಗ್ಗದಲ್ಲಿಂದು ಮಾತನಾಡಿದ ಸಂಸದ ಬಿವೈ ರಾಘವೇಂದ್ರ ಉಸ್ತುವಾರಿ ಸಚಿವರ ವಿರು‍ದ್ಧ ಗರಂ ಆಗಿದ್ದಾರೆ. ಶಿವಮೊಗ್ಗ ಪ್ರವಾಸದ ವೇಳೆ ಉಸ್ತುವಾರಿ ಸಚಿವರು ಹರತಾಳು ಹಾಲಪ್ಪರ ಕುರಿತಾಗಿ ಹೇಳಿದ ಹೇಳಿಕೆ ಹಾಗೂ ಶಾಸಕ ಎಸ್‌ಎನ್‌ ಚನ್ನಬಸಪ್ಪರವರ ಬಗ್ಗೆ ಆಡಿದ ಮಾತು ಹಾಗೂ ಶರಾವತಿ ಹಾಗೂ ವಿಐಎಸ್‌ಎಲ್‌ ವಿಚಾರದಲ್ಲಿ ನೀಡಿರುವ ಸ್ಟೇಟ್‌ಮೆಂಟ್‌ಗಳ ಬಗ್ಗೆ ಸಿಟ್ಟಾಗಿಯೇ ಪ್ರತಿಕ್ರಿಯಿಸಿದ ಸಂಸದ ಬಿವೈ ರಾಘವೇಂದ್ರರವರು ಜನಪ್ರತಿನಿಧಿಯಾಗಿ ನಾನು ಮಾಡುವ ಕೆಲಸ … Read more

ಇ-ಖಜಾನೆಯಿಂದ ಜನತೆಗೆ ಬಹಳ ಅನುಕೂಲವಾಗಲಿದೆ | ಮಧು ಬಂಗಾರಪ್ಪ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 27, 2025 ‌ ಸೊರಬ | ವಿಧಾನಸಭಾ ಮತಕ್ಷೇತ್ರ ಸೊರಬದ ತಾಲೂಕು ಕಚೇರಿಯಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು “ಭೂ ಸುರಕ್ಷಾ” ಯೋಜನೆಯಡಿ ಭೂ ದಾಖಲೆಗಳ ಇ ಖಜಾನೆ ಡಿಜಿಟಲೀಕರಣ ಕೊಠಡಿಯನ್ನು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ರಾಜ್ಯ ಸರ್ಕಾರವು ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಮೂಲಕ ಅತಿ ದೊಡ್ಡ ಬದಲಾವಣೆಯನ್ನು ತಂದಿದೆ.‌ ಇ-ಖಜಾನೆ ವ್ಯವಸ್ಥೆಯಿಂದ ಜನ ಸಮುದಾಯಕ್ಕೆ ಬಹಳ ಅನುಕೂಲವಾಗಲಿದೆ. ರೈತರ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು