ಶಿವಮೊಗ್ಗ ಸಚಿವರು-ಶಾಸಕರ ಮಧ್ಯೆ ಕೈ ಕೊಡುವ ರಾಜಕಾರಣ | ಕ್ಯಾಮರಾ ಮುಂದೆ ಎಂತಾ ಸಾರ್‌ ಇದು |

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 25, 2025 ‌‌  ಶಿವಮೊಗ್ಗದಲ್ಲಿಂದು ಉಸ್ತುವಾರಿ ಸಚಿವರು ಹಾಗೂ ಶಿವಮೊಗ್ಗ ನಗರ ಶಾಸಕ ಎಸ್‌ಎನ್‌ ಚೆನ್ನಬಸಪ್ಪರ ನಡುವಿನ ಅಸಮಾಧಾನ ಕ್ಯಾಮರಾಗಳ ಮುಂದೆ ಪ್ರದರ್ಶನಗೊಂಡಿದೆ. ಆಶ್ರಯ ಯೋಜನೆ ಮನೆ ಹಂಚಿಕೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್‌ ಎಂಬ ಪ್ರತಿಷ್ಟೆಯ ಸಮರ ನಡೆದಿದ್ದು ಈಗಾಗಲೇ ಜನರಿಗೂ ಗೊತ್ತಾಗಿದೆ. ಇದರ ಮುಂದುವರಿದ ಭಾಗ ಇವತ್ತು ನಡೆದಿದೆ.  ಇವತ್ತು ಶಿವಮೊಗ್ಗದಅಲ್ಲಮಪ್ರಭು ಉದ್ಯಾನವನದ ಅಭಿವೃದ್ದಿಗೆ ಸಂಬಂಧಿಸಿದಂತೆ ಐದು ಕೋಟಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು … Read more

ಸಿಟಿಯಲ್ಲಿಯೇ 5 ಕೋಟಿ ವೆಚ್ಚದ ಕಾಮಗಾರಿಗೆ ಉಸ್ತುವಾರಿ ಸಚಿವರ ಗುದ್ದಲಿ ಪೂಜೆ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 25, 2025 ‌ ಶಿವಮೊಗ್ಗ ಲೋಕೋಪಯೋಗಿ ಇಲಾಖೆಯು ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್)ದಲ್ಲಿ ಸರ್ವಾಂಗೀಣ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರಾದ ಎಸ್‌ ಮಧು ಬಂಗಾರಪ್ಪನವರು ಚಾಲನೆ ನೀಡಿದರು. ಐದು ಕೋಟಿ ರೂ ವೆಚ್ಚದದಲ್ಲಿ ನಿರ್ಮಾಣವಾಗುತ್ತಿರುವ ಈ ಕಾಮಗಾರಿಯ ಈ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೋಳಿರವರು ನೆರವೇರಿಸಬೇಕಿತ್ತು. ಆದರೆ  ಸತೀಶ್ ಜಾರಕಿಹೋಳಿಯವರು ಕಾರಣಾತರಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. … Read more

ದೇವರ ಜೊತೆಗೆ ಹೈಕಮಾಂಡ್‌ ಆಶೀರ್ವಾದವೂ ಬೇಕು | ಹೀಗೇಕೆ ಅಂದ್ರು ಶಾಸಕ ಗೋಪಾಲಕೃಷ್ಣ ಬೇಳೂರು 

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025 ‌ ಶಿವಮೊಗ್ಗ | ಗೋಪಾಲಕೃಷ್ಣ ಬೇಳೂರು ಮಂತ್ರಿ ಆಗಲಿ ಅಂತ ನಮ್ಮ ಅಭಿಮಾನಿಗಳು ಅನೇಕ ಕಡೆ ಹರಕೆ ಮಾಡಿಕೊಂಡಿದ್ದಾರೆ ಅದಕ್ಕೆ ದೇವರು ಹಾಗೂ ಹೈಕಮಾಂಡ್‌ ಆಶೀರ್ವಾದ ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.    ಸಿಎಂ ಆಗಲಿ ಎಂದು ಸತೀಶ್ ಜಾರಕಿಹೊಳಿ ಅಭಿಮಾನಿಗಳಿಂದ ಸಿಗಂದೂರಿನಲ್ಲಿ ಪೂಜೆ ವಿಚಾರ ಕುರಿತು  ನಗರದಲ್ಲಿ ಶಾಸಕರು ಈ ಮೇಲಿನಂತೆ ಪ್ರತಿಕ್ರಿಯಿಸಿದರು. ಅವರ ನೆಚ್ಚಿನ ನಾಯಕರುಗಳಿಗೆ ಅಭಿಮಾನಿಗಳು … Read more

ಬೆಳೆ ಹಾನಿ ಮಾಡುವ ಪ್ರಾಣಿಗಳಿಗೆ ಗುಂಡು ಹೊಡೆಯಲು ಅನುಮತಿ ನೀಡಿ | ಆರಗ ಜ್ಙಾನೇಂದ್ರ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025 ‌ ಶಿವಮೊಗ್ಗ | ರೈತರು ಬೆಳೆದ ಬೆಳೆಗಳನ್ನು ಕಾಡುಪ್ರಾಣಿಗಳು ಹಾಳು ಮಾಡುತ್ತಿವೆ. ಅಂತಹ ಪ್ರಾಣಿಗಳನ್ನು ಅರಣ್ಯ ಇಲಾಖೆಯವರು ಹಿಡಿದುಕೊಂಡು ಹೋಗಬೇಕು ಅಥವಾ ಬೆಳೆ ಹಾನಿ ಮಾಡುವ ಕಾಡುಪ್ರಾಣಿಗಳಿಗೆ ಗುಂಡು ಹೊಡೆಯಲು ರೈತರಿಗೆ ಅನುಮತಿ ಕೊಡಬೇಕು ಎಂದು ಅರಣ್ಯಾಧಿಕಾರಿಗಳ ವಿರುದ್ಧ ಮಾಜಿ ಗೃಹಸಚಿವ ಆರಗಜ್ಞಾನೇಂದ್ರ ವಾಗ್ದಾಳಿ ನಡೆಸಿದರು.  ನಗರದ ಅರಣ್ಯಾಧಿಕಾರಿಗಳ ಕಚೇರಿ ಎದುರು ಇಂದು ಬಿಜೆಪಿ ರೈತಮೋರ್ಚಾದ ವತಿಯಿಂದ ರೈತರ ಬೆಳೆ ಹಾನಿ ಮಾಡುತ್ತಿರುವ … Read more

ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೂ ವಾರದಲ್ಲಿ ಫುಲ್ ಸ್ಟಾಪ್‌ ಇಡುತ್ತೇವೆ  |  ಬಿವೈ ರಾಘವೇಂದ್ರ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 23, 2025 ‌ ಶಿವಮೊಗ್ಗ | ರಾಜ್ಯಾಧ್ಯಕ್ಷರ ಮೇಲೆ ಸಾಕಷ್ಟು ಗೊಂದಲ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದ್ದು,ಕೆಲವರು ವೈಯಕ್ತಿಕ ಹೇಳಿಕೆಗಳನ್ನು ಕೂಡ ನೀಡುತ್ತಿದ್ದಾರೆ.ಇನ್ನೊಂದು ವಾರದಲ್ಲಿ ಇದೆಲ್ಲದಕ್ಕೂ ಫುಲ್ ಸ್ಟಾಪ್ ಇಡುವ ನಿರೀಕ್ಷೆ ಇದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದರು.  ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದಲ್ಲಿರುವವರ ಗೊಂದಲದ ವಿಚಾರದ ಕುರಿತು ಬೂತ್ ಅಧ್ಯಕ್ಷರಿಂದ ಎಲ್ಲ ಬದಲಾವಣೆ ನಡೆಯುತ್ತಿದೆ .ಅವರು ಉಳಿಯುತ್ತಾರೆ ಇವರನ್ನು ತೆಗೆಯುತ್ತಾರೆ … Read more

ಅಪಾರ್ಥಕ್ಕೆ ಅವಕಾಶ ಕೊಡಬೇಡಿ | ಆ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ರಿಯಾಕ್ಷನ್‌

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 23, 2025 ‌ ಲೋಕಾಯುಕ್ತ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರಿಗೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಇದೇನಾದರೂ ನಿಜವಾಗಿದ್ದರೆ ಇದರ ವಿರುದ್ದವಾಗಿ ನಾವು ಹೋರಾಟಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂಡಾ ಹಗರಣದಲ್ಲಿ ಸಿ ಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಕ್ಲೀನ್‌ ಚಿಟ್‌ ಕೊಟ್ಟಿದೆ ಎಂದು ಮಾಧ್ಯಮದಲ್ಲಿ ವರದಿ ಆಗುತ್ತಿದೆ.ಈ ಹಿಂದೆ ಸಹ ನಾವು … Read more

ಶಿವಮೊಗ್ಗದಲ್ಲಿ ವಿವಿಐಪಿ ಸ್ಟೂಡಿಯೋ | ಕೇಂದ್ರ ಸಚಿವ ಮುರುಗನ್ ಹೇಳಿದ್ದೇನು

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 23, 2025 ‌ ಶಿವಮೊಗ್ಗ | ಸಂಸದ ಬಿವೈ ರಾಘವೇಂದ್ರರವರು ಶಿವಮೊಗ್ಗದಲ್ಲಿ ವಿವಿಐಪಿ ಸ್ಟೂಡಿಯೋ ಮಾಡಲು ಮನವಿ ಮಾಡಿಕೊಂಡಿದ್ದಾರೆ ಹಾಗಾಗಿ ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ವಿವಿಐಪಿ ಸ್ಟೂಡಿಯೋ ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ಎಲ್.ಮುರುಗನ್ ತಿಳಿಸಿದರು. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ಮುಂಬಾಗವಿರುವ ದೂರದರ್ಶನ ಮರುಪ್ರಸಾರಣ ಕೇಂದ್ರದ ಆವರಣದಲ್ಲಿ ಭದ್ರಾವತಿ ಆಕಾಶವಾಣಿಯ 10 … Read more

2028 ಕ್ಕೆ ಜೆಡಿಎಸ್‌ ಬಿಜೆಪಿ ಮೈತ್ರಿ ಮುಂದುವರಿಯಲ್ವಾ? ಅಶೋಕ್‌ ನಾಯಕ್‌ ಹೇಳಿಕೆ ಕುತೂಹಲ

Malenadu Today

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 21, 2025 ‌‌  2028 ರ ವಿಧಾನಸಭಾ ಚುನಾವಣೆ ಹೊತ್ತಿಗೆ ಬಿಜೆಪಿ ಜೊತೆಗಿನ ಜೆಡಿಎಸ್‌ ಮೈತ್ರಿ ಖತಂಗೊಳ್ಳುತ್ತಾ? ಆ ಸಂದರ್ಭದಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುತ್ತಾ? ಹೌದು ಎಂಬಂತೆ ಮಾತನಾಡಿದ್ದಾರೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಅಶೋಕ್‌ ನಾಯ್ಕ್‌  ತಮ್ಮ ಜನ್ಮದಿನದ ಅಂಗವಾಗಿ ಹೊಳೆಹೊನ್ನೂರು ಭಗೀರಥ ಸರ್ಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಅವರ ಹುಟ್ಟುಹಬ್ಬ ಆಚರಣೆಯ ವೇಳೆ, ಅಭಿಮಾನಿಗಳ ಜೊತೆ ಸಂತಸ ಹಂಚಿಕೊಂಡು ಮಾತನಾಡಿರುವ ಅವರು … Read more

ಐತಿಹಾಸಿಕ ಬೆಳಗಾವಿ ಸಮಾವೇಶಕ್ಕೆ ಎಲ್ಲರೂ ಭಾಗಿಯಾಗಿ | ಮಧು ಬಂಗಾರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 18, 2025 ‌ ಶಿವಮೊಗ್ಗ | ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಐತಿಹಾಸಿಕ ‘ಗಾಂಧಿ ಭಾರತ’ ಸಮಾವೇಶಕ್ಕೆ  ಪಕ್ಷದ ಎಲ್ಲಾ ಮುಖಂಡರು ಪದಾಧಿಕಾರಿಗಳು ಚುನಾಯಿತ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೋರಿದರು. ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರ ಪೂರ್ವಭಾವಿ ಸಭೆಯಲ್ಲಿಭಾಗವಹಿಸಿ ಮಾತನಾಡಿದ ಅವರು  ಡಿಸೆಂಬರ್ 27ರಂದು ನಡೆಯಬೇಕಾಗಿದ್ದ ಗಾಂಧಿ ಭಾರತ್ ಕಾರ್ಯಕ್ರಮವು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ನಿಧನದಿಂದ ರದ್ದಾಗಿತ್ತು. … Read more

ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಬಂಪರ್‌ ಆಫರ್‌ | ಕೇಂದ್ರ ಕೃಷಿ ಸಚಿವರು ಹೇಳಿದ್ದೇನು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 18, 2025 ‌ ಸಾಗರ | ಅಡಿಕೆ ಮರಗಳಿಗೆ ಹಾನಿ ಉಂಟಾಗಿ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ 67 ಕೋಟಿ ಹಣವನ್ನು ಬಿಡುಗಡೆಗೊಳಿಸುತ್ತಿದ್ದೇವೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರದ ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು