ದಿನೇಶ್ ಗುಂಡೂರಾವ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆ ನೀಡಬೇಕು | ಬಿವೈ ವಿಜಯೇಂದ್ರ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 4, 2025 ‌ ಶಿವಮೊಗ್ಗ | ರಾಜ್ಯದಲ್ಲಿ ಸರಣಿ ಬಾಣಂತಿ ಸಾವು ಪ್ರಕರಣಗಳು ಸಂಭವಿಸುತ್ತಿದೆ ಇದಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವರುಗಳ ನಿರ್ಲಕ್ಷ್ಯವೇ ಕಾರಣ ಆದ್ದರಿಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು. ಇಂದು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು … Read more

ರಾಜ್ಯ ಕಾಂಗ್ರೆಸ್‌ ಡಿನ್ನರ್‌ ಮೀಟಿಂಗ್‌ ರಹಸ್ಯ ತಿಳಿಸಿದ BJP ಬಿವೈ ವಿಜಯೇಂದ್ರ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 4, 2025 ‌ ಶಿವಮೊಗ್ಗ | ರಾಜ್ಯ ಕಾಂಗ್ರೆಸ್‌ ಸರ್ಕಾರಲ್ಲಿ ಹೊಂದಾಣಿಕೆಯಿಲ್ಲ ಎಂಬುದಕ್ಕೆ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅನುಪಸ್ಥಿತಿಯಲ್ಲಿ ನಡೆದ ಔತಣ ಕೂಟವೇ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಇಂದು ಶಿವಮೊಗ್ಗದ  ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ನಿನ್ನೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸತೀಶ್‌ ಜಾರಕಿಹೊಳಿಯವರ ಮನೆಯಲ್ಲಿ ಒಂದು ಔತಣಕೂಟ ಏರ್ಪಡಿಸಲಾಗಿತ್ತು.ಆ ಔತಣಕೂಟದಲ್ಲಿ ಆಶ್ಚರ್ಯವೆಂದರೆ ಡಿಕೆ ಶಿವಕುಮಾರ್‌ … Read more

ನನಗೆ ತೊಂದರೆ ಕೊಟ್ಟವರು ಇನ್ನೂ ಅನುಭವಿಸುತ್ತಾರೆ ಎಂದಿದ್ದೇಕೆ ಕೆಎಸ್‌ ಈ‍ಶ್ವರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 3, 2025 ‌ ಶಿವಮೊಗ್ಗ | ರಾಜ್ಯ ಸರ್ಕಾರ ನಿನ್ನೆ ರಾಜ್ಯದಲ್ಲಿ ಗೋವುಗಳು ಗೋಶಾಲೆಗೆ ಬರತ್ತಿಲ್ಲ ಎಂದು ಗೋಶಾಲೆಯನ್ನ ಬಂದ್‌ ಮಾಡುವ ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಆದರೆ ಅದೇ ರೀತಿ ರಾಜ್ಯದ ಉರ್ದು ಶಾಲೆಯಲ್ಲಿ ಈಗ ಮಕ್ಕಳಿಲ್ಲ ಅಂತಹ ಶಾಲೆಗಳನ್ನು ಮುಚ್ಚುತ್ತಿರಾ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ … Read more

ಶಿವಮೊಗ್ಗ ನಗರ ಪಾಲಿಕೆಯ ಚುನಾವಣೆ | ಶಾಸಕರಿಂದ ಚುನಾವಣಾ ಆಯೋಗಕ್ಕೆ ಮಹತ್ವದ ಮನವಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 2, 2025 ‌ ಶಿವಮೊಗ್ಗ |  ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಕೋರಿ ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ, ಮಾನ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಅವಧಿಯು 2023 ನವಂಬರ್ ನಲ್ಲಿ ಮುಕ್ತಾಯಗೊಂಡಿದೆ. ಈ ಹಿನ್ನಲೆ  ಒಂದು ವರ್ಷದಿಂದ ಚುನಾಯಿತ … Read more

ಛಲವಾದಿ ನಾರಾಯಣ ಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 30, 2024 ‌ ಶಿವಮೊಗ್ಗ| ಅಧಿಕೃತವಾಗಿ ಅಲೆಮಾರಿ ಪಟ್ಟಿಯಲ್ಲಿರುವ ಕೊರಚ ಕೊರಮ ಸಮುದಾಯವನ್ನು ಹೊರಗಿಡುವಂತೆ ವಿಧಾನ ಪರಿಷತ್‌ ಸದಸ್ಯ ಛಲವಾಧಿ ನಾರಾಯಣ ಸ್ವಾಮಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಶಿವಮೊಗ್ಗದ ಜಿಲ್ಲಾ ಕೊರಚ ಮಹಾ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ  ಶಿವಮೊಗ್ಗ ಜಿಲ್ಲಾ ಕೊರಚ ಸಂಘದ ರಾಜ್ಯಾಧ್ಯಕ್ಷ ಆದರ್ಶ್ ಎಲ್ಲಪ್ಪ ಮಾತನಾಡಿ ಕಳೆದ ಡಿ. 18ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ … Read more

ಸಿಟಿ ರವಿಯ ಪ್ರಕರಣ ಸಂಬಂಧ ಸಭಾಪತಿಯವರಿಗೆ ಪತ್ರ ಬರೆದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 26, 2024 ‌ ಸಿ.ಟಿ ರವಿಯವರ ಕೇಸ್ ವಿಚಾರವಾಗಿ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಪತ್ರವೊಂದು ಬರೆದಿದ್ದಾರೆ. ಈ ಪತ್ರದಲ್ಲಿ ಸಿಟಿ ರವಿಯವರ ಪ್ರಕರಣವನ್ನು ನಮೂದಿಸಿರುವ ಕಿಮ್ಮನೆ ರತ್ನಾಕರ್‌ರವರು ಸಬಾಪತಿಯವರ ನಡೆಯನ್ನು ಪ್ರಶ್ನಿಸಿದ್ದಾರೆ. ಕಿಮ್ಮನೆ ರತ್ನಾಕರ್‌ರವರ ಪತ್ರದ ವಿವರ ಹೀಗಿದೆ.  ನೀವು ಭಾರತದ ವಿಧಾನ ಪರಿಷತ್ ಇತಿಹಾಸದಲ್ಲಿ ವಿಧಾನ ಪರಿಷತ್‌ಗೆ ಅತೀ ಹೆಚ್ಚು ಬಾರಿ ಸೋಲಿಲ್ಲದೆ ಗೆದ್ದು ಇತಿಹಾಸ ನಿರ್ಮಿಸಿದ್ದೀರಿ. … Read more

ಡಿಸಿಎಂರನ್ನೆ ಅರೆಸ್ಟ್‌ ಮಾಡಲು ಹೇಳಿದ್ದೇಕೆ ಕೆ ಎಸ್‌ ಈಶ್ವರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 25, 2024 ‌ ಶಿವಮೊಗ್ಗ | ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿಯವರ ಬಂಧನದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ರವರ ಕೈವಾಡವಿದೆ ಅಂತಾ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ದೂರಿದ್ದಾರೆ. ಈ ಹಿನ್ನಲೆ ಡಿಕೆ ಶಿವಕುಮಾರ್‌ರನ್ನು ಅರೆಸ್ಟ್‌ ಮಾಡಿದ್ರೆ ಎಲ್ಲಾ ವಿಷಯಗಳು ಹೊರಬರುತ್ತೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಶ್ರೀಗಂಧ ಸಾಂಸ್ಕ್ರತಿಕ ಸಂಸ್ಥೆಯಿಂದ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಈ … Read more

ಪೊಲೀಸ್‌ ಇಲಾಖೆ ವಿರುದ್ಧ ಕೆರಳಿದ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ | ಸಿಟಿ ರವಿ ಬಗ್ಗೆ ಹೇಳಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 23, 2024 ‌ ಶಿವಮೊಗ್ಗ | ಮುಂದೆ ಸಿ.ಟಿ ರವಿ ರಾಜ್ಯದ ಗೃಹಮಂತ್ರಿ ಅಥವಾ ಉಪಮುಖ್ಯಮಂತ್ರಿ ಆಗಬಹುದು. ಆಗ ಪೊಲೀಸರು ಹೋಗಿ ಸಿ.ಟಿ ರವಿಯವರ ಬೂಟನ್ನು ನೆಕ್ಕುತ್ತಾರಾ ಎಂದು ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪ ಪೊಲೀಸರ ವಿರುದ್ದ ವಾಗ್ದಾಳಿ ನಡೆಸಿದರು. ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿ.ಟಿ ರವಿಯವರ ಬಂಧನ ವಿಚಾರವಾಗಿ ಮಾತನಾಡಿದ ಅವರು, ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ … Read more

ಮಸೀದಿ, ಮಂದಿರ, ಮೋಹನ್‌ ಭಾಗವತ್‌ ಮತ್ತು ಸಿಟಿ ರವಿ ಬಗ್ಗೆ ಆಯನೂರು ಮಂಜುನಾಥ್‌ರ ನಾಲ್ಕು ಮಾತು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 23, 2024 ‌ ಶಿವಮೊಗ್ಗ | ಬಂಧನದಿಂದ ಹೊರಬಂದ ಸಿಟಿ ರವಿಯವರು ತಮ್ಮನ್ನು ಹೀರೋ ಅಂದುಕೊಂಡಿದ್ದರು. ಆದರೆ ಆಂಬುಲೆನ್ಸ್‌ಗಳ ನಡುವೆ ಅವರನ್ನು ರೋಗಗ್ರಸ್ಥ ವ್ಯಕ್ತಿಯ ರೀತಿಯಲ್ಲಿ ಸ್ವಾಗತಿಸಲಾಗಿದೆ. ಈ ಮೂಲಕ ಅವರ ಮಾನಸಿಕತೆಯನ್ನು ಅವರಿಗೇನೆ ಅರ್ಥೈಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಟೀಕಿಸಿದರು. ಇಂದು ನಗರದ ಪ್ರತಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್‌, ಮುಖಂಡ ಸಿಟಿ ರವಿ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ … Read more

ಕೇಂದ್ರ ಗೃಹಸಚಿವ ಅಮಿತ್‌ ಶಾ ವಿರುದ್ಧ ಕೆರಳಿದ ಕಾಂಗ್ರೆಸ್

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 20, 2024 ‌ ಶಿವಮೊಗ್ಗ | ಮಹಾನಗರ ಪಾಲಿಕೆಯ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಎನ್‌ ಯು ಎಸ್‌ ಐ ಕಾರ್ಯಕರ್ತರು ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್‌ಶಾರನ್ನು ಕೂಡಲೆ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹಾಗೆಯೇ ಅಮಿತ್‌ ಶಾ ವಿರುದ್ದ ಘೋಷಣೆಯನ್ನು ಕೂಗಿದರು.  ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಆರ್‌ ಪ್ರಸನ್ನ ಕುಮಾರ್‌ ಡಾ. ಬಿ.ಆರ್.ಅಂಬೇಡ್ಕರ್ ಅವರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು