ಕಾಂಗ್ರೆಸ್‌ ಸರ್ಕಾರದಲ್ಲಿ ಕರ್ನಾಟಕ ಅಕ್ಷರಶಃ ರೌಡಿಗಳ ರಾಜ್ಯವಾಗಿದೆ | ಆರ್‌ ಅಶೋಕ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 20, 2024 ‌ ಬೆಂಗಳೂರು | ಸಿ ಎಂ ಸಿದ್ದರಾಮಯ್ಯನವರೆ ಬಂಧನವಾಗಿ ಪೊಲೀಸ್ ವಶದಲ್ಲಿರುವ ಒಬ್ಬ ಪರಿಷತ್‌ ಸದಸ್ಯನಿಗೆ ನಿಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ ಅಂದ ಮೇಲೆ ನಿಮ್ಮ ಸರ್ಕಾರವನ್ನು ರೌಡಿಗಳು, ಗೂಂಡಾಗಳು ಹೈಜಾಕ್ ಮಾಡಿರಬೇಕು ಎಂದು ಕಾಂಗ್ರೆಸ್‌ ಸರ್ಕಾರ ವಿರುದ್ದ ಬಿಜೆಪಿ ವಿಪಕ್ಷ ನಾಯಕ ಆರ್‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿಯವರ ಮೇಲೆ ನಡೆದ ಹಲ್ಲೆಯನ್ನ ವಿರೋಧಿಸಿ … Read more

ಸಿಟಿ ರವಿ ಬಂಧನ ವಿರೋದಿಸಿ ಶಿವಮೊಗ್ಗದಲ್ಲಿ ಜೋರು ಪ್ರತಿಭಟನೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 20, 2024 ‌ ಶಿವಮೊಗ್ಗ | ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿಯವರ ಮೇಲೆ ಆದ ಹಲ್ಲೆಯನ್ನು ವಿರೋದಿಸಿ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ಮುಖಂಡರು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್‌ ವಿರುದ್ದ ಅವಾಚ್ಯ ಶಬ್ದ ಬಳಸಿದ್ದಾರೆಂಬ ಆರೋಪದ ಮೇಲೆ ವಿಧಾನಪರಿಷತ್‌ ಸದಸ್ಯ ಸಿಟಿ ರವಿಯವರನ್ನ ಬಂಧಿಸಲಾಗಿದೆ. ಈ ನಡುವೆ … Read more

ಭದ್ರಾವತಿಯಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ , ತೀರ್ಥಹಳ್ಳಿ ತಡೆಗೋಡೆ, ಸಾಗರದಲ್ಲಿ ಬ್ಯಾರೇಜ್‌ | ಕೇಂದ್ರ ಸಚಿವರಿಗೆ ಸಂಸದರ ಮನವಿ | ವಿವರ ಓದಿ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 20, 2024 ‌‌ ಶಿವಮೊಗ್ಗ| ಭದ್ರಾವತಿ ಪಟ್ಟಣದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ಮತ್ತು ಪ್ರವಾಹ ಸಂರಕ್ಷಣಾ ಗೋಡೆ ನಿರ್ಮಾಣ ಸೇರಿದಂತೆ ಇತರೆ ಜಲ ಸಂರಕ್ಷಣಾ ಕಾರ್ಯಗಳ ಅಭಿವೃದ್ದಿಗೆ ಹಣ ಮಂಜೂರು ಮಾಡಿಸುವ ಸಲುವಾಗಿ ಸಂಸದ ಬಿವೈ ರಾಘವೇಂದ್ರರವರರು ಕೇಂದ್ರ ಜಲಶಕ್ತಿ ಸಚಿವರಾದ  ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ.   ರಾಷ್ಟ್ರೀಯ ನದಿ ಸಂರಕ್ಷಣಾ ಕಾರ್ಯಕ್ರಮ ಮತ್ತು ಪ್ರವಾಹ ನಿರ್ವಹಣೆ ಮತ್ತು ಗಡಿ ಪ್ರದೇಶದ ಕಾರ್ಯಕ್ರಮದ … Read more

ಬಿಎಸ್‌ವೈ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರ ಬ್ರೇಕ್‌ | ನಡೆದಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 20, 2024 ‌‌  ಬಿಎಸ್‌ವೈ ನಿಷ್ಟ ಬಣ ಆಯೋಜಿಸಲು ಮುಂದಾಗಿದ್ದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಡೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಬೃಹತ್ ಸಮಾವೇಶ ಮೂಲಕ ಆಚರಿಸಲು ಯೋಚಿಸಲಾಗಿತ್ತು. ಈ ಸಂಬಂಧ ನಿನ್ನೆ ಸಹ ಸಭೆ ನಡೆಸಿದ್ದ  ಮಾಜಿ ಸಚಿವರು, ಮಾಜಿ ಶಾಸಕರುಗಳು ಬಳಿಕ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದರು.  ಈ ವೇಳೆ … Read more

ಎರಡು ದಿನಗಳ ಶಿವಮೊಗ್ಗ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಓಡಾಟ | ವಿವರ ಹೀಗಿದೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 19, 2024 ‌ ಶಿವಮೊಗ್ಗ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪನವರು ಡಿಸೆಂಬರ್‌ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್‌ 20 ರಂದು ಬೆ.9.30ಕ್ಕೆ ಶಿಕಾರಿಪುರಕ್ಕೆ ಆಗಮಿಸಲಿರುವ ಸಚಿವರು ಶಿಕಾರಿಪುರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ನಂತರ  11.30 ಕ್ಕೆ ಸೊರಬ … Read more

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ಗುಡ್‌ ನ್ಯೂಸ್‌ ಕೊಟ್ಟ ಹೈಕೋರ್ಟ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 18, 2024 ‌‌  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರವರ ವಿರುದ್ಧ ದಾಖಲಾಗಿದ್ದ FIR ಒಂದನ್ನು ಹೈಕೋರ್ಟ್‌ ರದ್ದು ಮಾಡಿದೆ. ಜಾರಿನಿರ್ದೇಶನಾಲಯದಿಂದ ತನಿಖೆ ನಡೆಸುವುದಾಗಿ ಬೆದರಿಕೆವೊಡ್ಡಿ ಖಾಸಗಿ ಕಂಪನಿಗಳಿಂದ ಚುನಾವಣಾ ಬಾಂಡ್ ಹೆಸರಿನಲ್ಲಿ ಕೋಟ್ಯಂತರ ಹಣ ಸುಲಿಗೆ ಮಾಡಿದ ಆರೋಪ ಸಂಬಂಧ ಎಫ್‌ಐಆರ್‌ ದಾಖಲಾಗಿತ್ತು.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತಿಲಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಎಫ್‌ಐಆ‌ರ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.  ಪ್ರಕರಣ ಸಂಬಂಧ … Read more

ವಕ್ಫ್‌ ವಿಚಾರದಲ್ಲಿ 150 ಕೋಟಿಯ ಆಮೀಷ | ಮೂರು ವಿಚಾರ ಹಂಚಿಕೊಂಡ ಕೆಎಸ್‌ ಈಶ್ವರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 17, 2024 ‌ ಶಿವಮೊಗ್ಗ |  ಮುಖಂಡ ಅನ್ವರ್ ಮಾಣಿಪ್ಪಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ  ವಿರುದ್ಧ ಮಾಡಿದ್ದಾರೆ ಎನ್ನಲಾದ 150 ಕೋಟಿ ಆಮೀಷದ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಮಾತನಾಡಿದ್ದಾರೆ. ಈ ಆರೋಪ ನಿಜವಾಗಿದ್ದರೆ ರಾಜ್ಯ ಸರ್ಕಾರ ಆ ಕೇಸ್‌ನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಡಿಸಿಎಂ ಈಶ್ವರಪ್ಪ ಹೇಳಿದರು. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು … Read more

ಗ್ರಾಮಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ | ಇಷ್ಟಕ್ಕೂ ಹೊಸನಗರದಲ್ಲಿ ಇದೇನಾಯ್ತು?

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 16, 2024 ‌ ಹೊಸನಗರ | ವ್ಯಕ್ತಿಯೋರ್ವ ಗ್ರಾಮಪಂಚಾಯಿತಿ ಸದಸ್ಯನ ಬೈಕ್‌ ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದೆ. ಈ ಘಟನೆಯ ದೃಶ್ಯಾವಳಿಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಯ ವಿರುದ್ಧ  ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಏನಿದು ಘಟನೆ  ದೇವರಾಜ್‌ ಎಂಬುವವರು ನಿಟ್ಟೂರು ಗ್ರಾಮ ಪಂಚಾಯಿತಿಯ ನಾಗೋಡಿ ವಿಶ್ವನಾಥ್ ಎಂಬುವವರ ಬೈಕ್‌ನ್ನು ಅಡ್ಡಗಟ್ಟಿ ಏಕಾಏಕಿ … Read more

ನನ್ನ ಸಹೋದರನನ್ನು ಮಂತ್ರಿ ಮಾಡಿರುವುದು ಸಂತಸ ತಂದಿದೆ | ಕುಮಾರ್‌ ಬಂಗಾರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 16, 2024 ‌ ಶಿವಮೊಗ್ಗ | ನನ್ನ ಸಹೋದರ ಮಧುಬಂಗಾರಪ್ಪರನ್ನು ರಾಜ್ಯದ ಕಾಂಗ್ರೆಸ್‌ ಸರ್ಕಾರ ಸಚಿವರನ್ನಾಗಿ ಮಾಡಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹೇಳಿದ್ದಾರೆ. ದೀರ ದೀವರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈಡಿಗ ಸಮುದಾಯದ ಬೆಳವಣಿಗೆ ಹಾಗೂ ಅಭಿವೃದ್ಧಿಯ ವಿಚಾರದ ಬಗ್ಗೆ ಮಾತನಾಡ್ತಾ ಮಾಜಿ ಸಚಿವರು ಈ ಮಾತನ್ನು ಹೇಳಿದ್ದಾರೆ.  ಶಿವಮೊಗ್ಗದ ಈಡಿಗರ ಭವನದಲ್ಲಿ ನಿನ್ನೆ ದಿನ ದೀವರ ಸಾಂಸ್ಕೃತಿಕ ವೈಭವ … Read more

ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಕಮಾರ್‌ ಬಂಗಾರಪ್ಪರವರ ಹೇಳಿಕೆಗೆ ಸಂಸದರ ಪ್ರತಿಕ್ರಿಯೆ ಏನು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 16, 2024 ಮ‌ುಂದಿನ ವರ್ಷದ ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗಬಹುದು ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಸಂಸದ ಬಿವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶರಾವತಿ ಸಂತ್ರಸ್ತರ ವಿಚಾರವಾಗಿ ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಿದ್ದ ಅವರು, ಕುಮಾರ್‌ ಬಂಗಾರಪ್ಪನವರ ಹೇಳಿಕೆ ಬಗ್ಗೆಯು ಪ್ರತಿಕ್ರಿಯಿಸಿದರು.  ಜನವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯಾಗುತ್ತೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹೇಳಿದ್ದಾರೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು