ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ಸಾಧ್ಯತೆ | ಕುಮಾರ್‌ ಬಂಗಾರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 16, 2024 ‌ ಶಿವಮೊಗ್ಗ| ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆಪಿ ನಡ್ಡಾರವರು ಈಗಾಗಲೇ  ಪ್ರಧಾನ ಮಂತ್ರಿ ಮೋದಿರವರ ಸರ್ಕಾರದಲ್ಲಿ ಸಚಿವರಾಗಿರುವುದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನ ತೆರವು ಗೊಳ್ಳುವ ಸಾಧ್ಯತೆ ಇದೆ. ಇದರ ನಡುವೆ ಜನವರಿಯಲ್ಲಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವೂ … Read more

ಬಿಎಸ್‌ವೈ ಬಣದ ಬಿಗ್‌ ಪ್ಲ್ಯಾನ್‌ | 20 ಲಕ್ಷ ಜನರನ್ನ ಸೇರಿಸಿ ಶಕ್ತಿಪ್ರದರ್ಶನಕ್ಕೆ ಸಿದ್ದತೆ | ಏನಿದು ವಿಶೇಷ

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 15, 2024 ‌‌ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿರುವ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರವರ ಬಣ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ಹುಟ್ಟುಹಬ್ಬದ ವಿಶೇಷ ಆಚರಣೆಗೆ ಮುಂದಾಗಿದೆ. ಈ ಸಂಬಂಧ ನಿನ್ನೆ ನಡೆದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನೇತೃತ್ವದಲ್ಲಿ 55 ಜನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ವಿಜಯೇಂದ್ರ ಪರವಾಗಿ … Read more

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಂಪುಟ ಅನುಮೋದನೆ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 12, 2024 ‌ ಕೇಂದ್ರ ಸಚಿವ ಸಂಪುಟ ಒಂದು ದೇಶ ಒಂದು ಚುನಾವಣೆಗೆ ಅನುಮೋದನೆ ನೀಡಿದೆ. ಚಳಿಗಾಲದ ಅದಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಅಧಿವೇಶನದಲ್ಲಿ ‘One Nation, One Election’ ಬಿಲ್ ಮಂಡಿಸಿ ಅಂಗೀಕಾರ ಪಡೆಯುವ ಲೆಕ್ಕಾಚಾರದಲ್ಲಿ ಕೇಂದ್ರ ಸರ್ಕಾರ ಇದೆ. ಕಳೆದ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಒಂದು ದೇಶ ಒಂದು ಚುನಾವಣೆ ವಿಷಯವನ್ನು ಪ್ರಸ್ತಾಪಿಸಿತ್ತು, ಹಾಗೆಯೇ ಈ ರೀತಿ ಚುನಾವಣೆಯನ್ನು … Read more

ಲಾಠಿಚಾರ್ಜ್‌ನಿಂದ ಸರ್ಕಾರದ ವೈಪಲ್ಯ ಎದ್ದು ಕಾಣುತ್ತಿದೆ |  ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 12, 2024 ‌ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ನಡೆಸ್ತಿದ್ದ ವೇಳೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದು ಖಂಡನೀಯ. ಇದರಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾವುದೇ ಸಮಾಜ ಸ್ವಾಭಾವಿಕವಾಗಿ ಬೇಡಿಕೆಗಳನ್ನಿಟ್ಟುಕೊಂಡು ಮನವಿ ಸಲ್ಲಿಸುತ್ತಾರೆ. ಆದರೆ ಅದನ್ನು ಹೇಗೆ ಹ್ಯಾಂಡಲ್ ಮಾಡಬೇಕೆನ್ನುವುದು ಸರ್ಕಾರಕ್ಕೆ ತಿಳಿದಿರಬೇಕು. ಅದನ್ನು … Read more

ದೆಹಲಿಯಲ್ಲಿ ಸಂಸದ ಬಿವೈಆರ್‌ ನಿಯೋಗ | ಕೇಂದ್ರ ಸಚಿವರ ಭೇಟಿ | ಶರಾವತಿ ವಿಚಾರದಲ್ಲಿ ನಡೆದ ಮಾತುಕತೆ ಏನು?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 12, 2024 ‌  ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವರನ್ನ ಭೇಟಿಯಾಗಿ ಮನವಿ ಸಲ್ಲಿಸಿದೆ. ಶರಾವತಿ ಜಲವಿದ್ಯುತ್‌ ಯೋಜನೆಯ ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ನಿಯೋಗ ಒತ್ತಾಯಿಸಿದೆ. ಕೇಂದ್ರದ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್‌ರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಕುರಿತು ಚರ್ಚಿಸಿದ ನಿಯೋಗದ … Read more

NON-BAILABLE SUMUTO CASE | ಕೆಎಸ್‌ ಈಶ್ವರಪ್ಪ ಹೇಳಿದ್ದೇನು ಗೊತ್ತಾ?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 10, 2024 ‌  ಕೆಲವೆ ದಿನಗಳ ಅಂತರದಲ್ಲಿ ಎರಡು ಸುಮುಟೋ ಕೇಸ್‌ಗಳನ್‌ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪನವರ ವಿರುದ್ಧ ದಾಖಲಿಸಲಾಗಿದೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ ನನ್ನ ಮೇಲೆ ಒಂದೇ ವಾರದಲ್ಲಿ ಎರಡು ಕೇಸ್ ದಾಖಲಾಗಿದೆ. ಎರಡು ಸಹ ಜಾಮೀನು ರಹಿತ ಪ್ರಕರಣವಾಗಿದೆ. ಇಂತಹ ನೂರು ಎಫ್ ಐ ಆರ್ ಹಾಕಿದರು ನಾನು ಜಗ್ಗಲ್ಲ. ನನ್ನ ಹೇಳಿಕೆಗೆ ನಾನು ಬದ‍್ಧವಾಗಿದ್ದೇನೆ. ಎಸ್‌ಡಿಪಿಐ ಬಿಟ್ಟು … Read more

ಕಮಲ ಪಾಳಯದಲ್ಲಿ ಕುತೂಹಲ ಮೂಡಿಸಿದ ಕುಮಾರ್‌ ಬಂಗಾರಪ್ಪರ ನಡೆ & ನುಡಿ

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 10, 2024 ‌  ಬಸನಗೌಡ ಪಾಟೀಲ್‌ ಯತ್ನಾಳ್‌ ಬಣದಲ್ಲಿ ಗುರಿತಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ನಿನ್ನೆ ದಿನ ಮಾತನಾಡುತ್ತಾ ಕುತೂಹಲಕಾರಿ ವಿಚಾರವೊಂದನ್ನ ಹೊರಹಾಕಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಒಪ್ಪಿಕೊಳ್ಳಲು ಸಿದ್ದ ಎನ್ನುವ ಮೂಲಕ ಅವರು ರಾಜಕಾರಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.  ನಿನ್ನೆ ದಿನ ಅವರು ಸೊರಬದಲ್ಲಿ ಮಾತನಾಡಿ ಮೂರು ದಶಕಗಳ ರಾಜಕೀಯ ಜೀವನದಲ್ಲಿ ರೈತರು ಹಾಗೂ ಜನ ಸಾಮಾನ್ಯರ … Read more

ಶಿವಮೊಗ್ಗಕ್ಕೆ ಇಲ್ಲ ಎಂದ ಸರ್ಕಾರ | ಡಿಎಸ್‌ ಅರುಣ್‌ ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವರು ಕೊಟ್ಟ ಉತ್ತರವೇನು ?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 10, 2024 ‌  ಶಿವಮೊಗ್ಗದಲ್ಲಿ ರಾಜ್ಯದ ಪ್ರಥಮ ಆಯುರ್ವೇದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ನಿರ್ಧಾರದಿಂದ ರಾಜ್ಯಸರ್ಕಾರ ಸದ್ಯದ ಮಟ್ಟಿಗೆ ಹಿಂಜರಿದಿದೆ. ಈ ಸಂಬಂಧ ಪರಿಷತ್‌ ಸದಸ್ಯ ಡಿಎಸ್‌ ಅರುಣ್‌ ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಉತ್ತರ ನೀಡಿದ್ದು, ಆಯುರ್ವೇದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ಹಿಂದಿನ ಸರ್ಕಾರ ತೆಗೆದುಕೊಂಡಿತ್ತು. ಆದರೆ, ಸದ್ಯಕ್ಕೆ ವಿಶ್ವವಿದ್ಯಾಲಯ ಆರಂಭಿಸುವ ಯಾವುದೇ ತರಾತುರಿ ಇಲ್ಲ ಎಂದಿದ್ದಾರೆ.  ಹಿಂದಿನ ಸರ್ಕಾರ  ಆಯುರ್ವೇದ ವಿಶ್ವವಿದ್ಯಾಲಯಕ್ಕೆ … Read more

ಡ್ರಿಂಕ್ ಆ್ಯಂಡ್ ಡ್ರೈವ್‌ ಮಾಡೋರಿಗೆ ಶಾಕ್‌ | 182 DL ಸಸ್ಪೆಂಡ್‌

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 9, 2024 ‌ ಬೆಂಗಳೂರು | ಮದ್ಯಪಾನ ಮಾಡಿ ವಾಹನ ಚಲಾಯಿಸುವ ಚಾಲಕರು ಮತ್ತು ಸವಾರರ ವಿರುದ್ಧ ಬೆಂಗಳೂರು ಸಂಚಾರ ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮದ್ಯಪಾನ ಮಾಡಿದ ವಾಹನ ಚಲಾಯಿಸಿದ 182 ಜನರ dl ಅನ್ನು ಅಮಾನತುಗೊಳಿಸಿದ್ದಾರೆ. ಡಿಸೆಂಬರ್‌ 5 ರಿಂದ 8 ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಸಂಚಾರ ಪೂರ್ವ ವಿಭಾಗದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದರು. ಈ … Read more

ಆಶ್ರಯ ಮನೆ ಹಂಚಿಕೆ ಸಚಿವರಿಂದ ರದ್ದು | ಶಾಸಕರ ಆಕ್ರೋಶ | ಕಂಗಾಲಾದ ಆಯುಕ್ತೆ | ಸಿಟ್ಟಿಗೆದ್ದ ಜನ| ಏನಿದು?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 8, 2024 ‌  ಶಿವಮೊಗ್ಗ ನಗರದಲ್ಲಿ ನಿನ್ನೆ ದಿನ ಆಶ್ರಯ ಮನೆಗಳ ಹಂಚಿಕೆ ವಿಚಾರ ತಾರಕ್ಕೇರಿ ಶಿವಮೊಗ್ಗ ನಗರಪಾಲಿಕೆ ಆಯುಕ್ತರಿಗೆ ಮುತ್ತಿಗೆ ಹಾಕಿದ ಪ್ರಸಂಗ ನಡೆಯಿತಷ್ಟೆ ಅಲ್ಲದೆ, ಶಾಸಕ ಎಸ್‌ಎನ್‌ ಚನ್ನಬಸಪ್ಪ ಸಚಿವರ ವಿರುದ್ಧ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡನೆ ಮಾಡುವ ಎಚ್ಚರಿಕೆಯನ್ನ ನೀಡಿದರು.  ಏನಿದು ಘಟನೆ ಶಿವಮೊಗ್ಗ ನಗರದ ಗೋವಿಂದಪುರ ಮತ್ತು ಗೋಪಿ ಶೆಟ್ಟಿಕೊಪ್ಪ ಬಡಾವಣೆಯಲ್ಲಿನ ಆಶ್ರಯ ಮನೆಗಳ ಹಂಚಿಕೆಗೆ ನಿನ್ನೆ ಸಭೆ ಕರೆಯಲಾಗಿತ್ತು. ಈ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು