ಅವರಿಗೊಂದು ಇವರಿಗೊಂದು ಕಾನೂನು ಇದೆಯಾ? | ಎಸ್‌ಪಿ ಬಳಿ ದೂರು ಕೊಟ್ಟ ಹರತಾಳು ಹಾಲಪ್ಪರ ಆರೋಪ ಏನು?

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 7, 2024 ‌  ಕೆಲದಿನ ತಣ್ಣಗಾಗಿದ್ದ ಸಾಗರ ತಾಲ್ಲೂಕಿನ ಹಾಲಿ ಮಾಜಿ ಶಾಸಕರ ನಡುವಿನ ಶೀತಲ ಸಮರ ಮತ್ತೆ ಆರಂಭವಾದಂತಿದೆ.ಈ ನಡುವೆ ಮಾಜಿ ಸಚಿವ ಹಾಲಪ್ಪ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಒಂದು ನ್ಯಾಯ, ಇತರರಿಗೆ ಒಂದು ನ್ಯಾಯ ಇದೆ ಎಂದು ಆರೋಪಿಸಿ ಎಸ್‌ಪಿ ಮಿಥುನ್‌  ಕುಮಾರ್‌ ರವರ ಬಳಿ ದೂರು ಹೇಳಿಕೊಂಡಿದ್ದಾರೆ.  ಸಾಗರ ತಾಲ್ಲೂಕಿನಲ್ಲಿ ಮರುಳು ಮಾಫಿಯಾ ಮಿತಿ ಮೀರಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಶಾಸಕರ … Read more

ಎಲ್ಲಾ ಗೊಂದಲಗಳಿಗೂ ತೆರೆ ಬೀಳುತ್ತೆ | ಮಾಜಿ ಸಿ ಎಂ ಯಡಿಯೂರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 6, 2024 ‌ ಶಿವಮೊಗ್ಗ | ನಾಳೆ ಪಕ್ಷದ ಕೋರ್‌ ಕಮಿಟಿ ಸಬೆ ನಡೆಯಲಿದ್ದು, ಪಕ್ಷದಲ್ಲಿರುವ ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ ಎಂದು ಮಾಜಿ ಸಿ ಎಂ ಯಡಿಯೂರಪ್ಪ ಹೇಳಿದರು. ವಿನೋಬನಗರದ ತಮ್ಮ ನಿವಾಸದ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಪಕ್ಷದ ಕೋರ್‌ ಕಮಿಟಿ  ಸಭೆ ನಡೆಯಲಿದೆ, ಆ ಸಭೆಯಲ್ಲಿ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ್ ಅವರ … Read more

ಮಾ‌ಜಿ ಡಿಸಿಎಂ ಈಶ್ವರಪ್ಪ ವಿರುದ್ದ ಮತ್ತೊಂದು ಸುಮೊಟೊ ಕೇಸ್

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 5, 2024 ‌ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ    ವಿರುದ್ದ  ಕೋಟೆ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಶಿವಮೊಗ್ಗ ಮಥುರ ಪ್ಯಾರಡೈಸ್ ಮುಂಭಾಗ ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನ ಖಂಡಿಸಿ ಪ್ರತಿಭಟನಾ ಸಭೆಯನ್ನು ನಡೆಸಲಾಗಿತ್ತು. ಈ ವೇಳೆ ಕೆ .ಎಸ್ ಈಶ್ವರಪ್ಪನವರು ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ … Read more

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರು ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು | ಮಾಜಿ ಸಿಎಂ ಯಡಿಯೂರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 5, 2024 ‌ ಶಿವಮೊಗ್ಗ | ಮುಡಾಹಗರಣದಲ್ಲಿ ತಮ್ಮ ವಿರುದ್ಧ ಸಾಕ್ಷಿಯನ್ನು ಇ.ಡಿ ಅಧಿಕಾರಿಗಳು ಸಂಗ್ರಹಿಸುತ್ತಿರುವುದರಿಂದ ಗಾಬರಿಗೊಂಡು ಇ.ಡಿ ಅಧಿಕಾರಿಗಳಿಗೆ ತನಿಖೆ ಮಾಡಲು ಅಧಿಕಾರ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ತಿಳಿಸಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ  ಸಿ ಎಂ ಯಡಿಯೂರಪ್ಪನವರು ಮುಡಾಹಗರಣದಲ್ಲಿ ತಮ್ಮ ವಿರುದ್ಧ … Read more

ಬಸವನಗೌಡ ಪಾಟೀಲ್‌ ಯತ್ನಾಳ್‌ ಹೊರಗಿನವರಲ್ಲ ನಮ್ಮವರೆ | ಮಾಜಿ ಸಿ ಎಂ ಯಡಿಯೂರಪ್ಪ ಹೇಳಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 4, 2024 ‌ ಬಸನ ಗೌಡ ಪಾಟೀಲ್‌ ಯತ್ನಾಳ್‌ ಈಗ ಯಾವುದೋ ಒಂದು ಕಾರಣಕ್ಕೆ ಆಕ್ರೋಶದಲ್ಲಿದ್ದಾರೆ. ಅವರು ಹೊರಗಡೆಯವರಲ್ಲ ನಮ್ಮವರೆ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎನ್ನುವುದು ನನ್ನ ಅಪೇಕ್ಷೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎನ್ನುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ … Read more

ಮಾಜಿ ಸಿಎಂ ಬಿಎಸ್‌ವೈ ಎದುರಾಗುತ್ತಾ ಮತ್ತೊಂದು ಸಂಕಷ್ಟ

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 4, 2024 ‌ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪರಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಲು ನಿರಾಕರಿಸಿದ್ದ ಈ ಹಿಂದಿನ ನಿರ್ಣಯವನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಜ್ಯಪಾಲರಿಗೆ ಸರ್ಕಾರ ಪ್ರಸ್ತಾಪ ಕಳುಹಿಸಿದೆ. ಇತ್ತೀಚಿಗೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ರಾಜ್ಯ ಸರ್ಕಾರ … Read more

ನಾನೇನು ಸನ್ಯಾಸಿಯಲ್ಲ | ಮೂರು ಸಲ ಗೆದ್ದಿದ್ದೇನೆ | ಸದ್ದು ಮಾಡಿದ ಬೇಳೂರು ಗೋಪಾಲಕೃಷ್ಣ ಮಾತು

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 4, 2024 ‌ ರಾಜ್ಯ ಸಚಿವ ಸಂಪುಟದ ಚರ್ಚೆಗೆ ರೆಕ್ಕೆಪುಕ್ಕ ಬಲಿತು ಚರ್ಚೆ ಜೋರಾದ ಬೆನ್ನಲ್ಲೆ ಶಿವಮೊಗ್ಗದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣರವರು ತಮ್ಮದೊಂದು ದಾಳ ಉರುಳಿಸಿದ್ದಾರೆ. ನಿನ್ನೆದಿನ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಸಚಿವ ಸಂಪುಟದ ಬಗ್ಗೆ ಒಂದು ಬಾರೀ ಚೆರ್ಚೆ ಆಯಿತು, ಈಗ ಈ ವಿಷಯ ತಣ್ಣಾಗಾಗಿದೆ. ಮುಂದಿನ ಮಾರ್ಚ್‌ನವರೆಗೂ ಕಾಂಗ್ರೆಸ್‌ ಹಿರಿಯ ಮುಖಂಡರ ರಾಹುಲ್‌ ಗಾಂಧಿಯವರು ಸಚಿವ ಸಂಪುಟದ ಪ್ರಸ್ತಾಪ ಬೇಡ ಎಂದಿದ್ದಾರೆ. … Read more

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆ ಸುಳಿವು ನೀಡಿದ ಡಿಕೆಶಿ| ಯಾವಾಗ ಗೊತ್ತಾ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌Dec 2, 2024 ತಾಲೂಕು ಹಾಗು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಫೆಬ್ರವರಿ ವೇಳೆಗೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. 2021ರಲ್ಲಿ  ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯ ಸದಸ್ಯರ ಅವಧಿ ಮುಗಿದಿತ್ತು ಅದಾಗಿ ಮೂರುವರೆ … Read more

ಮನುಷ್ಯರನ್ನು ವಿಭಜಿಸುವವರು ಧರ್ಮ ದ್ರೋಹಿಗಳು | ಸಿಎಂ ಸಿದ್ದರಾಮಯ್ಯ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024 ಜಾತಿ ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮ ದ್ರೋಹಿಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಯಾವ ಧರ್ಮವೂ ದ್ವೇಷವನ್ನು ಬೋಧನೆ ಮಾಡುವುದಿಲ್ಲ. ಪ್ರೀತಿ, ಮಾನವೀಯತೆ ಎಲ್ಲ ಧರ್ಮಗಳ ಸಾರ ಎಂದರು. ಧರ್ಮದ ಅರ್ಥ ಬಹಳ ಸರಳ. ಬಸವಣ್ಣನವರು ಹೇಳಿರುವಂತೆ ದಯೆಯೇ ಧರ್ಮದ ಮೂಲ. ದ್ವೇಷ ಅಸೂಯೆ ಇದ್ದ ಕಡೆ ಧರ್ಮ ಇರುವುದಿಲ್ಲ. ದ್ವೇಷದಿಂದ ಸಮಾಜ ಛಿದ್ರವಾಗುತ್ತದೆ ಎಂದರು.  … Read more

BIG NEWS | ಶಿವಮೊಗ್ಗದ ಈ ತಾಲ್ಲೂಕುಗಳಿಗೆ ಮೊಬೈಲ್‌ ಮೇಡಿಕೇರ್‌ ಯುನಿಟ್‌ | ಸಚಿವರು ಹೇಳಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 27, 2024 ಶಿವಮೊಗ್ಗ| ಶಿವಮೊಗ್ಗ ಸಾಗರ ಹೊಸನಗರ ಹಾಗೂ ಶಿವಮೊಗ್ಗ ಗ್ರಾಮಾಂತರ ಭಾಗಕ್ಕೆ ಮೊಬೈಲ್‌ ಮೆಡಿಕೇರ್‌ ಯುನಿಟ್‌ ಸೇವೆಯನ್ನು ಒದಗಿಸಲಾಗುತ್ತದೆ ಎಂದು ಆರೋಗ್ಯ ಹಾಗೂ  ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ನಗರದ ಜಿಲ್ಲಾಧಿಕಾರಿ  ಕಚೇರಿಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶಿಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇನ್ಮುಂದೆ  ಶಿವಮೊಗ್ಗ ಗ್ರಾಮಾಂತರ ಸಾಗರ ಹಾಗೂ ಹೊಸನಗರದಲ್ಲಿ ಸಂಚಾರಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು