JDS ಶಾಸಕರ ಬಗ್ಗೆ ಸಿಪಿ ಯೋಗೇಶ್ವರ್‌ ಹೇಳಿಕೆ | ಕೆರಳಿದ ಶಾಸಕಿ ಶಾರದಾ ಪೂರ್ಯನಾಯ್ಕ್‌ | ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 26, 2024 ‌  ಸದ್ಯ ಕಾಂಗ್ರೆಸ್‌ ವಲಯದಲ್ಲಿ ಚನ್ನಪಟ್ಟಣದ ನೂತನ ಶಾಸಕ ಸಿಪಿ ಯೋಗೇಶ್ವರ್‌ರವರ ಹೇಳಿಕೆ ತುಂಬಾನೆ ಸದ್ದು ಮಾಡುತ್ತಿದೆ. ಜೆಡಿಎಸ್‌ನ ಎಲ್ಲಾ ಶಾಸಕರನ್ನ ಕಾಂಗ್ರೆಸ್‌ಗೆ ಕರೆದುಕೊಂಡು ಬರುವುದಾಗಿ ಅವರು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಇದರ ನಡುವೆ ಜೆಡಿಎಸ್‌ ಶಾಸಕರನ್ನ ಕಾಂಗ್ರೆಸ್‌ ಗೆ  ಕರೆತರುವ ಕೆಲಸ ಶಿವಮೊಗ್ಗದಿಂದಲೇ ಏಕಾಗಬಾರದು ಎಂದು ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು … Read more

ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆ ಸೋಲು | ಬಿ ವೈ ವಿಜಯೇಂದ್ರ ಕೊಟ್ಟ ಕಾರಣ ಏನು ಗೊತ್ತಾ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 24, 2024 ‌    ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ಉಪಚುನಾವಣೆಯ ಸೋಲಿನ ನೈತಿಕ ಹೊಣೆಯನ್ನ ತಾನೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೂರು ಕ್ಷೇತ್ರದಲ್ಲಿಯು ಸೋಲು ಕಂಡ ಬೆನ್ನಲ್ಲೆ ಮಾತನಾಡಿದ ಅವರು ಬಿಜೆಪಿ ಸೋಲಿನ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನೇ ಹೊರುತ್ತೇನೆ ಎಂದಿದ್ದಾರೆ.  ಉಪಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣ ಏನು ಎಂಬುದರ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದ ವಿಜಯೇಂದ್ರರವರು ನಾವು ನಮ್ಮ … Read more

ಉಪುಚುನಾವಣೆಯಲ್ಲಿ ಕೈ ಬಲ | ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ಸಂಭ್ರಮದ ಕಲರವ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 23, 2024 ‌  ಮೂರು ಉಪಚುನಾವಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ. ಇದರಿಂದ ಕಾಂಗ್ರೆಸ್‌ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿದೆ. ಸಾಕ್ಷಿ ಎಂಬಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಉಪಚುನಾವಣೆಯ ಗೆಲುವಿನ ಸಂಭ್ರಮವನ್ನ ಆಚರಿಸಿದರು.    ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು ಉಪಚುನಾವಣೆಯ ಗೆಲುವಿನ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಈ ವೇಳೆ ಜಿಲ್ಲಾ ಕಾಂಗ್ರಸ್‌ ಅಧ್ಯಕ್ಷರು ಸೇರಿದಂತೆ ಸಚಿವ ಮಧು ಬಂಗಾರಪ್ಪ … Read more

ಉಪಚುನಾವಣೆ, ಬಿವೈ ವಿಜಯೇಂದ್ರ , BPL ಕಾರ್ಡ್‌, ರೈತರಿಗೆ ನೋಟಿಸ್‌ | ಮಧು ಬಂಗಾರಪ್ಪ ಏನಂದ್ರು ಓದಿ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 23, 2024 ‌  ಶಿವಮೊಗ್ಗದಲ್ಲಿ ಇವತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿ ನಡೆಸಿ ಮಾತನಾಡುತ್ತಾ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭವಿಷ್ಯ ಚೆನ್ನಾಗಿ ಹೇಳುತ್ತಾರೆ. ಅವರನ್ನ ಭವಿಷ್ಯ ಹೇಳಲು ಬಸ್‌ ಸ್ಟ್ಯಾಂಡ್‌ ನಲ್ಲಿ ಕುರ್ಚಿ ಹಾಕಿಕೊಡಬೇಕಾಗುತ್ತದೆ. ಅಲ್ಲಿ ಅವರು ಭವಿಷ್ಯ ಹೇಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮುಡಾ ಹಗರಣ ವಕ್ಫ್ ಕಬಳಿಕೆ ಅಂತೆಲ್ಲಾ ಭಾಷಣ ಮಾಡಿದ್ರು. ಆದರೆ, ಜನರು ಯಾರು ಅವರ … Read more

ಶಿವಮೊಗ್ಗ ಮಹಾನಗರ ಪಾಲಿಕೆ ವಿರುದ್ಧ ಕೆಎಸ್‌ ಈಶ್ವರಪ್ಪ ಕೆಂಡಾಮಂಡಲ | ಕಾರಣವೇನು ಗೊತ್ತಾ?

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 22, 2024 ‌ ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಶಿವಮೊಗ್ಗ ಮಹಾನಗರ ಪಾಲಿಕೆಯ ವಿರುದ್ಧ ಸಿಟ್ಟಾಗಿದ್ದಾರೆ. ಪಾಲಿಕೆಯ ಅವ್ಯವಸ್ಥೆಯ ಬಗ್ಗೆ ಮಾತನಾಡಿದ ಅವರು,. ಮಹಾನಗರ ಪಾಲಿಕೆಯಲ್ಲಿ 24+7 ನೀರಿನ ಸಮಸ್ಯೆ ತಲೆದೋರಿದೆ.  ಹಳೆ ಪೈಪ್‌ನಲ್ಲಿ ನೀರು ಬಿಡುತ್ತಿಲ್ಲ. ಹೊಸ ಪೈಪ್‌ಗಳನ್ನು ಆಳವಡಿಸುವ ಕಾಮಗಾರಿ ಇನ್ನೂ ಮುಗಿಸಿಲ್ಲ. ಇದರಿಂದ ಸಾವಿರಾರು ಮನೆಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಿದರು.  ನಗರದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿದ್ದು, ಪಾಲಿಕೆ ಕಣ್ಣು … Read more

ಮುಂದಿನ ವರ್ಷದ ರಥಸಪ್ತಮಿಗೆ ಕ್ರಾಂತಿವೀರರಾಗಲು ಹೊರಟ ಕೆಎಸ್‌ ಈಶ್ವರಪ್ಪ | ಹೊಸ ಅಧ್ಯಾಯ ಏನದು?

SHIVAMOGGA | MALENADUTODAY NEWS | ಮಲೆನಾಡು ಟುಡೆ |Nov 19, 2024 ಶಿವಮೊಗ್ಗ |ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಮತ್ತೊಂದು ಬ್ರಿಗೇಡ್‌ ಸ್ಥಾಪನೆಗೆ ಮುಂದಾಗಿದ್ದಾರೆ. ಮುಂದಿನ ವರುಷದ ಫೆಬ್ರವರಿ 04 ರಂದು ಕ್ರಾಂತಿವೀರ ಬ್ರಿಗೇಡ್‌ ಅನ್ನು ಬಸವನ ಬಾಗೇವಾಡಿಯಲ್ಲಿ ಸಾಧು ಸಂತರ ನೇತೃತ್ವದಲ್ಲಿ ಉದ್ಘಾಟಿಸಲಿದ್ದೇವೆ ಎಂದು ಮಾಜಿ ಡಿಸಿಎಂ ಈಶ್ವರಪ್ಪನವರು ಘೋಷಿಸಿದ್ದಾರೆ. ಮುಂದಿನ ವರುಷ ರಥಸಪ್ತಮಿಯ ದಿನದಂದು ಕ್ರಾಂತಿವೀರ ಬ್ರಿಗೇಡ್‌ ನ್ನು ಬಸವಣ್ಣ ನವರ ಜನ್ಮಸ್ಥಳವಾದ ಬಸವನಬಾಗೇವಾಡಿ ಯಲ್ಲಿ ಉದ್ಘಾಟಿಸಲಾಗುವುದು. 1 ಸಾವಿರಕ್ಕೂಹೆಚ್ಚು ಸಾಧು-ಸಂತರ ಸಮ್ಮುಖದಲ್ಲಿ ಸಾಮೂಹಿಕ … Read more

ಸಚಿವ ಜಮೀರ್‌ ಅಹಮದ್‌ ವಿರುದ್ಧ ಶಿವಮೊಗ್ಗದಲ್ಲಿ ಜೋರು ಪ್ರತಿಭಟನೆ ! ಕಾರಣ?

‌SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 16, 2024 ಶಿವಮೊಗ್ಗ | ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಯವರನ್ನು ಕರಿಯಾ ಎಂದು ಕರೆದು ನಿಂದಿಸಿದ ವಿಚಾರಕ್ಕೆ ಸಂಬಂಧಿಸಿದಂತೆ  ಸಚಿವ ಜಮೀರ್‌ ಅಹಮದ್‌ ರವರನ್ನು ಕೂಡಲೆ ಬಂಧಿಸಬೇಕು. ಹಾಗೂ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್‌   ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೆ ಈ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜೆಡಿಎಸ್‌ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರದಲ್ಲಿ ಏನಿದೆ? ಜಮೀರ್‌ ಅಹಮದ್‌ … Read more

ಮತ್ತೆ ಕೇಸರಿ ಬಂಡಾಯಕ್ಕೆ ವೇದಿಕೆ ಒದಗಿಸಿದ ಕುಮಾರ್‌ ಬಂಗಾರಪ್ಪ | ಭಿನ್ನ ಅಶ್ವಮೇದ

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 16, 2024  ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಮತ್ತೆ ಬಂಡಾಯದ ಕುದಿ ಆರಂಭವಾಗಿದೆ. ವಿಶೇಷವೆಂದರೆ ಕೇಸರಿ ಬಂಡಾಯಕ್ಕೆ ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಮಾಜಿ ಶಾಸಕ ಕುಮಾರ್‌ ಬಂಗಾರಪ್ಪ ವೇದಿಕೆ ಒದಗಿಸಿದ್ದಾರೆ. ಈ ಹಿಂದೆಯು ಬಿಜೆಪಿ ಬಂಡಾಯಕ್ಕೆ ಸಂಬಂಧಿಸಿದಂತೆ ತಮ್ಮ ನಿವಾಸದಲ್ಲಿಯೇ ಸಭೆ ನಡೆಸಿದ್ದ ಅವರ ಮನೆಯಲ್ಲಿ ಇದೀಗ ಮತ್ತೊಮ್ಮೆ ಸಭೆ ನಡೆಸಿದೆ.  ಕುಮಾರ್ ಬಂಗಾರಪ್ಪರವರಿಗೆ ಸೇರಿದ ಬೆಂಗಳೂರಿನಲ್ಲಿರುವ ಮನೆಯಲ್ಲಿ ಬಿಜೆಪಿ ಭಿನ್ನಮತೀಯರ … Read more

ದೊಡ್ಡ ಸಂಕಷ್ಟದಿಂದ ಪಾರಾದ ಹಾಲಿ ಮತ್ತು ಮಾಜಿ ಶಿವಮೊಗ್ಗ MLA !

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024  ಶಿವಮೊಗ್ಗದ ಮಾಜಿ ಶಾಸಕ ಕೆಎಸ್‌ ಈಶ್ವರಪ್ಪ ಹಾಗೂ ಹಾಲಿ ಶಾಸಕ ಎಸ್‌ಎನ್‌ ಚನ್ನಬಸಪ್ಪರವರಿಗೆ ದೊಡ್ಡ ರಿಲೀಫ್‌ ಸಿಕ್ಕಿದೆ. ಪ್ರಚೋದನಾತ್ಮಕ ಹೇಳಿಕೆ ವಿಚಾರದಲ್ಲಿ ಅವರ ವಿರುದ್ಧದ ಪ್ರಕರಣವನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೈ ಬಿಟ್ಟಿದೆ.  ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಪಟ್ಟಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಹಾಲಿ ಶಾಸಕ ಎಸ್.ಎನ್.ಚನ್ನಬಸಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ … Read more

ವಕ್ಫ್‌, ಮುಸ್ಲಿಮ್‌ ಮೀಸಲು & ಬಾಬಾ ಸಾಹೇಬ್‌ ವಿಚಾರ | ಮುಂದೊಂದು ದಿನ ಬರುತ್ತೆ ಎಂದ ಕೆಎಸ್‌ ಈಶ್ವರಪ್ಪ

SHIVAMOGGA | MALENADUTODAY NEWS | ಮಲೆನಾಡು ಟುಡೆ | 13.11.2024 ಶಿವಮೊಗ್ಗ|  ವಕ್ಫ್ ಕಾಯಿದೆಯನ್ನು ಕಾನೂನು ಬದ್ಧವಾಗಿ ತೀರ್ಮಾನ ಮಾಡದಿದ್ದರೆ ನಿಮ್ಮ ಆಸ್ತಿಗೂ ಮುದೊಂದು ದಿನ  ತೊಂದರೆ ಆಗುತ್ತೆ ಎಂದು ಕಾಂಗ್ರೆಸ್‌ ಮುಖಂಡರಿಗೆ ಮಾಜಿ ಡಿಸಿಎಂ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.  ಪ್ರಮುಖವಾಗಿ ಮೂರು ವಿಚಾರಗಳ ಕುರಿತಾಗಿ ಇಂದು ಶಿವಮೊಗ್ಗದಲ್ಲಿನ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ಕರ್ನಾಟಕದಲ್ಲಿ ಇತ್ತೀಚೆಗೆ ಮುಸಲ್ಮಾನರು ಮಾಡುತ್ತಿರುವ ಆಚಾತುರ್ಯವನ್ನು  ಕಾಂಗ್ರೆಸ್ ಕಂಡೂ ಕಾಣದಂತೆ ಕುಳಿತಿದೆ. ಅದರ ಪರಿಣಾಮವಾಗಿಯೇ ರಾಜ್ಯದ ರೈತರ ಭೂಮಿ ವಕ್ಫ್ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು