JDS ಶಾಸಕರ ಬಗ್ಗೆ ಸಿಪಿ ಯೋಗೇಶ್ವರ್ ಹೇಳಿಕೆ | ಕೆರಳಿದ ಶಾಸಕಿ ಶಾರದಾ ಪೂರ್ಯನಾಯ್ಕ್ | ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 26, 2024 ಸದ್ಯ ಕಾಂಗ್ರೆಸ್ ವಲಯದಲ್ಲಿ ಚನ್ನಪಟ್ಟಣದ ನೂತನ ಶಾಸಕ ಸಿಪಿ ಯೋಗೇಶ್ವರ್ರವರ ಹೇಳಿಕೆ ತುಂಬಾನೆ ಸದ್ದು ಮಾಡುತ್ತಿದೆ. ಜೆಡಿಎಸ್ನ ಎಲ್ಲಾ ಶಾಸಕರನ್ನ ಕಾಂಗ್ರೆಸ್ಗೆ ಕರೆದುಕೊಂಡು ಬರುವುದಾಗಿ ಅವರು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಇದರ ನಡುವೆ ಜೆಡಿಎಸ್ ಶಾಸಕರನ್ನ ಕಾಂಗ್ರೆಸ್ ಗೆ ಕರೆತರುವ ಕೆಲಸ ಶಿವಮೊಗ್ಗದಿಂದಲೇ ಏಕಾಗಬಾರದು ಎಂದು ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು … Read more