ನಾ ಮಾಡಿದ ಕೆಲಸಕ್ಕೆ ಕೂಲಿ ಕೊಡಿ ! ಹೀಗ್ಯಾಕೆ ಹೇಳಿದ್ರು ಸಂಸದ ಬಿ.ವೈ.ರಾಘವೇಂದ್ರ!? ಬಿವೈ ವಿಜಯೇಂದ್ರ ಹೇಳಿದ್ದೇನು?

SHIVAMOGGA  Mar 1, 2024    ಶಿಕಾರಿಪುರ ತಾಲೂಕಿಗೆ ನೀರಾವರಿ, ರೈಲ್ವೆ ಯೋಜನೆ ಜಿಲ್ಲಾ ಕೇಂದ್ರದಲ್ಲಿ ವಿಮಾನ ನಿಲ್ದಾಣ, ರೈಲ್ವೆ ಮೇಲ್ ಸೇತುವೆ ಸಹಿತ ಸಾಕಷ್ಟು ಕಾರ್ಯಕ್ರಮಗಳನ್ನು ತಾಲೂಕು ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ್ದೇನೆ. ನಾನು ಈಗ ನಿಮ್ಮ ಮುಂದೆ ಕೈಜೋಡಿಸಿ ಮಾಡಿದ ಕೆಲಸಕ್ಕೆ ಕೂಲಿಯನ್ನು ಕೇಳುತ್ತಿದ್ದೇನೆ ಎಂದು ಸಂಸದ ಬಿವೈ ರಾಘವೇಂದ್ರ ಮನವಿ ಮಾಡಿದ್ದಾರೆ.  ನಿನ್ನೆ ಶಿಕಾರಿಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು,   ಮುಂಬರುವ ಚುನಾವಣೆಯಲ್ಲಿ ನೀವು ನನಗೆ ನಿಮ್ಮ ಆಶೀರ್ವಾದ ಪೂರ್ವಕ ಮತ ನೀಡುವ … Read more

ಮಂಜುನಾಥ್​ ಗೌಡರಿಗೆ ಮಲೆನಾಡು ಅಭಿವೃದ್ಧಿ! ಸುಂದರೇಶ್​ರಿಗೆ ಸೂಡಾ? ಪಲ್ಲವಿ ಅವರಿಗೆ ಸಾಂಬಾರ್ ಮಂಡಳಿ! ಇವತ್ತೇ ಘೋಷಣೆ ಸಾಧ್ಯತೆ

SHIVAMOGGA  Feb 29, 2024   ಕಾಂಗ್ರೆಸ್​ನಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಅರ್ಧವಾಗಿತ್ತು, ಇದೀಗ ಪೂರ್ತಿಯಾಗುವುದು ಗ್ಯಾರಂಟಿ ಯಾಗಿದೆ. ಈ ಮೊದಲು  ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸ್ಥಾನ ಲಭಿಸಿತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರನ್ನ ನೇಮಿಸಲಾಗಿದೆ.ಇತ್ತ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ … Read more

ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಮಧು ಬಂಗಾರಪ್ಪರವರ ಮಹತ್ವದ ಮಾತು

Shivamogga Feb 24, 2024  ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ನಡೆಯುತ್ತಿದೆ.ಸಮಾವೇಶದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ನಮ್ಮ ಕಾಂಗ್ರೆಸ್​ ಸರ್ಕಾರ ಮುಂದಿನ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ಆಧಾರದ ಮೇಲೆ ಕೇಳಿ ಎಂದು ಸೂಚಿಸಿದೆ. ಅದೇ ರೀತಿಯಲ್ಲಿ ನಾನು ಚುನಾವಣೆಯ ತಯಾರಿ ನಡೆಸ್ತಿದ್ದೇವೆ.. ಈ ಹಿಂದೆ ಬಿಲ್ ಜಾಸ್ತಿ ಬರುತ್ತಿದೆ , ಲೈಟ್ ಆಫ್ ಮಾಡು ಎನ್ನುತ್ತಿದ್ದರು. ಈಗ ನಿಮ್ಮ ಮನೆಯ ಫ್ಯೂಜ್​ ಕಟ್​ ಮಾಡುವ ದೈರ್ಯ … Read more

ಆರಗರಿಗೆ ಏಕವಚನ, ಬಿಜೆಪಿಗೆ ಗ್ಯಾರಂಟಿ ಬಾಣ! ಶಿವಮೊಗ್ಗದಲ್ಲಿ ಡಿಕೆ ಶಿವಕುಮಾರ್ ಏನೇನು ಹೇಳಿದ್ರು? ಓದಿ

Shivamogga Feb 24, 2024  DK Shivakumar in Shivamogga ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ನಡೆಯುತ್ತಿದೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರ ಮಾತಿನ ಬಳಿಕ ವೇದಿಕೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್   ರವರು ಕಾರ್ಯಕ್ರಮಕ್ಕೆ ಎಂಎಲ್​ಎ ಸಂಗಮೇಶ್​  ರವರು ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ತಿಳಿಸಿದರು. ಹಾಗೆ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಅಭಿನಂದನೆ ತಿಳಿಸಿದರು.  ಶಿವಪ್ಪನಾಯಕ ಆಳಿದ ನಾಡು, ಕುವೆಂಪುರವರ ಜನ್ಮ ಬೀಡು, ಸಮಾಜವಾದಿ ಚಿಂತಕರ ಬೀಡಿನಲ್ಲಿ ಕಾಗೋಡು ತಿಮ್ಮಪ್ಪ, ಬಂಗಾರಪ್ಪ, … Read more

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ ಕೊಟ್ಟ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ

Shivamogga Feb 21, 2024   ಇದೇ  27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನವನ್ನ ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ.ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ಈ ಸಮ್ಮೇಳನದಲ್ಲಿ   ಭಾಗವಹಿಸುವರು ಎಂದರು. ರಾಜ್ಯದ ವಿವಿಧೆಡೆಯಿಂದ ಬರುವ ಎರಡೂವರೆ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಅನುಮಾನಸ್ಪದ ಬಾಕ್ಸ್​ ಬಗ್ಗೆ ಡೌಟ್​ ಇದೆ ಎಂದ ಶಾಸಕ ಎಸ್​.ಎನ್​. ಚನ್ನಬಸಪ್ಪ

Shivamogga Feb 15, 2024 |  ಕಳೆದ ನವೆಂಬರ್‌ನಲ್ಲಿ  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಅನುಮಾನಸ್ಪದ ಬಾಕ್ಸ್​ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದೆ.  ಆದಿನ ಪತ್ತೆಯಾದ ಬಾಕ್ಸ್​ಗಳಿಗೂ ಹಾಗೂ ಪೊಲೀಸರು ಎಫ್‌ಎಸ್‌ಎಲ್ ತನಿಖೆಗೆ ಕಳುಹಿಸಿದ ಬಾಕ್ಸ್‌ಗಳಿಗೂ ವ್ಯತ್ಯಾಸವಿದೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಎಸ್​.ಎನ್​.ಚನ್ನಬಸಪ್ಪ ಹೇಳಿದ್ದೇನು?  ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡ್ತಿದ್ದ ಶಾಸಕ S N Channabasappa ಪತ್ತೆಯಾದ ಎರಡು ಬಾಕ್ಸ್‌ಗಳ … Read more

ನಮ್ಮ ಅಪ್ಪನ ಆಸ್ತಿ ಇಲ್ಲ : ಸಿಟ್ಟಾದ ಸಂಸದ ಬಿ.ವೈ. ರಾಘವೇಂದ್ರ ! ಏನಾಯ್ತು? ಏನು ಹೇಳಿದ್ರು ಓದಿ

Shivamogga Feb 15, 2024 |   MP B.Y. Raghavendra ಸಂಸದ ಬಿ.ವೈ.ರಾಘವೇಂದ್ರ ರವರ ಸಿಟ್ಟು ಹೊರಬಿದ್ದಿದೆ. ತಮ್ಮ ವಿರುದ್ಧದ ಟೀಕೆಗೆ ನೇರ ಪದ ಬಳಸಿ ಮಾತನಾಡಿದ್ದಾರೆ. ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಅಭಿವೃದ್ಧಿಗಳು ಬಿಎಸ್​ವೈ ಕುಟುಂಬದ ಆಸ್ತಿಗಳು ಇರುವ ಸ್ಥಳಗಳಲ್ಲಿ ವೇಗವಾಗಿ ನಡೆಯುತ್ತಿವೆ ಎಂಬ ಆರೋಪಕ್ಕೆ ಸ್ಪಷ್ಟವಾದ ತಿರುಗೇಟು ನೀಡಿದ್ದಾರೆ. ಸವಳಂಗ ರೋಡ್ ನಲ್ಲಿ ನಮ್ಮ ಅಪ್ಪನ ಆಸ್ತಿ ಇಲ್ಲ ಆದರೆ ಸಾಗರ ರಸ್ತೆಯಲ್ಲಿ ಆಯನೂರು ಮಂಜುನಾಥ್ ಫಾರ್ಮರ್ ಹೌಸ್ ಇದೆಯಲ್ಲ ಎಂದು ಕಿಡಿಕಾರಿದರು. … Read more

ಕೆ.ಎಸ್​. ಈಶ್ವರಪ್ಪ V/s ಡಿ.ಕೆ. ಶಿವಕುಮಾರ್​ | ಮಾಜಿ ಮತ್ತು ಹಾಲಿ ಡಿಸಿಎಂ ನಡುವೆ ಸೆಟ್ಲಮೆಂಟ್ ಸಮರ! ಏನಿದು?

Feb 11, 2024 | ಮಾಜಿ ಡಿಸಿಎಂ ಹಾಗೂ ಹಾಲಿ ಡಿಸಿಎಂ ನಡುವಿನ ವಾಕ್ಸಮರ ಜೋರಾಗಿ ಬುಸುಗುಟ್ಟುತ್ತಿದೆ. ಅದರಲ್ಲಿಯು ಸೆಟ್ಲೆಮೆಂಟ್ ಪದ ಸಿನಿಮಾ ಡೈಲಾಗ್​ನ ರೀತಿಯಲ್ಲಿ ವಿನಿಮಯವಾಗುತ್ತಿದೆ.  ಡಿಕೆ ಶಿವಕುಮಾರ್ ಮತ್ತು ಕೆ.ಎಸ್​.ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ರವರು ದಾವಣಗೆರೆಯಲ್ಲಿ ಆಡಿದ ಮಾತಿನ ಕುರಿತಾಗಿ ಡಿಸಿಎಂ ಡಿ.ಕೆ. ಶಿವಕುಮಾರ್  ಪ್ರತಿಕ್ರಿಯಿಸುತ್ತಾ ಸೆಟ್ಲೆಮೆಂಟ್ ಎಂಬ ಪದ ಬಳಸಿದ್ದರು. ಈಶ್ವರಪ್ಪನವರು ಸದನದಲ್ಲಿ ನಮ್ಮ ತಂದೆ ಯನ್ನು ನೆನಪಿಸಿಕೊಂಡರು. ಅದಕ್ಕಾಗಿ ಈಗಾಗಲೇ ಒಂದು ಸುತ್ತಿನ ಸೆಟ್ಲಮೆಂಟ್ ಆಗಿದೆ. ಡಿ.ಕೆ. ಸುರೇಶ್ ಅವರನ್ನು … Read more

ಕೆ.ಎಸ್​.ಈಶ್ವರಪ್ಪರವರ ವಿರುದ್ಧ ಐಪಿಸಿ 505(1)(ಸಿ), 505(2), 506 ಅಡಿ ಕೇಸ್! ಶಿವಮೊಗ್ಗಕ್ಕೆ ಬಂದು ದಾವಣಗೆರೆ ಪೊಲೀಸರ ನೋಟಿಸ್​

ಕೆ.ಎಸ್​.ಈಶ್ವರಪ್ಪರವರ ವಿರುದ್ಧ ಐಪಿಸಿ 505(1)(ಸಿ), 505(2), 506 ಅಡಿ ಕೇಸ್! ಶಿವಮೊಗ್ಗಕ್ಕೆ ಬಂದು ದಾವಣಗೆರೆ ಪೊಲೀಸರ ನೋಟಿಸ್​

Shivamogga | Feb 10, 2024 |  ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ವಿರುದ್ದ ದಾವಣಗೆರೆಯಲ್ಲಿ ಕೇಸ್ ದಾಖಲಾಗಿದೆ. ಉದ್ರೇಕಕಾರಿ ಭಾಷಣ ಸಂಬಂಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.  ಈ ಸಂಬಂಧ ಇವತ್ತು ಬೆಳಗ್ಗೆಯೇ ದಾವಣಗೆರೆ ಪೊಲೀಸರು ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿರುವ ಕೆ.ಎಸ್​. ಈಶ್ವರಪ್ಪನವರ ನಿವಾಸಕ್ಕೆ ಆಗಮಿಸಿ, ಪ್ರಕರಣದ ಕುರಿತಾದ ನೋಟಿಸ್ ನೀಡಿದ್ದಾರೆ.    ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ  ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಸಂಬಂಧ ಮಾಜಿ ಸಚಿವ ‌ಈಶ್ವರಪ್ಪರಿಗೆ ಈ ನೋಟಿಸ್ … Read more

ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

Shivamogga | Feb 10, 2024 |  ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ವಿರುದ್ದ ದಾವಣಗೆರೆಯಲ್ಲಿ ಕೇಸ್ ದಾಖಲಾಗಿದೆ. ಉದ್ರೇಕಕಾರಿ ಭಾಷಣ ಸಂಬಂಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.     ಗುರುವಾರ ದಾವಣಗೆರೆಯಲ್ಲಿ ನಡೆದಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಈಶ್ವರಪ್ಪ ಅವರು ‘ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಅವರಂತಹ ರಾಷ್ಟ್ರದ್ರೋಹಿಗಳು ದೇಶವನ್ನು ಛಿದ್ರ ಮಾಡ್ತೀವಿ ಅಂತಾ ಹೋರಾಡ್ತರಲ್ಲಾ ಅವರಿಗೆ ಗುಂಡಿಕ್ಕಿ ಕೊಲ್ಲೋ ಅಂತಾ ಕಾನೂನು ತನ್ನಿ ಏನ್ ಅನ್ನೋಂಡಿದಿರಾ ದೇಶ ಅಂದ್ರೆ…’ ಎಂದು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು