ನಾ ಮಾಡಿದ ಕೆಲಸಕ್ಕೆ ಕೂಲಿ ಕೊಡಿ ! ಹೀಗ್ಯಾಕೆ ಹೇಳಿದ್ರು ಸಂಸದ ಬಿ.ವೈ.ರಾಘವೇಂದ್ರ!? ಬಿವೈ ವಿಜಯೇಂದ್ರ ಹೇಳಿದ್ದೇನು?
SHIVAMOGGA Mar 1, 2024 ಶಿಕಾರಿಪುರ ತಾಲೂಕಿಗೆ ನೀರಾವರಿ, ರೈಲ್ವೆ ಯೋಜನೆ ಜಿಲ್ಲಾ ಕೇಂದ್ರದಲ್ಲಿ ವಿಮಾನ ನಿಲ್ದಾಣ, ರೈಲ್ವೆ ಮೇಲ್ ಸೇತುವೆ ಸಹಿತ ಸಾಕಷ್ಟು ಕಾರ್ಯಕ್ರಮಗಳನ್ನು ತಾಲೂಕು ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ್ದೇನೆ. ನಾನು ಈಗ ನಿಮ್ಮ ಮುಂದೆ ಕೈಜೋಡಿಸಿ ಮಾಡಿದ ಕೆಲಸಕ್ಕೆ ಕೂಲಿಯನ್ನು ಕೇಳುತ್ತಿದ್ದೇನೆ ಎಂದು ಸಂಸದ ಬಿವೈ ರಾಘವೇಂದ್ರ ಮನವಿ ಮಾಡಿದ್ದಾರೆ. ನಿನ್ನೆ ಶಿಕಾರಿಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ನೀವು ನನಗೆ ನಿಮ್ಮ ಆಶೀರ್ವಾದ ಪೂರ್ವಕ ಮತ ನೀಡುವ … Read more