ಶಿವಮೊಗ್ಗ AIRPORT ವಿಚಾರಕ್ಕೆ ಸಂಸದ & ಸಚಿವರ ನಡುವೆ ಜೋರು ಮಾತು!

mp vs minister

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರ ಇದೀಗ ಕೇಂದ್ರ ಹಾಗೂ ರಾಜ್ಯದ ವಿವಾದಿತವಲ್ಲದ ಸಮಾಚಾರವಾಗಿ ಮಾರ್ಪಟ್ಟಿದೆ. ಜನರ ತೆರಿಗೆ ಹಣದಿಂದಲೆ ಎಲ್ಲಾ ಎನ್ನುವ ನಾಯಕರು, ನಿಲ್ದಾಣಕ್ಕೆ ಬೇಕಿರುವ ಕಲವೇ ಕೋಟಿಯ ಅನುದಾನದ ವಿಚಾರಕ್ಕೆ ಹಂಗಲ್ಲ, ಹಿಂಗಲ್ಲ ಅವರ ನಾವಾ ಅಂತೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಸಹ ಒಂದು ಘಟನೆ ನಡೆದಿದೆ.  ಇವತ್ತು ಬೆಳಗ್ಗೆ ರಾಜಕಾರಣದ ಮಾತು ಆರಂಭಿಸಿದ ಸಂಸದ ಬಿವೈ ರಾಘವೇಂದ್ರರವರು ನಿನ್ನೆ ದೆಹಲಿಯಿಂದ … Read more

ಸಿಎಂ ಸಿದ್ದರಾಮಯ್ಯ 136 ಶಾಸಕರಿಗೆ ರಾಜಿನಾಮೆ ಕೊಡಿಸಲಿ : ಬಿವೈ ವಿಜಯೇಂದ್ರ ಸವಾಲು

By vijayendra

Cm siddaramaiah : ಚಿತ್ರದುರ್ಗ : ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಚುನಾವಣೆಯಲ್ಲಿ ಅಕ್ರಮ ನಡೆದಿದ್ದೇ ನಿಜವಾಗಿದ್ದರೆ, ಮುಖ್ಯಮಂತ್ರಿಗಳು 136 ಕಾಂಗ್ರೆಸ್ ಶಾಸಕರು ಮತ್ತು ಸಂಸದರ ರಾಜೀನಾಮೆ ಕೊಡಿಸಿ, ಮತ್ತೆ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. Cm siddaramaiah ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಂದು ರೀತಿಯ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. … Read more

ಸಚಿವರನ್ನ ಭೇಟಿಯಾಗಬೇಕಾ? ಸಮಸ್ಯೆ ಹೇಳಿಕೊಳ್ಳಬೇಕಾ! ಇವತ್ತು ಎಲ್ಲಿ ಸಿಗುತ್ತಾರೆ ಗೊತ್ತಾ

Karnataka Public Schools

ಸೆಪ್ಟೆಂಬರ್ 2 2025 , ಮಲೆನಾಡುಟುಡೆ ನ್ಯೂಸ್, ಇವತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಇವತ್ತು ಶಿವಮೊಗ್ಗದಲ್ಲಿಯೇ ಇರುತ್ತಾರೆ. ಅಲ್ಲದೆ ಸಾರ್ವಜನಿಕರಿಂದ ದೂರುಗಳನ್ನು ಸಹ ಸ್ವೀಕರಿಸಲಿದ್ದಾರೆ.ಸಚಿವರ ಬಳಿ ನಿಮ್ಮದ ಮನವಿ ಅಥವಾ ದೂರು, ಅರ್ಜಿಗಳನ್ನು ಸಲ್ಲಿಸುವುದಿದ್ದರೆ ಅವರನ್ನು ಭೇಟಿಯಾಗಬಹುದಾಗಿದೆ. ಈ ಬಗ್ಗೆ ಪ್ರಕಟಣೆಯನ್ನು ಸಹ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಇಂದು, ಬೆಳಗ್ಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದು, ನಂತರ … Read more

31 ಜಿಲ್ಲಾಸ್ಪತ್ರೆಗಳಲ್ಲಿಯು ಸಿಗಲಿದೆ ಈ ಸೇವೆ : ದಿನೇಶ್ ಗುಂಡೂರಾವ್

dinesh gundu rao statement on physiotherapy

dinesh gundu rao statement on physiotherapy ಶಿವಮೊಗ್ಗ, malenadu today news : August 20 2025 : ಸದನ ಕಲಾಪದಲ್ಲಿ ಶಿವಮೊಗ್ಗವೂ ಸೇರಿದಂತೆ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ಪಿಜಿಯೋ ಥೆರಪಿ ಸೇವೆ ಒದಗಿಸಲು ಕ್ರಮ ಕೈಗೊಳ್ಳುವುದರ ಜೊತೆಯಲ್ಲಿ ಹಾಗೂ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ನಿರ್ಮಾಣದ ಸಂಬಂಧ ಮಹತ್ವದ ಹೇಳಿಕೆಗಳು ಕೇಳಿಬಂದಿದೆ. ಮೊದಲನೆಯದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ 31 ಜಿಲ್ಲಾ ಆಸ್ಪತ್ರೆಗಳಲ್ಲಿ ಫಿಜಿಯೋಥೆರಪಿ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಅಂತಾ ತಿಳಿಸಿದ್ದಾರೆ.  … Read more

ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಬಗ್ಗೆ ಸಚಿವ ಕೃಷ್ಣ ಬೈರೇಗೌಡರ ಹೊಸ ಸ್ಟೇಟ್ಮೆಂಟ್​

krishna byre gowda

krishna byre gowda statement on bagar hukum ಶಿವಮೊಗ್ಗ, malenadu today news : August 20 2025 :   ಬಗರ್ ಹುಕುಂ ಅರ್ಜಿಗಳ ವಿಲೇವಾರಿಗಾಗಿ ಬಗರ್ ಹುಕುಂ ತಂತ್ರಾಂಶ ಜಾರಿ-ಕಂದಾಯ ಸಚಿವ ಕೃಷ್ಣ ಬೈರೇಗೌಡ ಅನಧಿಕೃತ ಸಾಗುಳಿ ಸಕ್ರಮೀಕರಣ ಕೋರಿ ಸಲ್ಲಿಕೆಯಾಗಿರುವ ಹಾಗೂ ಸಮಿತಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ನಿರ್ವಹಿಸಲು ಬಗರ್ ಹುಕುಂ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು ಇದನ್ನು ಸಹ ಓದಿ : 15 ದಿನ … Read more

ದೆಹಲಿಯಲ್ಲಿ ಒಬ್ಬರ ನಂತರ ಒಬ್ಬರು ಸಚಿವರನ್ನು ಭೇಟಿಯಾಗುತ್ತಿರುವ ಬಿವೈಆರ್​ : ಹೊಸ ಡಿಮ್ಯಾಂಡ್​

By raghavendra ಕೃಷಿ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿ ಮಾಡಿದ ಸಂಸದ ಬಿವೈ ರಾಘವೇಂದ್ರ

By raghavendra ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ರವರು ನಿನ್ನೆ ದೆಹಲಿಗೆ ತೆರಳಿ ಅಲ್ಲಿ ಕೇಂದ್ರ ಗೃಹ ಸಚಿಚ ಅಮಿತ್​ ಶಾ ಹಾಗೂ  ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌವಾಣ್ ರನ್ನು ಭೇಟಿ ಮಾಡಿದರು, ಅಷ್ಟೆ ಅಲ್ಲದೆ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ  ಆಗಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. By raghavendra   ಈ ಹಿಂದೆ ಸಂಸದ  ಕೇಂದ್ರ ರೈಲ್ವೇ ಖಾತೆ ರಾಜ್ಯ … Read more

ಕಾಂಗ್ರೆಸ್ ಹಿನ್ನೆಲೆಯಲ್ಲಿ ಮತಗಳ್ಳತನದ ಇತಿಹಾಸವಿದೆ : ಆರಗ ಜ್ಞಾನೇಂದ್ರ

Araga Jnanendra

Araga Jnanendra ಶಿವಮೊಗ್ಗ: ಮತಗಳ್ಳತನದ ಬಗ್ಗೆ ಕಾಂಗ್ರೆಸ್ ಬಹಳ ಹಿಂದಿನಿಂದಲೂ ಇತಿಹಾಸ ಹೊಂದಿದ್ದು, ರಾಹುಲ್ ಗಾಂಧಿ ಅವರ ಅಜ್ಜಿ ಇಂದಿರಾ ಗಾಂಧಿ ಕೂಡ ಮತಗಳ್ಳತನದಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.  ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದೇಶದಾದ್ಯಂತ ಪ್ರಚಾರಕ್ಕಾಗಿ “ಮತಗಳ್ಳತನ ಆಗಿದೆ” ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ರಾಯ್ ಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ಇಂದಿರಾ ಗಾಂಧಿ ಮತಗಳ್ಳತನದಿಂದ ಗೆದ್ದಿದ್ದರು. ಆಗ ಅಲಹಾಬಾದ್ ಹೈಕೋರ್ಟ್ ಅವರ ಸದಸ್ಯತ್ವವನ್ನು … Read more

ಧರ್ಮಸ್ಥಳ ಕ್ಷೇತ್ರವನ್ನು ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ 

Belur Gopalakrishna Statement  MLA Belur Gopalakrishna

MLA Belur Gopalakrishna :ಧರ್ಮಸ್ಥಳ ಕ್ಷೇತ್ರ ನಮ್ಮ ರಾಜ್ಯದಲ್ಲಿ ಉತ್ತರ ಕಾಶಿಯ ಹಾಗೇ ಭಾರಿ ಪ್ರಸಿದ್ದವಾದ  ಧಾರ್ಮಿಕ ಕ್ಷೇತ್ರ, ಆ ಕ್ಷೇತ್ರವನ್ನು ಯಾರು ಸಹ ಅಪವಿತ್ರ ಮಾಡಲು ಹೋಗಬೇಡಿ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.  ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಕುರಿತು ನಡೆಯುತ್ತಿರುವ ಪರ-ವಿರೋಧ ಚರ್ಚೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಧರ್ಮಸ್ಥಳ ಒಂದು ಧಾರ್ಮಿಕ ಕೇಂದ್ರ. ಅಲ್ಲಿಗೆ ಜನರು ನಂಬಿಕೆ ಮತ್ತು ವಿಶ್ವಾಸದಿಂದ ಹೋಗುತ್ತಾರೆ. ಆ ಕ್ಷೇತ್ರದಲ್ಲಿ ಹಸ್ತಕ್ಷೇಪ … Read more

Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ :  ಕೆ.ಎಸ್​. ಈಶ್ವರಪ್ಪ 

Shivamogga Press Meet ಕೆ ಎಸ್​ ಈಶ್ವರಪ್ಪ

Shivamogga Press Meet ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳಿಗೆ ದ್ರೋಹ ಮಾಡಿದೆ :  ಕೆ.ಎಸ್​. ಈಶ್ವರಪ್ಪ  Shivamogga Press Meet ರಾಜ್ಯ ಸರ್ಕಾರ ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪ ಯೋಜನೆ-ಬುಡಕಟ್ಟು ಉಪ ಯೋಜನೆ) ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಈ ಸಮುದಾಯಗಳಿಗೆ ಮಾಡಿದ ದ್ರೋಹ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್​. ಈಶ್ವರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Shivamogga Press Meet ಶಿವಮೊಗ್ಗ ನಗರದ ಪತ್ರಿಕಾ … Read more

ರಾಹುಲ್ ಗಾಂಧಿಗೆ ಜ್ಞಾನೋದಯವಾಗಿದ್ದು ತಡವಾಯಿತು, ಮಧು ಬಂಗಾರಪ್ಪನವರಿಗೆ ಧನ್ಯವಾದ, ಕೆ.ಎಸ್. ಈಶ್ವರಪ್ಪ ಹೀಗನ್ನಲು ಕಾರಣವೇನು

Rahul Gandhi ಕೆ ಎಸ್ ಈಶ್ವರಪ್ಪ ಸುದ್ದಿಗೋಷ್ಟಿ

Rahul Gandhi ಶಿವಮೊಗ್ಗ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ತಾನು ವಿಫಲನಾಗಿದ್ದೇನೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ರಾಹುಲ್ ಗಾಂಧಿಗೆ ಜ್ಞಾನೋದಯ ತಡವಾಗಿ ಆಗಿದೆ ಎಂದು ಹೇಳಿದ್ದಾರೆ. ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, “ರಾಹುಲ್ ಗಾಂಧಿ ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಕಲ್ಯಾಣದ ವಿಷಯದಲ್ಲಿ ಉತ್ತಮ ಕೆಲಸ ಮಾಡಿದ್ದೇನೆ. ಆದರೆ, ದಲಿತರು, ಆದಿವಾಸಿಗಳ ಸಮಸ್ಯೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು