ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್! ಬೇಳೂರು ಗೋಪಾಲಕೃಷ್ಣರ ದೊಡ್ಡ ಮಾತು!

Shivamogga | Feb 3, 2024 |     ಸಂಸತ್ ಚುನಾವಣೆಗೆ ಶಿವಮೊಗ್ಗದಿಂದ ಕಾಂಗ್ರೆಸ್​ನಿಂದ ನಾನು ಸಹ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ ಅಂತಾ ಈ ಹಿಂದೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದ್ದರು. ಅವರ ಈ ಮಾತು ರಾಜಕಾರಣದಲ್ಲಿ ಕುತೂಹಲ ಮೂಡಿಸಿತ್ತು. ಇದೀಗ ಅವರು ಎಂ.ಪಿ. ಕ್ಯಾಂಡಿಡೇಟ್ ವಿಚಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಟ್ಟದ್ದು ಎಂದಿದ್ದಾರೆ.  ಈ ವಿಚಾರದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಸೂಚಿಸಿದ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಗೆಲ್ಲಿಸುವುದು ನಮ್ಮ … Read more

ಹೆಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಮತ್ತು ಲಕ್ಷಣ್ ಸವಧಿ ವಿಚಾರದಲ್ಲಿ ಆರಗ ಜ್ಞಾನೇಂದ್ರರ ಕುತೂಹಲಕಾರಿ ಹೇಳಿಕೆ

Shivamogga | Feb 3, 2024 | Kumaraswamy Wearing Saffron Shawl | ಶಿವಮೊಗ್ಗದಲ್ಲಿ ಇವತ್ತು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ   ಲಕ್ಷ್ಮಣ ಸವದಿಗೆ ದೆಹಲಿ‌ ಬುಲಾವ್ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ತೀರ್ಥಹಳ್ಳಿ ಶಾಸಕರು  ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರ್ತಾರೆ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆ ಉಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ.  ಶೀಘ್ರದಲ್ಲಿ ಅವರು ಬಿಜೆಪಿಗೆ ಬರ್ತಾರೆ ಎಂದಿದ್ದಾರೆ. ನಾವು ಅವರನ್ನ ಡಿಸಿಎಂ ಮಾಡಿದ್ವಿ, … Read more

ಲಾಲ್ ಕೃಷ್ಣ ಆಡ್ವಾಣಿಯವರಿಗೆ ಭಾರತ ರತ್ನ! ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರರವರ ಮೇಜರ್ ಸ್ಟೇಟ್ಮೆಂಟ್​

Shivamogga | Feb 3, 2024 |   ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿಯವರಿಗೆ ಭಾರತ ರತ್ನ (Bharat Ratna for Lal Krishna Advani) ಘೋಷಣೆಯಾದ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿದ ಆರಗ ಜ್ಞಾನೇಂದ್ರ  96 ವರ್ಷದ ಬಿಜೆಪಿಯ ಭೀಷ್ಮ ಎಲ್‌ ಕೆ.ಆಡ್ವಾಣಿ  ಅವರು ಇಡೀ ದೇಶದ ಮೂಲೆ ಮೂಲೆಗಳಲ್ಲಿ ರಥಯಾತ್ರೆ ಮೂಲಕ ದೇಶವನ್ನು ಜೋಡಿಸಿದ್ದರು. ದೇಶದಲ್ಲಿ ಸಾಂಸ್ಕೃತಿಕ ಸಂಚಲನವನ್ನು ನಿರ್ಮಾಣ ಮಾಡಿದಂತಹ ಆಡ್ವಾಣಿ … Read more

ದೂರುಕೊಟ್ಟ ಪ್ರೇತಾತ್ಮಗಳು! ಶಾಮನೂರು ಒಳಹೊಡೆತ! ಆಯನೂರು ಮಂಜುನಾಥ್​ರವರ ಎರಡು ಮಾತು!

Shivamogga | Jan 31, 2024 | Ayanur Manjunath  ಕುವೆಂಪು ವಿವಿ ಅವ್ಯವಸ್ಥೆಯ ಬಗ್ಗೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ಆಯನೂರು ಮಂಜುನಾಥ್​  ನನ್ನ ವಿರುದ್ಧ ದೂರು ಕೊಡುವ ಪ್ರೇತಾತ್ಮಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.  ಇತ್ತೀಚೆಗೆ ಆಯನೂರು ಮಂಜುನಾಥ್ ರವರ ವಿರುದ್ದ ಜಿಲ್ಲಾ ಕಾಂಗ್ರೆಸ್​ಗೆ ದೂರು ಸಲ್ಲಿಕೆಯಾಗಿತ್ತು. ಆ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಜವಾಗಿಯೂ ದೂರು ಕೊಡಬೇಕಾದದ್ದು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಹೇಳಿದವರ ಬಗ್ಗೆ ಅವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ದೂರು … Read more

ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು

Shivamogga | Jan 31, 2024 |   ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ ಸಿ.ಟಿ.ರವಿ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಶಿವಮೊಗ್ಗ ಯುವ ಕಾಂಗ್ರೆಸ್​ ವತಿಯಿಂದ ದೂರು ನೀಡಲಾಗಿದೆ.  ನಮ್ಮ ಹೆಮ್ಮೆಯ ಭಾರತದ ತ್ರಿವರ್ಣಧ್ವಜವನ್ನು ಭಯೋತ್ಪಾದಕ ತಾಲಿಬಾನ್ ಉಗ್ರ ಸಂಘಟನೆಯ ಧ್ವಜಕ್ಕೆ ಹೋಲಿಸಿರುವ ಮಾಜಿ ಶಾಸಕ ಸಿ.ಟಿ.ರವಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಲಾಗಿದೆ.  … Read more

ಶಿವಮೊಗ್ಗದ ಈ ಮೂವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಗ್ಯಾರಂಟಿ! ಕುತೂಹಲದ ವಿಚಾರವಿದೆ ಓದಿ!

Shivamogga |  Jan 30, 2024 |   ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಈಗಾಗಲೇ ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸ್ಥಾನ ಲಭಿಸಿದೆ.  ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರನ್ನ ನೇಮಿಸಲಾಗಿದೆ.ಇತ್ತ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.  ಇದಿಷ್ಟೆ … Read more

ಆಯನೂರು ಮಂಜುನಾಥ್ ವಿರುದ್ಧ ಕೆರಳಿತೆ ಜಿಲ್ಲಾ ಕಾಂಗ್ರೆಸ್! Who is he…!

ಆಯನೂರು ಮಂಜುನಾಥ್ ವಿರುದ್ಧ ಕೆರಳಿತೆ ಜಿಲ್ಲಾ ಕಾಂಗ್ರೆಸ್! Who is he...!

SHIVAMOGGA  |  Jan 27, 2024  |  ಒಂದು ಕಡೆ ಶಿವಮೊಗ್ಗದಲ್ಲಿ ಮತ್ತೆ ಬಿವೈ ರಾಘವೇಂದ್ರವರನ್ನ ಗೆಲ್ಲಿಸಿ ಅಂತಾ ಕಾಂಗ್ರೆಸ್​ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರವರೇ ಹೇಳಿದ್ದಾರೆ. ಅವರ ಹೇಳಿಕೆ ಪಕ್ಷವನ್ನೇ ಇರಿಸು ಮುರಿಸು ಮಾಡುತ್ತಿದೆಯಾದರೂ, ಅವರನ್ನ ವಿರೋಧಿಸುವ ಮಾತುಗಳು ಕಾಂಗ್ರೆಸ್​ನಲ್ಲಿ ಬರುತ್ತಿಲ್ಲ. ಬಹುಶಃ ಅದಕ್ಕೆ ಕಾರಣ ಕೂಡ ನಿಮಗೆ ತಿಳಿದಿರಬಹುದು.  ಆಯನೂರು ಮಂಜುನಾಥ್ ಇದರ ನಡುವೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಲ್ಲಿ ಆಯನೂರು ಮಂಜುನಾಥ್ ವಿರುದ್ಧ ಆಕ್ರೋಶ, ಆಕ್ಷೇಪ ಮತ್ತು ವಿರೋಧಗಳು ತೀವ್ರಗೊಳ್ಳುತ್ತಿದೆ. ಬಿಜೆಪಿ ಬಿಟ್ಟು ಜೆಡಿಎಸ್​ಗೆ … Read more

ಬಿ.ವೈ.ರಾಘವೇಂದ್ರರವರು ಏನೋ ಮಂತ್ರ ಮಾಡಿದ್ದಾರೆ! ಬಿ.ಎಸ್​. ಯಡಿಯೂರಪ್ಪರವರು ಹೀಗೆ ಹೇಳಿದ್ದೇಕೆ ನೋಡಿ

SHIVAMOGGA  |  Jan 27, 2024  |   ಶಿವಮೊಗ್ಗದಲ್ಲೀಗ ಬಿ.ವೈ.ರಾಘವೇಂದ್ರ ರವರನ್ನ ಮತ್ತೆ ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪರವರು ಹೇಳಿದ ಮಾತು ಇದೀಗ ಸಖತ್ ಚರ್ಚೆಯಾಗುತ್ತಿದೆ. ಇದರ ನಡುವೆ ಹಿರಿಯ ಮುಖಂಡರ ಶಾಮನೂರು ಶಿವಶಂಕರಪ್ಪರವರ ಮಾತಿಗೆ ಅಭಿನಂದನೆ ತಿಳಿಸುತ್ತಾ ತಮ್ಮ ನಿವಾಸದ ಬಳಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ , ತಮ್ಮ ಮಗನ ಸಾಧನೆ ಬಗ್ಗೆ ತಮಾಷೆಯನ್ನು ಸಹ ಮಾಡಿದ್ದಾರೆ.  ಒಂದರ ಹಿಂದೆ ಒಂದು ಪ್ರಶ್ನೆ ಕೇಳುತ್ತಿದ್ದ ವರದಿಗಾರರ ನಡುವೆ, ಪತ್ರಕರ್ತರೊಬ್ಬರು ಶಾಮನೂರು ಶಿವಶಂಕರಪ್ಪರವರ … Read more

ಶಿವಮೊಗ್ಗಕ್ಕೆ ಬಿ.ಎಸ್​. ಯಡಿಯೂರಪ್ಪ ದಿಢೀರ್​ ಭೇಟಿ! ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹೇಳಿದ್ದೇನು?

ಶಿವಮೊಗ್ಗಕ್ಕೆ ಬಿ.ಎಸ್​. ಯಡಿಯೂರಪ್ಪ ದಿಢೀರ್​ ಭೇಟಿ! ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹೇಳಿದ್ದೇನು?

SHIVAMOGGA  |  Jan 27, 2024  |  ರಾಜ್ಯಪ್ರವಾಸದಲ್ಲಿದ್ದ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಇವತ್ತು ದಿಢೀರ್​ ಆಗಿ  ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಅವರ ಈ ಭೇಟಿ ಕುತೂಹಲ ಮೂಡಿತ್ತಾದರೂ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  ಬಿ.ಎಸ್​.ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ನೇಹಿತರಾದ MLC ರುದ್ರೇಗೌಡ ಅವರ ವಿಶೇಷ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದರು. ನಾಳೆ ಮೈಸೂರಿಗೆ ವಾಪಸ್ ಹೋಗ್ತೇನೆ , ಎಲ್ಲಾ … Read more

ಬಿ.ವೈ.ರಾಘವೇಂದ್ರರನ್ನೇ ಗೆಲ್ಲಿಸಿ! ಶಿವಮೊಗ್ಗದಲ್ಲಿ ಕಾಂಗ್ರೆಸ್​ಗೆ ಶಾಕ್​ ನೀಡಿದ ಶಾಮನೂರು ಶಿವಶಂಕರಪ್ಪ !

SHIVAMOGGA  |  Jan 27, 2024  |   ಮುಂಬರುವ ಸಂಸತ್ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಳ್ತಿದೆ. ಅದರಲ್ಲಿಯು ಶಿವಮೊಗ್ಗ ಜಿಲ್ಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಂದು ಗೆಲುವಿಗೆ ಅದಾಗಲೇ ತಯಾರಿ ಆರಂಭಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್​ ಪಕ್ಷ ಕೂಡ ಶಿವಮೊಗ್ಗದಲ್ಲಿ ಈ ಸಲ ಅಭಯ ಹಸ್ತದ ಗೆಲುವು ನೋಡಬೇಕು ಎಂಬ ಮಾತನ್ನು ಆಡುತ್ತಿದೆ. ಈ ನಡುವೆ ಕಾಂಗ್ರೆಸ್​ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಬಿಜೆಪಿಯ ಎಂಪಿ ಬಿ.ವೈ.ರಾಘವೇಂದ್ರರಿಗೆ ಬಹುಪರಾಕ್ ಹೇಳಿದ್ದು ಅವರನ್ನು ಗೆಲ್ಲಿಸುವಂತೆ ಬಹಿರಂಗವಾಗಿ ಹೇಳಿಕೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು