Nigama Mandali | ನಿಗಮ ಮಂಡಳಿ ಅಧ್ಯಕ್ಷರ ನೇಮಕ , ಶಿವಮೊಗ್ಗದ ಇಬ್ಬರು ಶಾಸಕರಿಗೆ ಸಿಕ್ಕಿದ್ದೇನು?

Nigama Mandali |  ನಿಗಮ ಮಂಡಳಿ ಅಧ್ಯಕ್ಷರ ನೇಮಕ , ಶಿವಮೊಗ್ಗದ ಇಬ್ಬರು ಶಾಸಕರಿಗೆ ಸಿಕ್ಕಿದ್ದೇನು?

SHIVAMOGGA  |  Jan 26, 2024  |   ಅಪಸ್ವರಗಳು ಕೇಳಿಬರುತ್ತಿದ್ದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನ ಆಯ್ಕೆ ಮಾಡಿ ಪಟ್ಟಿ ರಿಲೀಸ್ ಮಾಡಿದೆ. ಈ ಮೂಲಕ ಪಕ್ಷದೊಳಗೆ ನಡೆಯುತ್ತಿದ್ದ ಅಪಸ್ವರದ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದೆ. ಇನ್ನೂ ಪಟ್ಟಿ ವಿಚಾರಕ್ಕೆ ಬರುವುದಾದರೆ, ಒಟ್ಟಾರೆ 32 ಜನರ ಪಟ್ಟಿ ರಿಲೀಸ್ ಆಗಿದೆ. ಈ ಪೈಕಿ ಶಿವಮೊಗ್ಗದಲ್ಲಿ  ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ … Read more

ಮಧು ಬಂಗಾರಪ್ಪ ಮುತ್ಸದ್ದಿ ಎಂದ ಬಿ.ವೈ.ವಿಜಯೇಂದ್ರ ಕುಮಾರ್ ಬಂಗಾರಪ್ಪರವರ ವಿಷಯದಲ್ಲಿ ಈ ಸುಳಿವು ಕೊಟ್ರು!

ಮಧು ಬಂಗಾರಪ್ಪ ಮುತ್ಸದ್ದಿ  ಎಂದ ಬಿ.ವೈ.ವಿಜಯೇಂದ್ರ ಕುಮಾರ್ ಬಂಗಾರಪ್ಪರವರ ವಿಷಯದಲ್ಲಿ ಈ ಸುಳಿವು ಕೊಟ್ರು!

SHIVAMOGGA  |  Jan 26, 2024  |  ಶಿವಮೊಗ್ಗಕ್ಕೆ ಇವತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂದಿದ್ದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪರವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರ. ಮಧು ಬಂಗಾರಪ್ಪರವರು ಮುತ್ಸದ್ದಿ ರಾಜಕಾರಣಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇವೆ ಎಂದಿದ್ದಾರೆ.    ಬಿ.ವೈ. ವಿಜಯೇಂದ್ರ ರಾಜ್ಯದ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿ ಇದ್ದಾರೆ ಎಂದ ಬಿ.ವೈ. ವಿಜಯೇಂದ್ರ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ. ಅಲ್ಲದೆ, … Read more

BREAKING NEWS ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪರಿಂದ ಬಿಗ್ ಸ್ಟೇಟ್ಮೆಂಟ್​! ಇಲ್ಲಿದೆ 8 ಪಾಯಿಂಟ್ಸ್​

BREAKING NEWS  ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪರಿಂದ ಬಿಗ್ ಸ್ಟೇಟ್ಮೆಂಟ್​!  ಇಲ್ಲಿದೆ 8 ಪಾಯಿಂಟ್ಸ್​

SHIVAMOGGA  |  Jan 25, 2024  |  ಶಿವಮೊಗ್ಗದಲ್ಲಿ ಮತ್ತೆ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ  ಗುಡುಗಿದ್ದಾರೆ. ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಾಜಿ ಸಿಎಂ ಜಗದೀಶ್​ ಶೆಟ್ಟರ್ ವಿಚಾರದಲ್ಲಿಯು ಪ್ರತಿಕ್ರಿಯಿಸಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬುದನ್ನ ನೋಡುವುದಾದರೆ ವಿವರ ಇಲ್ಲಿದೆ  ಜಗದೀಶ್ ಶೆಟ್ಟರ್ ಮೈಯಲ್ಲಿ ಹರಿಯುತ್ತಿರೋದು RSS ರಕ್ತ ಜಗದೀಶ್​ ಶೆಟ್ಟರ್ ವಾಪಸ್ ಬಿಜೆಪಿಗೆ ಬರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಈಶ್ವರಪ್ಪರವರು,  ನಾನು  ಅವತ್ತೇ ಹೇಳಿದ್ದೆ ಜಗದೀಶ್ ಶೆಟ್ಟರ್ ಮೈಯಲ್ಲಿ … Read more

ಅರ್ಚಕರ ಸಂಬಳ ವಾಪಸ್! ಸಿದ್ದರಾಮಯ್ಯರ ಸರ್ಕಾರದ ವಿರುದ್ಧ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ

ಅರ್ಚಕರ ಸಂಬಳ ವಾಪಸ್!  ಸಿದ್ದರಾಮಯ್ಯರ ಸರ್ಕಾರದ ವಿರುದ್ಧ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ

SHIVAMOGGA  |  Jan 23, 2024  |   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಂ ಎಂದು ಘೋಷಣೆ ಕೂಗಿರುವುದು ನನಗೆ ಅತೀವ ಸಂತೋಷವಾಗಿದೆ  ಅಂತಾ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ರವರು  ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅವರು ರಾಮನ ಭಕ್ತರು ಎಂದು ನಾನು ಮೊದಲೇ ಹೇಳಿದ್ದೆ ರುಜುವಾತಾಗಿದೆ ಎಂದುರು.   ಶ್ರೀರಾಮ ಎಲ್ಲರಿಗೂ ಒಂದೇ ಕಾಂಗ್ರೆಸ್ ರಾಮ ಬಿಜೆಪಿರಾಮ ಎಂದಿಲ್ಲ.ರಾಜಕಾರಣಕ್ಕಾಗಿ ಕಾಂಗ್ರೆಸ್​ ವಿಭಿನ್ನ ನಿಲುವು ತೋರುತ್ತಿದೆ. ಮಹಾತ್ಮ ಗಾಂಧಿಯವರ ಸಮಾಧಿ ಮೇಲೆ ಹೇ ರಾಮ್ ಎಂದು ಬರೆದಿದೆ. … Read more

ಸಂಸದ ಅನಂತಕುಮಾರ್ ಹೆಗೆಡೆ ವಿರುದ್ಧ ದೇಶದ್ರೋಹದ ಆರೋಪ! ಪ್ರತಿಕೃತಿ ದಹನ

SHIVAMOGGA  |  Jan 17, 2024  |   ಏಕವಚನದಲ್ಲಿ ಸಿಎಂಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೂ ಅಲ್ಲದೇ, ಕೋಮು ಸಂಘಷಕ್ಕೆ ಪ್ರಚೋದನೆ ಹೇಳಿಕೆ ನೀಡಿರುವ ಸಂಸದ ಅನಂತ್‌ಕುಮಾರ್ ಹೆಗಡೆ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಯಿಂದ ಮಂಗಳವಾರ ಮಹಾವೀರ ವೃತ್ತದಲ್ಲಿ ಅನಂತ್ ಕುಮಾ‌ರ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‌. ಎಸ್.ಸುಂದರೇಶ್  ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್‌. ಎಸ್.ಸುಂದರೇಶ್  ಮಾತನಾಡಿ, ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ … Read more

ಅನಂತ ಕುಮಾರ್ ಹೆಗೆಡೆ ಮಾತಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಏನು ಹೇಳಿದ್ರು ಗೊತ್ತಾ

SHIVAMOGGA  |  Jan 16, 2024  |   ಸಂಸದ ಅನಂತಕುಮಾರ್ ಹೆಗೆಡೆ ಯವರು (Anantkumar Hegde) ಆಡಿದ ಮಾತಿನ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇಳೂರು ಗೋಪಾಲಕೃಷ್ಣರವರಿಗೆ ಕೆಟ್ಟದಾಗಿ ಬೈಯ್ಯುವುದನ್ನ ಹೇಳಿಕೊಡುವ ಅಗತ್ಯವಿಲ್ಲ. ನಮಗೂ ಕೆಟ್ಟದಾಗಿ ಮಾತನಾಡಲು ಬರುತ್ತದೆ. ಆದರೆ ಈ ಬಗ್ಗೆ ಬಿಜೆಪಿ ಹಾಗೂ ಅವರು ಯೋಜನೆ ಮಾಡಲಿ ಎಂದು ವಾಗ್ದಾಳಿ ನಡೆಸಿದ್ರು.  ಬೇಳೂರು ಗೋಪಾಲಕೃಷ್ಣ  Belur Gopalakrishna  ಅನಂತ್ ಕುಮಾರ್ … Read more

ಬಿಜೆಪಿ ಜಿಲ್ಲಾಧ್ಯಕ್ಷ ರ ಪಟ್ಟಿ ರಿಲೀಸ್! ಶಿವಮೊಗ್ಗ ಬಿಜೆಪಿಗೆ ಎರಡನೇ ಸಲ ಟಿ.ಡಿ.ಮೇಘರಾಜ್​ ಅಧ್ಯಕ್ಷ! ಪೂರ್ಣ ಲಿಸ್ಟ್​ ಇಲ್ಲಿದೆ

SHIVAMOGGA  |  Jan 15, 2024  |  ರಾಜ್ಯ ಬಿಜೆಪಿ 39 ಬಿಜೆಪಿ ಜಿಲ್ಲಾಧ್ಯಕ್ಷರನ್ನ ನೇಮಿಸಿದೆ.ಈ ಸಂಬಂಧ ಕುತೂಹಲ ಮೂಡಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಟಿ.ಡಿ.ಮೇಘರಾಜ್ ( Shivamogga BJP president TD Meghraj) ಎರಡನೇ ಅವಧಿಗೆ ಮುಂದುವರಿದಿದ್ದಾರೆ.  ಬಿಜೆಪಿ ಜಿಲ್ಲಾಧ್ಯಕ್ಷರು ಗಳ ಪಟ್ಟಿ  ಮೈಸೂರು ನಗರ-ಎಲ್.ನಾಗೇಂದ್ರ, ಮೈಸೂರುಗ್ರಾಮಾಂತರ- ಎಲ್.ರ್ಆ.ಮಹಾದೇವಸ್ವಾಮಿ, ಚಾಮರಾಜನಗರ- ಸಿ.ಎಸ್ .ನಿರಂಜನ್‌ಕುಮಾ‌ರ್, ಮಂಡ್ಯ – ಇಂದ್ರೇಶ್‌ಕುಮಾರ್, ಹಾಸನ- ಸಿದ್ದೇಶ್ ನಾಗೇಂದ್ರ, ಕೊಡಗು- ರವಿ ಕಾಳಪ್ಪ,  ದಕ್ಷಿಣ … Read more

ದೆಹಲಿಗೆ ಹೋಗಿದ್ದಕ್ಕೆ ಕಾರಣ ತಿಳಿಸಿದ ಕೆ.ಎಸ್​.ಈಶ್ವರಪ್ಪ! ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್?

SHIVAMOGGA  |  Jan 15, 2024  |   ಇತ್ತೀಚೆಗೆಷ್ಟೆ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ KS Eshwarappa ,ದೆಹಲಿಗೆ ಹೋಗಿದ್ದರು. ಅಲ್ಲಿ ಅವರು ಬಿಜೆಪಿ ಸೀನಿಯರ್ ಲೀಡರ್ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡಾರವರನ್ನ ಭೇಟಿ ಮಾಡಿದ್ದರು. ಪುತ್ರ ಕೆ.ಇ. ಕಾಂತೇಶ್   K E Kanthesh ರವರಿಗೆ ಟಿಕೆಟ್ ಕೇಳುವ ಸಲುವಾಗಿ ಈಶ್ವರಪ್ಪರವರು ದೆಹಲಿಗೆ ಹೋಗಿದ್ದರು ಎಂದು ಹೇಳಲಾಗಿತ್ತು.  ಕೆ.ಇ.ಕಾಂತೇಶ್​ಗೆ ಟಿಕೆಟ್​  ಈ ಸಂಬಂಧ  ಶಿವಮೊಗ್ಗದಲ್ಲಿ ಮಾನತಾಡಿದ ಕೆ.ಎಸ್​.ಈಶ್ವರಪ್ಪರವರು  ನಾನು ದೆಹಲಿಗೆ … Read more

Shivamogga BJP news / ಪೊರಕೆ ಹಿಡಿದು ದೇವಸ್ಥಾನದ ಅಂಗಳ ಗುಡಿಸಿದ ಬಿಜೆಪಿ ಸಂಸದ & ಶಾಸಕ

SHIVAMOGGA  |  Jan 14, 2024  |   ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ  ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ವೃತಾಚರಣೆ ಆರಂಭಿಸಿದ್ದಾರೆ. ಉಪಸವಾಸವಿದ್ದು ದೇಗುಲಗಳ ಅಂಗಳವನ್ನು ಸ್ವಚ್ಚಗೊಳಿಸುತ್ತಿರುವ ಅವರ ವೈಖರಿಯನ್ನು ಶಿವಮೊಗ್ಗದಲ್ಲಿಯು ಸಂಸದ ಬಿ.ವೈ.ರಾಘವೇಂದ್ರ  ಹಾಗೂ ಶಿವಮೊಗ್ಗ ಬಿಜೆಪಿ ಮುಖಂಡರು ಮುಂದುವರಿಸಿದ್ದಾರೆ.  ಶಿವಮೊಗ್ಗ ದೇವಾಲಯಗಳ ಸ್ವಚ್ಚತೆ  ಜಿಲ್ಲಾ ಬಿಜೆಪಿಯಿಂದ ದೇವಾಲಯ ಪರಿಸರ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದೆ. ಈ ಸಂಬಂಧ  ಸಂಸದ ರಾಘವೇಂದ್ರ, ಶಾಸಕ‌ ಚೆನ್ನಬಸಪ್ಪ‌ ನೇತೃತ್ವದಲ್ಲಿ ದೇವಾಲಯದ ಆವರಣ ಸ್ವಚ್ಚತೆಗೆ ಚಾಲನೆ ನೀಡಲಾಯ್ತು.  ಅರಕೇಶ್ವರ  ದೇವಸ್ಥಾನ  … Read more

ಶಿವಮೊಗ್ಗ ಫ್ರೀಡಂ ಪಾರ್ಕ್ ಬಳಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ! ನಾಲ್ಕು ಮಾತು

SHIVAMOGGA |  Jan 11, 2024  | ಬಿಜೆಪಿ ನಾಯಕರ ಕೆ.ಎಸ್. ಈಶ್ವರಪ್ಪ ಅವರು ಎರಡನೇ ಯತ್ನಾಳ್ ಆಗಿ ಬದಲಾಗಿದ್ದಾರೆ. ಪುತ್ರನಿಗೆ ಹಾವೇರಿ ಯಲ್ಲಿ ಬಿಜೆಪಿ: ಟಿಕೆಟ್ ಸಿಗುತ್ತೇ ಎಂದು ಯಡಿಯೂರಪ್ಪ ಪುತ್ರರೂ ಹಾಗೂ ರಾಜ್ಯಾಧ್ಯಕ್ಷರ ಬಗ್ಗೆ ಮೆದು ಧೋರಣೆ ಹೊಂದಿದ್ದಾರೆ ಟಿಕೆಟ್ ಸಿಗದಿದ್ದಲ್ಲಿ ಮತ್ತೆ ಗುಡುಗಲು ಆರಂಭಿ ಸುತ್ತಾರೆ. ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದ್ದಾರೆ.  ಶಿವಮೊಗ್ಗ ಫ್ರೀಡಂ ಪಾರ್ಕ್ ಬಳಿ ಮಾತನಾಡಿದ ಅವರು, ಮೂವರು ಡಿಸಿಎಂ ನೇಮಕ ಮಾಡ ಬೇಕೆಂಬ ಅಭಿಪ್ರಾಯ ಕೆಲವರಲ್ಲಿ ಬಂದಿದೆ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು