ಬಿಜೆಪಿ ಬಿಎಸ್‌ವೈ ಕುಟುಂಬದಿಂದ ಆಗಬೇಕು ಮುಕ್ತ..ಮುಕ್ತ! ಪ್ರಚಾರ ಆರಂಭಿಸಿದ ಈಶ್ವರಪ್ಪ ಆರಗ ಜ್ಞಾನೇಂದ್ರ ಸಂಧಾನಕ್ಕೆ ಹೇಳಿದ್ದೇನು?

shivamogga Mar 17, 2024  ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಕೆಎಸ್‌ ಈ‍ಶ್ವರಪ್ಪ ಈಗಾಗಲೇ ಘೋಷಣೆ ಮಾಡಿದ್ದಾರೆ. ಪೂರಕವಾಗಿ ಪ್ರಚಾರವನ್ನು ಆರಂಭಿಸಿರುವ ನಿನ್ನೆ ಸಾಗರ ತಾಲ್ಲೂಕಿಗೆ ಭೇಟಿಕೊಟ್ಟಿದ್ದರು. ಇದರ ನಡುವೆ ಅವರ ಮನೆಗೆ ರಾಜಕಾರಣಿಗಳು ಹಾಗೂ ವಿವಿಧ ಸ್ವಾಮೀಜಿಗಳು ಭೇಟಿ ನೀಡುತ್ತಿದ್ದಾರೆ. ಈ ಪೈಕಿ ಕೆಲವರು ಅವರಿಗೆ ಬೆಂಬಲ ವ್ಯಕ್ತಪಡಿಸಿದರೆ, ಮತ್ತೆ ಕೆಲವರು ಅವರ ಮನವೊಲಿಕೆ ಪ್ರಯತ್ನಗಳು ಸಹ ಮಾಡುತ್ತಿದ್ದಾರೆ. ಇವತ್ತು ಈ ಸಂಬಂಧ ಮಾಜಿ ಗೃಹಸಚಿವ ಆರಗ … Read more

ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ತೆರಳುವವರ ಗಮನಕ್ಕೆ ! ಈ ವಸ್ತುಗಳನ್ನ ತೆಗೆದುಕೊಂಡು ಹೋಗುವಂತಿಲ್ಲ!

shivamogga Mar 17, 2024   ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸ್ತಿದ್ದಾರೆ. ಶಿವಮೊಗ್ಗದಲ್ಲಿ ಅಲ್ಲಮಪ್ರಭು ಮೈದಾನದಲ್ಲಿ ನರೇಂದ್ರ ಮೋದಿಯವರ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್‌ ಇಲಾಖೆ ಬಂದೋಬಸ್ತ್‌ ಕೈಗೊಂಡಿದ್ದು, ಹೈ ಅಲರ್ಟ್‌ ಆಗಿದೆ. ಚುನಾವಣೆ ನೀತಿ ಸಂಹಿತೆಯ ಡ್ಯೂಟಿ ಜೊತೆಗೆ ಪ್ರಧಾನಿ ಸಮಾವೇಶದ ಬಂದೋಬಸ್ತ್‌ನಲ್ಲಿರುವ ಪೊಲೀಸ್‌ ಇಲಾಖೆ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಕೆಲವೊಂದು ವಸ್ತುಗಳನ್ನ ತರಬಾರದು ಎಂದು ನಿಷೇಧ ಹೇರಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿದೆ.   ಪತ್ರಿಕಾ ಪ್ರಕಟಣೆ ದಿನಾಂಕ: … Read more

shivamogga lok sabha election | ಶಿವಮೊಗ್ಗ ಲೋಕಸಭಾ ಕ್ಷೇತ್ರ! ಡಿಸಿ ಗುರುದತ್ತ ಹೆಗೆಡೆ ಮಹತ್ವದ ಮಾಹಿತಿ! ಎಷ್ಟು ಮತದಾರಿದ್ದಾರೆ ಜಿಲ್ಲೆಯಲ್ಲಿ ಗೊತ್ತಾ?

shivamogga lok sabha election |  ಶಿವಮೊಗ್ಗ ಲೋಕಸಭಾ ಕ್ಷೇತ್ರ! ಡಿಸಿ ಗುರುದತ್ತ ಹೆಗೆಡೆ ಮಹತ್ವದ ಮಾಹಿತಿ! ಎಷ್ಟು ಮತದಾರಿದ್ದಾರೆ ಜಿಲ್ಲೆಯಲ್ಲಿ ಗೊತ್ತಾ?

shivamogga Mar 16, 2024  ಲೋಕಸಭಾ ಚುನಾವಣೆ- 2024 ಗೆ ದಿನಾಂಕ ನಿಕ್ಕಿಯಾಗಿದೆ. ಶಿವಮೊಗ್ಗದಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಯವರು ಸುದ್ದಿಗೋಷ್ಟಿ ನಡೆಸಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಅಂಕಿಅಂಶಗಳನ್ನು ನೀಡಿದ್ದಾರೆ.   ಲೋಕಸಭೆ ಚುನಾವಣೆಯು ಶಿವಮೊಗ್ಗ ಜಿಲ್ಲೆಯಲ್ಲಿ 3ನೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ ಅವರು,  ಶಿಮೇ 7 ರಂದು ಶಿವಮೊಗ್ಗದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ,  ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗೆ ಬೆಳಿಗ್ಗೆ … Read more

ಲೋಕಸಭಾ ಚುನಾವಣೆ 2024 ದಿನಾಂಕ ನಿಗದಿ! ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ! ಶಿವಮೊಗ್ಗದಲ್ಲಿ ಯಾವಾಗ ? ಯಾವ ಜಿಲ್ಲೆಯಲ್ಲಿ ಎಂದು ? ವಿವರ

shivamogga Mar 16, 2024   ಲೋಕಸಭಾ ಚುನಾವಣೆ 2024 ಕ್ಕೆ ದಿನಾಂಕ ಘೋಷಣೆಯಾಗಿದೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ  ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ  ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ  ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ವೋಟಿಂಗ್  ಮೇ 7ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ರಾಜ್ಯದಲ್ಲಿ ಮೊದಲ ಹಂತ … Read more

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ! ರಾಷ್ಟ್ರ ಭಕ್ತರ ಬಳಗದ ಎದುರು ಕೆಎಸ್​ ಈಶ್ವರಪ್ಪ ಹೇಳಿದ್ದೇನು?

shivamogga Mar 15, 2024 ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ರಾಷ್ಟ್ರ ಭಕ್ತರ ಬಳಗ ಕರೆದಿರುವ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡ್ತಿರುವ ಅವರ ಹೇಳಿಕೆಗಳನ್ನ ಗಮನಿಸೋದಾದರೆ,  ತಮ್ಮ ಬೆಂಬಲಿಗರ ಮಾತುಗಳನ್ನ ಆಲಿಸಿದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, ಬಳಿಕ ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೇ ನಾಯಕರ ಬಳಿ ಬೇರೆಯವರ ಮಕ್ಕಳಿಗೆ ಟಿಕೆಟ್ ಕೊಡುತ್ತಿದ್ದೀರಿ ಎಂದಾಗ, ಹಿರಿಯರು ಕಾಂತೇಶ್​ಗೂ ಭವಿಷ್ಯವಿದೆ. ಈಶ್ವರಪ್ಪನವರಿಗೂ ಭವಿಷ್ಯ ಇದೆ ಎಂದಿದ್ದರು. ಆ ಬಳಿಕ ಕಾಂತೇಶ್ ಬಿಎಸ್​ … Read more

ಶಿವಮೊಗ್ಗಕ್ಕೆ ಗೀತಾ ಶಿವರಾಜ್​ ಕುಮಾರ್​ ಆಗಮನದ ದಿನಾಂಕ ಫಿಕ್ಸ್​! ಮಧು ಬಂಗಾರಪ್ಪ ಹೇಳಿದ್ದೇನು?

shivamogga Mar 15, 2024 :  ಶಿವಮೊಗ್ಗ ಲೋಕಸಭಾ ಚುನಾವಣಾ ಕಣದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್​ ಶಿವಮೊಗ್ಗಕ್ಕೆ ಬರುವ ದಿನಾಂಕ ನಿಕ್ಕಿಯಾಗಿದೆ. ಸೋಶಿಯಲ್ ಮೀಡಿಯಾ ಟ್ರೋಲ್ ಅಭಿಯಾನಗಳನ್ನ ಟೀಕಿಸಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಗೀತಾ ಶಿವರಾಜ್​ ಕುಮಾರ್​ರವರ ಶಿವಮೊಗ್ಗ ಆಗಮನದ ದಿನಾಂಕ ತಿಳಿಸಿದ್ದಾರೆ.  ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನ ನಡೆಸಿದ ಅವರು, ಇದೇ ಮಾರ್ಚ್​ 20 ರಂದು ಗೀತಾಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಶಿವಮೊಗ್ಗಕ್ಕೆ ಬರಲಿದ್ದು, ಚುನಾವಣಾ ಪ್ರಚಾರ ಪ್ರಾರಂಭ ಮಾಡಲಿದ್ದಾರೆ ಎಂದು … Read more

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಲ್ಲಿ ಧಗಧಗ ಎಂದ ಅಸಮಾಧಾನ! ಮಧು ಬಂಗಾರಪ್ಪ ವಿರುದ್ಧವೇ ಧರಣಿ! ಧಿಕ್ಕಾರ

shivamogga Mar 15, 2024 :  Shimoga District Congress , in-charge minister Madhu Bangarappaಶಿವಮೊಗ್ಗ ಬಿಜೆಪಿಯಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪನವರು ಕೆರಳಿ ಕೆಂಡವಾಗಿರುವ ಬೆನ್ನಲ್ಲೆ ಅತ್ತ ಕಾಂಗ್ರೆಸ್​ ಪಕ್ಷದಲ್ಲಿಯು ಅಸಮಾಧಾನ ಸ್ಫೋಟಗೊಂಡಿದೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರ ವಿರುದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿ ಎದುರು ಅಸಮಾಧಾನ ಸ್ಫೋಟಗೊಂಡಿದೆ.  ಈ ಸಂಬಂಧ  ಶಿಕಾರಿಪುರದ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, … Read more

ಕೆಎಸ್​ ಈಶ್ವರಪ್ಪ ಶಿವಮೊಗ್ಗ ನಿವಾಸದಲ್ಲಿ ಬೆಳಗಾವಿಯ ರಮೇಶ್ ಜಾರಕಿಹೊಳಿ! ಇನ್ನೂ ಕಾಲ ಮಿಂಚಿಲ್ಲ ಎಂದ ಮಾಜಿ ಮಿನಿಸ್ಟರ್!?

shivamogga Mar 15, 2024  Ramesh Jarakiholi  ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಇನ್ನೇನು ರಾಷ್ಟ್ರ ಭಕ್ತರ ಬಳಗದ ಸಭೆಗೆ ನಡೆಯಲು ಕೆಲವೇ ಹೊತ್ತಿಗೂ ಮೊದಲು ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪನವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಕೊಟ್ಟಿದ್ದಾರೆ. ಅಲ್ಲದೆ ಕೆಲವು ಹೊತ್ತು ಈಶ್ವರಪ್ಪನವರ ಜೊತೆಗೆ ಅವರು ಚರ್ಚೆ ನಡೆಸಿದ್ದಾರೆ.  ಈ ಬಗ್ಗೆ ಮಾತನಾಡಿರುವ ಅವರು,  ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಿದ್ದೇನೆ. ಈಶ್ವರಪ್ಪ … Read more

ಕೆಇ ಕಾಂತೇಶ್​ಗೆ ಎಂಎಲ್​ಸಿ ಸ್ಥಾನ!? ಬಿಎಸ್​ ಯಡಿಯೂರಪ್ಪ ಹೇಳಿದ್ದೇನು? ಕೆಎಸ್​ ಈಶ್ವರಪ್ಪರವರು ನೀಡಿದ ಉತ್ತರವೇನು?

shivamogga Mar 15, 2024 :MLC seat for KE Kantesh  ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ  ಕದನ ಕುತೂಹಲ ಇನ್ನಷ್ಟು ಹೆಚ್ಚಾಗುತ್ತಿದೆ. ಒಂದು ಹಂತಕ್ಕೆ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಶಿವಮೊಗ್ಗದಿಂದ ಪಕ್ಷೇತರವಾಗಿ ಕಣಕ್ಕಿಳಿಯುವ ತೀರ್ಮಾನವಾಗಿ ಪರೋಕ್ಷವಾಗಿ ತಿಳಿಸಿದ್ದು, ಸಂಜೆ ಈ ಬಗ್ಗೆ ಅಂತಿಮವಾಗಲಿದೆ.  ಇದರ ನಡುವೆ ಕೆ.ಎಸ್​.ಈಶ್ವರಪ್ಪನವರ ಪುತ್ರ ಕೆ.ಇ. ಕಾಂತೇಶ್​ರವರಿಗೆ ಎಂಎಲ್​ಸಿ ಮಾಡುವ ಆಫರ್ ನೀಡಲಾಗಿದೆ. ಈ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಸದ್ಯ ಇದರ ಬಗ್ಗೆ ಮಾಜಿ ಸಿಎಂ ಬಿಎಸ್​ … Read more

ಬಿಎಸ್​ವೈ ವಿರುದ್ದ ಫೋಕ್ಸೋ ಕೇಸ್! ಯಡಿಯೂರಪ್ಪ , ಪರಮೇಶ್ವರ್, ಈಶ್ವರಪ್ಪ, ಮಧು ಬಂಗಾರಪ್ಪ, ಡಿಕೆ ಶಿವಕುಮಾರ್ ಹೇಳಿದ್ದೇನು?

shivamogga Mar 15, 2024 : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ  ವಿರುದ್ಧ ಬೆಂಗಳೂರು ಸದಾಶಿವ ನಗರ ಪೊಲೀಸ್ ಸ್ಟೇಷನ್​ನಲ್ಲಿ ಫೋಕ್ಸೋ ಕೇಸ್ ದಾಖಲಾಗಿದೆ. ಈ ಸಂಬಂಧ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಯಾವ್ಯಾವ ನಾಯಕರು ಏನು ಹೇಳಿದರು ಎಂಬುದನ್ನ ನೋಡುವುದಾದರೆ,  ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಕೆಎಸ್​ ಈಶ್ವರಪ್ಪ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಫೋಕ್ಸೋ ಕೇಸ್ ಬಂದಿರುವುದು ದುರಾದೃಷ್ಟ ಎಂದಿದ್ದಾರೆ. ಯಾರೋ ಮಾಡಿರುವ ಕುತಂತ್ರ, ಷಡ್ಯಂತ್ರ ರಾಜಕಾರಣ, ಅವರ ಜೊತೆಗೆ ಅನೇಕ ವರ್ಷಗಳಿಂದ ಇದ್ದೇನೆ. … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು