ಅಣ್ಣ ರಾಘವೇಂದ್ರ ಸೆಂಟ್ರಲ್ ಮಿನಿಸ್ಟರ್, ತಮ್ಮ ವಿಜಯೇಂದ್ರ ಮುಖ್ಯಮಂತ್ರಿ!

ಅಣ್ಣ ರಾಘವೇಂದ್ರ ಸೆಂಟ್ರಲ್ ಮಿನಿಸ್ಟರ್, ತಮ್ಮ ವಿಜಯೇಂದ್ರ ಮುಖ್ಯಮಂತ್ರಿ!

Shivamogga Mar 5, 2024 | elder brother Raghavendra , Central Minister,Vijayendra , Chief Minister.  |   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಣಪತಿ ಕೆರೆಯ ಸಮೀಪ ಈಡಿಗ ಸಮಾಜದ ವತಿಯಿಂದ ಶಕ್ತಿ ಸಾಗರ ಸಂಗಮ ಹಾಗೂ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದೆ. ಈ ಸಮಾರಂಭದಲ್ಲಿ ಅವದೂತ ವಿನಯ್ ಗುರೂಜಿ  ಸಂಸದ ಬಿ.ವೈ.ರಾಘವೇಂದ್ರ ಮಾಡಿರುವ ಕೆಲಸದಿಂದ ಅವರು ಪ್ರಮಾಣ ವಚನ ಸ್ವೀಕಾರ ಮಾಡ್ತಾರೆ, ಪ್ರಮಾಣವಾಗಿ ಹೇಳ್ತೇನೆ ಭಗವಂತ ಪ್ರಮಾಣ ವಚನ ಸ್ವೀಕಾರ ಮಾಡುವ … Read more

ಸಂಸದ ಬಿವೈ ರಾಘವೇಂದ್ರ ಕೇಂದ್ರ ಸಚಿವರಾಗುತ್ತಾರೆ ಎಂದು ಭವಿಷ್ಯ ನುಡಿದ ಅವದೂತ ವಿನಯ್​ ಗುರೂಜಿ

Shivamogga Mar 5, 2024 | Vinay Guruji predicts , MP BY Raghavendr, , union minister| ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಣಪತಿ ಕೆರೆಯ ಸಮೀಪ ಈಡಿಗ ಸಮಾಜದ ವತಿಯಿಂದ ಶಕ್ತಿ ಸಾಗರ ಸಂಗಮ ಹಾಗೂ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದೆ. ಈ ಸಮಾರಂಭದಲ್ಲಿ ಅವದೂತ ವಿನಯ್ ಗುರೂಜಿ ಮಹತ್ವದ ಭವಿಷ್ಯವೊಂದನ್ನ ನುಡಿದಿದ್ದಾರೆ.  ಸಾಗರದ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ  ವಿನಯ್ ಗುರೂಜಿ  ಸಂಸದ ಬಿ.ವೈ.ರಾಘವೇಂದ್ರ ಮಾಡಿರುವ ಕೆಲಸದಿಂದ ಅವರು ಪ್ರಮಾಣ … Read more

ನೀನಲ್ಲ…ಅವರಲ್ಲ… ಶಿವವೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇವರೇ ಗ್ಯಾರಂಟಿ! ಹೇಗೆ ಗೊತ್ತಾ?

Shivamogga Mar 5, 2024  ಲೋಕಸಭಾ ಚುನಾವಣೆಗೆ ಅಖಾಡ ರೆಡಿಯಾಗುತ್ತಿದೆ. ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಸಖತ್ ಕುತೂಹಲ ಮೂಡಿಸಿತ್ತು. ಇದೀಗ ಕುತೂಹಲ ಕ್ಲೈಮ್ಯಾಕ್ಸ್ ತಲುಪಿದ್ದು ಬಹುತೇಕ ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ.  ಇದಕ್ಕೆ ಪೂರಕವಾಗಿ  ಮುಂಬರುವ ಲೋಕ ಸಭಾಚುನಾವಣೆಗೆ ತನ್ನ ಮೊದಲ ಪಟ್ಟಿ ಘೋಷಣೆ ಬಗ್ಗೆ ಚರ್ಚಿಸಲು ಈ … Read more

ನಾ ಮಾಡಿದ ಕೆಲಸಕ್ಕೆ ಕೂಲಿ ಕೊಡಿ ! ಹೀಗ್ಯಾಕೆ ಹೇಳಿದ್ರು ಸಂಸದ ಬಿ.ವೈ.ರಾಘವೇಂದ್ರ!? ಬಿವೈ ವಿಜಯೇಂದ್ರ ಹೇಳಿದ್ದೇನು?

SHIVAMOGGA  Mar 1, 2024    ಶಿಕಾರಿಪುರ ತಾಲೂಕಿಗೆ ನೀರಾವರಿ, ರೈಲ್ವೆ ಯೋಜನೆ ಜಿಲ್ಲಾ ಕೇಂದ್ರದಲ್ಲಿ ವಿಮಾನ ನಿಲ್ದಾಣ, ರೈಲ್ವೆ ಮೇಲ್ ಸೇತುವೆ ಸಹಿತ ಸಾಕಷ್ಟು ಕಾರ್ಯಕ್ರಮಗಳನ್ನು ತಾಲೂಕು ಜಿಲ್ಲೆಯ ಅಭಿವೃದ್ಧಿಗಾಗಿ ಮಾಡಿದ್ದೇನೆ. ನಾನು ಈಗ ನಿಮ್ಮ ಮುಂದೆ ಕೈಜೋಡಿಸಿ ಮಾಡಿದ ಕೆಲಸಕ್ಕೆ ಕೂಲಿಯನ್ನು ಕೇಳುತ್ತಿದ್ದೇನೆ ಎಂದು ಸಂಸದ ಬಿವೈ ರಾಘವೇಂದ್ರ ಮನವಿ ಮಾಡಿದ್ದಾರೆ.  ನಿನ್ನೆ ಶಿಕಾರಿಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು,   ಮುಂಬರುವ ಚುನಾವಣೆಯಲ್ಲಿ ನೀವು ನನಗೆ ನಿಮ್ಮ ಆಶೀರ್ವಾದ ಪೂರ್ವಕ ಮತ ನೀಡುವ … Read more

ಮಂಜುನಾಥ್​ ಗೌಡರಿಗೆ ಮಲೆನಾಡು ಅಭಿವೃದ್ಧಿ! ಸುಂದರೇಶ್​ರಿಗೆ ಸೂಡಾ? ಪಲ್ಲವಿ ಅವರಿಗೆ ಸಾಂಬಾರ್ ಮಂಡಳಿ! ಇವತ್ತೇ ಘೋಷಣೆ ಸಾಧ್ಯತೆ

SHIVAMOGGA  Feb 29, 2024   ಕಾಂಗ್ರೆಸ್​ನಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಅರ್ಧವಾಗಿತ್ತು, ಇದೀಗ ಪೂರ್ತಿಯಾಗುವುದು ಗ್ಯಾರಂಟಿ ಯಾಗಿದೆ. ಈ ಮೊದಲು  ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸ್ಥಾನ ಲಭಿಸಿತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರನ್ನ ನೇಮಿಸಲಾಗಿದೆ.ಇತ್ತ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ … Read more

ಕುಮಾರ್​ ಬಂಗಾರಪ್ಪರಿಗೆ ಹಗ್ಗ ಕಟ್ಟಿದವರು ಯಾರು? ಕಾಂಗ್ರೆಸೋ !? ಬಿಜೆಪಿಯೋ? ಜೋರಿದೆ ವಿಚಾರ

ಕುಮಾರ್​ ಬಂಗಾರಪ್ಪರಿಗೆ ಹಗ್ಗ ಕಟ್ಟಿದವರು ಯಾರು? ಕಾಂಗ್ರೆಸೋ !? ಬಿಜೆಪಿಯೋ? ಜೋರಿದೆ ವಿಚಾರ

SHIVAMOGGA  Feb 26, 2024   ಸದ್ಯ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್​ ಅಭ್ಯರ್ಥಿಯ ಬಗ್ಗೆ ಜೋರು ಚರ್ಚೆಯಾಗುತ್ತಿದೆ. ಇದಕ್ಕೆ ಕಾರಣವಾಗಿದ್ದು ಮಾತ್ರ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ.  ಬೇಳೂರು ಗೋಪಾಲಕೃಷ್ಣರವರ ಮಾತುಗಳು ಯಾರನ್ನೋ ಗುರಿ ಮಾಡಿರುತ್ತವೆ. ಇನ್ಯಾರಿಗೋ ತಗಲುತ್ತದೆ ಎಂಬುದಕ್ಕೆ ಇತ್ತೀಚಿನ ಅವರ ರಾಜಕಾರಣದ ಡೈಲಾಗ್​ಗಳಲೇ ಸಾಕ್ಷಿಯಾಗಿದ್ದವು. ಮೊನ್ನೆ ಮೊನ್ನೆವರೆಗೂ ಮಧು ಬಂಗಾರಪ್ಪರವರ ಜೊತೆಗೆ ಮುನಿಸು ತರವೆ ಎನ್ನುತ್ತಿದ್ದ ಅವರು, ಇದೀಗ ಬಂಗಾರಪ್ಪನವರ ಪುತ್ರನಿಗೆ ಜೈ ಎಂದು ಬಿಟ್ಟಿದ್ದಾರೆ.    ಮಧು  ಬಂಗಾರಪ್ಪರವರು ಸಹ ಬೇಳೂರು … Read more

ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಮಧು ಬಂಗಾರಪ್ಪರವರ ಮಹತ್ವದ ಮಾತು

Shivamogga Feb 24, 2024  ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ನಡೆಯುತ್ತಿದೆ.ಸಮಾವೇಶದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ನಮ್ಮ ಕಾಂಗ್ರೆಸ್​ ಸರ್ಕಾರ ಮುಂದಿನ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ಆಧಾರದ ಮೇಲೆ ಕೇಳಿ ಎಂದು ಸೂಚಿಸಿದೆ. ಅದೇ ರೀತಿಯಲ್ಲಿ ನಾನು ಚುನಾವಣೆಯ ತಯಾರಿ ನಡೆಸ್ತಿದ್ದೇವೆ.. ಈ ಹಿಂದೆ ಬಿಲ್ ಜಾಸ್ತಿ ಬರುತ್ತಿದೆ , ಲೈಟ್ ಆಫ್ ಮಾಡು ಎನ್ನುತ್ತಿದ್ದರು. ಈಗ ನಿಮ್ಮ ಮನೆಯ ಫ್ಯೂಜ್​ ಕಟ್​ ಮಾಡುವ ದೈರ್ಯ … Read more

ಆರಗರಿಗೆ ಏಕವಚನ, ಬಿಜೆಪಿಗೆ ಗ್ಯಾರಂಟಿ ಬಾಣ! ಶಿವಮೊಗ್ಗದಲ್ಲಿ ಡಿಕೆ ಶಿವಕುಮಾರ್ ಏನೇನು ಹೇಳಿದ್ರು? ಓದಿ

Shivamogga Feb 24, 2024  DK Shivakumar in Shivamogga ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ನಡೆಯುತ್ತಿದೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರ ಮಾತಿನ ಬಳಿಕ ವೇದಿಕೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್   ರವರು ಕಾರ್ಯಕ್ರಮಕ್ಕೆ ಎಂಎಲ್​ಎ ಸಂಗಮೇಶ್​  ರವರು ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದು ತಿಳಿಸಿದರು. ಹಾಗೆ ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಅಭಿನಂದನೆ ತಿಳಿಸಿದರು.  ಶಿವಪ್ಪನಾಯಕ ಆಳಿದ ನಾಡು, ಕುವೆಂಪುರವರ ಜನ್ಮ ಬೀಡು, ಸಮಾಜವಾದಿ ಚಿಂತಕರ ಬೀಡಿನಲ್ಲಿ ಕಾಗೋಡು ತಿಮ್ಮಪ್ಪ, ಬಂಗಾರಪ್ಪ, … Read more

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ ಕೊಟ್ಟ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ

Shivamogga Feb 21, 2024   ಇದೇ  27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನವನ್ನ ಬೆಳಗ್ಗೆ 11 ಗಂಟೆಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ.ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ಈ ಸಮ್ಮೇಳನದಲ್ಲಿ   ಭಾಗವಹಿಸುವರು ಎಂದರು. ರಾಜ್ಯದ ವಿವಿಧೆಡೆಯಿಂದ ಬರುವ ಎರಡೂವರೆ … Read more

ಶಿವಮೊಗ್ಗ ಲೋಕಸಭಾ ಚುನಾವಣೆ 2024 | ದೊಡ್ಡ ಸುದ್ದಿ ಕೊಟ್ಟ ಮಧು ಬಂಗಾರಪ್ಪ! ಅಖಾಡಕ್ಕೆ ಅಭ್ಯರ್ಥಿ ಫಿಕ್ಸ್?

Shivamogga Feb 19, 2024  ಶಿವಮೊಗ್ಗ ಲೋಕಸಭಾ ಅಖಾಡ ಸಿದ್ದಗೊಂಡಿದೆ. ಇಲ್ಲಿವರೆಗೂ ಬಿಜೆಪಿಯ ಹಾಲಿ ಸಂಸದ ಬಿ.ವೈ.ರಾಘವೇಂದ್ರ ರವರ ವಿರುದ್ಧ ಯಾರು ನಿಲ್ಲುತ್ತಾರೆ ಎಂಬುದು ಕಾಂಗ್ರೆಸ್​ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿತ್ತು. ಆದರೆ ನಿನ್ನೆ  ಮಧು ಬಂಗಾರಪ್ಪ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಏಕೆಂದರೆ, ಇಲ್ಲಿವರೆಗೂ ಕಾಂಗ್ರೆಸ್​​ ಪಾಳಯದಲ್ಲಿ ಗೀತಾ ಶಿವರಾಜಕುಮಾರ್  ನಿಲ್ಲುತ್ತಾರೆ ಎಂಬ ಮಾತುಗಳೇ ಹೆಚ್ಚಾಗಿ ಕೇಳಿಬಂದಿತ್ತು. ಆದರೆ ಇದೀಗ ಸ್ವತಃ ಮಧು ಬಂಗಾರಪ್ಪ ನಾನೇ ನಿಲ್ಲುತ್ತೇನೆ ಎಂದಿದ್ದಾರೆ.  ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಈ ಸಮಾವೇಶಗಳು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು