ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಅನುಮಾನಸ್ಪದ ಬಾಕ್ಸ್​ ಬಗ್ಗೆ ಡೌಟ್​ ಇದೆ ಎಂದ ಶಾಸಕ ಎಸ್​.ಎನ್​. ಚನ್ನಬಸಪ್ಪ

Shivamogga Feb 15, 2024 |  ಕಳೆದ ನವೆಂಬರ್‌ನಲ್ಲಿ  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಅನುಮಾನಸ್ಪದ ಬಾಕ್ಸ್​ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದೆ.  ಆದಿನ ಪತ್ತೆಯಾದ ಬಾಕ್ಸ್​ಗಳಿಗೂ ಹಾಗೂ ಪೊಲೀಸರು ಎಫ್‌ಎಸ್‌ಎಲ್ ತನಿಖೆಗೆ ಕಳುಹಿಸಿದ ಬಾಕ್ಸ್‌ಗಳಿಗೂ ವ್ಯತ್ಯಾಸವಿದೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಎಸ್​.ಎನ್​.ಚನ್ನಬಸಪ್ಪ ಹೇಳಿದ್ದೇನು?  ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡ್ತಿದ್ದ ಶಾಸಕ S N Channabasappa ಪತ್ತೆಯಾದ ಎರಡು ಬಾಕ್ಸ್‌ಗಳ … Read more

ನಮ್ಮ ಅಪ್ಪನ ಆಸ್ತಿ ಇಲ್ಲ : ಸಿಟ್ಟಾದ ಸಂಸದ ಬಿ.ವೈ. ರಾಘವೇಂದ್ರ ! ಏನಾಯ್ತು? ಏನು ಹೇಳಿದ್ರು ಓದಿ

Shivamogga Feb 15, 2024 |   MP B.Y. Raghavendra ಸಂಸದ ಬಿ.ವೈ.ರಾಘವೇಂದ್ರ ರವರ ಸಿಟ್ಟು ಹೊರಬಿದ್ದಿದೆ. ತಮ್ಮ ವಿರುದ್ಧದ ಟೀಕೆಗೆ ನೇರ ಪದ ಬಳಸಿ ಮಾತನಾಡಿದ್ದಾರೆ. ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಅಭಿವೃದ್ಧಿಗಳು ಬಿಎಸ್​ವೈ ಕುಟುಂಬದ ಆಸ್ತಿಗಳು ಇರುವ ಸ್ಥಳಗಳಲ್ಲಿ ವೇಗವಾಗಿ ನಡೆಯುತ್ತಿವೆ ಎಂಬ ಆರೋಪಕ್ಕೆ ಸ್ಪಷ್ಟವಾದ ತಿರುಗೇಟು ನೀಡಿದ್ದಾರೆ. ಸವಳಂಗ ರೋಡ್ ನಲ್ಲಿ ನಮ್ಮ ಅಪ್ಪನ ಆಸ್ತಿ ಇಲ್ಲ ಆದರೆ ಸಾಗರ ರಸ್ತೆಯಲ್ಲಿ ಆಯನೂರು ಮಂಜುನಾಥ್ ಫಾರ್ಮರ್ ಹೌಸ್ ಇದೆಯಲ್ಲ ಎಂದು ಕಿಡಿಕಾರಿದರು. … Read more

ಕೆ.ಎಸ್​. ಈಶ್ವರಪ್ಪ V/s ಡಿ.ಕೆ. ಶಿವಕುಮಾರ್​ | ಮಾಜಿ ಮತ್ತು ಹಾಲಿ ಡಿಸಿಎಂ ನಡುವೆ ಸೆಟ್ಲಮೆಂಟ್ ಸಮರ! ಏನಿದು?

Feb 11, 2024 | ಮಾಜಿ ಡಿಸಿಎಂ ಹಾಗೂ ಹಾಲಿ ಡಿಸಿಎಂ ನಡುವಿನ ವಾಕ್ಸಮರ ಜೋರಾಗಿ ಬುಸುಗುಟ್ಟುತ್ತಿದೆ. ಅದರಲ್ಲಿಯು ಸೆಟ್ಲೆಮೆಂಟ್ ಪದ ಸಿನಿಮಾ ಡೈಲಾಗ್​ನ ರೀತಿಯಲ್ಲಿ ವಿನಿಮಯವಾಗುತ್ತಿದೆ.  ಡಿಕೆ ಶಿವಕುಮಾರ್ ಮತ್ತು ಕೆ.ಎಸ್​.ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ರವರು ದಾವಣಗೆರೆಯಲ್ಲಿ ಆಡಿದ ಮಾತಿನ ಕುರಿತಾಗಿ ಡಿಸಿಎಂ ಡಿ.ಕೆ. ಶಿವಕುಮಾರ್  ಪ್ರತಿಕ್ರಿಯಿಸುತ್ತಾ ಸೆಟ್ಲೆಮೆಂಟ್ ಎಂಬ ಪದ ಬಳಸಿದ್ದರು. ಈಶ್ವರಪ್ಪನವರು ಸದನದಲ್ಲಿ ನಮ್ಮ ತಂದೆ ಯನ್ನು ನೆನಪಿಸಿಕೊಂಡರು. ಅದಕ್ಕಾಗಿ ಈಗಾಗಲೇ ಒಂದು ಸುತ್ತಿನ ಸೆಟ್ಲಮೆಂಟ್ ಆಗಿದೆ. ಡಿ.ಕೆ. ಸುರೇಶ್ ಅವರನ್ನು … Read more

ಕೆ.ಎಸ್​.ಈಶ್ವರಪ್ಪರವರ ವಿರುದ್ಧ ಐಪಿಸಿ 505(1)(ಸಿ), 505(2), 506 ಅಡಿ ಕೇಸ್! ಶಿವಮೊಗ್ಗಕ್ಕೆ ಬಂದು ದಾವಣಗೆರೆ ಪೊಲೀಸರ ನೋಟಿಸ್​

ಕೆ.ಎಸ್​.ಈಶ್ವರಪ್ಪರವರ ವಿರುದ್ಧ ಐಪಿಸಿ 505(1)(ಸಿ), 505(2), 506 ಅಡಿ ಕೇಸ್! ಶಿವಮೊಗ್ಗಕ್ಕೆ ಬಂದು ದಾವಣಗೆರೆ ಪೊಲೀಸರ ನೋಟಿಸ್​

Shivamogga | Feb 10, 2024 |  ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ವಿರುದ್ದ ದಾವಣಗೆರೆಯಲ್ಲಿ ಕೇಸ್ ದಾಖಲಾಗಿದೆ. ಉದ್ರೇಕಕಾರಿ ಭಾಷಣ ಸಂಬಂಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.  ಈ ಸಂಬಂಧ ಇವತ್ತು ಬೆಳಗ್ಗೆಯೇ ದಾವಣಗೆರೆ ಪೊಲೀಸರು ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿರುವ ಕೆ.ಎಸ್​. ಈಶ್ವರಪ್ಪನವರ ನಿವಾಸಕ್ಕೆ ಆಗಮಿಸಿ, ಪ್ರಕರಣದ ಕುರಿತಾದ ನೋಟಿಸ್ ನೀಡಿದ್ದಾರೆ.    ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ  ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಸಂಬಂಧ ಮಾಜಿ ಸಚಿವ ‌ಈಶ್ವರಪ್ಪರಿಗೆ ಈ ನೋಟಿಸ್ … Read more

ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

Shivamogga | Feb 10, 2024 |  ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ವಿರುದ್ದ ದಾವಣಗೆರೆಯಲ್ಲಿ ಕೇಸ್ ದಾಖಲಾಗಿದೆ. ಉದ್ರೇಕಕಾರಿ ಭಾಷಣ ಸಂಬಂಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.     ಗುರುವಾರ ದಾವಣಗೆರೆಯಲ್ಲಿ ನಡೆದಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಈಶ್ವರಪ್ಪ ಅವರು ‘ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿ ಅವರಂತಹ ರಾಷ್ಟ್ರದ್ರೋಹಿಗಳು ದೇಶವನ್ನು ಛಿದ್ರ ಮಾಡ್ತೀವಿ ಅಂತಾ ಹೋರಾಡ್ತರಲ್ಲಾ ಅವರಿಗೆ ಗುಂಡಿಕ್ಕಿ ಕೊಲ್ಲೋ ಅಂತಾ ಕಾನೂನು ತನ್ನಿ ಏನ್ ಅನ್ನೋಂಡಿದಿರಾ ದೇಶ ಅಂದ್ರೆ…’ ಎಂದು … Read more

ಶರಾವತಿ, ವರಾಹಿಗೆ ಪಂಪ್​, ತುಂಗೆಗೆ ಸೋಲಾರ್! ಪವರ್ ಮಿನಿಸ್ಟರ್​ಗೆ ಮಲೆನಾಡು ಜನಪ್ರತಿನಿಧಿಗಳು ಇಟ್ಟ ಬೇಡಿಕೆಗಳೇನು ಓದಿ!

Shivamogga | Feb 3, 2024 |  ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ಇಂಧನ ಸಚಿವ ಕೆ.ಜೆ ಜಾರ್ಜ್ ಮೆಸ್ಕಾಂ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಮೊದಲು ಇಲಾಖೆಯ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಸಚಿವರು ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ ಮಳೆಯ ಕೊರತೆಯಿಂದ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಸೋಲಾರ್ ಮತ್ತು ವಿಂಡ್ ಎನೆರ್ಜಿ ಸೇರಿದಂತೆ ಗ್ರೀನ್ ಹೈಡ್ರೋಜನ್ ಗೆ ಹೆಚ್ಚಿನ ಒತ್ತು ನೀಡಿರುವುದಾಗಿ ಹೇಳಿದರು.  ವರಾಹಿ, … Read more

ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್! ಬೇಳೂರು ಗೋಪಾಲಕೃಷ್ಣರ ದೊಡ್ಡ ಮಾತು!

Shivamogga | Feb 3, 2024 |     ಸಂಸತ್ ಚುನಾವಣೆಗೆ ಶಿವಮೊಗ್ಗದಿಂದ ಕಾಂಗ್ರೆಸ್​ನಿಂದ ನಾನು ಸಹ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ ಅಂತಾ ಈ ಹಿಂದೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದ್ದರು. ಅವರ ಈ ಮಾತು ರಾಜಕಾರಣದಲ್ಲಿ ಕುತೂಹಲ ಮೂಡಿಸಿತ್ತು. ಇದೀಗ ಅವರು ಎಂ.ಪಿ. ಕ್ಯಾಂಡಿಡೇಟ್ ವಿಚಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬಿಟ್ಟದ್ದು ಎಂದಿದ್ದಾರೆ.  ಈ ವಿಚಾರದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಸೂಚಿಸಿದ ಅಭ್ಯರ್ಥಿಯನ್ನು ಚುನಾವಣೆಯಲ್ಲಿ ಗೆಲ್ಲಿಸುವುದು ನಮ್ಮ … Read more

ಹೆಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಮತ್ತು ಲಕ್ಷಣ್ ಸವಧಿ ವಿಚಾರದಲ್ಲಿ ಆರಗ ಜ್ಞಾನೇಂದ್ರರ ಕುತೂಹಲಕಾರಿ ಹೇಳಿಕೆ

Shivamogga | Feb 3, 2024 | Kumaraswamy Wearing Saffron Shawl | ಶಿವಮೊಗ್ಗದಲ್ಲಿ ಇವತ್ತು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ   ಲಕ್ಷ್ಮಣ ಸವದಿಗೆ ದೆಹಲಿ‌ ಬುಲಾವ್ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ತೀರ್ಥಹಳ್ಳಿ ಶಾಸಕರು  ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರ್ತಾರೆ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆ ಉಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ.  ಶೀಘ್ರದಲ್ಲಿ ಅವರು ಬಿಜೆಪಿಗೆ ಬರ್ತಾರೆ ಎಂದಿದ್ದಾರೆ. ನಾವು ಅವರನ್ನ ಡಿಸಿಎಂ ಮಾಡಿದ್ವಿ, … Read more

ಲಾಲ್ ಕೃಷ್ಣ ಆಡ್ವಾಣಿಯವರಿಗೆ ಭಾರತ ರತ್ನ! ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರರವರ ಮೇಜರ್ ಸ್ಟೇಟ್ಮೆಂಟ್​

Shivamogga | Feb 3, 2024 |   ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿಯವರಿಗೆ ಭಾರತ ರತ್ನ (Bharat Ratna for Lal Krishna Advani) ಘೋಷಣೆಯಾದ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿದ ಆರಗ ಜ್ಞಾನೇಂದ್ರ  96 ವರ್ಷದ ಬಿಜೆಪಿಯ ಭೀಷ್ಮ ಎಲ್‌ ಕೆ.ಆಡ್ವಾಣಿ  ಅವರು ಇಡೀ ದೇಶದ ಮೂಲೆ ಮೂಲೆಗಳಲ್ಲಿ ರಥಯಾತ್ರೆ ಮೂಲಕ ದೇಶವನ್ನು ಜೋಡಿಸಿದ್ದರು. ದೇಶದಲ್ಲಿ ಸಾಂಸ್ಕೃತಿಕ ಸಂಚಲನವನ್ನು ನಿರ್ಮಾಣ ಮಾಡಿದಂತಹ ಆಡ್ವಾಣಿ … Read more

ದೂರುಕೊಟ್ಟ ಪ್ರೇತಾತ್ಮಗಳು! ಶಾಮನೂರು ಒಳಹೊಡೆತ! ಆಯನೂರು ಮಂಜುನಾಥ್​ರವರ ಎರಡು ಮಾತು!

Shivamogga | Jan 31, 2024 | Ayanur Manjunath  ಕುವೆಂಪು ವಿವಿ ಅವ್ಯವಸ್ಥೆಯ ಬಗ್ಗೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ಆಯನೂರು ಮಂಜುನಾಥ್​  ನನ್ನ ವಿರುದ್ಧ ದೂರು ಕೊಡುವ ಪ್ರೇತಾತ್ಮಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ.  ಇತ್ತೀಚೆಗೆ ಆಯನೂರು ಮಂಜುನಾಥ್ ರವರ ವಿರುದ್ದ ಜಿಲ್ಲಾ ಕಾಂಗ್ರೆಸ್​ಗೆ ದೂರು ಸಲ್ಲಿಕೆಯಾಗಿತ್ತು. ಆ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಜವಾಗಿಯೂ ದೂರು ಕೊಡಬೇಕಾದದ್ದು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಹೇಳಿದವರ ಬಗ್ಗೆ ಅವರ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ದೂರು … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು