ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು

Shivamogga | Jan 31, 2024 |   ಬಿಜೆಪಿ ಮುಖಂಡ ಸಿ.ಟಿ.ರವಿ ವಿರುದ್ಧ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ ಸಿ.ಟಿ.ರವಿ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಶಿವಮೊಗ್ಗ ಯುವ ಕಾಂಗ್ರೆಸ್​ ವತಿಯಿಂದ ದೂರು ನೀಡಲಾಗಿದೆ.  ನಮ್ಮ ಹೆಮ್ಮೆಯ ಭಾರತದ ತ್ರಿವರ್ಣಧ್ವಜವನ್ನು ಭಯೋತ್ಪಾದಕ ತಾಲಿಬಾನ್ ಉಗ್ರ ಸಂಘಟನೆಯ ಧ್ವಜಕ್ಕೆ ಹೋಲಿಸಿರುವ ಮಾಜಿ ಶಾಸಕ ಸಿ.ಟಿ.ರವಿ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಲಾಗಿದೆ.  … Read more

ಸಕ್ರೆಬೈಲ್ ಆನೆ ಬಿಡಾರದಲ್ಲಿ ಸಚಿವ ಮಧು ಬಂಗಾರಪ್ಪ! ವಿಶೇಷತೆ ಏನು ಗೊತ್ತಾ?

Chikkamagaluru | Jan 31, 2024 |   ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಿನ್ನೆ ಮಂಗಳವಾರ ಸಕ್ರೆಬೈಲ್ ಆನೆ ಬಿಡಾರಕ್ಕೆ  ಭೇಟಿಕೊಟ್ಟಿದ್ರು.  ಅಲ್ಲಿ ಹಲವು ಹೊತ್ತು ಕಳೆದ ಅವರು ಅಲ್ಲಿನ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಆನೆಗಳಿಗೆ ಬೆಲ್ಲ, ಬಾಳೆಹಣ್ಣು ತಿನ್ನಿಸಿ, ತುಂಗಾ ನದಿಯಲ್ಲಿ ದೋಣಿವಿಹಾರ ನಡೆಸಿದರು.  ಬಿಡಾರದಲ್ಲಿ ಕಾರ್ಯನಿರ್ವಹಿಸುವ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಸಿಬ್ಬಂದಿಯೊಂದಿಗೆ ಮಾತನಾಡಿದ ಸಚಿವರು, ಅಲ್ಲಿ ಆಗಬೇಕಿರುವ ಕೆಲಸಗಳು ಮತ್ತು ಪ್ರವಾಸಿಗರ ಅನುಕೂಲಕ್ಕೆ ಒದಗಿಸ ಬಹುದಾದ ಮೂಲಸೌಕರ್ಯಗಳ ಬಗ್ಗೆ … Read more

ಶಿವಮೊಗ್ಗದ ಈ ಮೂವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಗ್ಯಾರಂಟಿ! ಕುತೂಹಲದ ವಿಚಾರವಿದೆ ಓದಿ!

Shivamogga |  Jan 30, 2024 |   ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಈಗಾಗಲೇ ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಸಂಗಮೇಶ್ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸ್ಥಾನ ಲಭಿಸಿದೆ.  ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತಕ್ಕೆ ಶಿವಮೊಗ್ಗ ಜಿಲ್ಲೆ ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರನ್ನ ನೇಮಿಸಲಾಗಿದೆ.ಇತ್ತ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.  ಇದಿಷ್ಟೆ … Read more

ಆಯನೂರು ಮಂಜುನಾಥ್ ವಿರುದ್ಧ ಕೆರಳಿತೆ ಜಿಲ್ಲಾ ಕಾಂಗ್ರೆಸ್! Who is he…!

ಆಯನೂರು ಮಂಜುನಾಥ್ ವಿರುದ್ಧ ಕೆರಳಿತೆ ಜಿಲ್ಲಾ ಕಾಂಗ್ರೆಸ್! Who is he...!

SHIVAMOGGA  |  Jan 27, 2024  |  ಒಂದು ಕಡೆ ಶಿವಮೊಗ್ಗದಲ್ಲಿ ಮತ್ತೆ ಬಿವೈ ರಾಘವೇಂದ್ರವರನ್ನ ಗೆಲ್ಲಿಸಿ ಅಂತಾ ಕಾಂಗ್ರೆಸ್​ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪರವರೇ ಹೇಳಿದ್ದಾರೆ. ಅವರ ಹೇಳಿಕೆ ಪಕ್ಷವನ್ನೇ ಇರಿಸು ಮುರಿಸು ಮಾಡುತ್ತಿದೆಯಾದರೂ, ಅವರನ್ನ ವಿರೋಧಿಸುವ ಮಾತುಗಳು ಕಾಂಗ್ರೆಸ್​ನಲ್ಲಿ ಬರುತ್ತಿಲ್ಲ. ಬಹುಶಃ ಅದಕ್ಕೆ ಕಾರಣ ಕೂಡ ನಿಮಗೆ ತಿಳಿದಿರಬಹುದು.  ಆಯನೂರು ಮಂಜುನಾಥ್ ಇದರ ನಡುವೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನಲ್ಲಿ ಆಯನೂರು ಮಂಜುನಾಥ್ ವಿರುದ್ಧ ಆಕ್ರೋಶ, ಆಕ್ಷೇಪ ಮತ್ತು ವಿರೋಧಗಳು ತೀವ್ರಗೊಳ್ಳುತ್ತಿದೆ. ಬಿಜೆಪಿ ಬಿಟ್ಟು ಜೆಡಿಎಸ್​ಗೆ … Read more

ಬಿ.ವೈ.ರಾಘವೇಂದ್ರರವರು ಏನೋ ಮಂತ್ರ ಮಾಡಿದ್ದಾರೆ! ಬಿ.ಎಸ್​. ಯಡಿಯೂರಪ್ಪರವರು ಹೀಗೆ ಹೇಳಿದ್ದೇಕೆ ನೋಡಿ

SHIVAMOGGA  |  Jan 27, 2024  |   ಶಿವಮೊಗ್ಗದಲ್ಲೀಗ ಬಿ.ವೈ.ರಾಘವೇಂದ್ರ ರವರನ್ನ ಮತ್ತೆ ಗೆಲ್ಲಿಸಿ ಎಂದು ಶಾಮನೂರು ಶಿವಶಂಕರಪ್ಪರವರು ಹೇಳಿದ ಮಾತು ಇದೀಗ ಸಖತ್ ಚರ್ಚೆಯಾಗುತ್ತಿದೆ. ಇದರ ನಡುವೆ ಹಿರಿಯ ಮುಖಂಡರ ಶಾಮನೂರು ಶಿವಶಂಕರಪ್ಪರವರ ಮಾತಿಗೆ ಅಭಿನಂದನೆ ತಿಳಿಸುತ್ತಾ ತಮ್ಮ ನಿವಾಸದ ಬಳಿ ಮಾತನಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ , ತಮ್ಮ ಮಗನ ಸಾಧನೆ ಬಗ್ಗೆ ತಮಾಷೆಯನ್ನು ಸಹ ಮಾಡಿದ್ದಾರೆ.  ಒಂದರ ಹಿಂದೆ ಒಂದು ಪ್ರಶ್ನೆ ಕೇಳುತ್ತಿದ್ದ ವರದಿಗಾರರ ನಡುವೆ, ಪತ್ರಕರ್ತರೊಬ್ಬರು ಶಾಮನೂರು ಶಿವಶಂಕರಪ್ಪರವರ … Read more

ಶಿವಮೊಗ್ಗಕ್ಕೆ ಬಿ.ಎಸ್​. ಯಡಿಯೂರಪ್ಪ ದಿಢೀರ್​ ಭೇಟಿ! ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹೇಳಿದ್ದೇನು?

ಶಿವಮೊಗ್ಗಕ್ಕೆ ಬಿ.ಎಸ್​. ಯಡಿಯೂರಪ್ಪ ದಿಢೀರ್​ ಭೇಟಿ! ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹೇಳಿದ್ದೇನು?

SHIVAMOGGA  |  Jan 27, 2024  |  ರಾಜ್ಯಪ್ರವಾಸದಲ್ಲಿದ್ದ  ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಇವತ್ತು ದಿಢೀರ್​ ಆಗಿ  ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಅವರ ಈ ಭೇಟಿ ಕುತೂಹಲ ಮೂಡಿತ್ತಾದರೂ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  ಬಿ.ಎಸ್​.ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ನೇಹಿತರಾದ MLC ರುದ್ರೇಗೌಡ ಅವರ ವಿಶೇಷ ಅಭಿನಂದನಾ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದರು. ನಾಳೆ ಮೈಸೂರಿಗೆ ವಾಪಸ್ ಹೋಗ್ತೇನೆ , ಎಲ್ಲಾ … Read more

ಬಿ.ವೈ.ರಾಘವೇಂದ್ರರನ್ನೇ ಗೆಲ್ಲಿಸಿ! ಶಿವಮೊಗ್ಗದಲ್ಲಿ ಕಾಂಗ್ರೆಸ್​ಗೆ ಶಾಕ್​ ನೀಡಿದ ಶಾಮನೂರು ಶಿವಶಂಕರಪ್ಪ !

SHIVAMOGGA  |  Jan 27, 2024  |   ಮುಂಬರುವ ಸಂಸತ್ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಳ್ತಿದೆ. ಅದರಲ್ಲಿಯು ಶಿವಮೊಗ್ಗ ಜಿಲ್ಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಂದು ಗೆಲುವಿಗೆ ಅದಾಗಲೇ ತಯಾರಿ ಆರಂಭಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್​ ಪಕ್ಷ ಕೂಡ ಶಿವಮೊಗ್ಗದಲ್ಲಿ ಈ ಸಲ ಅಭಯ ಹಸ್ತದ ಗೆಲುವು ನೋಡಬೇಕು ಎಂಬ ಮಾತನ್ನು ಆಡುತ್ತಿದೆ. ಈ ನಡುವೆ ಕಾಂಗ್ರೆಸ್​ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಬಿಜೆಪಿಯ ಎಂಪಿ ಬಿ.ವೈ.ರಾಘವೇಂದ್ರರಿಗೆ ಬಹುಪರಾಕ್ ಹೇಳಿದ್ದು ಅವರನ್ನು ಗೆಲ್ಲಿಸುವಂತೆ ಬಹಿರಂಗವಾಗಿ ಹೇಳಿಕೆ … Read more

Nigama Mandali | ನಿಗಮ ಮಂಡಳಿ ಅಧ್ಯಕ್ಷರ ನೇಮಕ , ಶಿವಮೊಗ್ಗದ ಇಬ್ಬರು ಶಾಸಕರಿಗೆ ಸಿಕ್ಕಿದ್ದೇನು?

Nigama Mandali |  ನಿಗಮ ಮಂಡಳಿ ಅಧ್ಯಕ್ಷರ ನೇಮಕ , ಶಿವಮೊಗ್ಗದ ಇಬ್ಬರು ಶಾಸಕರಿಗೆ ಸಿಕ್ಕಿದ್ದೇನು?

SHIVAMOGGA  |  Jan 26, 2024  |   ಅಪಸ್ವರಗಳು ಕೇಳಿಬರುತ್ತಿದ್ದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹೆಸರುಗಳನ್ನ ಆಯ್ಕೆ ಮಾಡಿ ಪಟ್ಟಿ ರಿಲೀಸ್ ಮಾಡಿದೆ. ಈ ಮೂಲಕ ಪಕ್ಷದೊಳಗೆ ನಡೆಯುತ್ತಿದ್ದ ಅಪಸ್ವರದ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದೆ. ಇನ್ನೂ ಪಟ್ಟಿ ವಿಚಾರಕ್ಕೆ ಬರುವುದಾದರೆ, ಒಟ್ಟಾರೆ 32 ಜನರ ಪಟ್ಟಿ ರಿಲೀಸ್ ಆಗಿದೆ. ಈ ಪೈಕಿ ಶಿವಮೊಗ್ಗದಲ್ಲಿ  ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಗೆ ನಿರೀಕ್ಷೆಯಂತೆಯೇ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ … Read more

ಮಧು ಬಂಗಾರಪ್ಪ ಮುತ್ಸದ್ದಿ ಎಂದ ಬಿ.ವೈ.ವಿಜಯೇಂದ್ರ ಕುಮಾರ್ ಬಂಗಾರಪ್ಪರವರ ವಿಷಯದಲ್ಲಿ ಈ ಸುಳಿವು ಕೊಟ್ರು!

ಮಧು ಬಂಗಾರಪ್ಪ ಮುತ್ಸದ್ದಿ  ಎಂದ ಬಿ.ವೈ.ವಿಜಯೇಂದ್ರ ಕುಮಾರ್ ಬಂಗಾರಪ್ಪರವರ ವಿಷಯದಲ್ಲಿ ಈ ಸುಳಿವು ಕೊಟ್ರು!

SHIVAMOGGA  |  Jan 26, 2024  |  ಶಿವಮೊಗ್ಗಕ್ಕೆ ಇವತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಂದಿದ್ದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪರವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರ. ಮಧು ಬಂಗಾರಪ್ಪರವರು ಮುತ್ಸದ್ದಿ ರಾಜಕಾರಣಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇವೆ ಎಂದಿದ್ದಾರೆ.    ಬಿ.ವೈ. ವಿಜಯೇಂದ್ರ ರಾಜ್ಯದ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿ ಇದ್ದಾರೆ ಎಂದ ಬಿ.ವೈ. ವಿಜಯೇಂದ್ರ, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿದ್ದಾರೆ. ಅಲ್ಲದೆ, … Read more

BREAKING NEWS ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪರಿಂದ ಬಿಗ್ ಸ್ಟೇಟ್ಮೆಂಟ್​! ಇಲ್ಲಿದೆ 8 ಪಾಯಿಂಟ್ಸ್​

BREAKING NEWS  ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪರಿಂದ ಬಿಗ್ ಸ್ಟೇಟ್ಮೆಂಟ್​!  ಇಲ್ಲಿದೆ 8 ಪಾಯಿಂಟ್ಸ್​

SHIVAMOGGA  |  Jan 25, 2024  |  ಶಿವಮೊಗ್ಗದಲ್ಲಿ ಮತ್ತೆ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ  ಗುಡುಗಿದ್ದಾರೆ. ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಾಜಿ ಸಿಎಂ ಜಗದೀಶ್​ ಶೆಟ್ಟರ್ ವಿಚಾರದಲ್ಲಿಯು ಪ್ರತಿಕ್ರಿಯಿಸಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬುದನ್ನ ನೋಡುವುದಾದರೆ ವಿವರ ಇಲ್ಲಿದೆ  ಜಗದೀಶ್ ಶೆಟ್ಟರ್ ಮೈಯಲ್ಲಿ ಹರಿಯುತ್ತಿರೋದು RSS ರಕ್ತ ಜಗದೀಶ್​ ಶೆಟ್ಟರ್ ವಾಪಸ್ ಬಿಜೆಪಿಗೆ ಬರುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಈಶ್ವರಪ್ಪರವರು,  ನಾನು  ಅವತ್ತೇ ಹೇಳಿದ್ದೆ ಜಗದೀಶ್ ಶೆಟ್ಟರ್ ಮೈಯಲ್ಲಿ … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು