ಅರ್ಚಕರ ಸಂಬಳ ವಾಪಸ್! ಸಿದ್ದರಾಮಯ್ಯರ ಸರ್ಕಾರದ ವಿರುದ್ಧ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ

ಅರ್ಚಕರ ಸಂಬಳ ವಾಪಸ್!  ಸಿದ್ದರಾಮಯ್ಯರ ಸರ್ಕಾರದ ವಿರುದ್ಧ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ

SHIVAMOGGA  |  Jan 23, 2024  |   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಂ ಎಂದು ಘೋಷಣೆ ಕೂಗಿರುವುದು ನನಗೆ ಅತೀವ ಸಂತೋಷವಾಗಿದೆ  ಅಂತಾ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ರವರು  ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅವರು ರಾಮನ ಭಕ್ತರು ಎಂದು ನಾನು ಮೊದಲೇ ಹೇಳಿದ್ದೆ ರುಜುವಾತಾಗಿದೆ ಎಂದುರು.   ಶ್ರೀರಾಮ ಎಲ್ಲರಿಗೂ ಒಂದೇ ಕಾಂಗ್ರೆಸ್ ರಾಮ ಬಿಜೆಪಿರಾಮ ಎಂದಿಲ್ಲ.ರಾಜಕಾರಣಕ್ಕಾಗಿ ಕಾಂಗ್ರೆಸ್​ ವಿಭಿನ್ನ ನಿಲುವು ತೋರುತ್ತಿದೆ. ಮಹಾತ್ಮ ಗಾಂಧಿಯವರ ಸಮಾಧಿ ಮೇಲೆ ಹೇ ರಾಮ್ ಎಂದು ಬರೆದಿದೆ. … Read more

ಶಿವಮೊಗ್ಗ ಪ್ರೀಡಂ ಪಾರ್ಕ್ ​ಗೆ ಹೊಸ ಹೆಸರು! ಸಂಪುಟ ಸಭೆಯಲ್ಲಿ ತೀರ್ಮಾನ! ಮಧು ಬಂಗಾರಪ್ಪ ಏನು ಹೇಳಿದ್ರು ಓದಿ

SHIVAMOGGA  |  Jan 19, 2024  |  ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಪ್ರಕಟಣೆಯು ನೀಡಲಾಗಿದೆ.  ಇನ್ನೂ ಸಂಪುಟ ತೆಗೆದುಕೊಂಡ ನಿರ್ಧಾರಕ್ಕೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ … Read more

Shimoga News Today | ರಾಜ್ಯ ನಿಗಮ ಮಂಡಳಿಯಲ್ಲಿ ಶಿವಮೊಗ್ಗದ ಓರ್ವ ಮಹಿಳೆ ಸೇರಿ ಐವರಿಗೆ ಸ್ಥಾನ? ಯಾರದು?

SHIVAMOGGA  |  Jan 17, 2024  |  ರಾಜ್ಯ ನಿಗಮ ಮಂಡಳಿಗೆ ಹಾಗೂ ಹೀಗೂ  ಬಹುತೇಕ 75-76 ಮಂದಿ ಪಟ್ಟಿ ಫೈನಲ್ ಆಗಿದ್ದು, ಅಷ್ಟು ಜನರ ಹೆಸರಿಗೆ ಕಾಂಗ್ರೆಸ್ ಹೈಕಮಾಂಡ್ ಅಸ್ತು ಎಂದಿದೆ. ಈ ಸಂಬಂದ ಕೊನೆಕ್ಷಣದ ಬದಲಾವಣೆಯೊಂದಕ್ಕಾಗಿ ಪಾರ್ಟಿಯಲ್ಲಿ ಜಟಾಪಟಿ ನಡೆಯುತ್ತಿದ್ದು, ಅದರ ನಂತರ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.  ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪಟ್ಟಿ ಬಿಡುಗಡೆ ಆಗಬೇಕಿತ್ತು. ಆದರೆ ಕೆಲವು ಹೆಸರಿಗೆ ವಿರೋಧ ವ್ಯಕ್ತವಾಗಿದ್ದರಿಂದ ಹೈಕಮಾಂಡ್ ಎದುರು ಶಿಫಾರಸ್ಸಿನ ವ್ಯವಹಾರ ನಡೆದು ಪಟ್ಟಿ ಬಿಡುಗಡೆ ತಡವಾಗಿದೆ … Read more

ಸಂಸದ ಅನಂತಕುಮಾರ್ ಹೆಗೆಡೆ ವಿರುದ್ಧ ದೇಶದ್ರೋಹದ ಆರೋಪ! ಪ್ರತಿಕೃತಿ ದಹನ

SHIVAMOGGA  |  Jan 17, 2024  |   ಏಕವಚನದಲ್ಲಿ ಸಿಎಂಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೂ ಅಲ್ಲದೇ, ಕೋಮು ಸಂಘಷಕ್ಕೆ ಪ್ರಚೋದನೆ ಹೇಳಿಕೆ ನೀಡಿರುವ ಸಂಸದ ಅನಂತ್‌ಕುಮಾರ್ ಹೆಗಡೆ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಯಿಂದ ಮಂಗಳವಾರ ಮಹಾವೀರ ವೃತ್ತದಲ್ಲಿ ಅನಂತ್ ಕುಮಾ‌ರ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್‌. ಎಸ್.ಸುಂದರೇಶ್  ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್‌. ಎಸ್.ಸುಂದರೇಶ್  ಮಾತನಾಡಿ, ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ … Read more

ಅನಂತ ಕುಮಾರ್ ಹೆಗೆಡೆ ಮಾತಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಏನು ಹೇಳಿದ್ರು ಗೊತ್ತಾ

SHIVAMOGGA  |  Jan 16, 2024  |   ಸಂಸದ ಅನಂತಕುಮಾರ್ ಹೆಗೆಡೆ ಯವರು (Anantkumar Hegde) ಆಡಿದ ಮಾತಿನ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇಳೂರು ಗೋಪಾಲಕೃಷ್ಣರವರಿಗೆ ಕೆಟ್ಟದಾಗಿ ಬೈಯ್ಯುವುದನ್ನ ಹೇಳಿಕೊಡುವ ಅಗತ್ಯವಿಲ್ಲ. ನಮಗೂ ಕೆಟ್ಟದಾಗಿ ಮಾತನಾಡಲು ಬರುತ್ತದೆ. ಆದರೆ ಈ ಬಗ್ಗೆ ಬಿಜೆಪಿ ಹಾಗೂ ಅವರು ಯೋಜನೆ ಮಾಡಲಿ ಎಂದು ವಾಗ್ದಾಳಿ ನಡೆಸಿದ್ರು.  ಬೇಳೂರು ಗೋಪಾಲಕೃಷ್ಣ  Belur Gopalakrishna  ಅನಂತ್ ಕುಮಾರ್ … Read more

ಬಿಜೆಪಿ ಜಿಲ್ಲಾಧ್ಯಕ್ಷ ರ ಪಟ್ಟಿ ರಿಲೀಸ್! ಶಿವಮೊಗ್ಗ ಬಿಜೆಪಿಗೆ ಎರಡನೇ ಸಲ ಟಿ.ಡಿ.ಮೇಘರಾಜ್​ ಅಧ್ಯಕ್ಷ! ಪೂರ್ಣ ಲಿಸ್ಟ್​ ಇಲ್ಲಿದೆ

SHIVAMOGGA  |  Jan 15, 2024  |  ರಾಜ್ಯ ಬಿಜೆಪಿ 39 ಬಿಜೆಪಿ ಜಿಲ್ಲಾಧ್ಯಕ್ಷರನ್ನ ನೇಮಿಸಿದೆ.ಈ ಸಂಬಂಧ ಕುತೂಹಲ ಮೂಡಿತ್ತು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಟಿ.ಡಿ.ಮೇಘರಾಜ್ ( Shivamogga BJP president TD Meghraj) ಎರಡನೇ ಅವಧಿಗೆ ಮುಂದುವರಿದಿದ್ದಾರೆ.  ಬಿಜೆಪಿ ಜಿಲ್ಲಾಧ್ಯಕ್ಷರು ಗಳ ಪಟ್ಟಿ  ಮೈಸೂರು ನಗರ-ಎಲ್.ನಾಗೇಂದ್ರ, ಮೈಸೂರುಗ್ರಾಮಾಂತರ- ಎಲ್.ರ್ಆ.ಮಹಾದೇವಸ್ವಾಮಿ, ಚಾಮರಾಜನಗರ- ಸಿ.ಎಸ್ .ನಿರಂಜನ್‌ಕುಮಾ‌ರ್, ಮಂಡ್ಯ – ಇಂದ್ರೇಶ್‌ಕುಮಾರ್, ಹಾಸನ- ಸಿದ್ದೇಶ್ ನಾಗೇಂದ್ರ, ಕೊಡಗು- ರವಿ ಕಾಳಪ್ಪ,  ದಕ್ಷಿಣ … Read more

ದೆಹಲಿಗೆ ಹೋಗಿದ್ದಕ್ಕೆ ಕಾರಣ ತಿಳಿಸಿದ ಕೆ.ಎಸ್​.ಈಶ್ವರಪ್ಪ! ಕೆ.ಇ.ಕಾಂತೇಶ್​ಗೆ ಹಾವೇರಿ ಟಿಕೆಟ್?

SHIVAMOGGA  |  Jan 15, 2024  |   ಇತ್ತೀಚೆಗೆಷ್ಟೆ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ KS Eshwarappa ,ದೆಹಲಿಗೆ ಹೋಗಿದ್ದರು. ಅಲ್ಲಿ ಅವರು ಬಿಜೆಪಿ ಸೀನಿಯರ್ ಲೀಡರ್ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆಪಿ ನಡ್ಡಾರವರನ್ನ ಭೇಟಿ ಮಾಡಿದ್ದರು. ಪುತ್ರ ಕೆ.ಇ. ಕಾಂತೇಶ್   K E Kanthesh ರವರಿಗೆ ಟಿಕೆಟ್ ಕೇಳುವ ಸಲುವಾಗಿ ಈಶ್ವರಪ್ಪರವರು ದೆಹಲಿಗೆ ಹೋಗಿದ್ದರು ಎಂದು ಹೇಳಲಾಗಿತ್ತು.  ಕೆ.ಇ.ಕಾಂತೇಶ್​ಗೆ ಟಿಕೆಟ್​  ಈ ಸಂಬಂಧ  ಶಿವಮೊಗ್ಗದಲ್ಲಿ ಮಾನತಾಡಿದ ಕೆ.ಎಸ್​.ಈಶ್ವರಪ್ಪರವರು  ನಾನು ದೆಹಲಿಗೆ … Read more

Shivamogga BJP news / ಪೊರಕೆ ಹಿಡಿದು ದೇವಸ್ಥಾನದ ಅಂಗಳ ಗುಡಿಸಿದ ಬಿಜೆಪಿ ಸಂಸದ & ಶಾಸಕ

SHIVAMOGGA  |  Jan 14, 2024  |   ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆ  ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ವೃತಾಚರಣೆ ಆರಂಭಿಸಿದ್ದಾರೆ. ಉಪಸವಾಸವಿದ್ದು ದೇಗುಲಗಳ ಅಂಗಳವನ್ನು ಸ್ವಚ್ಚಗೊಳಿಸುತ್ತಿರುವ ಅವರ ವೈಖರಿಯನ್ನು ಶಿವಮೊಗ್ಗದಲ್ಲಿಯು ಸಂಸದ ಬಿ.ವೈ.ರಾಘವೇಂದ್ರ  ಹಾಗೂ ಶಿವಮೊಗ್ಗ ಬಿಜೆಪಿ ಮುಖಂಡರು ಮುಂದುವರಿಸಿದ್ದಾರೆ.  ಶಿವಮೊಗ್ಗ ದೇವಾಲಯಗಳ ಸ್ವಚ್ಚತೆ  ಜಿಲ್ಲಾ ಬಿಜೆಪಿಯಿಂದ ದೇವಾಲಯ ಪರಿಸರ ಸ್ವಚ್ಚತಾ ಅಭಿಯಾನ ಆರಂಭಿಸಲಾಗಿದೆ. ಈ ಸಂಬಂಧ  ಸಂಸದ ರಾಘವೇಂದ್ರ, ಶಾಸಕ‌ ಚೆನ್ನಬಸಪ್ಪ‌ ನೇತೃತ್ವದಲ್ಲಿ ದೇವಾಲಯದ ಆವರಣ ಸ್ವಚ್ಚತೆಗೆ ಚಾಲನೆ ನೀಡಲಾಯ್ತು.  ಅರಕೇಶ್ವರ  ದೇವಸ್ಥಾನ  … Read more

ಶಿವಮೊಗ್ಗ ಫ್ರೀಡಂ ಪಾರ್ಕ್ ಬಳಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ! ನಾಲ್ಕು ಮಾತು

SHIVAMOGGA |  Jan 11, 2024  | ಬಿಜೆಪಿ ನಾಯಕರ ಕೆ.ಎಸ್. ಈಶ್ವರಪ್ಪ ಅವರು ಎರಡನೇ ಯತ್ನಾಳ್ ಆಗಿ ಬದಲಾಗಿದ್ದಾರೆ. ಪುತ್ರನಿಗೆ ಹಾವೇರಿ ಯಲ್ಲಿ ಬಿಜೆಪಿ: ಟಿಕೆಟ್ ಸಿಗುತ್ತೇ ಎಂದು ಯಡಿಯೂರಪ್ಪ ಪುತ್ರರೂ ಹಾಗೂ ರಾಜ್ಯಾಧ್ಯಕ್ಷರ ಬಗ್ಗೆ ಮೆದು ಧೋರಣೆ ಹೊಂದಿದ್ದಾರೆ ಟಿಕೆಟ್ ಸಿಗದಿದ್ದಲ್ಲಿ ಮತ್ತೆ ಗುಡುಗಲು ಆರಂಭಿ ಸುತ್ತಾರೆ. ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದ್ದಾರೆ.  ಶಿವಮೊಗ್ಗ ಫ್ರೀಡಂ ಪಾರ್ಕ್ ಬಳಿ ಮಾತನಾಡಿದ ಅವರು, ಮೂವರು ಡಿಸಿಎಂ ನೇಮಕ ಮಾಡ ಬೇಕೆಂಬ ಅಭಿಪ್ರಾಯ ಕೆಲವರಲ್ಲಿ ಬಂದಿದೆ … Read more

ಯುವನಿಧಿ ಯೋಜನೆ ಲಾಭ ? ಶಿವಮೊಗ್ಗ, ದಾವಣಗೆರೆ ವಿಚಾರದಲ್ಲಿ ಏನಿದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣರ ಆರೋಪ

SHIVAMOGGA |  Jan 11, 2024  |ರಾಜ್ಯ ಸರ್ಕಾರದ ಯುವನಿಧಿ ಯೋಜನೆ ನಿಯಮದ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಸದ್ಯಕ್ಕೆ ಯಾರು ಫಲಾನುವಿಗಳಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ /Bjp Yuva Morcha district president Harikrishna ನಿನ್ನೆ ಈ ಸಂಬಂಧ  ಪತ್ರಿ,ಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಎಲ್ಲ ನಿರುದ್ಯೋಗಿ ಫಲಾನುಭವಿಗಳಿಗೆ ಯುವನಿಧಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದರು. ಈಗ 2023 … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು