ಸಿಎಂ ಸಿದ್ದರಾಮಯ್ಯ ಬೆಸ್ಟ್ ಸಿಎಂ POST ನಲ್ಲಿ ಅವಹೇಳನ! ಶಿವಮೊಗ್ಗದಲ್ಲಿ ದಾಖಲಾಯ್ತು ಮತ್ತೊಂದು ಕಂಪ್ಲೆಂಟ್! ಏನಿದು

KARNATAKA NEWS/ ONLINE / Malenadu today/ Sep 27, 2023 SHIVAMOGGA NEWS’  ಇತ್ತೀಚೆಗೆ ಕಾಂಗ್ರೆಸ್​ನ ಸೌಗಂಧಿಕಾ ರಘುನಾಥ್ ಬಿಜೆಪಿಯ ಚಕ್ರವರ್ತಿ ಸೂಲಿಬೆಲೆ ಫೇಸ್​ಬುಕ್​ ಅಕೌಂಟ್​ನಲ್ಲಿ ಬರೆದ ಕಾಮೆಂಟ್​​ವೊಂದಕ್ಕೆ ಪ್ರತಿಯಾಗಿ ದೂರು ನೀಡಿದ್ದರು. ಶಿವಮೊಗ್ಗದ ವಿನೋಬನಗರ ಪೊಲೀಸ್ ಸ್ಟೇಷನ್​ನಲ್ಲಿ ದಾಖಲಾದ ದೂರಿನ ಸಂಬಂಧ ಚಕ್ರವರ್ತಿ ಸೂಲಿಬೆಲೆಯವರ ವಿಚಾರಣೆಯು ನಡೆದಿತ್ತು.  ಇದೀಗ ಶಿವಮೊಗ್ಗದ ಸಿಇಎನ್ ಪೊಲೀಸ್ ಸ್ಟೇಷನ್​ನಲ್ಲಿ (Shimoga CEN Police Station) ಇನ್ನೊಂದು ದೂರು ದಾಖಲಾಗಿದ್ದು, ಈ ಸಲ ಶಿವಮೊಗ್ಗ ಹೈಕ್ಲು ಎಂಬ ಹೆಸರಿನ ಟ್ವಿಟ್ಟರ್ … Read more

ಮತ್ತೆ ಎಲೆಕ್ಷನ್​ ತಯಾರಿಯಲ್ಲಿ ಆಯನೂರು ಮಂಜುನಾಥ್! ಈ ಸಲ ಸ್ಪರ್ಧೆ ಎಲ್ಲಿ ಗೊತ್ತಾ?

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಈ ಹಿಂದೆ ಜೆಡಿಎಸ್​ನಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್  (Ayanur Manjunath) ಇದೀಗ ಮತ್ತೆ ಚುನಾವಣೆಗೆ ಸಿದ್ದರಾಗುತ್ತಿದ್ದಾರೆ. ಈ ಸಂಬಂಧ ಪಧವೀಧರ ಕ್ಷೇತ್ರ ಮತದಾರರಿಗಾಗಿ ಕಚೇರಿ ಆರಂಭಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಮೇಲ್ಮನೆ ಟಿಕೆಟ್‌ ನಾನೂ ಆಕಾಂಕ್ಷಿ ಎಂದಿದ್ದಾರೆ.    ವಿಧಾನ ಪರಿಷತ್‌ಗೆ ಪುನಃ ಸ್ಪರ್ಧಿಸುವ ಇಚ್ಛೆ ಹೊಂದಿದ್ದೇನೆ. ಪಕ್ಷದ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದೇನೆ. ಹಿರಿತನದ ಆಧಾರದ … Read more

ಸಚಿವರ ಉಸ್ತುವಾರಿಯಲ್ಲಿಂದು ಜನತಾ ದರ್ಶನ! ಹೇಗೆ ಸಲ್ಲಿಸಬಹುದು ಅಹವಾಲು! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಶಿವಮೊಗ್ಗ: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.  ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು … Read more

26 ಕ್ಕೆ ಕಾಂಗ್ರೆಸ್​ ಸೇರಲಿರುವ ಜೆಡಿಎಸ್ ಶ್ರೀಕಾಂತ್! ದೇವೇಗೌಡರು, ಕುಮಾರಸ್ವಾಮಿ ಬಗ್ಗೆ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 23, 2023 SHIVAMOGGA NEWS’ ಜೆಡಿಎಸ್​ ಶ್ರೀಕಾಂತ್ ಇನ್ಮುಂದೆ ಕಾಂಗ್ರೆಸ್ ಶ್ರೀಕಾಂತ್ ಎಂದು ಕರೆಸಿಕೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸೇರುವ ತಮ್ಮ ನಿರ್ಧಾರವನ್ನು ಇವತ್ತು ಅಧಿಕೃತಗೊಳಿಸಿದ ಅವರು, ಭವಿಷ್ಯವಿಲ್ಲದ ಜಾಗದಲ್ಲಿ ಸುರಿಸಿರುವ ಬೆವರಿಗೆ ಬೆಲೆ ಇಲ್ಲ. 22  ವರ್ಷಗಳಿಂದ ಶಿವಮೊಗ್ಗಜಿ ಲ್ಲೆಯಲ್ಲಿ ಜಾತ್ಯತೀತ ಜನತಾದಳಕ್ಕಾಗಿ ದುಡಿದಿದ್ದೇನೆ. ಈ ಅವಧಿಯಲ್ಲಿ ನಾನು ಏನೂ ಅಧಿಕಾರ ಪಡೆದಿಲ್ಲ. ಆದರೆ ಹಲವರು ಅಧಿಕಾರ ಅನುಭವಿಸಲು ಕಾರಣನಾಗಿದ್ದೇನೆ ಎಂಬ ಆತ್ಮತೃಪ್ತಿಯಿದೆ. ಸಧ್ಯದ ರಾಜಕೀಯ ಪರಿಸ್ಥಿತಿಯಲ್ಲಿ … Read more

ಶಿವಮೊಗ್ಗ DCC BANK ಅಧ್ಯಕ್ಷರಾಗುತ್ತಾರಾ ಆರ್​ಎಂ ಮಂಜುನಾಥ್ ಗೌಡ ! ಕುತೂಹಲ ಮೂಡಿಸಿದ ನಡೆ!

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್  (Shimoga District Co-Operative Central Bank Ltd.)  ಅಧ್ಯಕ್ಷ ಸ್ಥಾನಕ್ಕೆ ಇದೇ ಸೆಪ್ಟೆಂಬರ್​ 29 ರಂದು ಚುನಾವಣೆ ನಡೆಯುವುದು ನಿಕ್ಕಿಯಾಗಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಎಂ.ಬಿ ಚನ್ನವೀರಪ್ಪರವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿತ್ತು. ಹಾಗಾಗಿ ಅವರು ಪದ್ಯುಚ್ಯುತಗೊಂಡು, ಹಂಗಾಮಿ ಅಧ್ಯಕ್ಷರು ಅಧಿಕಾರವಹಿಸಿಕೊಂಡಿದ್ದರು.  ಇದೀಗ ಸೆಪ್ಟೆಂಬರ್​ 29 ರಂದು ಚುನಾವಣೆ ನಡೆಯಲಿದ್ದು, ಬಹುತೇಕ  ಡಾ.ಆರ್.ಎಂ.ಮಂಜುನಾಥ್​ ಗೌಡರು … Read more

ನನಗೂ ಸೆಟ್ಲ್ ಮೆಂಟ್ ಮಾಡಲು ಬರುತ್ತದೆ ಎಂದ ಕೆ.ಎಸ್​.ಈಶ್ವರಪ್ಪ! ಡಿಕೆಶಿ ವಿರುದ್ಧ ಸಿಟ್ಟಾಗಿದ್ದೇಕೆ ಮಾಜಿ ಡಿಸಿಎಂ ! ನಾಲ್ಕು ಮಾತು!

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆಎಸ್​ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿ ಕಾವೇರಿ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.  ರಾಜ್ಯದಲ್ಲಿ ಕಾವೇರಿ ನೀರಿನ ಸಮಸ್ಯೆ ಇಷ್ಟರ ಮಟ್ಟಿಗೆ ಉಲ್ಬಣವಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಕಾರಣ ಎಂದು ಆರೋಪಿಸಿರುವ ಅವರು,  ಇಂಡಿಯಾ ಗ್ರೂಪ್ ನ ಸ್ಟಾಲಿನ್ ಹಾಗೂ ಸೋನಿಯಾ ಗಾಂಧಿಯನ್ನು ತೃಪ್ತಿಪಡಿಸಲು ಯಾರಿಗೂ ಕೇಳದೆ ಕದ್ದುಮುಚ್ಚಿ ನೀರು ಬಿಟ್ಟಿದ್ದಾರೆ ಎಂದು ದೂರಿದ್ದಾರೆ  ನೀರು ಬಿಡುವ … Read more

FACE BOOK ನಲ್ಲಿ ಫೋಸ್ಟ್ ಆಯ್ತು ಸೀಟ್ ಡೀಲ್ ಆರೋಪದ ಆಡಿಯೋ! ವೈರಲ್​ ಸಂಭಾಷಣೆ ಬಗ್ಗೆ ಕಾಂಗ್ರೆಸ್​ನ ಸೌಗಂಧಿಕಾ ರಘುನಾಥ್ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 20, 2023 SHIVAMOGGA NEWS’  ಟಿಕೆಟ್ ಡೀಲ್ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಆ್ಯಂಡ್ ಟೀಂ ಅರೆಸ್ಟ್ ಆಗಿ ಅದಕ್ಕೆ ಸಂಬಂಧಿಸಿದ ಆಡಿಯೋ ಸಂಭಾಷಣೆಗಳು ಎಲ್ಲೆಡೆ ಹರಿದಾಡುತ್ತಿದೆ. ಇದರ ಬೆನ್ನಲ್ಲೆ ಮತ್ತೊಂದು ಆಡಿಯೋ ಸೋಶಿಯಲ್ ಮೀಡಿಯಾ ಫೇಸ್​ಬುಕ್​ನಲ್ಲಿ ಹರಿಬಿಡಲಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಫೇಸ್​ಬುಕ್​ ನಲ್ಲಿ ಶಾರದಾ ಡೈಮಂಡ್ ಎನ್ನುವವರ ಅಕೌಂಟ್​ನಲ್ಲಿ ಶಿವಮೊಗ್ಗ ಕಾಂಗ್ರೆಸ್​ ವಲಯದಲ್ಲಿ ಸಕ್ರಿಯವಾಗಿರುವ ಹಾಗೂ ಕೆಪಿಸಿಸಿ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್​ ರವರದ್ದು … Read more

ಯಡಿಯೂರಪ್ಪರವರ ವಿರುದ್ಧ ವಾಟ್ಸ್ಯಾಪ್​ನಲ್ಲಿ ಅಪಪ್ರಚಾರ! ಬಿ.ವೈ ವಿಜಯೇಂದ್ರ ಹೇಳಿದ್ದೇನು? ಮೈಗೆ ಎಣ್ಣೆ ಹಚ್ಚಿಕೊಂಡು ಎಂಬ ಪದ ಬಳಸಿದ್ದೇಕೆ ಸಂಸದ ರಾಘವೇಂದ್ರ ?

KARNATAKA NEWS/ ONLINE / Malenadu today/ Sep 18, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಿನ್ನೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಿಕಾರಿಪುರದ ಶಾಸಕ ಬಿ.ವೈ.ವಿಜಯೇಂದ್ರರವರು ಹಿಂದಿನ ಚುನಾವಣಾ ಸಂದರ್ಭದಲ್ಲಿ ವಿಜಯೇಂದ್ರ ಗೆಲುವಿನ ನಂತರ  ಬೆಂಗಳೂರಿನಲ್ಲಿರುತ್ತಾರೆ. ಅವರು ಜನಸಾಮಾನ್ಯರಿಗೆ ಅಪರೂಪವಾಗಲಿದ್ದಾರೆ ಎಂದು ಬಿಂಬಿಸಲಾಗಿತ್ತು. ಈಗ ಶಿಕಾರಿಪುರದಲ್ಲಿಯೇ ಶಾಸಕರ ಕಚೇರಿ ತೆರೆದು ವಾರದಲ್ಲಿ 3-4 ದಿನ ಜನತೆಯ ಸಮಸ್ಯೆ ಪರಿಹಾರಕ್ಕೆ ಮೀಸಲಿಟ್ಟಿದ್ದೇವೆ. ಇದರೊಂದಿಗೆ 130ಕ್ಕೂ ಅಧಿಕ ಗ್ರಾಮಗಳಿಗೆ ತೆರಳಿ, ಸಾರ್ವಜನಿಕ ಸಮಸ್ಯೆ ಆಲಿಸಿ ಪರಿಹಾರಕ್ಕೆ ಯತ್ನಿಸಿದ್ದೇನೆ … Read more

ಮಲೆನಾಡಿನ ರಾಜಕೀಯವನ್ನು ಒಗ್ಗೂಡಿಸಿದ ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಾರಂಭ! ಹಿರಿಯ ಮುಖಂಡರ ಬಗ್ಗೆ ಯಾರ್ಯಾರು ಏನೇನು ಹೇಳಿದರು!?

ಮಲೆನಾಡಿನ ರಾಜಕೀಯವನ್ನು ಒಗ್ಗೂಡಿಸಿದ ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಾರಂಭ! ಹಿರಿಯ ಮುಖಂಡರ ಬಗ್ಗೆ ಯಾರ್ಯಾರು ಏನೇನು ಹೇಳಿದರು!?

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಶಿವಮೊಗ್ಗ: ಸೈದ್ಧಾಂತಿಕ ಸ್ಪಷ್ಟತೆ, ಪ್ರಾಮಾಣಿಕತೆ ಹಾಗೂ ಸ್ವಯಂ ನಿಯಂತ್ರಣ ಇವು ಹೋರಾಟಗಾರನಿಗಿರಬೇಕಾದ ಲಕ್ಷಣಗಳು. ಇಂತಹ ಗುಣಗಳಿಂದಲೇ ಕಾಗೋಡು ತಿಮ್ಮಪ್ಪ  ಹೋರಾಟಗಾರನಾಗಿ ಬೆಳೆದರು. ರಾಜ್ಯ ರಾಜಕೀಯದಲ್ಲಿ ಮರೆಯಲಾರದ ರಾಜಕಾರಣಿಯಾದರು ಎಂದು  ಮಾಜಿ ಸಭಾಪತಿ , ಚಿತ್ರಕಲಾ ಪರಿಷತ್ ಅಧ್ಯಕ್ಷ  ಬಿ ಎಲ್ ಶಂಕರ್ ಹೇಳಿದ್ದಾರೆ.  ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಿತಿ ಶನಿವಾರ ಇಲ್ಲಿ ಏರ್ಪಡಿಸಿದ್ದ ಕಾಗೋಡು ತಿಮ್ಮಪ್ಪ ಅಭಿನಂದನಾ ಕಾರ್‍ಯಕ್ರಮದಲ್ಲಿ ಕಾಗೋಡು ತಿಮ್ಮಪ್ಪನವರವರನ್ನು … Read more

ಎಸ್​.ಬಂಗಾರಪ್ಪ BUS STOP ಗೋಪಾಲಗೌಡ ಬಸ್​ ನಿಲ್ದಾಣ ಆಗಿದ್ದೇಗೆ? ಮಧು ಬಂಗಾರಪ್ಪ ಅಧಿಕಾರಿ ವಿರುದ್ಧ ಕ್ರಮ ಎಂದಿದ್ದೇಕೆ?ಒಂದು ಹೆಸರಿನ ಕಥೆ

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS ಶಿಕ್ಷಣ ಸಚಿವ ಮಧು ಬಂಗಾರಪ್ಪರವರು ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ  ಅಧಿಕಾರಿಗಳ ಸಭೆಯ ನಡೆಸಿದರು. ಈ ವೇಳೆ ಬಂಗಾರಪ್ಪಾಜಿ ಬಸ್ ನಿಲ್ದಾಣದ ಬಗ್ಗೆ ಚರ್ಚೆಯಾಯ್ತು.   ಸ್ಮಾರ್ಟ್ ಸಿಟಿ ಕಾಮಗಾರಿಯ ಅವ್ಯವಹಾರದ ಬಗ್ಗೆ ಸಭೆಯಲ್ಲಿ ಚರ್ಚೆಯಾಗುತ್ತಿತ್ತು. ಈ ವೇಳೆ ದಾಖಲಾದ ಆಕ್ಷೇಪಗಳ ಲಿಸ್ಟ್ ನೋಡಿ ಮಧು ಬಂಗಾರಪ್ಪರವರು  ಕಾಮಗಾರಿಗಳ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು. ಕಾಮಗಾರಿ ಬಗ್ಗೆ ತನಿಖೆಯಾಗಲಿ ಎಂದರು.  … Read more

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು